DK Shivakumar : "ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ,. ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು. ಮಾಡಿದರೆ ಆಗ ನಮ್ಮ ಬೆಲೆಯನ್ನೇ ಕಳೆದುಕೊಳ್ಳುತ್ತೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
BBMP Elections : ಶಾಸಕರ ಅಸಮಧಾನ ತಣ್ಣಗಾಗಿಸಲು ಸಿಎಂ ,ಡಿಸಿಎಂ ನಡೆಸುತ್ತಿರುವ ಸಭೆ ಇಂದು ಸಹ ಮಂದುವರೆದಿದೆ. ಇಂದು ಸಬೆಂಗಳೂರು ನಗರ ಜಿಲ್ಲೆ ಶಾಸಕರ ಸಭೆ ನಡೆಸಿದ ಅಹವಾಲುಗಳನ್ನು ಆಲಿಸಿದ್ದಾರೆ.ಜತೆಗೆ ಬಿಬಿಎಂಪಿ ಚುನಾವಣೆ, ಲೋಕಸಭಾ ಚುನಾವಣೆ,ಗುತ್ತಿಗೆದಾರರ ಬಿಲ್,ಕಸ ಸೇರಿದಂತೆ ವಿವಿಧ ಅಭಿವೃದ್ಧಿ ವಿಚಾರಗಳ ಬಗ್ಗೆಯೂ ಸಮಗ್ರ ಚೆರ್ಚೆ ನಡೆಸಿದ್ದಾರೆ.
South Zone Commissioner inspect : ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬರುವ ಬೃಹತ್ ನೀರುಗಾಲುವೆಗಳ ಬಳಿ ಅಗತ್ಯ ಕಾಮಗಾರಿಗಳನ್ನು ಕೈಗೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
Dk Shivakumar-HD Kumarswamy : ರಾಜ್ಯ ರಾಜಕೀಯದಲ್ಲಿ ಒಕ್ಕಲಿಗ ನಾಯಕರ ಕಾಳಗ ಜೋರಾಗುವ ಲಕ್ಷಣ ಕಾಣ್ತಿದೆ.ಇನ್ನರೆಡು ದಿನದಲ್ಲಿ ನಿಮ್ಮ ಹಣೆ ಬರಹ ಬಿಚ್ಚಿಡ್ತೀನಿ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ತಿರುಗಿ ಬಿದ್ದಿದ್ದಾರೆ.
Hd Kumarswamy on BBMP : ಬಿಬಿಎಂಪಿಯಲ್ಲಿನ ಅಕ್ರಮದ ಬಗ್ಗೆ ಒಂದೆರಡು ದಿನಗಳಲ್ಲಿ ಸ್ಪೋಟಕ ಮಾಹಿತಿ ನೀಡಲಿದ್ದಾರೆ ಮಾಜಿ ಸಿಎಂ ಕುಮಾರಸ್ವಾಮಿ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿ ಯೂ ಟರ್ನ್ ಹೊಡೆಯುವಂತೆ ಮಾಡಿದ್ದಾರಂತೆ. ದಾಖಲೆ ಬಿಡುಗಡೆ ಮಾಡಿದ್ರೂ ತನಿಖೆ ನೆಪದಲ್ಲಿ ಹಳ್ಳ ಹಿಡಿಸುತ್ತಾರೆ. ಈ ಸರ್ಕಾರದ ಹಣೆಬರಹ 3 ತಿಂಗಳಲ್ಲಿ ಗೊತ್ತಾಗಲಿದೆ ಎಂದು ಮಾಧ್ಯಮಗೋಷ್ಟಿಯಲ್ಲಿ ಕುಮಾರಸ್ವಾಮಿ ಹೇಳಿದ್ದಾರೆ.
Lok Sabha Election 2023 : ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವ ಸಾಧಿಸಿರುವ ಕಾಂಗ್ರೆಸ್,ಇದೇ ಹುಮ್ಮಸ್ಸನಲ್ಲಿ ಲೋಕಸಭೆ ಚುನಾವಣೆ ಎದುರಿಸಲು ತಯಾರಿ ನಡೆಸಿದೆ. ಲೋಕಸಭೆ ಚುನಾವಣೆಗೆ ರೆಡಿಯಾಗಿ ಎಂದು ಪಕ್ಷದ ನಾಯಕರು,ಕಾರ್ಯಕರ್ತರಿಗೆ ಸಿಎಂ,ಡಿಸಿಎಂ ಕರೆ ನೀಡಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆಗೆ ರಾಜ್ಯ ಕಾಂಗ್ರೆಸ್ ರಣಕಹಳೆ ಮೊಳಗಿಸಿದೆ.
ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಲು ಮುಂದಾಗಿರುವ ಕಾಂಗ್ರೆಸ್ ಪೂರ್ವತಯಾರಿ ಬಗ್ಗೆ ಚರ್ಚಿಸಲು ಇಂದು ಕೆಪಿಸಿಸಿ ಸರ್ವ ಸದಸ್ಯರ ಸಭೆಯನ್ನು ಆಯೋಜಿಸಿದೆ. ಕೆಪಿಸಿಸಿ ಕಚೇರಿಯ ಇಂದಿರಾ ಭವನದಲ್ಲಿರುವ ಭಾರತ್ ಜೋಡೋ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದೆ. ಪಕ್ಷ ಸಂಘಟನೆಗೆ ಒತ್ತು ನೀಡುವ ಜೊತೆಗೆ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಪ್ರಚಾರ ಮತ್ತು ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ.
JDS MLA MT Krishnappa : ಬಿಜೆಪಿಯ ಮಾಜಿ ಶಾಸಕ ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಸಾವಿರಾರು ಮನೆಗಳನ್ನು ಬಿಟ್ಟುಕೊಟ್ಟಿದ್ದಾರಂತೆ. ಇದು ಕ್ಷೇತ್ರ ಹಾಲಿ ಜೆಡಿಎಸ್ ಶಾಸಕ ಕಣ್ಣು ಕೆಂಪಗಾಗಿಸಿದೆ. ಅಲ್ಲದೆ ಹಾಲಿ ಮಾಜಿ ಶಾಸಕರ ನಡುವಿನ ವಾಕ್ ಸಮರಕ್ಕೆ ಕಾರಣವಾಗಿದೆ. ಏನಿದು ನಿವೇಶನ ಜಟಾಪಟಿ ಅಂತಿರಾ ಇಲ್ಲಿದೆ ಅದರ ವರದಿ..
Haveri Lok Sabha Constituency : ಹಾವೇರಿ ಲೋಕಸಭೆ ಕ್ಷೇತ್ರದ ಮೇಲೆ ಘಟಾನುಘಟಿ ನಾಯಕರ ಕಣ್ಣುಬಿದ್ದಿದೆ. ಈ ಹಿನ್ನಲೆ ಹಾವೇರಿ ಲೋಕ ಕ್ಷೇತ್ರದಲ್ಲಿ ಕೆಲ ನಾಯಕರ ತಾಲೀಮು ಶುರುವಾಗಿದೆ. ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ ಅಖಾಡಕ್ಕೆ ಇಳಿಯಲು ತಯಾರಿ ನಡೆಸಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕುಟುಂಬ ಸಮೇತ ಏಲಕ್ಕಿ ನಾಡಿಗೆ ಆಗಮಿಸಿ 'ಲೋಕಸಭೆ ಸಮರದ ಮುನ್ಸೂಚನೆ ನೀಡಿದರು. ಈ ಕುರಿತು ಒಂದು ವರದಿ ಇಲ್ಲಿದೆ..
ಸರಕಾರದ ದುಡ್ಡು ಸಾರ್ವಜನಿಕರ ದುಡ್ಡೇ ಆಗಿರುವುದರಿಂದ ಅದನ್ನು ಇತಿಮಿತಿಯಲ್ಲಿ ಬಳಸಬೇಕು ಎಂದು ಸಚಿವ ಜಾರಕಿಹೊಳಿ ಕಿವಿಮಾತು ಹೇಳಿದರು.ನಗರದ ಕುಮಾರ್ ಗಂಧರ್ವ ಕಲಾಮಂದಿರದಲ್ಲಿ ಶನಿವಾರ(ಆ.5) 200 ಯುನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಗ್ಯಾರಂಟಿ ಯೋಜನೆಯಾಗಿರುವ "ಗೃಹಜ್ಯೋತಿ" ಯೋಜನೆಗೆ ಚಾಲನೆ ನೀಡಿ, ಫಲಾನುಭವಿಗಳಿಗೆ ಶೂನ್ಯ ವಿದ್ಯುತ್ ಬಿಲ್ ವಿತರಿಸಿ ಅವರು ಮಾತನಾಡಿದರು.
ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ ನಡೆ ಏನು..? ಆಪರೇಷನ್ ಬಾಂಬ್ಗೆ ತಿರುಗೇಟು ಕೊಡ್ತಾರಾ ಹೆಚ್ಡಿಡಿ..? ಸರ್ಕಾರ ಬೀಳಿಸಲು ಪ್ಲ್ಯಾನ್ ನಡೀತಿದೆ ಎಂದು ಬಾಂಬ್ ಹಾಕಿದ ಡಿಕೆಶಿ..! ಕುತೂಹಲ ಕೆರಳಿಸಿದ ಹೆಚ್.ಡಿ.ದೇವೇಗೌಡರ ಸುದ್ದಿಗೋಷ್ಠಿ ಇಂದು ಬೆ.11ಗಂಟೆಗೆ ಸುದ್ದಿಗೋಷ್ಠಿ ಕರೆದಿರುವ HDD
ರಾತ್ರಿ ಕಂಡ ಬಾವಿಗೆ ಯಾರೂ ಸಹ ಹಗಲಲ್ಲಿ ಬೀಳಲ್ಲ, ಬಿಜೆಪಿ ಕುತಂತ್ರ ಈಗಾಗಲೇ ಜಗಜ್ಜಾಹೀರಾಗಿದೆ, ಹೆಚ್ಚು ಕಡಿಮೆ ಆದರೆ ಬಿಜೆಪಿನೂ ಬಿದ್ದೋಗತ್ತೆ, ದಳನೂ ಇರಲ್ಲಾ ಎಂದು ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ನುಡಿದರು.
HD Kumarswamy : ನೈಸ್ ಯೋಜನೆಯ ಬಗ್ಗೆ ತನಿಖೆ ನಡೆಸಲು ನಾವೇನು ಕೈಕಟ್ಟಿ ಹಾಕಿದ್ದವೇ ಎಂದು ತಮ್ಮ ಟೀಕಿಸಿದ್ದ ಸಿಎಂ ಸಿದ್ಧರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇಡೀ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯುವಂತೆ ಆಗ್ರಹ ಮಾಡಿದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.