ವಿವಿಧ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಹೇರಳ ಅವಕಾಶವಿದ್ದರೂ ಖಾಸಗಿ ಕಂಪನಿಗಳಿಂದ ವಿದ್ಯುತ್ ಖರೀದಿಸಲು ರಾಜ್ಯದಲ್ಲಿ ಕೃತಕ ವಿದ್ಯುತ್ ಅಭಾವ ಸೃಷ್ಟಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.
ಈಗ ಒಂದು ಪಾರ್ಟಿ, ಹತ್ತಾರು ಬಣ ಎನ್ನುವ ಕಾಂಗ್ರೆಸ್ನ ಬುಡವೇ ಬಿದ್ದುಹೋಗುವ ಪರಿಸ್ಥಿತಿ ಸೃಷ್ಟಿ ಆಗುತ್ತಿದೆ. ಹತಾಶೆ, ಮತಿಭ್ರಮಣೆ ಯಾರಿಗೆ..? ಅರ್ಥವಾಗದಷ್ಟು ಅಜ್ಞಾನವೇ ನಿಮಗೆ? ಜಾತ್ಯತೀತ ಎನ್ನುತ್ತ ಒಕ್ಕಲಿಗರನ್ನು ಎತ್ತಿಕಟ್ಟುವ ನೀಚ ಪ್ರಯತ್ನಕ್ಕೂ ಕೈ ಹಾಕಿದೆ ಕಾಂಗ್ರೆಸ್ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ನೂತನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೀಳು ಅಭಿರುಚಿಯ ಟೀಕೆಗಳನ್ನು ಮಾಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.ಈ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಉತ್ತರಿಸಿರುವ ಜೆಡಿಎಸ್; ಕಾಂಗ್ರೆಸ್ ಪಕ್ಷ ಹಾಗೂ ಆ ಪಕ್ಷದ ನಾಯಕರ ಜನ್ಮ ಜಾಲಾಡಿದೆ.
ಬಿಜೆಪಿ- ಜೆಡಿಎಸ್ನವರು ಅಧಿಕಾರ ಸಿಗಲಿಲ್ಲ ಎಂದು ಕೈ,ಕೈ ಹಿಸುಕಿಕೊಂಡು ನರಳುತ್ತಿದ್ದಾರೆ. ರಸ್ತೆ, ರಸ್ತೆಗಳಲ್ಲಿ ಮೈ ಪರಚಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.
ಜೆಡಿಎಸ್ನಲ್ಲಿ 19 ಶಾಸಕರು ಗೆದ್ದರೂ ನೋವಿನಲ್ಲಿದ್ದಾರೆ. ಇಂತಹ ವೇಳೆ ಚಿಂತನಾ ಮಂಥನ ಕಾರ್ಯಕ್ರಮ ಸೂಕ್ತವಲ್ಲ. ಇಬ್ರಾಹಿಂ ಗಮನಕ್ಕೆ ಬಾರದೆ ಪಕ್ಷದಲ್ಲಿ ಏನು ನಡೆದಿಲ್ಲ. ಇಬ್ರಾಹಿಂ ವಿರುದ್ಧ ಸಮೃದ್ದಿ ಮಂಜುನಾಥ್ ವಾಗ್ದಾಳಿ. ಸಮೃದ್ದಿ ಮಂಜುನಾಥ್, ಮುಳಬಾಗಲು ಜೆಡಿಎಸ್ ಶಾಸಕ . ಇಬ್ರಾಹಿಂ ವಿರುದ್ಧ ಮತ್ತೊಂದು ದಿನ ಬಾಯಿ ಬಿಚ್ಚಬೇಕಾಗುತ್ತೆ. ಆದರೆ ಹೈಕಮಾಂಡ್ ನನಗೆ ಬಾಯಿ ಬಿಚ್ಚಲು ಅನುಮತಿ ನೀಡಿಲ್ಲ.
BJP-JDS Alliance: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ನಾನೇ ಜೆಡಿಎಸ್ ರಾಜ್ಯಾಧ್ಯಕ್ಷ ಪಕ್ಷದ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಎಂದು ಕುಮಾರಸ್ವಾಮಿಯವರಿಗೆ ನೀವು "ಲೆಕ್ಕಕ್ಕಿಲ್ಲ" ಎಂದು ಹೇಳಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಕುಮಾರಸ್ವಾಮಿಯವರದ್ದು ಅಬ್ಬೇಪಾರಿ ಸ್ಥಿತಿಗಿಂತ ಭಿನ್ನವಾಗಿಲ್ಲವೆಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
HDD, HDK ನಡೆಗೆ ಸಿ.ಎಂ.ಇಬ್ರಾಹಿಂ ಅಸಮಾಧಾನ..!
ಯಾವುದೇ ಕಾರಣಕ್ಕೂ ಮೈತ್ರಿ ಒಪ್ಪಲ್ಲ ಎಂದ ಇಬ್ರಾಹಿಂ
ಯಾರ ಸಿದ್ಧಾಂತವನ್ನು ಯಾರು ಒಪ್ಪಿಕೊಂಡಿದ್ದಾರೆ..?
ಅಧ್ಯಕ್ಷನಾಗಿ ಮೈತ್ರಿಯನ್ನು ನಾನು ಒಪ್ಪೋದಿಲ್ಲ
92 ವಯಸ್ಸು ಆಗಿದೆ ನಿಮಗೆ ತಪ್ಪು ಹೆಜ್ಜೆ ಇಡಬೇಡಿ
ಅಸಮಾಧಾನಿತ ನಾಯಕರೊಂದಿಗೆ ಇಬ್ರಾಹಿಂ ಮಹತ್ವದ ಸಭೆ ಜೆಡಿಎಸ್ ಚಿಂತನ ಮಂಥನ ಹೆಸರಿನಲ್ಲಿ ನಡೆಯುತ್ತಿರುವ ಚರ್ಚೆ ಸಭೆಯ ಸ್ಥಳದಲ್ಲಿರುವ ಫ್ಲೆಕ್ಸ್ನಲ್ಲಿ ಕುಮಾರಸ್ವಾಮಿ ಫೋಟೋ ಇಲ್ಲ ವೇದಿಕೆ ಮೇಲಿರುವ ಬ್ಯಾನರ್ನಲ್ಲೂ HDK ಪೋಟೋಗೆ ಜಾಗವಿಲ್ಲ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ JDS ಅಸಮಾಧಾನಿತರ ಸಭೆ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಸಿಎಂ ಇಬ್ರಾಹಿಂ ಅಸಮಾಧಾನ
ಅಲ್ಪಸಂಖ್ಯಾತ ನಾಯಕರೊಂದಿಗೆ ಸಂಪರ್ಕದಲ್ಲಿರುವ ಸಿ.ಎಂ.ಇಬ್ರಾಹಿಂ
ಜಾತ್ಯಾತೀತ ತತ್ವ ಸಿದ್ಧಾಂತ ಉಳಿಸಲು ಬೆಂಬಲ ನೀಡುವಂತೆ ಮನವಿ
ಬೆಂಗಳೂರಿನ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 11 ಗಂಟೆಗೆ ಇಬ್ರಾಹಿಂ ಸಭೆ
ಯಶಸ್ವಿ ಆಯ್ತಾ ಜೆಡಿಎಸ್ ವರಿಷ್ಠ ದೊಡ್ಡ ಗೌಡರ ಸಂಧಾನ..? ಕಾಂಗ್ರೆಸ್ ಸೇರ್ಪಡೆಗೆ ಸ್ಥಳೀಯ ಪ್ರಭಾವಿ ನಾಯಕರ ವಿರೋಧ... ರಾಮನಗರದ ಕೇತುಗನಹಳ್ಳಿಯಲ್ಲಿ JDS ವರಿಷ್ಠರ ಜೊತೆಗಿನ ಫೋಟೋ ವೈರಲ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.