Diwali 2022: ದೀಪಾವಳಿಯ ದಿನ ಒಂದು ವೇಳೆ ನಿಮಗೆ ಗೂಬೆ, ಕಿನ್ನರರು ಅಥವಾ ಬೆಕ್ಕು ಕಂಡರೆ, ನಿಮ್ಮ ಅದೃಷ್ಟ ಬದಲಾಗಲಿದೆ ಮತ್ತು ತಾಯಿ ಲಕ್ಷ್ಮಿ ನಿಮ್ಮ ಮನೆಗೆ ಆಗಮಿಸಲಿದ್ದಾಳೆ ಎಂದು ತಿಳಿದುಕೊಳ್ಳಿ.
5 ದಿನಗಳ ದೀಪಾವಳಿಯಲ್ಲಿ ಮುಖ್ಯ ಹಬ್ಬವನ್ನು 3ನೇ ದಿನದಂದು ಆಚರಿಸಲಾಗುತ್ತದೆ. ಈ ದಿನ ನೀವು ಜ್ಯೋತಿಷ್ಯ ಶಾಸ್ತ್ರದಲ್ಲಿ ತಿಳಿಸಲಾಗಿರುವ ಕೆಲವು ಸಲಹೆ ಪಾಲಿಸಿದರೆ ಲಕ್ಷ್ಮಿದೇವಿಯ ಆಶೀರ್ವಾದ ದೊರೆಯಲಿದೆ.
ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಜ್ಯೋತಿಷ್ಯದಲ್ಲಿ ಅನೇಕ ಪರಿಹಾರಗಳನ್ನು ನೀಡಲಾಗಿದೆ. ಕಾರ್ತಿಕ ಮಾಸದ ಶುಕ್ರವಾರ ಬಹಳ ವಿಶೇಷವಾಗಿದೆ. ಈ ದಿನ ಮಾಡುವ ಒಂದು ಕೆಲಸದಿಂದ ನಿಮ್ಮ ಜೀವನವೇ ಬದಲಾಗುತ್ತದೆ.
Vastu Tips For Money: ಪ್ರತಿಯೊಬ್ಬರಿಗೂ ಸಹ ಉತ್ತಮ ಜೀವನ ನಡೆಸಬೇಕು ಎಂಬ ಹಂಬಲ ಇರುತ್ತದೆ. ಇದಕ್ಕಾಗಿ ಎಲ್ಲರೂ ತಮ್ಮದೇ ಆದ ರೀತಿಯಲ್ಲಿ ಶ್ರಮಿಸುತ್ತಾರೆ. ಆದಾಗ್ಯೂ, ಕಷ್ಟ ಪಟ್ಟು ದುಡಿದರೂ, ಎಷ್ಟೇ ಹಣ ಸಂಪಾದಿಸಿದರೂ ಸಹ ಹಣ ಕೈಯಲ್ಲಿ ನಿಲ್ಲುವುದೇ ಇಲ್ಲ ಎಂದು ಕೆಲವರು ಕೊರಗುತ್ತಾರೆ. ವಾಸ್ತ್ರು ಶಾಸ್ತ್ರದ ಪ್ರಕಾರ, ನೋಟು ಅಂದರೆ ಹಣ ಎಣಿಸುವಾಗ ಮಾಡುವ ಕೆಲವು ತಪ್ಪುಗಳೂ ಸಹ ನಿಮ್ಮನ್ನು ಬಡವರನ್ನಾಗಿ ಮಾಡಬಹುದು ಎಂದು ಹೇಳಲಾಗುತ್ತದೆ.
Dhanteras 2022: ಧಂತೇರಸ್ನಲ್ಲಿ ಕೆಲವು ವಸ್ತುಗಳ ಖರೀದಿಯನ್ನು ತುಂಬಾ ಶುಭ ಎಂದು ಪರಿಗಣಿಸಲಾಗುತ್ತದೆ. ಈ ದಿನ ಕೆಲವು ವಸ್ತುಗಳನ್ನು ಖರೀದಿಸಿ ಮನೆಗೆ ತರುವುದರಿಂದ ಅಪಾರ ಸಂಪತ್ತು ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯೂ ಇದೆ.
Chanakya Niti: ಯಾವ ಮನೆಯಲ್ಲಿ ತಾಯಿ ಲಕ್ಷ್ಮಿ ನೆಲೆಸುತ್ತಾಳೋ, ಯಾವ ಮನೆಯ ಮೇಲೆ ಲಕ್ಷ್ಮೀದೇವಿಯ ಕೃಪೆ ಇರುತ್ತದೆಯೋ ಅಂತಹ ಮನೆಯಲ್ಲಿ ಎಂದಿಗೂ ಸಹ ಸುಖ-ಸಂಪತ್ತಿಗೆ ಕೊರತೆ ಇರುವುದಿಲ್ಲ ಎಂದು ನಂಬಲಾಗಿದೆ. ನೂರಾರು ವರ್ಷಗಳ ಹಿಂದೆ ಆಚಾರ್ಯ ಚಾಣಕ್ಯರು ಚಾಣಕ್ಯ ನೀತಿ ಎಂಬ ಪುಸ್ತಕವನ್ನು ರಚಿಸಿದ್ದಾರೆ. ಚಾಣಕ್ಯ ನೀತಿಯಲ್ಲಿಯೂ ಸಹ ತಾಯಿ ಲಕ್ಷ್ಮಿಯನ್ನು ಮೆಚ್ಚಿಸಲು ಕೆಲವು ಪರಿಹಾರಗಳನ್ನು ನೀಡಲಾಗಿದೆ.
ಹಿಂದೂ ಧರ್ಮದಲ್ಲಿ ತುಳಸಿ ಗಿಡದ ಪೂಜೆಗೆ ವಿಶೇಷ ಮಹತ್ವವಿದೆ. ತುಳಸಿಯನ್ನು ಪೂಜಿಸುವಾಗ ಕೆಲವು ನಿಯಮಗಳನ್ನು ನೆನಪಿನಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ತುಳಸಿಗೆ ನೀರನ್ನು ಅರ್ಪಿಸಿದ ನಂತರ ಪ್ರದಕ್ಷಿಣೆ ಮತ್ತು ಮಂತ್ರ ಪಠಿಸಬೇಕು.
Durga Ashtami 2022: ಭಾದ್ರಪದ ಮಾಸದ ಶುಕ್ಲ ಪಕ್ಷದ ಅಷ್ಟಮಿ ತಿಥಿಯಿಂದ ಮಹಾಲಕ್ಷ್ಮಿ ವ್ರತ ಆರಂಭವಾಗುತ್ತದೆ. ತಾಯಿ ಲಕ್ಷ್ಮಿಗೆ ಸಮರ್ಪಿತವಾದ ಈ ಹಬ್ಬವನ್ನು 16 ದಿನಗಳ ಕಾಲ ಆಚರಿಸಲಾಗುತ್ತದೆ. ಈ 16 ದಿನಗಳ ಕಾಲ ಉಪವಾಸವನ್ನು ಕೈಗೊಳ್ಳುವ ಮೂಲಕ ತಾಯಿ ಲಕ್ಷ್ಮಿಯನ್ನು ವಿಧಿವಿಧಾನಗಳ ಮೂಲಕ ಪೂಜಿಸಲಾಗುತ್ತದೆ.
ಲಕ್ಷ್ಮಿದೇವಿಯ ಆಶೀರ್ವಾದ ಪಡೆಯಲು ಮಹಿಳೆಯರು ಮಹಾಲಕ್ಷ್ಮಿಯ ಉಪವಾಸ ವ್ರತ ಆಚರಿಸುತ್ತಾರೆ. ಈ ಬಾರಿ ಸೆಪ್ಟೆಂಬರ್ 3ರಿಂದ ವ್ರತ ಆರಂಭವಾಗಲಿದೆ. ಈ ವ್ರತವನ್ನು ಆಚರಿಸುವುದರಿಂದ ಮನೆಯಲ್ಲಿ ಹಣದ ಕೊರತೆ ಇರುವುದಿಲ್ಲ.
Coconut Astrology Tips : ಸನಾತನ ಧರ್ಮದಲ್ಲಿ ತೆಂಗಿನಕಾಯಿಗೆ ಪ್ರಮುಖ ಸ್ಥಾನಮಾನ ನೀಡಲಾಗಿದೆ. ಶ್ರೀಫಲ ಎಂದರೆ ಹಣ್ಣುಗಳಲ್ಲಿ ಅತ್ಯುತ್ತಮವಾದದ್ದು, ತೆಂಗಿನಕಾಯಿಯ ಬಳಕೆಯಿಲ್ಲದೆ, ಪೂಜೆ, ಶುಭ ಕಾರ್ಯಗಳು ಅಪೂರ್ಣ.
Dreams Interpretation: ಪ್ರತಿಯೊಬ್ಬರಿಗೂ ಕೂಡ ರಾತ್ರಿ ಮಲಗಿರುವಾಗ ಕನಸುಗಳು ಬೀಳುತ್ತವೆ. ಆದರೆ, ಕೆಲವೊಮ್ಮೆ ಬೆಳಗ್ಗೆ ಎದ್ದಾಕ್ಷಣ ಆ ಕನಸುಗಳು ಮರೆತುಹೋಗುತ್ತವೆ. ಇನ್ನೊಂದೆಡೆ ಕೆಲ ಕನಸುಗಳು ಹಾಗೆಯೇ ಸ್ಮೃತಿಪಟಲದಲ್ಲಿ ಉಳಿದುಹೋಗುತ್ತವೆ.
Tulsi Plant Rules: ಹಿಂದೂ ಧರ್ಮದಲ್ಲಿ ತುಳಸಿ ಸಸ್ಯವನ್ನು ಅತ್ಯಂತ ಪವಿತ್ರ ಸಸ್ಯವೆಂದು ಪರಿಗಣಿಸಲಾಗಿದೆ. ಮನೆಯಲ್ಲಿ ತುಳಸಿ ಸಸ್ಯವನ್ನು ನೆಡುವುದರಿಂದ ಸಕಾರಾತ್ಮಕ ಶಕ್ತಿ ಮನೆ ಪ್ರವೇಶಿಸುತ್ತದೆ ಎಂಬ ನಂಬಿಕೆ ಇದೆ. ಆದರೆ, ಈ ತುಳಸಿ ಗಿಡ ನೆಡುವಾಗ ಕೆಲವು ನಿಯಮಗಳನ್ನು ನೆನಪಿನಲ್ಲಿಡಬೇಕು. ಇಲ್ಲವಾದರೆ, ಭಾರೀ ತೊಂದರೆಗಳನ್ನು ಎದುರಿಸಬೇಕಾಗಬಹುದು ಎಂದು ಹೇಳಲಾಗುತ್ತದೆ.
Shravan 2022 Remedies: ಇಂದು ಜುಲೈ 29, 2022 ಶುಕ್ರವಾರ. ಶ್ರಾವಣ ಮಾಸ ಆರಂಭದ ದಿನ. ಈ ದಿನ ಎಲಕ್ಕಿಯಿಂದ ಮಾಡಲಾಗುವ ಒಂದು ಉಪಾಯದಿಂದ ನಿಮ್ಮ ಭಾಗ್ಯ ಬದಲಾಗುತ್ತದೆ ಎಂಬ ಸಂಗತಿ ನಿಮಗೆ ತಿಳಿದಿದೆಯೇ?
Vastu Tips: ವಾಸ್ತು ಶಾಸ್ತ್ರದ ಪ್ರಕಾರ, ವ್ಯಕ್ತಿಗಳ ಕೆಲ ಅಭ್ಯಾಸಗಳು ಮನೆಯಲ್ಲಿ ನಕಾರಾತ್ಮಕ ಶಕ್ತಿಯ ಸಂಚಾರಕ್ಕೆ ಕಾರಣವಾಗುತ್ತವೆ. ಈ ಅಭ್ಯಾಸಗಳತ್ತ ಗಮನ ಹರಿಸದೆ ಹೋದರೆ, ಮನೆಯಲ್ಲಿ ದಾರಿದ್ರ್ಯ ಬರುತ್ತದೆ. ಅಷ್ಟೇ ಅಲ್ಲ ವ್ಯಕ್ತಿಯ ಇಡೀ ಜೀವನ ಕ್ರಮೇಣ ಹಾಳಾಗುತ್ತದೆ.
Jyotish Upay: ಜ್ಯೋತಿಷ್ಯ ಶಾಸ್ತ್ರದಲ್ಲಿ ತಾಯಿ ಲಕ್ಷ್ಮಿಯ ಕೃಪೆ ಪಡೆಯಲು ಹಲವು ಉಪಾಯಗಳನ್ನು ಸೂಚಿಸಲಾಗಿದೆ. ಪ್ರತಿಯೋರ್ವ ವ್ಯಕ್ತಿ ತಾಯಿ ಲಕ್ಷ್ಮಿಯ ಕೃಪೆ ಪಡೆಯಲು ಬಯಸುತ್ತಾನೆ. ಹೀಗಿರುವಾಗ ಪೂಜೆ-ಪುನಸ್ಕಾರಗಳ ಜೊತೆಗೆ ಜ್ಯೋತಿಷ್ಯದಲ್ಲಿ ಹೇಳಲಾಗಿರುವ ಕೆಲ ಉಪಾಯಗಳನ್ನು ಕೂಡ ಅನುಸರಿಸಿದರೆ ವಿಶೇಷ ಲಾಭಕಾರಿ ಸಾಬೀತಾಗಲಿವೆ.
ತುಳಸಿ ಸಸ್ಯಗಳಿಗೆ ನಿಯಮ: ಸನಾತನ ಧರ್ಮ ಮತ್ತು ತುಳಸಿ ಗಿಡಗಳನ್ನು ಪರಸ್ಪರ ಸಮಾನಾರ್ಥಕವೆಂದು ಪರಿಗಣಿಸಲಾಗುತ್ತದೆ. ನೀವೂ ಕೂಡ ಮನೆಯಲ್ಲಿ ತುಳಸಿ ಗಿಡವನ್ನು ನೆಡಬೇಕೆಂದಿದ್ದರೆ ಮೊದಲು ಅದರ ನಿಯಮಗಳನ್ನು ತಿಳಿದುಕೊಳ್ಳಿ. ಇಲ್ಲದಿದ್ದರೆ ಲಕ್ಷ್ಮಿದೇವಿಯು ನಿಮ್ಮ ಮೇಲೆ ಕೋಪಗೊಳ್ಳಬಹುದು.
Parijata Plant Benefits: ಧರ್ಮ ಶಾಸ್ತ್ರಗಳ ಪ್ರಕಾರ ಕೆಲ ಗಿಡ-ಮರಗಳಲ್ಲಿ ಸಾಕ್ಷಾತ್ ಲಕ್ಷ್ಮಿಯೇ ನೆಲೆಸಿರುತ್ತಾಳೆ ಎಂದು ಹೇಳಲಾಗುತ್ತದೆ. ಅಂತಹುದೇ ಗಿಡಗಳಲ್ಲಿ ಪಾರಿಜಾತದ ಗಿಡವೂ ಕೂಡ ಒಂದು. ಹಾಗಾದರೆ ಬನ್ನಿ ಪಾರಿಜಾತ ಗಿಡದ ವಿಶೇಷತೆ ಹಾಗೂ ಮನೆಯ ಯಾವ ದಿಕ್ಕಿನಲ್ಲಿ ಈ ಗಿಡ ಇರಬೇಕು ತಿಳಿದುಕೊಳ್ಳೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.