ಮಧ್ಯಪ್ರದೇಶದ ದತಿಯಾ ಜಿಲ್ಲೆಯಲ್ಲಿ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಅಪ್ರಾಪ್ತ ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ನಾಲ್ವರು ಆರೋಪಿಗಳಲ್ಲಿ ಮಧ್ಯಪ್ರದೇಶದ ಬಿಜೆಪಿ ನಾಯಕನ ಮಗನೂ ಸೇರಿದ್ದಾನೆ.]
2002 ರ ಗುಜರಾತ್ ಗಲಭೆಯಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ತನ್ನ ಕುಟುಂಬವನ್ನು ಕೊಂದ 11 ಆರೋಪಿಗಳ ಬಿಡುಗಡೆಯನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೋ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ದೇಶದಲ್ಲಿ ಎಲ್ಲಾ ಕಡೆ ಮಹಿಳೆಯರ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಯುತ್ತಲೇ ಇದೆ ಎಂಬ ಸುದ್ದಿಗಳನ್ನು ನೀವೆಲ್ಲಾ ಓದಿಯೇ ಇದ್ದಿರುತ್ತಿರಿ ಆದರೆ ಈ ಸುದ್ದಿ ನಿಮ್ಮನ್ನು ನಿಜಕ್ಕೂ ಬೆಚ್ಚಿಬಿಳಿಸುತ್ತದೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂಬ ಆತಂಕ ಎಲ್ಲೆಡೆ ವ್ಯಕ್ತವಾಗಿದ್ದರೆ ಇಲ್ಲಿ ಪುರುಷನೇ ಮಹಿಳೆಯರಿಂದ ಅತ್ಯಾಚಾರಕ್ಕೆ ಒಳಗಾದ ಬೆಚ್ಚಿ ಬೀಳುವ ಸುದ್ದಿ ಹೊರಬಿದ್ದಿದೆ.
Crime: ಈ ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಪ್ರಕರಣದ ತನಿಖೆಯನ್ನು ಕಿಶನ್ಗಢ್ ಬಾಸ್ನ ಡಿಎಸ್ಪಿ ಅತುಲ್ ಅಗ್ರೆ ಅವರಿಗೆ ಹಸ್ತಾಂತರಿಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಅಗ್ರೆ ತಿಳಿಸಿದ್ದಾರೆ. ಇದಲ್ಲದೆ, ಆರೋಪಿಗಳ ಬಂಧನಕ್ಕೆ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳ ಗುರುತು ಪತ್ತೆಯಾಗಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
12 ವರ್ಷದ ಬಾಲಕನೊಬ್ಬನ ಮೇಲೆ ಆತನ ಸೋದರ ಸಂಬಂಧಿ ಸೇರಿದಂತೆ ಮೂವರು ಅಪ್ರಾಪ್ತ ಸ್ನೇಹಿತರು ಹಲ್ಲೆ ನಡೆಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ದೆಹಲಿಯ ಸೀಲಂಪುರ್ ಪ್ರದೇಶದಲ್ಲಿ ನಡೆದಿದೆ. ಘಟನೆ ಸೆಪ್ಟೆಂಬರ್ 18 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Woman Fakes Gang Rape Story: ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಯುವತಿಯು ಕಲಾಂನಾ ಪೊಲೀಸ್ ಠಾಣೆಯಲ್ಲಿ (Kalamna police station) ದೂರು ದಾಖಲಿಸಿದ ನಂತರ ನಾಗ್ಪುರ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಸೇರಿದಂತೆ 1,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಮಹಾರಾಷ್ಟ್ರದಲ್ಲಿ ಪ್ರಕರಣದ ತನಿಖೆ ನಡೆಸಿದ್ದಾರೆ ಎಂದು ಅವರು ಹೇಳಿದರು.
Minor girl gang raped: ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ 11 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯ ಇಬ್ಬರು ಸ್ನೇಹಿತರು ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಆಘಾತಕಾರಿ ಘಟನೆಯೊಂದರಲ್ಲಿ, 12 ವರ್ಷದ ಬಾಲಕಿಯು ತನ್ನ ಹಳ್ಳಿಯ ಶಾಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕರಿಂದ ಅತ್ಯಾಚಾರಕ್ಕೊಳಗಾದ ನಂತರ ಜೋಧ್ಪುರ್ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಕಾನ್ಪುರದ 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಗ್ರಾಮದಲ್ಲಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ ಎರಡು ದಿನಗಳ ನಂತರ, ಆಕೆಯ ತಂದೆ ಇಂದು ಬೆಳಿಗ್ಗೆ ಆಸ್ಪತ್ರೆಯ ಹೊರಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಪಶ್ಚಿಮ ಉತ್ತರ ಪ್ರದೇಶದ ಬುಡಾನ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ 50 ವರ್ಷದ ಮಹಿಳೆಯೊಬ್ಬರನ್ನು ಅರ್ಚಕ ಮತ್ತು ಆತನ ಇಬ್ಬರು ಶಿಷ್ಯರು ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಿದ್ದಾರೆ. ಇಬ್ಬರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ರಾಸ್ ಸಾಮೂಹಿಕ ಅತ್ಯಾಚಾರ ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಿಳಾ ಬಿಜೆಪಿ ನಾಯಕರ ಮೌನವನ್ನು ಕಾಂಗ್ರೆಸ್ ಮಂಗಳವಾರ ಪ್ರಶ್ನಿಸಿದೆ. ಸಾಮೂಹಿಕ ಅತ್ಯಾಚಾರದಿಂದಾಗಿ 19 ವರ್ಷದ ಮಹಿಳೆ ಸಾವನ್ನಪ್ಪಿದ್ದಾಳೆ.
ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಉತ್ತರ ಪ್ರದೇಶದ ಹತ್ರಾಸ್ನ 20 ವರ್ಷದ ಮಹಿಳೆ ಇಂದು ಬೆಳಿಗ್ಗೆ ದೆಹಲಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಸಾಮೂಹಿಕ ಅತ್ಯಾಚಾರದ ನಂತರ ಆಕೆಯ ಸ್ಥಿತಿ ಗಂಭೀರವಾಗಿತ್ತು, ನಿನ್ನೆ ದೆಹಲಿಗೆ ತೆರಳುವವರೆಗೂ ಅವರು ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದರು.
ಇದಕ್ಕೂ ಮೊದಲು ಪ್ರಕರಣದ ತೀರ್ಪು ಪ್ರಕಟಿಸಿದ್ದ ದೆಹಲಿ ನ್ಯಾಯಾಲಯ ಬೃಜೇಶ್ ಠಾಕೂರ್ ನನ್ನು ಪೋಕ್ಸೋ ಕಾಯ್ದೆ, ಅತ್ಯಾಚಾರ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.