Amarnath : ಅಮರನಾಥ್ ಯಾತ್ರೆ ಇದೇ ಜೂನ್ 29 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 19, 2024 ರಂದು ಮುಕ್ತಾಯಗೊಳ್ಳಲಿದೆ. ಮುಂಗಡ ನೋಂದಣಿ ಏಪ್ರಿಲ್ 15 ರಂದು ಪ್ರಾರಂಭವಾಗುತ್ತದೆ ಎಂದು ಶ್ರೀ ಅಮರನಾಥ್ ಪುಣ್ಯಕ್ಷೇತ್ರ ಮಂಡಳಿ ತಿಳಿಸಿದೆ
Ugadi Horoscope 2024: ಚೈತ್ರ ಮಾಸದ ಮೊದಲ ದಿನವನ್ನು ಯುಗಾದಿ ಹಬ್ಬ, ಹಿಂದೂಗಳ ಹೊಸ ವರ್ಷ ಎಂದು ಆಚರಿಸಲಾಗುತ್ತದೆ. ದೃಕ್ಪಂಚಾಂಗ್ ಪ್ರಕಾರ, ಯುಗಾದಿಯನ್ನು ಇಂದು ಏಪ್ರಿಲ್ 9 ರಂದು ಆಚರಿಸಲಾಗುತ್ತದೆ. ಪ್ರತಿಪದ ತಿಥಿಯು ಏಪ್ರಿಲ್ 8, 2024 ರಂದು ರಾತ್ರಿ 11:50 ಕ್ಕೆ ಪ್ರಾರಂಭವಾಗಿದ್ದು ಏಪ್ರಿಲ್ 9, 2024 ರಂದು ರಾತ್ರಿ 8:30 ಕ್ಕೆ ಕೊನೆಗೊಳ್ಳುತ್ತದೆ.
Crime News: ನಗರ್ತಪೇಟೆಯಲ್ಲಿ ಕೃಷ್ಣ ಟೆಲಿಕಾಂ ಮಾಲೀಕರಾಗಿರುವ ಮುಖೇಶ್ ಹಲ್ಲೆಗೊಳಗಾಗಿದ್ದು, ಈತ ನೀಡಿದ ದೂರಿನ ಮೇರೆಗೆ ಸುಲೇಮಾನ್, ಶನವಾಜ್, ರೋಹಿತ್, ದ್ಯಾನೀಶ್ ಹಾಗೂ ತರುಣ್ ಎಂಬುವರ ಮೇಲೆ ಎಫ್ಐಆರ್ ದಾಖಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 506, 504 , 149 , 307, 323 ಹಾಗೂ 324 ರ ಅಡಿ ಪ್ರಕರಣ ದಾಖಲಿಸಲಾಗಿದೆ.
AR Rahman real religion : ಗಾಯಕ ಮತ್ತು ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅವರ ಮತಾಂತರದ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ. ಹಿಂದೂ ಕುಟುಂಬದಲ್ಲಿ ಜನಿಸಿದ ಅವರು ಧರ್ಮ ಬದಲಾವಣೆ ಮಾಡಲು ಕಾರಣವೇನು ಅಂತ ಅನೇಕರು ತಲೆಕೆಡಿಸಿಕೊಂಡಿದ್ದಾರೆ. ಈ ಕುರಿತು ಮಾಹಿತಿ ಇಲ್ಲಿದೆ
ನಾವು ಶ್ರದ್ಧೆ, ಭಕ್ತಿಯಿಂದ ರಾಮನನ್ನ ಪೂಜೆ ಮಾಡ್ತೇವಿ. ಕಾಂಗ್ರೆಸ್ನವರು ನಿಜವಾದ ಹಿಂದುಗಳು. ನಾವು ಯಾವತ್ತೂ ಕೂಡ ರಾಜಕಾರಣಕ್ಕೆ ಹಿಂದುತ್ವ ಮತ್ತು ಶ್ರೀರಾಮನನ್ನ ತೆಗೆದುಕೊಂಡು ಬಂದಿಲ್ಲ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
coconuts: ತೆಂಗಿನಕಾಯಿಯನ್ನು ಅತ್ಯಂತ ಪವಿತ್ರ ಎಂದು ಪರಿಗಣಿಸಲಾಗುತ್ತದೆ. ಮತ್ತು ಇದನ್ನು ಎಲ್ಲಾ ಧಾರ್ಮಿಕ ಆಚರಣೆಗಳಲ್ಲಿ ಬಳಸಲಾಗುತ್ತದೆ. ಯಾವುದೇ ಪೂಜೆಯಲ್ಲಿ ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸಲಾಗುತ್ತದೆ. ಯಾವುದೇ ಶುಭ ಕಾರ್ಯಕ್ರಮಕ್ಕೂ ಮುನ್ನ ತೆಂಗಿನಕಾಯಿ ಒಡೆಯಬೇಕು ಎಂಬ ಪ್ರತೀತಿಯೂ ಇದೆ.
ಬೆಂಗಳೂರು: ಕಾಂಗ್ರೆಸ್ ನವರಿಗೆ ಬಹುಮತ ಬರಲ್ಲ. ಹಾಗಾಗಿ ಬೇರೆ ಪಕ್ಷದವರ ಜತೆ ಮಾತನಾಡುವ ಪ್ರಯತ್ನ ಪಡ್ತಿದಾರೆ. ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿ, ಮೇ08: ಲಿಂಗಾಯತ ವೇದಿಕೆ ಎನ್ನುವುದು ಎಲ್ಲಿಯೂ ಇಲ್ಲ, ಅದೊಂದು ಕಾಲ್ಪನಿಕ ಸಂಘಟನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
AR Rahman : ಇಂದು (ಮೇ5) ವಿಶ್ವದಾದ್ಯಂತ ಬಿಡುಗಡೆಯಾಗಲಿರುವ ʼದಿ ಕೇರಳ ಸ್ಟೋರಿʼ ಸಿನಿಮಾ ಸಾಕಷ್ಟು ವಿವಾದಗಳನ್ನು ಸೃಷ್ಟಿಸಿದೆ. ಈ ಸಿನಿಮಾ ಬಿಡುಗಡೆಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಹಲವೆಡೆ ಪ್ರತಿಭಟನೆಗಳು ಸಹ ನಡೆಯುತ್ತಿವೆ.
ಆಕಸ್ಮಿಕವಾಗಿ ಕೈಯಿಂದ ಏನಾದರೂ ಬೀಳುವುದು ಸಹಜವೇ. ಆದರೆ, ಧಾರ್ಮಿಕ ನಂಬಿಕೆಗಳ ಪ್ರಕಾರ, ಕೆಲವು ವಸ್ತುಗಳು ಕೈಯಿಂದ ಕೆಳಗೆ ಬೀಳುವುದನ್ನು ಶುಭ ಶಕುನ ಎಂದು ಹೇಳಲಾಗುವುದಿಲ್ಲ. ನಿಮ್ಮ ಕೈಯಿಂದಲೂ ಈ ವಸ್ತುಗಳು ಕೆಳಗೆ ಬಿದ್ದಿದ್ದರೆ ಇದರ ಪರಿಣಾಮ ಏನು ಎಂದು ತಿಳಿಯಿರಿ.
ಸುಮಾರು 150 ವರ್ಷಗಳಿಂದ ಈ ಕೊಂಡೋತ್ಸವ ನಡೆಯುತ್ತಾ ಬಂದಿದ್ದು, ತಾಳವಾಡಿ ಫಿರ್ಕಾದ 58 ಗ್ರಾಮಗಳು ಸೇರಿದಂತೆ ಚಾಮರಾಜನಗರ, ತಮಿಳುನಾಡಿನ ಈರೋಡ್, ಕೊಯಮತ್ತೂರು ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ಧಾರ್ಮಿಕ ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಶನಿವಾರವನ್ನು ಶನಿ ದೇವನಿಗೆ ಸಮರ್ಪಿಸಲಾಗಿದೆ. ಈ ದಿನದಂದು ಶನಿದೇವನನ್ನು ನಿಯಮಗಳ ಪ್ರಕಾರ ಪೂಜಿಸುವುದರಿಂದ ಶನಿಯ ದುಷ್ಟ ದೃಷ್ಟಿ ವ್ಯಕ್ತಿಯ ಮೇಲೆ ಬೀಳುವುದಿಲ್ಲ. ಜ್ಯೋತಿಷ್ಯದಲ್ಲಿ ಶನಿಯಿಂದ ಉಂಟಾಗುವ ದುಷ್ಪರಿಣಾಮ ತಪ್ಪಿಸಲು ಕೆಲವು ವಿಷಯಗಳ ಬಗ್ಗೆ ವಿಶೇಷ ಒತ್ತು ನೀಡಲಾಗಿದೆ.
Neem Karoli Baba: ಈ ಬಾಬಾರ ಪವಾಡಗಳು ಇಂದಿಗೂ ಜನಮಾನಸದಲ್ಲಿವೆ. ಇವರ ಕೃಪೆಯಿಂದ ಅನೇಕರು ತಮ್ಮ ಸಮಸ್ಯೆಗಳಿಂದ ಮುಕ್ತಿ ಪಡೆದುಕೊಂಡಿದ್ದಾರಂತೆ. ಇವರಲ್ಲಿ ನಿಜವಾದ ನಂಬಿಕೆಯಿರುವ ಭಕ್ತರಿಗೆ ಕೆಟ್ಟದ್ದೇನೂ ಆಗಿಲ್ಲವಂತೆ.
ಕಾಂಗ್ರೆಸ್ ಓಲೈಕೆಯಿಂದ ಭಯೋತ್ಪಾದಕ ಚಟುವಟಿಕೆ ಬೆಳೆದಿದೆ. ಬೇಕಾದರೆ ಇದನ್ನು ನಾನು ದಾಖಲೆ ಸಮೇತ ಸಾಬೀತು ಪಡಿಸುತ್ತೇನೆ. ದೇಶದ್ರೋಹಿ ಚಟುವಟಿಕೆಗೆ ಮೈಸೂರು ಪ್ರಯೋಗಶಾಲೆಯಾಗಿ ಬದಲಾಗಿದೆ, ಪಿಎಫ್ಐ ನಿಷೇಧಕ್ಕೊಳಗಾದರೂ ಪಿಎಫ್ಐ ಮಾನಸಿಕ ಸ್ಥಿತಿಯ ಸಾವಿರಾರು ಮಂದಿ ಇನ್ನೂ ಇದ್ದಾರೆ ಎಂದು ಶ್ರೀರಾಮಸೇನೆ ರಾಷ್ಟೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.