ಶಾಲಾ ಕಟ್ಟಡಗಳ ದುರಸ್ತಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರಕಾರದ ವಿಶೇಷ ಅನುದಾನ ಮತ್ತು ಅತಿವೃಷ್ಠಿ ನಿಧಿಯಲ್ಲೂ ಆರ್ಥಿಕ ನೆರವು ನೀಡಲಾಗಿದೆ. ಈಗಾಗಲೇ ದುರಸ್ತಿ ಕಾರ್ಯ ಆರಂಭಿಸಲು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಉಗ್ರರ ಅಡಗುತಾಣವಾಗುತ್ತಿದೆಯಾ ಹುಬ್ಬಳ್ಳಿ, ಧಾರವಾಡ? ಈ ವಿಷಯವನ್ನು ತುಂಬಾ ಗಂಭೀರವಾಗಿ ಪರಿಗಣಿಸಿರುವ ದೆಹಲಿ ಎನ್ಐಎ ತಂಡ ಹುಬ್ಬಳ್ಳಿ-ಧಾರವಾಡ ಕಮೀಷನರೇಟ್ ವ್ಯಾಪ್ತಿಯ ಪೊಲೀಸರು ಹಾಗೂ ಜಿಲ್ಲಾ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಹುಬ್ಬಳ್ಳಿ, ಧಾರವಾಡದ ಯಾವ ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗುತಾಣವಿದೆ ಎಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದು ತನಿಖೆ ಮುಂದುವರೆಸಿದ್ದಾರೆ.
ಹುಬ್ಬಳ್ಳಿ -ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ವಸತಿ ರಹಿತರಿಗೆ ಯೋಗ್ಯ ಬೆಲೆಯಲ್ಲಿ ನಿವೇಶನ ಒದಗಿಸುವ ಪ್ರಮುಖ ಉದ್ದೇಶದೊಂದಿಗೆ ಜನ್ಮತಾಳಿದ ಹುಡಾ ಈಗ ತನ್ನ ಮೂಲ ಉದ್ದೇಶದಿಂದ ವಿಮುಖವಾದಂತೆ ಕಾಣುತ್ತಿದೆ
ಸದ್ಯ ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಸ್ಥಳೀಯ ಮಟ್ಟದಲ್ಲಿ ಮಟ್ಟ ಹಾಕಲು ಸಾಧ್ಯವಾಗುತ್ತಿಲ್ಲವಾ...? ಹುಬ್ಬಳ್ಳಿ - ಧಾರವಾಡದಲ್ಲಿದೆಯಾ ರಾಷ್ಟ್ರವನ್ನೇ ಮೀರಿಸುವಂತಹ ರೌಡಿಸಂ ಇದೆಯಾ... ಅದಕ್ಕಾಗಿಯೇ ಅವಳಿ ನಗರದ ರೌಡಿಗಳ ಅಟ್ಟಹಾಸ ಮಟ್ಟ ಹಾಕಲು ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದಾರಾ ಹುಬ್ಬಳ್ಳಿ-ಧಾರವಾಡದ ಜನತೆ...
Shakti Yojana Effect: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೊದಲೇ ಯೋಜನೆ "ಶಕ್ತಿ ಯೋಜನೆ" ಜಾರಿ ಆಗಿದ್ದು ಸಾರಿಗೆ ಬಸ್ ನಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಮಾಡುವ ಸೌಲಭ್ಯ ಲಭ್ಯವಾಗುತ್ತಿದೆ. ಸರ್ಕಾರದ ಈ ಯೋಜನೆಗೆ ರಾಜ್ಯದ ಮಹಿಳಾ ಮಣಿಯರಿಂದ ಉತ್ತಮ ರೆಸ್ಪಾನ್ಸ್ ಕೂಡ ಲಭ್ಯವಾಗುತ್ತಿದೆ. ಆದರೆ...
ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ 22 ನೆ ಅವಧಿಗೆ ಮಹಾಪೌರರಾಗಿ 49 ನೇ ವಾರ್ಡ್ ಸದಸ್ಯೆ ವೀಣಾ ಚೇತನ ಬರದ್ವಾಡ ಅವರು ಅತಿ ಹೆಚ್ಚು (46) ಮತಗಳನ್ನು ಪಡೆದು ಆಯ್ಕೆ ಆಗಿದ್ದಾರೆ ಮತ್ತು ಪಾಲಿಕೆಯ 32 ನೇ ವಾರ್ಡ್ ಸದಸ್ಯ ಸತೀಶ ಸುರೇಂದ್ರ ಹಾನಗಲ್ ಅವರು ಉಪಮಹಾಪೌರರಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣಾ ಅಧ್ಯಕ್ಷಾಧಿಕಾರಿ ಆಗಿದ್ದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ ಅವರು ಪ್ರಕಟಿಸಿದರು.
ಒಟ್ಟು 82 ವಾರ್ಡ್.ಗಳನ್ನು ಹೊಂದಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮತ್ತೇ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿದೆ. ಹಾಲಿ ಮೇಯರ್ ಅವಧಿ ಅಂತ್ಯಗೊಂಡ ಹಿನ್ನೆಲೆ ಇಂದು ಧಾರವಾಡ ಪಾಲಿಕೆ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ವೀಣಾ ಭರದ್ವಾಡ ಮೇಯರ್ ಹಾಗೂ ಸತೀಶ ಹಾನಗಲ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.
Hubli-Dharwad : ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ವಾರ್ಡ್ ಸಮಿತಿ ರಚನೆ ಕಗ್ಗಂಟಾಗಿಯೇ ಉಳಿದಿದೆ. ಮೂರು ವರ್ಷಗಳಿಂದ ವಾರ್ಡ್ ಸಮಿತಿ ರಚಿಸುವಲ್ಲಿ ಮಹಾನಗರ ಪಾಲಿಕೆ ವಿಫಲವಾಗಿದೆ.
Karnataka Vidhansabha Chunav 2023 Latest Update: ಹುಬ್ಬಳ್ಳಿಯ ಚನ್ನಪೇಟ್ನಲ್ಲಿರುವ ಅಂಬೇಡ್ಕರ್ ನಗರದಲ್ಲಿ ಮತಗಟ್ಟೆಯ ಗೋಡೆಯ ಸುತ್ತ ಭಾರತೀಯ ಸಾಂಪ್ರದಾಯಿಕವಾದ ಚಿತ್ರಕಲೆಗಳ ಆಕರ್ಷಕವಾದ ದೃಶ್ಯಗಳು ಕಂಡು ಬಂದಿದ್ದು ಮತದಾರರನ್ನು ಆಕರ್ಷಿಸಲು ಈ ರೀತಿಯ ವಿಭಿನ್ನ ಮತಗಟ್ಟೆಯನ್ನು ಸ್ಥಾಪಿಸಲಾಗಿದೆ.
Karnataka Vidhansabha Chunav 2023 Latest Update: ಹೌದು ! ಕುಂದಗೋಳ ತಾಲೂಕಿನ ಬಹುತೇಕ ಮತಗಟ್ಟೆಗಳಲ್ಲಿ ವಯೋವೃದ್ಧರು ತಮ್ಮ ತಮ್ಮ ಮಕ್ಕಳನ್ನು ಕರೆದುಕೊಂಡು ಉರಿ ಬಿಸಿಲಿನಲ್ಲಿ ಆಟೋ ಮಾಡಿಕೊಂಡು ಮತಗಟ್ಟೆ ಆಗಮಿಸಿ ಮತ ಚಲಾಯಿಸುತ್ತಿದ್ದಾರೆ.
Karnataka Vidhansabha Chunav 2023 Latest Update: ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಬಿಗ್ ಶಾಕ್ ಎದುರಾಗಿದ್ದು, ಮತ ಕೇಂದ್ರದಲ್ಲಿ ಗೊಂದಲ ಉಂಟಾಗಿದೆ. ಹೌದು.. ಒಂದೇ ಮತ ಕೇಂದ್ರದಲ್ಲಿ 400 ಕ್ಕೂ ಅಧಿಕ ಮತದಾರರ ಹೆಸರುಗಳು ಡಿಲೀಟ್ ಆಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Kichha Sudeep Fans : ಚುನಾವಣಾ ಪ್ರಚಾರ ಎಲ್ಲೆಡೆಯೂ ಅಬ್ಬರದಿಂದ ಸಾಗುತ್ತಿದೆ. ರಾಜಕೀಯ ಕಲಿಗಳ ಬೆಂಬಲಕ್ಕೆ ಸಿನಿಮಾ ನಟರು ನಿಂತಿದ್ದಾರೆ. ಸ್ಯಾಂಡಲ್ವುಡ್ನ ಸ್ಟಾರ್ ನಟ ಕಿಚ್ಚ ಸುದೀಪ್ ತಾನು ಬಿಜೆಪಿ ಪಕ್ಷದ ಪರ ನಿಲ್ಲುವುದಾಗಿ ಹೇಳಿದ್ದರು. ಅದೇ ರೀತಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ.
Kichha Sudeep : ಸ್ಯಾಂಡಲ್ವುಡ್ ಬಾದ್ ಷಾ ಕಿಚ್ಚ ಸುದೀಪ್ ಇಂದು ಅವಳಿ ನಗರದ ಸೆಂಟ್ರಲ್ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇದಕ್ಕೆ ಬೇಕಾದ ಸಿದ್ಧತೆಗಳು ಭರ್ಜರಿಯಾಗಿಯೇ ನಡೆದಿವೆ. ಬಿಜೆಪಿ ಪಕ್ಷದ ಪರ ಪ್ರಚಾರದಲ್ಲಿ ಇಳಿದಿರುವ ಸುದೀಪ್ಗೆ ಜನರಿಂದ ಉತ್ತಮ ರೆಸ್ಫಾನ್ಸ್ ದೊರಕುತ್ತಿದೆ. ಇಂದು ಹುಬ್ಬಳ್ಳಿ ಧಾರವಾಡದಲ್ಲಿ ನಡೆಯುವ ಪ್ರಚಾರಕ್ಕೆ ಒಳ್ಳೆಯ ರೆಸ್ಫಾನ್ಸ್ ಸಿಗುವ ಸಾದ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.