Kannada new serial: ಹೊಚ್ಚ ಹೊಸ ಧಾರವಾಹಿ ಶ್ರೀ ಉಧೋ ಉಧೋ ರೇಣುಕಾ ಯಲ್ಲಮ್ಮ ಸೀರಿಯಲ್ನಲ್ಲಿ ರಾಣಿಯ ಪಾತ್ರದ ಮೂಲಕ ಜನರನ್ನ ಸೆಳೆಯುತ್ತಿರುವ ವೀಣಾ ಪೊನ್ನಪ್ಪ ಸುಮಾರು 5 ವರ್ಷಗಳ ನಂತರ ಕಿರುತೆರೆಗೆ ಕಮ್ ಬ್ಯಾಕ್ ಆಗಿದ್ದಾರೆ.
bhoomige banda bhagavantha : ಕನ್ನಡ ಕಿರುತೆರೆಯಲ್ಲಿ ಹೊಸದೊಂದು ಸಂಚಲನ ಸೃಷ್ಟಿಸಿರುವ ಧಾರಾವಾಹಿ "ಭೂಮಿಗೆ ಬಂದ ಭಗವಂತ". ಖ್ಯಾತ ನಿರ್ದೇಶಕ ಆರೂರು ಜಗದೀಶ್ ಸಾರಥ್ಯದ ಈ ಧಾರಾವಾಹಿ ಇದೀಗ ಅದರ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡಿದೆ.
Bhagyalakshmi Kannada Serial : ಎಲ್ಲರ ಮನಗೆದ್ದ ಧಾರವಾಹಿಗಳ ಸಾಲಿಗೆ ಸೇರುವ ಭಾಗ್ಯಲಕ್ಷ್ಮೀ ಸೀರಿಯಲ್ನಲ್ಲಿ ಸದ್ಯ ಲಕ್ಷ್ಮೀ ಮದುವೆಯ ಸಂಭ್ರಮ ಜೋರಾಗಿದೆ. ಟಿವಿ ಇತಿಹಾಸದಲ್ಲಿಯೇ ಕಲರ್ಸ್ ಕನ್ನಡ ಹೊಸ ಸಾಹಸಕ್ಕೆ ಕೈ ಹಾಕಿದೆ.
Bhagya Lakshmi : ಭಾಗ್ಯಲಕ್ಷ್ಮಿ ಸೀರಿಯಲ್ನಲ್ಲಿ ಮದುವೆ ಸಂಭ್ರಮ ನಡೆಯುತ್ತಿದೆ. ಭಾಗ್ಯಲಕ್ಷ್ಮಿ ಧಾರಾವಾಹಿಯಲ್ಲಿ ಭಾಗ್ಯ ತಂಗಿ ಲಕ್ಷ್ಮಿಯ ಮದುವೆಯ ಸಂಭ್ರಮ ಜೋರಾಗಿದೆ. ಮದುವೆ ಶಾಸ್ತ್ರಗಳು ಸಹ ಭರ್ಜರಿಯಾಗಿ ನಡೆಯುತ್ತಿವೆ. ಲಕ್ಷ್ಮಿಗೆ ಬಳೆ ತೊಡಿಸುವ ಶಾಸ್ತ್ರದ ವೇಳೆ ಅವಘಡ ಒಂದು ನಡೆಯುತ್ತಿದೆ
ಇಂದಿನಿಂದ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಹೊಚ್ಚ ಹೊಸ ಧಾರವಾಹಿ "ನಮ್ಮ ಲಚ್ಚಿ" ಸೋಮ-ಶನಿ ರಾತ್ರಿ 8.00 ಗಂಟೆಗೆ ಪ್ರಸಾರವಾಗುತ್ತಿದೆ. ಸದಾಕಾಲ ಹೊಸತನಕ್ಕೆ ಮೊದಲ ಆದ್ಯತೆ ನೀಡುತ್ತಾ ಬಂದಿರುವ 'ಸ್ಟಾರ್ ಸುವರ್ಣ' ಈ ಬಾರಿ "ನಮ್ಮ ಲಚ್ಚಿ" ಧಾರಾವಾಹಿಗೆ ವಿನೂತನ ರೀತಿಯಲ್ಲಿ ಪ್ರಮೋಷನ್ ಮಾಡಿದೆ.
Paaru : "ಕರುಣೆಯ ಪೈರು ನಮ್ಮೀ ಪಾರು" ಎಂದು ಇಡೀ ಕರ್ನಾಟಕವೇ ಒಪ್ಪಿ ಅಪ್ಪಿಕೊಂಡಿರುವ ಮನೆಮಗಳು ಪಾರು. ಕನ್ನಡದ ಜನಪ್ರಿಯ ವಾಹಿನಿ ಜೀ ಕನ್ನಡದಲ್ಲಿ ಪ್ರಸಾರವಾಗುವ "ಪಾರು" ಧಾರಾವಾಹಿ ಅತ್ಯುತ್ತಮ ತಾರಾಗಣ, ರೋಚಕ ತಿರುವುಗಳ ಅದ್ಭುತ ಕಥೆಯೊಂದಿಗೆ ವೀಕ್ಷಕರನ್ನು ನಿರಂತರವಾಗಿ ರಂಜಿಸುತ್ತಲೇ ಸಾವಿರ ಸಂಚಿಕೆಗಳನ್ನು ಪೂರೈಸುತ್ತಿದೆ.
ಸಿನಿಮಾಗಳಿಗೆ ಸೀಕ್ವೆಲ್ ಬರುವುದು ಸಾಮಾನ್ಯ. ಹಿರಿತೆರೆಗೆ ಹೋಲಿಸಿದರೆ ಕಿರುತೆರೆಯಲ್ಲಿ ಸೀಕ್ವೆಲ್ಗಳು ಬರುವುದು ಬಹಳ ಕಡಿಮೆ. ಆದರೆ, ಈ ರೀತಿಯ ಪ್ರಯತ್ನವನ್ನು ಮಾಡಲು ಸೀತಾರಾಮ್ ಅವರು ಮುಂದಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.