ಇದೀಗ ಸರ್ಕಾರಿ ಪಡಿತರ ಚೀಟಿ ಪಡೆಯುವವರಿಗೆ ಪಡಿತರ ಚೀಟಿ ಜೊತೆ ಆಧಾರ್ ಲಿಂಕ್ ಮಾಡುವಂತೆ ಸರ್ಕಾರ ನಿಯಮ ರೂಪಿಸಿದೆ. ಈ ಮೊದಲು, ಇದಕ್ಕೆ ಕೊನೆಯ ದಿನಾಂಕ 31 ಮಾರ್ಚ್ 2022 ಆಗಿತ್ತು. ನಂತರ ಸರ್ಕಾರ ಜನರ ದೃಷ್ಟಿಯಿಂದ ಈ ದಿನಾಂಕವನ್ನು ಜೂನ್ 30ಕ್ಕೆ ವಿಸ್ತರಿಸಿತು.
ರೇಷನ್ ಕಾರ್ಡ್ ಲೇಟೆಸ್ಟ್ ಸುದ್ದಿ: ಅಗತ್ಯವಿರುವರಿಗೆ ಯಾವುದೇ ತೊಂದರೆ ಇಲ್ಲದೆ ಪಡಿತರ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಒನ್ ನೇಷನ್ ಒನ್ ರೇಷನ್ ಕಾರ್ಡ್ ಎಂಬ ಮಹಾತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದ ಗ್ರಾಹಕರು ದೇಶಾದ್ಯಂತ ಯಾವುದೇ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಪಡಿತರವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ.
ರೇಷನ್ ಕಾರ್ಡ್-ಆಧಾರ್ ಲಿಂಕ್: ರೇಷನ್ ಕಾರ್ಡ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವ ದಿನಾಂಕವನ್ನು ಮಾರ್ಚ್ 31 ರಿಂದ ಜೂನ್ 30, 2022 ರವರೆಗೆ ವಿಸ್ತರಿಸಲಾಗಿದೆ. ನಿಮ್ಮ ಪಡಿತರವನ್ನು ಆಧಾರ್ನೊಂದಿಗೆ ಲಿಂಕ್ ಮಾಡದಿದ್ದರೆ, ಭವಿಷ್ಯದಲ್ಲಿ ಸರ್ಕಾರದ ಯೋಜನೆಗಳನ್ನು ಪಡೆಯಲು ನೀವು ತೊಂದರೆ ಎದುರಿಸಬೇಕಾಗಬಹುದು.
ದೆಹಲಿಯಲ್ಲಿಯೂ ‘ಒನ್ ನೇಷನ್ ಒನ್ ಪಡಿತರ ಚೀಟಿ ಯೋಜನೆ’ ಜಾರಿಯಾದ ನಂತರ ಬೇರೆ ರಾಜ್ಯಗಳ ಜನರಿಗೂ ಉಚಿತ ಪಡಿತರ ನೀಡಲಾಗುತ್ತಿದೆ. ದೆಹಲಿ ಸರ್ಕಾರವು 6 ತಿಂಗಳವರೆಗೆ ಉಚಿತ ಪಡಿತರ ಯೋಜನೆಯನ್ನು ಹೆಚ್ಚಿಸುವುದಾಗಿ ಘೋಷಿಸಿದೆ.
Pradhan Mantri Garib Kalyan Anna Yojana : ಅಯೋಧ್ಯೆಯಲ್ಲಿ ನಡೆದ ಭವ್ಯ ದೀಪೋತ್ಸವ 2021 ಕಾರ್ಯಕ್ರಮದ ಸಂದರ್ಭದಲ್ಲಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (Pradhan Mantri Garib Kalyan Anna Yojana) ಹೋಳಿಯವರೆಗೆ ವಿಸ್ತರಿಸುವುದಾಗಿ ಘೋಷಿಸಿದರು.
Ration Card Latest News: ಅಕ್ಟೋಬರ್ 31 ರವರೆಗೆ, ಪಡಿತರ ಚೀಟಿ ಹೊಂದಿದವರಿಗೆ ತಲಾ ಮೂರು ಕೆಜಿ ಗೋಧಿ ಮತ್ತು ಎರಡು ಕೆಜಿ ಅಕ್ಕಿಯನ್ನು ಪ್ರತಿ ನೀಡಲಾಗುತ್ತದೆ. ಇದೆ ಅವಧಿಯಲ್ಲಿ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಪ್ರತಿ ಕಾರ್ಡ್ಗೆ 20 ಕೆಜಿ ಗೋಧಿ ಮತ್ತು 15 ಕೆಜಿ ಅಕ್ಕಿ ಸಿಗಲಿದೆ.
ಅನೇಕ ಸಲ ನಾವು ಪಡಿತರ ಚೀಟಿಯಲ್ಲಿ ಏನನ್ನಾದರೂ ಅಪ್ಡೇಟ್ ಮಾಡಬೇಕು ಅಥವಾ ಅದು ಕಳೆದು ಹೋದರೆ, ನಾವು ಅದರ ನಕಲು ಪ್ರತಿಯನ್ನು ಪಡೆಯಬೇಕಾಗುತ್ತದೆ. ಅದೇ ಸಮಯದಲ್ಲಿ, ಕೆಲವೊಮ್ಮೆ ನಾವು ಹೊಸ ಪಡಿತರ ಚೀಟಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಈಗ ಇದಕ್ಕೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಬಂದಿದೆ.
One Nation One Ration Card Scheme: ದೆಹಲಿ-NCR ಸೇರಿದಂತೆ ಬಿಹಾರ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯ ಪ್ರದೇಶ, ಝಾರ್ಖಂಡ್, ಹರಿಯಾಣಾ, ಪಂಜಾಬ್, ಹಿಮಾಚಲ್ ಪ್ರದೇಶ, ಉತ್ತರಾಖಂಡ ಒಳಗೊಂಡಂತೆ ಎಲ್ಲಾ ಕೇಂದ್ರಾಡಳಿತ ಪ್ರದೇಶಗಳು ಮಾತು ರಾಜ್ಯಗಳಿಗೆ ಉಚಿತ ಪಡಿತರ (Free Ration) ವಿತರಣೆಯಾಗಲಿದೆ.
8 ಕೋಟಿಗೂ ಹೆಚ್ಚು ಬಡ ಕುಟುಂಬಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ಗಳನ್ನು ಸಹ ನೀಡಲಾಯಿತು. 20 ಕೋಟಿಗೂ ಹೆಚ್ಚು ಮಹಿಳೆಯರು ತಮ್ಮ ಜನ್ ಧನ್ ಬ್ಯಾಂಕ್ ಖಾತೆಗಳಲ್ಲಿ ಸುಮಾರು ₹ 30,000 ಕೋಟಿಗಳನ್ನು ನೇರವಾಗಿ ಪಡೆದಿದ್ದಾರೆ ಎಂದು ಹೇಳಿದರು.
Corona Pandemic: ಕರೋನದ ಎರಡನೇ ಅಲೆಯಿಂದ (Coronavirus Second Wave) ತತ್ತರಿಸಿ ಹೋಗಿರುವ ದೇಶದ ಬಡ ಜನತೆಗೆ ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ (Modi Government) ಸರ್ಕಾರ ಭಾರಿ ಪರಿಹಾರ ಒದಗಿಸಿದೆ.
Financial Help To Auto-Taxi Drivers -ಕರೋನಾ ಸಾಂಕ್ರಾಮಿಕ ಕಾಲದಲ್ಲಿ ಸಾರ್ವಜನಿಕರಿಗೆ ಪರಿಹಾರ ನೀಡಲು ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರ ದೊಡ್ಡ ನಿರ್ಧಾರ ಕೈಗೊಂಡಿದೆ. ಈ ಕರೋನಾ ಬಿಕ್ಕಟ್ಟಿನಲ್ಲಿ ಸಾಮಾನ್ಯ ಜನರಿಗೆ ಸಹಾಯ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಕರೋನಾ ಮಹಾಮಾರಿ ಪ್ರಳಯಸ್ವರೂಪಿಯಾಗಿರುವಂತೆ ಕೇಂದ್ರ ಸರ್ಕಾರವು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಬಡವರಿಗೆ ಉಚಿತ ರೇಷನ್ ವಿತರಿಸುವ ನಿರ್ಧಾರದ ಘೋಷಣೆ ಮಾಡಿದೆ ಮೋದಿ ಸರ್ಕಾರ.
ಗುರುವಾರ ಕೂಡ ಸುದ್ದಿಗೋಷ್ಠಿ ನಡೆಸಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ದೇಶದ ಬಡವರು, ಕಾರ್ಮಿಕರು ಹಾಗೂ ರೈತರಿಗೆ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಈ ವೇಳೆ ವಲಸೆ ಕಾರ್ಮಿಕರಿಗಾಗಿ ಮುಂದಿನ ಎರಡು ತಿಂಗಳುಗಳ ಅವಧಿಗೆ ಉಚಿತ ಆಹಾರ ಧಾನ್ಯ ಮತ್ತು ದ್ವಿದಳ ಧಾನ್ಯಗಳನ್ನು ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.