Cauvery Water Dispute: ಹಿಂದೆಲ್ಲ ಕಾವೇರಿ ನದಿನೀರಿನ ವಿವಾದ ಹುಟ್ಟಿಕೊಂಡಾಗ ಎಲ್ಲ ರಾಜಕೀಯ ಪಕ್ಷಗಳು ತಮ್ಮ ನಡುವಿನ ಭಿನ್ನಾಭಿಪ್ರಾಯವನ್ನು ಪಕ್ಕಕ್ಕಿಟ್ಟು ಒಗ್ಗಟ್ಟಿನಿಂದ ನಡೆದುಕೊಂಡಿವೆ. ಈವರೆಗಿನ ಎಲ್ಲ ಪಕ್ಷಗಳ ಸರ್ಕಾರಗಳು ಅನಿವಾರ್ಯವಾಗಿ ನ್ಯಾಯಾಲಯದ ಆದೇಶ ಪಾಲನೆ ಮಾಡಿರುವ ಇತಿಹಾಸ ಕೂಡಾ ನಮ್ಮ ಕಣ್ಣ ಮುಂದಿದೆ.
Cauvery Water Issue: ಕಾವೇರಿ ನೀರು ಹರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶ ಇದೆ. ನೀರು ಹರಿಸಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ನಮ್ಮ ಅರ್ಜಿ ವಜಾ ಆಗಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ನಿರ್ವಹಣಾ ಪ್ರಾಧಿಕಾರ ಎರಡರ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದೆವು.
BJP-JDS alliance: ಎಚ್.ಡಿ.ರೇವಣ್ಣ, ತುರುವೇಕೆರೆ ಕೃಷ್ಣಪ್ಪ, ಚಿ.ನಾ.ಹಳ್ಳಿ ಸುರೇಶ್ ಬಾಬು, ನಾಗನಗೌಡ ಕಂದಕೂರು, ದೇವದುರ್ಗ ಕರೆಮ್ಮ ತಮಗೆ ಮುಸ್ಲಿಂ ಸಮುದಾಯ ನಮಗೆ ಮತ ಹಾಕಿಲ್ಲ ಎಂದು ಹೇಳಲಿ ಎಂದು ಜಮೀರ್ ಅಹ್ಮದ್ ಸವಾಲು ಹಾಕಿದ್ದಾರೆ.
Bangalore Bandh: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಈಗಾಗಲೇ ಸಾಕಷ್ಟು ಪ್ರತಿಭಟನೆಗಳು ನಡೆಯುತ್ತಿದ್ದು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾವೇರಿ ಕಿಚ್ಚು ಹೆಚ್ಚಾಗುತ್ತಿದೆ.
JDS-BJP Alliance: ಕಳೆದ 15 ದಿನಗಳ ಹಿಂದೆ ದಳಪತಿಗಳು ಬಿಜೆಪಿ - ಜೆಡಿಎಸ್ ಮೈತ್ರಿಯನ್ನು ಘೋಷಣೆ ಮಾಡಿದ್ದರು. ಇದೀಗ ಈ ಮೈತ್ರಿಗೆ ಬಿಜೆಪಿ ಹೈಕಮಾಂಡ್ ನಾಯಕರು ಗ್ರೀನ್ ಸಿಗ್ನಲ್ ಕೊಟ್ಟಿದ್ದು ತೆನೆಹೊತ್ತ ಮಹಿಳೆ ಕಮಲವನ್ನು ಮುಡಿದಿದ್ದಾಳೆ.
ಒಳ್ಳೆಯ ದಿನ, ಒಳ್ಳೆಯ ಸಮಯ ನೋಡಿಕೊಂಡು ಯಾರಿಗೆಷ್ಟು ಕ್ಷೇತ್ರಗಳು ಎಂಬುದನ್ನು ದಸರಾ ನಂತರ ನಿರ್ಧಾರ ಮಾಡುತ್ತೇವೆ ಎಂದು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು 'ದಳ'ಪತಿಗಳು ಭೇಟಿಯಾಗುವ ಸಾಧ್ಯತೆ ಇದೆ.
ಎಷ್ಟು ಸೀಟ್ ಗಳು ಎಂಬುದರ ಬಗ್ಗೆ ಇದುವರೆಗೂ ಚಿಂತನೆ ಮಾಡಿಲ್ಲ
28 ಕ್ಷೇತ್ರದ ಇವತ್ತಿನ ಪರಿಸ್ಥಿತಿ, ಚುನಾವಣೆ ಬಳಿಕದ ಪರಿಸ್ಥಿತಿ ಬಗ್ಗೆ ಚರ್ಚಿಸ್ತೀವಿ
ಬೆಂಗಳೂರಿನಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.