Karnataka Election 2023 : ಕಾಂಗ್ರೆಸ್ ಮತ್ತು ಜೆಡಿಎಸ್ ಶಾಟ್ ಕರ್ಟ್ ಸರ್ಕಾರ ರಚನೆ ಮಾಡುತ್ತೆ. ಇವರು ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಾರೆ. ಶಾರ್ಟ ಕರ್ಟ್ ರಾಜಕಾರಣಿದಿಂದ ಅಭಿವೃದ್ಧಿ ಆಗಲು ಸಾಧ್ಯ ಇಲ್ಲ ಎಂದು ಕೈ ಮತ್ತು ಜಿಡಿಎಸ್ ಮೈತ್ರಿ ಕುರಿತು ಪಿಎಂ ನರೇಂದ್ರ ಮೋದಿ ಗುಡುಗಿದರು.
Karnataka Election 2023 : ನಾವು ಹನುಮಂತ ಭಕ್ತರು, ನಾವು ಆಂಜನೇಯ ಪ್ರವೃತ್ತಿ ಹೊಂದಿದ್ದೇವೆ. ಹನುಮ ಚಾಲಿಸನ್ನು ನಾವು ದಿನಾ ಪಠಣ ಮಾಡ್ತೀವಿ, ಅವರೊಬ್ಬರೇನಾ ಮಾಡೋದು.? ಎಂದು ಕಮಲಪಾಳಯದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗುಡುಗಿದರು.
Karnataka Assembly Elections: ಕಾಂಗ್ರೆಸ್ ಪಕ್ಷದವರು ಒಂದೊಂದು ದಿನ ಒಂದೊಂದು ಮಾತಾಡ್ತಾ ಇದ್ದಾರೆ. ಇದೇನಾ 75 ವರ್ಷ ಆಡಳಿತ ನಡಿಸಿದವರ ರೀತಿ..!, ದೇವರು, ಸತ್ ಸಂಪ್ರದಾಯಗಳೇ ಬೇಡ ಎಂದರೆ ಈ ದೇಶಕ್ಕೆ ಭವಿಷ್ಯ ಇರುತ್ತಾ?
Karnataka Assembly Election 2023: ಬಜರಂಗದಳ ನಿಷೇಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಬಜರಂಗದಳ ನಿಷೇದಿಸಲು ಸಾಧ್ಯವಿಲ್ಲ. ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲವೆಂದು ಹೇಳಿದರು.
Karnataka Assembly Election 2023: ಭಜರಂಗದಳ ನಿಷೇಧ ಮಾಡುತ್ತೇವೆಂಬ ಕಾಂಗ್ರೆಸ್ ಹೇಳಿಕೆ ಹಿನ್ನೆಲೆ ಧಾರವಾಡದಲ್ಲಿ ಬಿಜೆಪಿಗೆ ಬೆಂಬಲ ನೀಡಲು ಶ್ರೀರಾಮಸೇನೆ ನಿರ್ಧಾರ ಮಾಡಿದೆ ಎಂದು ಶ್ರೀರಾಮಸೇನೆ ತಾಲೂಕು ಅಧ್ಯಕ್ಷ ಮೈಲಾರ್ ಗುಡ್ಡಪ್ಪನವರ ಹೇಳಿದ್ದಾರೆ.
Karnataka Assembly Election 2023: ದಲಿತ ಮತ್ತು ಬಡವರ ವಿರೋಧಿ ಬಿಜೆಪಿಯನ್ನು ಕಿತ್ತು ಬಿಸಾಕಿ. ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ. ಪೆಟ್ರೋಲ್-ಡೀಸೆಲ್ ಮತ್ತು ಸಿಲಿಂಡರ್ ಬೆಲೆ ಜಾಸ್ತಿಯಾಗಿದೆ. ಬಡವರು ಬದುಕಲು ಕಷ್ಟವಾಗಿದೆ, ಬಿಜೆಪಿ ಬಡವರ ಜೀವನ ಕಷ್ಟ ಮಾಡಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಕೊಪ್ಪಳ ಜಿಲ್ಲೆಯಲ್ಲಿ ನಟ ಕಿಚ್ಚ ಸುದೀಪ್ ಕ್ಯಾಂಪೇನ್. ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಮಾಣಿಕ್ಯನ ಮತಬೇಟೆ. ಹಾಲಪ್ಪ ಆಚಾರ್ ಪರ ಮತಯಾಚನೆ ಮಾಡಲಿರುವ ಸದೀಪ್. ಹಾಲಪ್ಪ ಆಚಾರ್ ಮತ್ತು ಎ ನಾರಾಯಣಸ್ವಾಮಿ ಪರ ಪ್ರಚಾರ. ಯಲಬುರ್ಗಾದ ಬೇವೂರು ಗ್ರಾಮದಲ್ಲಿ ರೋಡ್ ಶೋ.. ಪ್ರಚಾರ ಸಭೆ.
Karnataka Assembly Election 2023 :ವಿಧಾನಸಭಾ ಚುನಾವಣೆ ಮೇ 10ಕ್ಕೆ ನಡೆಯಲಿದ್ದು, ಮತದಾನ ನಡೆಯುವ ಹಿಂದಿನ ದಿನ ಖಾಸಗಿ ಬಸ್ ಗಳಿಗೆ ಬೇಡಿಕೆ ಬಂದಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸುಮಾರು 7 ಸಾವಿರ ಬಸ್ ಗಳು ಸೇವೆ ಒದಗಿಸುವ ಬೇಡಿಕೆ ಬಂದಿದೆ.
ರಾಜ್ಯದಲ್ಲಿ ಮತಬೇಟೆಗೆ ಪ್ರಿಯಾಂಕಗಾಂಧಿ ಮತ್ತೆ ಬರ್ತಿದ್ದು ಮೂರು ಕಡೆ ಸಮಾವೇಶ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲಿದೆ.ಮಹಿಳಾ ಸಮಾವೇಶದಲ್ಲಿ ಭಾಗವಹಿಸಿ ಮತ್ತೊಂದು ಗ್ಯಾರೆಂಟಿ ಘೋಷಣೆ ಸಾಧ್ಯತೆಯಿದೆ. ಸಂಜೆ ಚಿಂತಾಮಣಿ ಸಂಜೆ ಹೊಸಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮತ ಮತಬೇಟೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚಿಸೋದು ಗ್ಯಾರೆಂಟಿಯಾಗಿದೆ. ಜೀ ನ್ಯೂಸ್ ಮತ್ತು ಮ್ಯಾಟ್ರಿಕ್ಸ್ ಸಮೀಕ್ಷೆಯಲ್ಲಿ ಸರಳ ಬಹುಮತದ ಸೂಚನೆ ಸಿಕ್ಕಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಮೋದಿ ಕುರಿತು ಹೇಳಿದ ವಿಷಸರ್ಪ ಮಾತು ಕಾಂಗ್ರೆಸ್ಗೆ ದುಬಾರಿಯಾಗಿದೆ ಅಂತ ಸರ್ವೆ ಹೇಳಿದೆ. ಅಲ್ದೆ ಮುಂದಿನ ಸಿಎಂ ಕೂಡ ಬಸವರಾಜ ಬೊಮ್ಮಾಯಿ ಅನ್ನೋದಿಕೆ ಹೆಚ್ಚಿನ ಅಭಿಮತ ಸಿಕ್ಕಿದೆ.
Karnataka Assembly Elections : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ವಿಷ ಸರ್ಪ ಎಂದಿದ್ದಾರೆ. ಮನೆ ಕೊಟ್ಟ, ಅಕ್ಕಿ ನೀಡಿದ, ಶೌಚಾಲಯ ಕೊಟ್ಟ, ಭಾರತವನ್ನು ಅಭಿವೃದ್ಧಿಗೊಳಿಸುತ್ತಿರುವ ಪ್ರಧಾನಿ ಮೋದಿ ವಿಷ ಸರ್ಪವೇ..?
Dk Shivakumar: ಶಿವಕುಮಾರ್ ಅವರು ಮುಳಬಾಗಿಲಿನಲ್ಲಿ ಚುನಾವಣೆ ಪ್ರಚಾರ ಕಾರ್ಯಕ್ರಮಕ್ಕೆ ಮಂಗಳವಾರ ಮಧ್ಯಾಹ್ನ 12.10 ಸುಮಾರಿಗೆ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಮಾಡಿದ್ದು, ಹೊಸಕೋಟೆ ಸಮೀಪ ಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್ ಗಾಜು ಒಡೆದಿದೆ.
DK-Shivakumar: ಚುನಾವಣೆ ಪ್ರಚಾರಕ್ಕೆಂದು ಡಿ.ಕೆ ಶಿವಕುಮಾರ್ ಜಕ್ಕೂರು ಹೆಲಿಪ್ಯಾಡ್ ನಿಂದ ಕೋಲಾರದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಹೆಲಿಕಾಪ್ಟರ್ ಗೆ ರಣಹದ್ದು ಡಿಕ್ಕಿ ಹೊಡೆದ ಪರಿಣಾಮ . ತುರ್ತು ಭೂಸ್ಪರ್ಶ..ಅಪಾಯದಿಂದ ಪಾರಾಗಿದ್ದಾರೆ.
Karnataka Assemly Election: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಣ ರಂಗೇರಿದೆ.. ಅಭ್ಯರ್ಥಿಗಳು ತಮ್ಮ ತಮ್ಮ ಪರ ರ್ಯಾಲಿಗೆ ಸಭೆ ಸಮಾರಂಭದ ಶಕ್ತಿ ಪ್ರದರ್ಶನಕ್ಕೆ ಕೂಲಿ ಕೆಲಸಗಾರರ ಮೊರೆ ಹೋಗಿದ್ದು ಕೂಲಿ ಕಾರ್ಮಿಕರಿಗೆ ಬಂಪರ್ ಆಫರ್ ಸಿಕ್ಕಿದೆ. ಚುನಾವಣೆಯ ಅಭ್ಯರ್ಥಿಗಳ ಪರ ಬೆಳಿಗ್ಗೆ ಪ್ರಚಾರಕ್ಕೆ ಬಂದು ಜೈ ಅಂದ್ರೆ 500 ರೂ.,,, ರ್ಯಾಲಿಗೆ ಬಂದ್ರೆ 1000 ರೂ., ಒಂದು ದಿನ ಪ್ರಚಾರದಲ್ಲಿ ಭಾಗಿಯಾದ್ರೆ 2000 ರೂ, ಅದರಲ್ಲೂ ಸ್ವಲ್ಪ ಅಂದಚಂದ ಇರೋ ಹೆಣ್ಣು ಮಕ್ಕಳು ಬಂದು ಪೋಸ್ ಕೊಟ್ರೆ ದಿನಕ್ಕೆ 2 ರಿಂದ ಎರಡೂವರೆ ಸಾವಿರ ರೂಪಾಯಿಗಳ ಜೊತೆಗೆ ಊಟ, ಎಣ್ಣೆ... ಹೀಗೆ ಭರ್ಜರಿ ಆಫರ್ ನೀಡಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.