ಕನಕಗಿರಿಯಲ್ಲಿ ದಡೆಸುಗೂರುಗೆ ಟಿಕೆಟ್..ಹೆಚ್ಚಿದ ಬಂಡಾಯ - ದುರಂಹಕಾರಿ ರಾಜಕಾರಣಿ ತೊಲಗಲಿ..ಸ್ಪರ್ಧೆಗೆ ತಿಮ್ಮಾರೆಡ್ಡಿ ಸಜ್ಜು - ಕನಕಗಿರಿ ಮೀಸಲು ಕ್ಷೇತ್ರದಲ್ಲಿ ಹೆಚ್ಚಿದ ಬಂಡಾಯ - ತಿಮ್ಮಾರೆಡ್ಡಿ ಗೆಲ್ಲೆಸುಗೂರು ಸ್ಪರ್ಧೆಗೆ ಹೆಚ್ಚಿದ ಒತ್ತಡ
ಬೆಂಗಳೂರು: ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಾಳೆ ಅಥವಾ ಗುರುವಾರ ಪಟ್ಟಿ ಬಿಡುಗಡೆ ಆಗಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಇಂದು ಮಂಗಳವಾರ ಆಗಿರುವುದರಿಂದ ಪಟ್ಟಿ ಬಿಡುಗಡೆ ಆಗಿಲ್ಲ. ದೇವೆಗೌಡರು ನಾಳೆ ಸಂಜೆ ದೆಹಲಿಯಿಂದ ವಾಪಸ್ ಆಗುತ್ತಾರೆ. ನಂತರ ಪಟ್ಟಿ ಹೊರಬರಲಿದೆ ಎಂದರು.
Karnataka Assembly Election: ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂಥ ವದಂತಿಗಳನ್ನು ಹಬ್ಬಿಸಬಾರದು ಮತ್ತು ನಂಬಬಾರದು ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದು ಅವರು ಮನವಿ ಮಾಡಿದ್ದಾರೆ.
ಮಂಡ್ಯದ ಕೆ.ಆರ್.ಪೇಟೆ ಜೆಡಿಎಸ್ನಲ್ಲಿ ಬಂಡಾಯ ಭುಗಿಲೆದ್ದಿದ್ದು ತಾಲೂಕಿನ ರಾಜಕೀಯ ಅಖಾಡಕ್ಕೆ ಇಂದು ಎಚ್ಡಿಕೆ ಎಂಟ್ರಿಕೊಡಲಿದ್ದಾರೆ.. ಕಾರ್ಯಕರ್ತರು ಮತ್ತು ಮುಖಂಡ ಜೊತೆ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ.
Yalahanka : ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಚಾರ ಹೆಚ್ಚಾಗುತ್ತಿವೆ. ಪಂಚರತ್ನಯಾತ್ರೆ ಎಲ್ಲೆಡೆ ಅಬ್ಬರಿಸುತ್ತಿದೆ. ನೆನ್ನೆ ಯಲಹಂಕದಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರ ಪಂಚರತ್ನಯಾತ್ರೆ ಭರ್ಜರಿಯಾಗಿ ಯಶ್ವಿಯಾಯಿತು. ಅಭಿಮಾನಿಗಳು ಹಾಗೂ ಕಾರ್ಯಕರ್ತರು ಕುಮಾರಸ್ವಾಮಿಯವರನ್ನು ಹಾಲಿನ ಫ್ಯಾಕೆಟ್ ಹಾಗೂ ನಿಂಬೆ ಹಣ್ಣಿನ ಹಾರದೊಂದಿಗೆ ಸ್ವಾಗತಿಸಿದರು.
ಪಂಚರತ್ನ ರಥಯಾತ್ರೆ ಯಶಸ್ವಿ ಆಗಿದೆ. ಮೈಸೂರಿನಲ್ಲಿ ಸಮಾರೋಪ ಸಮಾವೇಶ ಯಶಸ್ವಿ ಆಗಿದೆ. ಪಂಚರತ್ನ ಯೋಜನೆಗಳನ್ನು ಮನೆ ಮನೆಗೂ ತೆಗೆದುಕೊಂಡು ಹೋಗಿ. ಯೋಜನೆಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಕೊಡಿ ಎಂದು ಅಭ್ಯರ್ಥಿಗಳಿಗೆ ಸೂಚಿಸಿದರು.
ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು, ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದು ತಪ್ಪು. ಇದನ್ನು ಒಪ್ಪಲು ಸಾಧ್ಯವಿಲ್ಲ- ಹೆಚ್.ಡಿ. ಕುಮಾರಸ್ವಾಮಿ
ಆಡಳಿತ ಪಕ್ಷಕ್ಕೆ ಶಾಕ್ ಕೊಟ್ಟ ABP ನ್ಯೂಸ್ ಸಮೀಕ್ಷೆ
ಕಾಂಗ್ರೆಸ್ ಸ್ಪಷ್ಟ ಬಹುಮತ ನೀಡಿದ ಎಬಿಪಿ-ಸಿ-ವೋಟರ್
ಕಾಂಗ್ರೆಸ್ ಯೋಜನೆಗಳು ಕೈ ಹಿಡಿಯತ್ತೆ ಎಂದ ಸಮೀಕ್ಷೆ
ಬಿಜೆಪಿ ಸರ್ಕಾರದ ಸಾಧನೆಯಲ್ಲಿ ಕಡಿಮೆ ಅಂಕ ಗಳಿಕೆ
ಶೇ.50 ರಷ್ಟು ಜನರಿಂದ ಬಿಜೆಪಿ ಕಳಪೆ ಸಾಧನೆಗೆ ಮುದ್ರೆ
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ನಮ್ಮ ವಿರುದ್ಧ ಒಳ ಒಪ್ಪಂದದ ಆರೋಪ ಮಾಡಿವೆ. ಎರಡೂ ಪಕ್ಷಗಳಿಗೆ ನಾಚಿಕೆ ಆಗಬೇಕು ಎಂದು ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
ವಿಧಾನಸಭಾ ಚುನಾವಣೆ ಘೋಷಣೆ ಹಿನ್ನೆಲೆ ಈ ಬಾರಿ ಅದ್ದೂರಿ ಕರಗಕ್ಕೆ ಬೀಳುತ್ತಾ ಬ್ರೇಕ್..? ಅದ್ದೂರಿ ಕರಗ ಮಾಡಲು ಮುಂದಾಗಿದ್ದ ಸರ್ಕಾರ. ಅದ್ದೂರಿ ಕರಗಕ್ಕೆ ಚುನಾವಣಾ ಆಯೋಗ ಹಾಕುತ್ತಾ ಕಡಿವಾಣ..?
ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ದಿನಾಂಕ ನಿಗದಿಯಾಗಿರುವ ಬೆನ್ನಲ್ಲೇ ಈಗ ಜೀ ನ್ಯೂಸ್ ಹಾಗೂ ಮ್ಯಾಟ್ರಿಜ್ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆಯು ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಪೂರ್ಣ ಬಹುಮತ ಸಿಗುವುದಿಲ್ಲ ಎಂದು ಹೇಳಿದೆ.
ಬಿಜೆಪಿಯಲ್ಲಿ ಇದ್ರೆ ಸೇಫ್, ಇಲ್ಲೆ ಇದ್ದು ಗೆದ್ದು ಸಂತಸದಿಂದ ಮಂತ್ರಿಯಾಗೋದು ಒಳ್ಳೆಯದು ಎಂದು ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಸೇರುವವರಿಗೆ ಕಿವಿ ಮಾತು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.