ಸಿದ್ದರಾಮಯ್ಯ ಕ್ಷೇತ್ರದಲ್ಲಿಂದು ಜೆಡಿಎಸ್ ಶಕ್ತಿ ಪ್ರದರ್ಶನ. ಬಾಗಲಕೋಟೆ ಜಿಲ್ಲೆಯಲ್ಲಿ JDS ಪಂಚರತ್ನ ರಥಯಾತ್ರೆ. ಬಾದಾಮಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ JDS ಜಾಥಾ. ಗುಳೇದಗುಡ್ಡ ಪಟ್ಟಣದಲ್ಲಿ JDS ಮೆರವಣಿಗೆ ಕಾರ್ಯಕ್ರಮ. ಬಡ ನೇಕಾರ ಕುಟುಂಬ ಭೇಟಿ ಜೊತೆಗೆ ನೇಕಾರ ಮಠಕ್ಕೆ ಭೇಟಿ.
ಈಗಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರನ್ನು ಪ್ರತಿಪಕ್ಷ ನಾಯಕ ಸ್ಥಾನದಿಂದ ಕೆಳಗಿಸಲು ಬಿಜೆಪಿಯ ಯಡಿಯೂರಪ್ಪ ಅವರ ಜೊತೆ ನೇರ ಡೀಲ್ ಕುದುರಿಸಿದ್ದವರ ಬಗ್ಗೆ ಗೊತ್ತಿಲ್ಲವೆ? ಎಂದು ಸುರ್ಜೇವಾಲಾಗೆ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಕ್ಷೇತ್ರದಲ್ಲಿಂದು ಜೆಡಿಎಸ್ ಶಕ್ತಿ ಪ್ರದರ್ಶನ. ಬಾಗಲಕೋಟೆ ಜಿಲ್ಲೆಯಲ್ಲಿ JDS ಪಂಚರತ್ನ ರಥಯಾತ್ರೆ. ಬಾದಾಮಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ JDS ಜಾಥಾ. ಗುಳೇದಗುಡ್ಡ ಪಟ್ಟಣದಲ್ಲಿ JDS ಮೆರವಣಿಗೆ ಕಾರ್ಯಕ್ರಮ.
Karnataka assembly election 2023 pre-poll: ಸಮೀಕ್ಷೆ ಪ್ರಕಾರ ಕಾಂಗ್ರೆಸ್ಗೆ ಅತಿಹೆಚ್ಚಿನ ಮತ ಸಿಕ್ಕಿದ್ದು, ಶೇ.40ರಷ್ಟು ಮತದಾರರು ‘ಕೈ’ ಪಕ್ಷದ ಪರ ಒಲವು ಹೊಂದಿದ್ದಾರೆಂದು ತಿಳಿದುಬಂದಿದೆ. ಅದೇ ರೀತಿ ಆಡಳಿತಾರೂಢ ಬಿಜೆಪಿ ಪರ ಶೇ.34ರಷ್ಟು ಮತದಾರರು ಒಲವು ಹೊಂದಿದ್ದಾರೆಂದು ತಿಳಿದುಬಂದಿದೆ.
ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಮುಂದುವರೆದಿದೆ. ಜೆಡಿಎಸ್ನಿಂದ ಬಿಜೆಪಿಗೆ ಬಿಜೆಪಿಯಿಂದ ಜೆಡಿಎಸ್ಗೆ ಹಾರುವವರ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಇತ್ತೀಚೆಗಷ್ಟೇ ಪಕ್ಷ ಬಿಟ್ಟು ಹೋಗಿದ್ದ ಕೆಲವರು ಮರಳಿ ಗೂಡಿಗೆ ಬರುತ್ತಿದ್ದರೆ, ಮತ್ತೊಂದು ಕಡೆ ಬಿಜೆಪಿಯಿಂದ ಜೆಡಿಎಸ್ಗೆ ಬರುವವರ ಸಂಖ್ಯೆ ಹೆಚ್ಚುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.