2020-21 ನೇ ಸಾಲಿಗೆ ಧಾರವಾಡ ಜಿಲ್ಲೆಯ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ 4 ವರ್ಷಗಳ ವರೆಗೆ ತರಬೇತಿ ನೀಡಲು ಪ್ರಕಟಣೆಯಲ್ಲಿ ಅರ್ಜಿಗಳನ್ನು ಅಹ್ವಾನಿಸಿ ದಿನಾಂಕ:31-08-2020 ರೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿತ್ತು.
ಭಾರತೀಯ ವಾಯುಸೇನೆಯಲ್ಲಿ ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 04 ರವರೆಗೆ ಗ್ರೂಪ್-ಎಕ್ಸ್ ಏರ್ಮನ್ (ತಾಂತ್ರಿಕ ಟ್ರೇಡ್) ಹುದ್ದೆಗಳಿಗೆ ಬೆಂಗಳೂರಿನಲ್ಲಿ ರ್ಯಾಲಿ ಏರ್ಪಡಿಸಿದ್ದು, ಆನ್ಲೈನ್ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಕರ್ನಾಟಕ ರಾಜ್ಯಕ್ಕೆ ಸೇರಿದ ಭಾರತೀಯ ಅವಿವಾಹಿತ ಪುರುಷ ನಾಗರಿಕರು ಅರ್ಜಿ ನೋಂದಣಿ ಮಾಡಿಕೊಳ್ಳಬಹುದು.
ಬ್ಯಾಂಕ್ ತನ್ನ ಉದ್ಯೋಗಿಗಳಿಗೆ ಸ್ವಯಂಪ್ರೇರಿತ ನಿವೃತ್ತಿ ಯೋಜನೆ (ವಿಆರ್ಎಸ್) ಸಿದ್ಧಪಡಿಸಿದೆ. ಈ ವಿಆರ್ಎಸ್ ಸ್ಕೀಮ್ ನಲ್ಲಿ ಸುಮಾರು 30,190 ಉದ್ಯೋಗಿಗಳನ್ನು ಒಳಗೊಂಡಿರುವ ಸಾಧ್ಯತೆ ಇದೆ.
Sarkari Naukri 2020 latest updates: ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಉತ್ತಮ ಅವಕಾಶವಿದೆ. ಅನೇಕ ಸರ್ಕಾರಿ ಇಲಾಖೆಗಳಲ್ಲಿ ವಿವಿಧ ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 16, 2020. ಅರ್ಜಿ ಪ್ರಕ್ರಿಯೆ 27 ಜುಲೈ 2020 ರಿಂದ ಪ್ರಾರಂಭವಾಗಿದೆ.
ಕೋವಿಡ್-19 ಸಾಂಕ್ರಾಮಿಕ ರೋಗ ನಿರ್ವಹಣೆ ಹಾಗೂ ಸಮರ್ಪಕ ವೈದ್ಯಕೀಯ ಸೇವೆಯನ್ನು ಒದಗಿಸಲು ಅನುಕೂಲವಾಗುವಂತೆ ಕಲಬುರಗಿ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿಯಿರುವ ಶುಶ್ರೂಷಕರು-53 ಹುದ್ದೆ, ಫಾರ್ಮಾಸಿಸ್ಟ್ 50 ಹುದ್ದೆ ಹಾಗೂ ಲ್ಯಾಬ್ ಟೆಕ್ನಿಷಿಯನ್ 08 ಅರೆ ವೈದ್ಯಕೀಯ ಹುದ್ದೆಗಳನ್ನು ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ವಾಕ್-ಇನ್-ಇಂಟರ್ವ್ಯೂವ್ (ನೇರ ಸಂದರ್ಶನ) ಮೂಲಕ ಭರ್ತಿ ಮಾಡಲಾಗುತ್ತಿದೆ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಸ್ಟಾಫ್ ಸೆಲೆಕ್ಷನ್ ಕಮಿಷನ್ (ಕರ್ನಾಟಕ-ಕೇರಳ) ದೆಹಲಿ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಮತ್ತು ಸೆಂಟ್ರಲ್ ಆರ್ಮಡ್ ಪೊಲೀಸ್ ಫೋರ್ಸ್ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ.
- ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಕೋವಿಡ್-19ಗೆ ಸಂಬಂಧಿಸಿದಂತೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಕಚೇರಿಯಲ್ಲಿ ಜುಲೈ 14ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನೇರ ಸಂದರ್ಶನ ಕರೆಯಲಾಗಿದ್ದು ( ವಾಕ್ ಇನ್ ಇಂಟರ್ವ್ಯೂವ್) ಅರ್ಹ ಆಸಕ್ತರು ಹಾಜರಾಗಬಹುದು.
ಈ ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ. ಶಾರ್ಟ್ ಲಿಸ್ಟ್, ವೈಯಕ್ತಿಕ ಸಂದರ್ಶನ ಮತ್ತು ಡಾಕ್ಯುಮೆಂಟ್ ಪರಿಶೀಲನೆಯ ಆಧಾರದ ಮೇಲೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.
ರೈಲ್ವೆ ಹಣಕಾಸು ಆಯುಕ್ತರು ಎಲ್ಲಾ ವಲಯಗಳ ಸಾಮಾನ್ಯ ವ್ಯವಸ್ಥಾಪಕರಿಗೆ ಜೂನ್ 19 ರಂದು ಬರೆದ ಪತ್ರವೊಂದರಲ್ಲಿ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ.ರೈಲ್ವೆ ಸಂಚಾರ ಗಳಿಕೆ ಮೇ ಅಂತ್ಯದ ವೇಳೆಗೆ 58 ಪ್ರತಿಶತದಷ್ಟು ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ 1567 ವಿವಿಧ ವೃಂದಗಳ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
5 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರು ದೊಡ್ಡ ಹಿನ್ನಡೆ ಅನುಭವಿಸಿದ್ದು, ರಾಜ್ಯ ಸರ್ಕಾರ ಅವರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 58 ವರ್ಷಕ್ಕೆ ಇಳಿಸಿದೆ. ಆದಾಗ್ಯೂ, ಅವರು ತಮ್ಮ ಆತ್ಮೀಯ ಭತ್ಯೆಯಲ್ಲಿ 6% ಹೆಚ್ಚಳವನ್ನು ಘೋಷಿಸಿದ್ದಾರೆ.
ಮುಂದಿನ ತಿಂಗಳು ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಉತ್ತರ ಪ್ರದೇಶ ಸರಕಾರವು ಪೊಲೀಸ್ ಇಲಾಖೆಯಲ್ಲಿ 5419 ಹುದ್ದೆಗಳಿಗೆ ನೇರ ನೇಮಕಾತಿ ಮಾಡಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.