Birth Registration Rules :ಈ ಹಿಂದೆ ಮಗುವಿನ ಜನನಕ್ಕೆ ಸಂಬಂಧಿಸಿದ ನೋಂದಣಿ ನಮೂನೆ ಸಂಖ್ಯೆ 1ರಲ್ಲಿ ಕುಟುಂಬದ ಧರ್ಮದ ಕಾಲಂ ಇತ್ತು. ಆದರೆ ಈಗ ಅದಕ್ಕೆ ಮತ್ತೊಂದು ಅಂಕಣ ಸೇರ್ಪಡೆಯಾಗಿದೆ.
ಜನವರಿ 4 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿ ಅವರ ಪಾದಗಳನ್ನು ಮುಟ್ಟಲು ಯತ್ನಿಸಿದ ರಾಜಸ್ಥಾನದ ಸರ್ಕಾರಿ ಇಂಜಿನಿಯರ್ ಅನ್ನು ಅಮಾನತುಗೊಳಿಸಲಾಗಿದೆ. ಗೃಹ ಸಚಿವಾಲಯದ ಮಧ್ಯಪ್ರವೇಶದ ನಂತರ ಸಾರ್ವಜನಿಕ ಆರೋಗ್ಯ ಇಂಜಿನಿಯರಿಂಗ್ ವಿಭಾಗವು ಶುಕ್ರವಾರ ಇಂಜಿನಿಯರ್ ಅನ್ನು ಅಮಾನತುಗೊಳಿಸಿ ಆದೇಶಿಸಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಗ್ನಿಪಥ ಯೋಜನೆಗೆ ಸಂಬಂಧಿಸಿದಂತೆ ಮೂರು ಸೇನಾ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿದರು. ಅದರ ನಂತರ ಇದೀಗ ಸೇನಾ ಅಧಿಕಾರಿಗಳು ಯೋಜನೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) ಮತ್ತು ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ ಅಗ್ನಿಪಥ್ ಯೋಜನೆಯಡಿಯಲ್ಲಿ 4 ವರ್ಷಗಳನ್ನು ಪೂರೈಸಿದ ಅಗ್ನಿವೀರರಿಗೆ ಗೃಹ ವ್ಯವಹಾರಗಳ ಸಚಿವಾಲಯವು ಶೇ.10 ರಷ್ಟು ಮೀಸಲಾತಿಯನ್ನು ಪ್ರಕಟಿಸಿದೆ.
Asani Updates - ಚಂಡಮಾರುತದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಗೃಹ ಸಚಿವಾಲಯವು (Home Ministry) ಹೆಚ್ಚುವರಿ ರಕ್ಷಣಾ ತಂಡಗಳನ್ನು ಅಲರ್ಟ್ನಲ್ಲಿ ಇರಿಸಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
Home Ministry Advisory On Omicron: ಕೇಂದ್ರ ಗೃಹ ಸಚಿವಾಲಯವು ಕೋವಿಡ್-19 (Covid-19) ರ ಹೊಸ ರೂಪಾಂತರಿ ಓಮಿಕ್ರಾನ್ (Omicron) ಬಗ್ಗೆ ಗಂಭೀರವಾಗಿದೆ. . ಇದುವರೆಗೆ ವಿಶ್ವಾದ್ಯಂತದ ಸುಮಾರು 17 ದೇಶಗಳಲ್ಲಿ ಓಮಿಕ್ರಾನ್ ಸೋಂಕಿನ ಪ್ರಕರಣಗಳು ಕಂಡುಬಂದಿವೆ.
Coronavirus in India: ಒಂದು ವೇಳೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಕೊರೊನಾ ವೈರಸ್ ಸೋಂಕಿಗೆ ಗುರಿಯಾದರೆ, ಅವರಿಗಾಗಿ ಚಿಕಿತ್ಸಾ ಸೇವಗಳಾದಂತಹ, ವೈದ್ಯರು, ವೈದ್ಯಕೀಯ ಸಿಬ್ಬಂದಿ, ವೆಂಟಿಲೇಟರ್ ಹಾಗೂ ಅಂಬ್ಯುಲೆನ್ಸ್ ಗಳಂತಹ ಸೌಕರ್ಯಗಳು ಎಲ್ಲೂ ಕಾಣಿಸುತ್ತಿಲ್ಲ. ಈ ವರದಿಯನ್ನು ಪ್ರಧಾನಿ ಕಾರ್ಯಾಲಯಕ್ಕೂ ಕೂಡ ರವಾನಿಸಲಾಗಿದೆ.
ಅನ್ಲಾಕ್ 4 ರ ಮಾರ್ಗಸೂಚಿಗಳನ್ನು ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದೆ. ಇದರಲ್ಲಿ ಮೆಟ್ರೋ ಚಲಾಯಿಸಲು ಅನುಮತಿ ನೀಡಲಾಗಿದೆ. ದೆಹಲಿ ಮೆಟ್ರೋ ಸೆಪ್ಟೆಂಬರ್ 7 ರಿಂದ ಕಾರ್ಯಾಚರಣೆ ಆರಂಭಿಸಲಿದೆ.
ಮಾಜಿ ರಾಷ್ಟ್ರಪತಿ, 'ಭಾರತ ರತ್ನ' ಪ್ರಣಬ್ ಮುಖರ್ಜಿ ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಳೆದ 21 ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಸರ್ಜರಿ ಬಳಿಕ ಅವರ ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರವಾಗಿತ್ತು.
ಅನ್ಲಾಕ್ 3.0 ರ ಅಡಿಯಲ್ಲಿ ಗೃಹ ಸಚಿವಾಲಯವು ವ್ಯಾಯಾಮಶಾಲೆಗಳು ಮತ್ತು ಯೋಗ ಸಂಸ್ಥೆಗಳನ್ನು ಪುನಃ ತೆರೆಯಲು ಅನುಮತಿ ನೀಡಿತ್ತು ಮತ್ತು ಆಗಸ್ಟ್ 31 ರವರೆಗೆ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಡುತ್ತವೆ ಎಂದು ತಿಳಿಸಿತ್ತು.
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MEITY) ಭಾರತದಲ್ಲಿ ಸೈಬರ್ ಸ್ಪೇಸ್ ಮೇಲೆ ನಿಗಾ ವಹಿಸುವ ನೋಡಲ್ ಏಜೆನ್ಸಿಯಾಗಿದೆ. ಕಳೆದ ವರ್ಷ, ಗೃಹ ಸಚಿವಾಲಯವು ರಾಷ್ಟ್ರ ವಿರೋಧಿ ಚಟುವಟಿಕೆಗಳಿಗಾಗಿ ಎಸ್ಎಫ್ಜೆ ಅನ್ನು ನಿಷೇಧಿಸಿತ್ತು.
ಕೇಂದ್ರ ಗೃಹ ಸಚಿವಾಲಯವು ವಲಸಿಗರನ್ನು ತವರು ರಾಜ್ಯಗಳಿಗೆ ಕಳುಹಿಸಲು ಮುಂದಾದ ಒಂದು ದಿನದ ನಂತರ, ರಾಜಸ್ಥಾನ ಸರ್ಕಾರ ಈಗ ಸುಮಾರು 40 ಸಾವಿರ ಕಾರ್ಮಿಕರನ್ನು ತವರು ರಾಜ್ಯಗಳಿಗೆ ಕಳುಹಿಸಲು ಅವಕಾಶ ಕಲ್ಪಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.