ಕಾಂಗ್ರೆಸ್ ಪಕ್ಷದಲ್ಲಿ ನಾವೆಲ್ಲರೂ ಮಹಿಳೆಯರಿಗೆ ಮತ್ತು ಯುವ ಪೀಳಿಗೆಯ ಸಬಲೀಕರಣಕ್ಕೆ ಪ್ರಾಧಾನ್ಯತೆ ನೀಡಿದ್ದೇವೆ. ಆವಿಷ್ಕಾರ ಮತ್ತು ಕರ್ನಾಟಕದ ಅಭಿವೃದ್ಧಿ ಇದರಿಂದ ಸುಲಭವಾಗಿ ಸಾಧ್ಯವಾಗುತ್ತದೆ. ಸಹಜವಾಗಿ ಇದು ಮುಂಬರುವ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲೂ ಪ್ರತಿಫಲಿಸಲಿದೆ- ಪರಮೇಶ್ವರ್
ಈಗಾಗಲೇ 20 ರಾಜ್ಯಗಳಲ್ಲಿ ಅರಳಿರುವ ಕಮಲವನ್ನು ಕರ್ನಾಟಕದಲ್ಲೂ ಅರಳಿಸಲು ಬಿಜೆಪಿ ಮಿಷನ್ 150 ಗುರಿಯನ್ನು ಹೊಂದಿದೆ. ನಮಗೆ ಯಾವ ಮಿಷನ್ ಇಲ್ಲ, ಇರುವುದು ಕೇವಲ ವಿಶನ್ ಒಂದೇ ಎಂದು ಹೇಳುತ್ತಾ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಎರಡನೇ ಅವಧಿಗೆ ಮುಂದುವರೆಯುವ ವಿಶ್ವಾಸ ಹೊಂದಿದೆ.
ಕಾಂಗ್ರೆಸ್ ಜೊತೆ ಮೈತ್ರಿ ಸಾಧ್ಯವೇ ಇಲ್ಲ ಎನ್ನುತ್ತಿದ್ದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಇದೀಗ ಇದ್ದಕ್ಕಿದ್ದಂತೆ ಕಾಂಗ್ರೆಸ್ ಜೊತೆ ಚುನಾವಣಾ ಪೂರ್ವ ಮೈತ್ರಿಗೆ ಸಿದ್ಧ ಎಂದಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸುವ ಮೊದಲೇ ಬಿಜೆಪಿ ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಚುನಾವಣಾ ದಿನಾಂಕ ಟ್ವೀಟ್ ಮಾಡುವ ಮೂಲಕ ಭಾರಿ ವಿವಾದಕ್ಕೆ ಗುರಿಯಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.