Basavaraj Bommai: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Neha Hiremath Murder: ಮಗಳ ಕಗ್ಗೊಲೆ ಪ್ರಕರಣದಲ್ಲಿ ನಮಗೆ ನ್ಯಾಯ ದಕ್ಕಿಸಿ ಕೊಡಿ... ದಯವಿಟ್ಟು ಹಿಂದೂ ವಿದ್ಯಾರ್ಥಿನಿ- ಯುವತಿಯರ ಜೀವಕ್ಕೆ ಗ್ಯಾರೆಂಟಿ ಕೊಡಿಸಿ...ಮಕ್ಕಳ ಅಮೂಲ್ಯ ಜೀವ ಉಳಿಸಿಕೊಡಿ...ಇದು ನಿಮ್ಮಿಂದ ಮಾತ್ರವೇ ಸಾಧ್ಯ ಸರ್, ಪ್ಲೀಸ್... ಹಂತಕನಿಗೆ ಕಠಿಣ ಶಿಕ್ಷೆ ಕೊಡಿಸಿ.
Pralhad Joshi Statement: ಅಯೋಧ್ಯೆಗೆ ತೆರಳುವ ರೈಲಿಗೆ ಬೆಂಕಿ ಹಚ್ಚುತ್ತೇವೆ ಎಂದಿರುವ ಕಿಡಿಗೇಡಿಗಳನ್ನು ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.
KPL : ಹುಬ್ಬಳ್ಳಿಯಲ್ಲಿ 'ಕರುನಾಡು ಪ್ರೀಮಿಯರ್ ಲೀಗ್' ಮಾರ್ಚ್ 7ರಿಂದ ನಡೆಯಲಿದೆ ಎಂದು ಉಣಕಲ್ ನ ಆರ್. ಕೆ.ಕ್ರಿಯೇಷನ್ ಆಂಡ್ ಸ್ಪೋರ್ಟ್ಸ್ ಅಸೋಸಿಯೆಷನ್ ನಿರ್ದೇಶಕ ಲಿಂಗರಾಜ ಬಿಳೆಕಲ್ ಹೇಳಿದರು.
ಹುಬ್ಬಳ್ಳಿಯ ಪೃಥ್ವಿ ಬಿಲ್ಡರ್ ಹಾಗೂ ಡೆವಲಪರ್ನ ಪಾಲುದಾರರಾದ ಶಿವನಗೌಡ ಪಾಟೀಲ ಎಂಬುವವರು ಇಟಿಗಟ್ಟಿ ಗ್ರಾಮದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದ ಇಟಿಗಟ್ಟಿ ಲೇಔಟನಲ್ಲಿ, ಹುಬ್ಬಳ್ಳಿಯ ಅಧ್ಯಾಪಕ ನಗರ ನಿವಾಸಿ ನಾಗರತ್ನ ಮುಂಡರಗಿ ಮತ್ತು ಧಾರವಾಡದ ಸತ್ತೂರ ನಿವಾಸಿ ಮೋಹನ ಡೊಂಬರ ಎಂಬುವವರು ಸೈಟ್ ಪಡೆದುಕೊಳ್ಳಲು ಇಚ್ಚಿಸಿ ಪೃಥ್ವಿ ಡವಲಪರ್ಸ್ಜೊತೆ ಪ್ಲಾಟ ನಂ.9, 10 ಮತ್ತು 11ರ ಬಗ್ಗೆ ಮಾರಾಟದ ಒಪ್ಪಂದ ಮಾಡಿಕೊಂಡು, ಒಂದೊಂದು ಸೈಟಿಗೆ ರೂ.5,63,600/- ರೂಪಾಯಿ ಹಣ ಸಂದಾಯ ಮಾಡಿದ್ದರು.
Hubballi-Dharwad BRTS: ಒಂದೇ ರಸ್ತೆಯ 100 ಮೀಟರ್ ಅಂತರದಲ್ಲಿ ಎರಡು ಬಸ್ ಕೆಟ್ಟು ನಿಂತಿರುವುದು ನಿಜಕ್ಕೂ ಏನಿದು ಅವ್ಯವಸ್ಥೆ ಅಂತಾ ಜನರು ಪ್ರಶ್ನಿಸುವಂತಾಗಿದ್ದು, ಚಿಗರಿಯ ಅವ್ಯವಸ್ಥೆಯಿಂದ ಜನರು ಬೇಸತ್ತು ಹೋಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.