ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ನಡೆಸುತ್ತಿದ್ದ ದರ್ಭಾಂಗಕ್ಕೆ ಹೋಗುವ ಇಂಡಿಗೋ ವಿಮಾನವು ರನ್ವೇ ಪ್ರವೇಶಿಸಲು ಕ್ಲಿಯರೆನ್ಸ್ಗಾಗಿ ಕಾಯುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಕ್ಕೆ ಡಿಕ್ಕಿ ಹೊಡೆದಿದೆ.
Sharukh Khan Smoking: ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ವೇಳೆ ಶಾರುಖ್ ಖಾನ್ ಸಾರ್ವಜನಿಕವಾಗಿ ಧೂಮಪಾನ ಮಾಡುತ್ತಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ.
Indian Premier League 2024: ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಆಂಡ್ರೆ ರಸೆಲ್ 97 ಇನ್ನಿಂಗ್ಸ್ಗಳಲ್ಲಿ 200 ಸಿಕ್ಸರ್ ಸಿಡಿಸಿದ ವಿಶೇಷ ಸಾಧನೆ ಮಾಡಿದರು.
ಮಮತಾ ಬ್ಯಾನರ್ಜಿಯವರು ಬಿದ್ದು ಹಣೆಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಅವರ ಹಣೆಯ ಮಧ್ಯೆದಲ್ಲಿ ಗಾಯವಾಗಿದ್ದು, ಮುಖದ ಮೇಲೆ ರಕ್ತ ಸೋರುತ್ತಿದೆ. ಸದ್ಯ ಅವರನ್ನು ಕೋಲ್ಕತ್ತಾದ SSKM ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Kumar Shahani Death: ಭಾರತದ ಚಿತ್ರರಂಗದ ಹೆಸರಾಂತ ನಿರ್ದೇಶಕ ಹಾಗೂ ನಿರ್ಮಾಪಕ ಕುಮಾರ್ ಶಹಾನಿ ಫೆಬ್ರವರಿ 24 ಶನಿವಾರದಂದು ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಇವರು ಆರು ದಶಕಗಳ ಕಾಲ ಚಿತ್ರರಂಗದಲ್ಲಿ ತಮ್ಮ ಸೇವೆ ಸಲ್ಲಿಸಿದ್ದಾರೆ.
ವರದಿಗಳ ಪ್ರಕಾರ ಅಹಿರಾನ್ ರೈಲು ನಿಲ್ದಾಣದ ಸಮೀಪದ ರೈಲು ಸೇತುವೆಯ ಹಳಿಗಳ ಮಧ್ಯೆಯೇ ಐವರು ಯುವಕರು ರೀಲ್ಸ್ ಮಾಡುತ್ತಿದ್ದರು. ಈ ವೇಳೆ ಹೌರಾ-ರಾಧಿಕಾಪುರ ಎಕ್ಸ್ಪ್ರೆಸ್ ರೈಲು ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ರೈಲಿಗೆ ಸಿಲುಕಿ ಮೂವರು ಯುವಕರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ಕೊಲ್ಕತ್ತಾ ಪೊಲೀಸರು ಶಂಕಿತ ಪಾಕಿಸ್ತಾನಿ ಗೂಢಚಾರಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ ಎಂದು ನಂಬಲಾಗಿದೆ. 36 ವರ್ಷದ ವ್ಯಕ್ತಿ ತನ್ನ ಬಳಿಯಿದ್ದ ರಹಸ್ಯ ದಾಖಲೆಗಳೊಂದಿಗೆ ಸಿಕ್ಕಿಬಿದ್ದಿದ್ದಾನೆ. ಈ ಬಂಧನವು ನಿಖರವಾದ ಗುಪ್ತಚರ ಸಂಗ್ರಹಣೆಯ ನಂತರ ಬರುತ್ತದೆ ಮತ್ತು ರಾಷ್ಟ್ರೀಯ ಭದ್ರತೆಯನ್ನು ಕಾಪಾಡಲು ನಿರ್ವಹಿಸಲಾದ ಜಾಗರೂಕತೆಯನ್ನು ಒತ್ತಿಹೇಳುತ್ತದೆ.
Mamata Banerjee Met Salman Khan: ಸಲ್ಮಾನ್ ಖಾನ್ ಹೆಚ್ಚಾಗಿ ಡೇಟಿಂಗ್, ಮದುವೆ, ಸಿನಿಮಾ ವಿಚಾರವಾಗಿ ಸುದ್ದಿಯಾಗುವ ಬಾಲಿವುಡ್ ಸ್ಟಾರ್ ಇದೀಗ ರಾಜಕೀಯವಾಗಿ ಗುರುತಿಸಿಕೊಂಡಿದ್ದಾರೆ.ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿರುವ ಮಮತಾ ಬ್ಯಾನರ್ಜಿ ನನ್ನು ಭೇಟಿ ಮಾಡಿದ್ದಾರೆ.
Vivek Agnihotri: ವಿವಾದಾತ್ಮಕ ಟ್ವೀಟ್, ಹೇಳಿಕೆಗಳಿಂದ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಆಗಾಗ ಟೀಕೆಗೆ ಒಳಗಾಗತ್ತಾರೆ . ಧಾರ್ಮಿಕ ವಿಚಾರವಾಗಿ ಪ್ರತಿಕ್ರಿಯಿಸುವ ಮೂಲಕ ಕೆಂಗಣ್ಣಿಗೆ ಗುರಿಯಾಗುವ ಇವರು ಇದೀಗ ಮತ್ತೆ ಟೀಕೆಗೆ ಒಳಗಾಗಿದ್ದಾರೆ.
Ship Of Love: ಮಿಂಟು ಅವರ ಕನಸಿನ ಮನೆಯನ್ನು 2024 ರ ವೇಳೆಗೆ ಸಿದ್ಧಪಡಿಸುವ ಭರವಸೆಯೊಂದಿಗೆ ಮನೆಯ ಕೆಲಸ ಇನ್ನೂ ನಡೆಯುತ್ತಿದೆ. ಸುಮಾರು 20-25 ವರ್ಷಗಳಿಂದ ಸಿಲಿಗುರಿಯ ಫಾಸಿದಾವಾ ಪ್ರದೇಶದಲ್ಲಿ ನೆಲೆಸಿರುವ ಮಿಂಟು ಅವರು ಕೃಷಿಯನ್ನು ಮಾಡುತ್ತಾರೆ.
Man wins Rs 1.5 crore overnight: ಕೋಟಿ ಗೆಲ್ಲುವ ವಿಭಾಗದಲ್ಲಿ ತಂಡ ಕಟ್ಟಿದ ಶಹಾಬುದ್ದೀನ್ ಮನ್ಸೂರಿ ಪಂದ್ಯ ಮುಗಿದ ಬಳಿಕ 1.5 ಕೋಟಿ ರೂ. ಗೆದ್ದಿದ್ದಾರೆ. ಇದೀಗ ರಾತ್ರೋರಾತ್ರಿ ಶಹಾಬುದ್ದೀನ್ ಮನ್ಸೂರಿ ಜೀವನವೇ ಬದಲಾಗಿದೆ.
ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ ಮತ್ತು ಅಕ್ರಮ ಕಲ್ಲಿದ್ದಲು ವ್ಯವಹಾರ ನಡೆಸುತ್ತಿರುವ ಆರೋಪ ಹೊತ್ತಿರುವ ದುರ್ಗಾಪುರ ಮೂಲದ ಉದ್ಯಮಿಯಾಗಿರುವ ರಾಜು ಝಾ 2021ರ ರಾಜ್ಯ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದರು. ಕೋಲ್ಕತ್ತಾಗೆ ತೆರಳುತ್ತಿದ್ದ ವೇಳೆ ಶಕ್ತಿಗಢ ಪ್ರದೇಶದ ಮಿಠಾಯಿ ಅಂಗಡಿಯೊಂದರ ಹೊರಗೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ.
ಇನ್ನೊಂದೆಡೆಗೆ ಹಾರ್ದಿಕ್ ಪಾಂಡ್ಯ ಕೂಡ 53 ಎಸೆತಗಳಲ್ಲಿ 36 ಗಳಿಸುವ ಮೂಲಕ ತಂಡದ ಗೆಲುವಿಗೆ ನೆರವಾದರು.ಅಂತಿಮವಾಗಿ ಟೀಮ್ ಇಂಡಿಯಾ ಆರು ವಿಕೆಟ್ ಗಳನ್ನು ಕಳೆದುಕೊಂಡು 43.2 ಓವರಗಳಲ್ಲಿ 219 ರನ್ ಗಳನ್ನು ಗಳಿಸುವ ಮೂಲಕ ತಂಡವು ಗೆಲುವು ಸಾಧಿಸಿತು.
High Court on Driving License: ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಸಿಕ್ಕಿಬಿದ್ದರೆ ಸಂಚಾರ ಪೊಲೀಸರು ನಿಮ್ಮ ಚಾಲನಾ ಪರವಾನಗಿಯನ್ನು ಅಮಾನತು ಅಥವಾ ರದ್ದುಗೊಳಿಸಬಹುದೇ? ಈ ವಿಚಾರದ ಬಗ್ಗೆ ಕೋಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.