ಉತ್ತರ ಗುಜರಾತ್ನ ಬನಸ್ಕಂತದಲ್ಲಿ ಖಾಸಗಿ ಐಷಾರಾಮಿ ಬಸ್ ಪಲ್ಟಿಯಾಗಿದ್ದರಿಂದಾಗಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಜುಲೈ 5ರಂದು ಗುಜರಾತ್ ನಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥ್ಗಳ ಪರವಾಗಿ ಮತ ಚಲಾಯಿಸಿದ್ದ ಅಲ್ಪೇಶ್, ಬಳಿಕ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ತಮ್ಮ ಆಪ್ತ ಶಾಸಕ ಧವಲ್ ಸಿನ್ಹಾ ಅವರೊಂದಿಗೆ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಪ್ರಧಾನಿ ನರೇಂದ್ರ ಮೋದಿಯವರು ಚಿಕ್ಕ ವಯಸ್ಸಿನಲ್ಲಿ ಗುಜರಾತ್ನ ವಾದ್ ನಗರ ರೈಲು ನಿಲ್ದಾಣದಲ್ಲಿ ಚಹಾ ಮಾರಾಟ ಮಾಡುತ್ತಿದ್ದರು. ಈ ಹಿಂದೆ ಅವರು ಸಾಕಷ್ಟು ಸಮಯವನ್ನು ಕಳೆದಿದ್ದ ಸ್ಟಾಲ್ ಅನ್ನು ಪ್ರವಾಸಿ ತಾಣವನ್ನಾಗಿ ಮಾಡಲು ರಾಜ್ಯ ಸರ್ಕಾರ ಈಗ ನಿರ್ಧರಿಸಿದೆ.
ಗುಪ್ತಚರ ಬ್ಯೂರೋದ ಮಾಹಿತಿಯ ನಂತರ, ಪಾಕಿಸ್ತಾನ ಮೂಲದ ಭಯೋತ್ಪಾದಕರ ಯಾವುದೇ ಒಳನುಸುಳುವಿಕೆ ಪ್ರಯತ್ನವನ್ನು ತಡೆಯಲು ಸಮುದ್ರ ಮತ್ತು ಗಡಿ ಪ್ರದೇಶಗಳಲ್ಲಿ ಹದ್ದಿನ ಕಣ್ಗಾವಲನ್ನು ಇರಿಸಲಾಗಿದೆ.
ಗುಜರಾತ್ನ ಕೆಲವು ಭಾಗಗಳಲ್ಲಿ ರೈಲು ಸಂಚಾರವನ್ನು ರದ್ದುಪದಿಸಲಾಗಿದ್ದು, 12 ರೈಲು ಮಾರ್ಗಗಳನ್ನು ಬದಲಾಯಿಸಲಾಗಿದೆ. ಅಷ್ಟೇ ಅಲ್ಲದೆ, ವಡೋದರಾ ವಿಮಾನ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ 9 ಗಂಟೆಯವರೆಗೆ ವಿಮಾನ ಸೇವೆ ಸಹ ಸ್ಥಗಿತಗೊಳಿಸಲಾಗಿದೆ.
ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವರಾದ ಅಮಿತ್ ಷಾ ಮತ್ತು ಸ್ಮೃತಿ ಇರಾನ್ ಅವರಿಂದ ತೆರವಾದ ರಾಜ್ಯಸಭಾ ಸ್ಥಾನಗಳಿಗೆ ಏಕಕಾಲದಲ್ಲಿ ಉಪಚುನಾವಣೆ ನಡೆಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದರು.
ಇತ್ತೀಚಿಗಷ್ಟೇ ವಡೋದರಾದಲ್ಲಿ ಒಳಚರಂಡಿ ಸ್ವಚ್ಚಗೊಳಿಸುತ್ತಿದ್ದ ವೇಳೆ ಉಸಿರುಗಟ್ಟಿ ನಾಲ್ವರು ಪೌರ ಕಾರ್ಮಿಕರು ಹಾಗೂ ಮೂವರು ಹೋಟೆಲ್ ಕಾರ್ಮಿಕರು ಮೃತಪಟ್ಟ ಹಿನ್ನಲೆಯಲ್ಲಿ ಈಗ ಈ ಘಟನೆಗೆ ಸಂಭಂದಪಟ್ಟಂತೆ ಹೋಟೆಲ್ ಮ್ಯಾನೇಜರ್ ಹಾಗೂ ಮಾಲಿಕರನ್ನು ಪೋಲಿಸರು ಬಂಧಿಸಿದ್ದಾರೆ.
ಗುಜರಾತ್ನ ವಡೋದರಾ ಜಿಲ್ಲೆಯ ಹೋಟೆಲ್ನ ಒಳಚರಂಡಿಯನ್ನು ಸ್ವಚ್ಛಗೊಳಿಸುವಾಗ ಉಸಿರುಕಟ್ಟುವಿಕೆಯಿಂದ ನಾಲ್ಕು ಕಾರ್ಮಿಕರು ಸೇರಿದಂತೆ ಏಳು ಮಂದಿ ಶನಿವಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.