ಸಿಎಂ ಇಂಟಲಿಜೆನ್ಸ್ ರಿಪೋರ್ಟ್ ಪ್ರಕಾರ ನನಗೆ 38 ಸಾವಿರ ವೋಟ್ ಬರುತ್ತೆ ಅನ್ನೊ ಮಾಹಿತಿ ಇತ್ತು. ಆದರೆ ಸುಮಲತಾ ಹೇಳಿಕೆ ಬಳಿಕ ಕ್ಷೇತ್ರದಲ್ಲಿ ವಿಚಿತ್ರ ಬದಲಾವಣೆ ನೋಡಿದೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಡಾ. ಇಂದ್ರೇಶ್ ಸಂಸದೆ ಸುಮಲತಾ ವಿರುದ್ಧ ಗುಡುಗಿದ್ದಾರೆ.
ರಾಜ್ಯದಲ್ಲಿ ಈ ಬಾರಿ ಅನೇಕ ಹೈ ವೋಲ್ಟೇಜ್ ಕ್ಷೇತ್ರಗಳಿದ್ದವು. ಅದರಲ್ಲಿ ಕಡೂರು ವಿಧಾನಸಭಾ ಕ್ಷೇತ್ರ ಕೂಡ ಒಂದು. ಮಾಜಿ ಶಾಸಕ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮಾನಸ ಪುತ್ರ, ವೈ ಎಸ್ ವಿ ದತ್ತ ಜೆಡಿಎಸ್ ಬಿಟ್ಟು, ಕಾಂಗ್ರೆಸ್ ಸೇರಿ, ಮತ್ತೆ ಜೆಡಿಎಸ್ ನಿಂದ ಸ್ಪರ್ಧೆ ಮಾಡಿ ಈ ಬಾರಿ ಸೋತಿದ್ದು, ಈ ಹಿನ್ನೆಲೆ ಇಂದು ಅವರ ಹುಟ್ಟೂರಾದ ಯಗಟಿಯ ಅವರ ಮನೆಯಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ಸೋಲಿನ ಹಾಗೂ ಮಾಡಿದ ತಪ್ಪನ್ನು ಸರಿ ಪಡಿಸಿಕೊಳ್ಳುವ ಸಭೆ ನಡೆಸಿ, ನಾನು ಮಾಡಿದ ತಪ್ಪಿಗೆ ಪ್ರಾಯಶ್ಚಿತ ಪಾದಯಾತ್ರೆ ಮಾಡುತ್ತೇನೆ ಎಂದು ದತ್ತ ಹೇಳಿದ್ರು.
Karnataka CM: 2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.
Sandalwood : ಇತ್ತೀಚ್ಚೆಗೆ ಸಿನಿಮಾ ನಟ-ನಟಿಯರು ಹೆಚ್ಚಾಗಿ ರಾಜಕೀಯ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದಾರೆ. ಆದರೆ ಈ ನಟ ನಟಿಯರ ಲಿಸ್ಟ್ನಲ್ಲಿ ರಾಜಕೀಯದಲ್ಲಿ ಗೆದ್ವರಿಗಿಂತ ಸೋತವರೇ ಹೆಚ್ಚು. ಇನ್ನೂ ಕೆಲವು ಸಿನಿ ನಟ ನಟಿಯರು ರಾಜಕೀಯ ರಂಗದಲ್ಲಿ ಸೋತು ಮತ್ತೆ ಚಿತ್ರರಂಗಕ್ಕೆ ತೆರಳಿರುವ ನಿದರ್ಶನಗಳು ಇವೆ.
CM Bommai Discusses Election Results: ಕಾಂಗ್ರೆಸ್ ಪಕ್ಷವು ಬಹುಮತ ಗಳಿಸಿ, ಬೆಜೆಪಿ, ಜೆಡಿಎಸ್ ಸೇರಿದಂತೆಯೇ ಇತರೆ ಪಕ್ಷಗಳ ಮತಗಳಿಕೆ ಹಿಂದಕ್ಕಿದೆ. ಈ ನಿಟ್ಟಿನಲ್ಲಿ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿಯವರು ಆರ್ ಎಸ್ ಎಸ್ ಮುಖಂಡರೊಂದಿಗೆ ಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆನಡೆಸಿದ್ದಾರೆ.
Mangalore Assembly Constituency: ಚುನಾವಣೆ ಫಲಿತಾಂಶದ ಹಿನ್ನಲೆ ಎಲ್ಲೆಡೆ ಸಂಭ್ರಮಚಾರಣೆ ಮಾಡಲಾಗಿತ್ತು. ಆ ವೇಳೆ ಬಿಜೆಪಿಯ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
Mangalore Assembly Constituency: ಸಾಮಾಜಿಕ ಜಾಲತಾಣಗಳಲ್ಲಿ ಫೊಷ್ಟರ್ ಒಂದು ಬಾರಿ ಸದ್ದು ಮಾಡುತ್ತಿದೆ. ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು ಜೊತೆಗೆ ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅಳವಡಿಸಲಾಗಿದೆ.
Mysore Assembly Constituency Result: ಈಗಾಗಲೇ ರಾಜ್ಯದಲ್ಲಿ ಚುನಾವಣೆ ಮುಗಿದು, ಫಲಿತಾಂಶವು ಹೊರ ಬಿದ್ದಿದೆ. ಅದರ ನಡುವೆ ಚುನಾವಣೆ ಪ್ರಚಾರದ ವೇಳೆ ಮೋದಿ ಸಾಗಿದ ಮಾರ್ಗವನ್ನು ಕೈ ಕಾರ್ಯಕರ್ತರು ಶುಚಿಗೊಳಿಸಿದ್ದಾರೆ.
Belgaum District Assembly Election Results 2023: ರಾಜ್ಯ ವಿಧಾನಸಭೆ ಚುನಾವಣೆ 2023 ಬಹುತೇಕ ಮುಕ್ತಾಯಗೋಂಡಂತಾಗಿದೆ. ರಾಜ್ಯ ವಿಧಾನಸಭೆಯ ಒಟ್ಟು 224 ಸ್ಥಾನಗಳಿಗೆ ಮೇ 10 ರಂದು ನಡೆದ ಮತದಾನದ ಫಲಿತಾಂಶ ಇಂದು ಪ್ರಕಟಗೊಂಡಿದೆ. ಇವುಗಳಲ್ಲಿ ಕಾಂಗ್ರೆಸ್ 136 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇನ್ನೂ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಕೇವಲ 65 ಸ್ಥಾನಗಳು ಲಭಿಸಿದ್ದು, ಜೆಡಿಎಸ್ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ, 4 ಸ್ಥಾನಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ಸ್ಥಾನಗಳ ಸ್ಥಿತಿಗತಿ ಏನಾಗಿದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
ರಾಜ್ಯದಲ್ಲಿ ಕಾಂಗ್ರೆಸ್ ಧೂಳೆಬ್ಬಿಸಿದೆ. ಆಡಳಿತಾರೂಢ ಬಿಜೆಪಿ ವಿರುದ್ಧ ರಾಜ್ಯದ ಮತದಾರ ಕಾಂಗ್ರೆಸ್ ಸ್ಪಷ್ಟ ಬಹುಮತ ನೀಡಿದೆ. ಹಳೆ ಮೈಸೂರು ಭಾಗದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹವಾ ಜೋರಾಗಿದ್ದು, ಸಿದ್ದು ಸೋಲಿಸಲು ಪ್ಲಾನ್ ಮಾಡಿದ್ದ ಬಿಜೆಪಿ ನಾಯಕರು ಮಕಾಡೆ ಮಲಗಿದ್ದಾರೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ..
Vijayapura District Assemby Election Results 2023: ಮೇ 10, 2023ರಂದು ಕರ್ನಾಟಕದ ವಿಧಾನಸಭೆಗೆ ನಡೆದ ಚುನಾವಣೆಗಳ ಫಲಿತಾಂಶ ಬಹುತೇಕ ಪ್ರಕಟಗೊಂಡಿದೆ. ಈ ಫಲಿತಾಂಶಗಳಲ್ಲಿ ಒಟ್ಟು ಎಂಟು ವಿಧಾನಸಭೆ ಚುನಾವಣೆ ಕ್ಷೇತ್ರಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಯಲ್ಲಿ ಜಾತಿ ರಾಜಕಾರಣವೇ ಪ್ರಬಲ. ವಿಜಯಪುರ ಜಿಲ್ಲೆಯಲ್ಲಿ ಪಕ್ಷ ರಾಜಕಾರಣಕ್ಕೆ ಸ್ವಲ್ಪ ಜಾಗ ಕಮ್ಮಿ ಎಂದರೆ ತಪ್ಪಾಗಲಾರದು. ಈ ಬಾರಿಯ ಚುನಾವಣೆಯಲ್ಲಿ ಈ ಜಿಲ್ಲೆಯ 8 ಸ್ಥಾನಗಳ ಪೈಕಿ 6 ಸ್ಥಾನಗಳಲಿ ಕಾಂಗ್ರೆಸ್ ಪಕ್ಷ ಗೆಲುವು ದಾಖಲಿಸಿದ್ದರೆ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ತಲಾ ಒಂದೊಂದು ಸ್ಥಾನವನ್ನು ಗೆದ್ದುಕೊಂಡಿವೆ.
Bagalakote District Assembly Election Reslults 2023: ಮುಳುಗಡೆ ಜಿಲ್ಲೆ ಎಂದೇ ಖ್ಯಾತವಾಗಿರುವ ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿವೆ. ಬಾಗಲಕೋಟೆ, ಹುನಗುಂದ, ಜಮಖಂಡಿ, ಮುಧೋಳ, ತೆರದಾಳ, ಬಾದಾಮಿ ಹಾಗೂ ಬೀಳಗಿ ವಿಧಾನಸಭೆ ಕ್ಷೇತ್ರಗಳು ಈ ಜಿಲ್ಲೆಯಲ್ಲಿ ಬರುತ್ತವೆ. 2023 ರ ವಿಧಾನಸಭೆ ಚುನಾವಣೆ ಫಲಿತಾಂಶಗಳು ಪ್ರಕಟಗೊಂಡಿದ್ದು, ಇದರಲ್ಲಿ ಬಿಜೆಪಿ ಪಕ್ಷಕ್ಕೆ ಎರಡು ಸ್ಥಾನಗಳು ಲಭಿಸಿದರೆ, ಕಾಂಗ್ರೆಸ್ ಪಕ್ಷಕ್ಕೆ 5 ಸ್ಥಾನಗಳು ಲಭಿಸಿವೆ, ಇದು ಕಳೆದ ಬಾರಿ ಬಂದ ಫಲಿತಾಂಶದ ರಿವರ್ಸ ರಿಸಲ್ಟ್ ಎಂದರೆ ತಪ್ಪಾಗಲಾರದು.
Bidar District Assembly Election Result 2023: ರಾಜ್ಯ ವಿಧಾನಸಭೆಗೆ ಈ ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಬಹುಮತ ದೊರೆತಿದೆ, ಇತ್ತೀಚಿನ ಮಾಹಿತಿಗಳ ಪ್ರಕಾರ್ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಒಟ್ಟು 136 ಸ್ಥಾನಗಳಲ್ಲಿ ತನ್ನ ಟ್ರೆಂಡ್ ಮುಂದುವರೆಸಿದ್ದರೆ, ಬಿಜೆಪಿ 65 ಮತ್ತು ಜೆಡಿಎಸ್ 19 ಸ್ಥಾನಗಳಲ್ಲಿ ತನ್ನ ಟ್ರೆಂಡ ಕಾಯ್ದುಕೊಂಡಿವೆ. ಕಲ್ಯಾಣ ಕರ್ನಾಟಕದ ಬೀದರ್ ಜಿಲ್ಲೆಯ ಕುರಿತು ಹೇಳುವುದಾದರೆ. ಬೀದರ್ ಜಿಲ್ಲೆಯ ಎಲ್ಲಾ ಆರು ಸ್ಥಾನಗಳ ಫಲಿತಾಂಶ ಇದೀಗ ಪ್ರಕಟಗೊಂಡಿದ್ದು, ಬಿಜೆಪಿ ಜಿಲ್ಲೆಯ ಒಟ್ಟು 6 ಸ್ಥಾನಗಳ ಪೈಕಿ 4 ಸ್ಥಾನಗಳಲ್ಲಿ ಜಯಭೇರಿ ಭಾರಿಸಿದೆ. ಇನ್ನೊಂದೆಡೆ ಕಾಂಗ್ರೆಸ್ ಪಕ್ಷ 2 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ, ಕಳೆದ ಬಾರಿ ಒಂದು ಸ್ಥಾನ ಗೆದ್ದುಕೊಂಡಿದ್ದ ಜೆಡಿಎಸ್ ಗೆ ಈ ಬಾರಿ
ಚಾಮರಾಜನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಮೂರು ಕೈ ಪಾಲಾದರೇ ಹನೂರಲ್ಲಿ ಮಾತ್ರ ತೆನೆ ಹೊತ್ತ ಮಹಿಳೆಯನ್ನು ಈ ಬಾರಿ ಬೆಂಬಲಿಸಿದ್ದಾನೆ. ಜೊತೆಗೆ, 2 ಕುಟುಂಬಗಳ ನಡುವೆ ಅಷ್ಟೇ ಇದ್ದ ಅಧಿಕಾರಕ್ಕೆ ಬ್ರೇಕ್ ಬಿದ್ದಿದೆ.
Karnataka Election Result 2023 Update: ಬಿಜೆಪಿಯಿಂದ ಆಪರೇಷನ್ಗೆ ಪ್ರಿಪರೇಷನ್ ಜೋರಾಗಿದ್ದು, ಪಕ್ಷೇತರವಾಗಿ ಗೆಲ್ಲುವ ಅಭ್ಯರ್ಥಿಗಳ ಮೇಲೆ ಮೇಲೆ ಕೇಸರಿ ಕಣ್ಣಿಟ್ಟಿದೆ. ಅತಂತ್ರ ರಿಸಲ್ಟ್ ಬಂದ್ರೆ ರೆಸಾರ್ಟ್ ರಾಜಕೀಯ+ಆಪರೇಷನ್ ಗೂ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ರೆಸಾರ್ಟ್ ರಾಜಕೀಯಕ್ಕೂ ರೂಟ್ ಮ್ಯಾಪ್ ರೂಪಿಸಿರುವ ಬಿಜೆಪಿ ನಾಯಕರು ಈಗಾಗಲೇ ರೆಸಾರ್ಟ್ ಬುಕ್ ಮಾಡುತ್ತಿದ್ದಾರೆ ಎಂದೂ ಕೂಡ ಹೇಳಲಾಗುತ್ತಿದೆ.
Bidar District Assembly Election Results 2023: ಧರ್ಮ, ಸೌಹಾರ್ಧ, ಸಂಸ್ಕೃತಿಗಳು ಬಲವಾಗಿ ಬೇರೂರಿರುವ 'ಕಲ್ಯಾಣ'ದ ಈ ಜಿಲ್ಲೆಯಲ್ಲಿ ಒಟ್ಟು 6 ವಿಧಾನ ಸಭಾ ಕ್ಷೇತ್ರಗಳಿವೆ. ಈ ಭಾಗದಲ್ಲಿ ಮಠಗಳು ಹಾಗೂ ಮಠಾಧೀಶರ ಪ್ರಭಾವವೇ ಹೆಚ್ಚು. ಕಳೆದ ಬಾರಿಯ ಅಂದರೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಒಟ್ಟು 6 ಸ್ಥಾನಗಳ ಪೈಕಿ 4 ಸ್ಥಾನಗಳನ್ನು ಕಾಂಗ್ರೆಸ್ ತನ್ನ ಬುಟ್ಟಿಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು.
Bagalakote District Assembly Election Reslults 2023: ಮುಳುಗಡೆ ಜಿಲ್ಲೆ ಎಂದೇ ಖ್ಯಾತವಾಗಿರುವ ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿವೆ. ಬಾಗಲಕೋಟೆ, ಹುಣಗುಂದ, ಜಮಖಂಡಿ, ಮುಧೋಳ, ತೆರದಾಳ, ಬಾದಾಮಿ ಹಾಗೂ ಬೀಳಗಿ ವಿಧಾನಸಭೆ ಕ್ಷೇತ್ರಗಳು ಈ ಜಿಲ್ಲೆಯಲ್ಲಿ ಬರುತ್ತವೆ.
Karnataka Assembly Election Result 2023: ಕಬ್ಬನ್ ಪಾರ್ಕ್ ಹಾಗೂ ಲಾಲ್ ಬಾಗ್ ನಂತಹ ಉದ್ಯಾನವನಗಳಿಂದ ಬೆಂಗಳೂರು ನಗರವನ್ನು ಉದ್ಯಾನ ನಗರಿ ಎಂದು ಕರೆಯಲಾಗುತ್ತದೆ.ಅಷ್ಟೇ ಅಲ್ಲದೆ ಇದು ವಿಶ್ವದ ಪ್ರಮುಖ ತಂತ್ರಜ್ಞಾನ ಸಂಸ್ಥೆಗಳ ತವರೂರು ಕೂಡ ಆಗಿದೆ.ಈ ಜಿಲ್ಲೆಯ ವ್ಯಾಪ್ತಿಯಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳು ಬರುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.