Health Tips: ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ಚಹಾ ಕುಡಿಯುವ ಅಭ್ಯಾಸ ಇರುತ್ತದೆ. ಆದರೆ, ಈ ಸಮಯದಲ್ಲಿ ನಮಗೆ ಗೊತ್ತೋ ಗೊತ್ತಿಲ್ಲದೆಯೋ ಮಾಡುವ ಕೆಲವು ತಪ್ಪುಗಳು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರಬಹುದು.
ಸೋಮವಾರದಂದು ಭಗವಾನ್ ಭೋಲೆನಾಥನಿಗೆ ಬಿಲ್ವಪತ್ರೆಯನ್ನು ಅರ್ಪಿಸುವ ವ್ಯಕ್ತಿಯ ಜೀವನದಲ್ಲಿನ ಎಲ್ಲಾ ತೊಂದರೆಗಳು ನಾಶವಾಗುತ್ತವೆ. ಅವರ ಎಲ್ಲಾ ಇಷ್ಟಾರ್ಥಗಳು ಈಡೇರುತ್ತವೆ. ಆದರೆ ಮನೆಯಲ್ಲಿ ಬಿಲ್ವಪತ್ರೆ ಮರವನ್ನು ನೆಡಬೇಕೇ ಅಥವಾ ಬೇಡವೇ ಎಂಬ ಗೊಂದಲದಲ್ಲಿ ಅನೇಕರು ಇರುತ್ತಾರೆ. ಇದರ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.
Bad cholesterol Foods: ಅಗಸೆ ಬೀಜಗಳು ಕೆಟ್ಟ ಕೊಲೆಸ್ಟ್ರಾಲ್ ತೆಗೆದುಹಾಕುವಲ್ಲಿ ಬಹಳ ಸಹಾಯಕವಾಗಿವೆ. ಇದು ಒಮೆಗಾ -3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿದೆ. ಹೃದಯವನ್ನು ಆರೋಗ್ಯವಾಗಿಡಲು ಇದು ತುಂಬಾ ಸಹಾಯಕವಾಗಿದೆ.
Health benefits of millets: ಮಕ್ಕಳಿಗೆ ನಿಯಮಿತವಾಗಿ ರಾಗಿ ನೀಡಿದರೆ ಅವರ ಮೂಳೆಗಳು ಮತ್ತು ಹಲ್ಲುಗಳು ಬಲಿಷ್ಠವಾಗುತ್ತವೆ. ಬೆಳೆಯುತ್ತಿರುವ ಮಕ್ಕಳಿಗೆ ರಾಗಿ ನೀಡಿದರೆ ದೇಹಕ್ಕೆ ಬೇಕಾದ ಎಲ್ಲಾ ರೀತಿಯ ಪೋಷಕಾಂಶಗಳನ್ನು ಒದಗಿಸುತ್ತದೆ. ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಿದೆ.
Cholesterol Test: ನೀವು ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ತಿಳಿಯಲು ಆಗಾಗ್ಗೆ ಲಿಪಿಡ್ ಪ್ರೊಫೈಲ್ ಟೆಸ್ಟ್ ಮಾಡಿಸ್ತೀರಾ? ಹಾಗಿದ್ದರೆ, ನಿಖರವಾದ ಕೊಲೆಸ್ಟ್ರಾಲ್ ಮಟ್ಟವನ್ನು ಪತ್ತೆಹಚ್ಚಲು ಲಿಪಿಡ್ ಪ್ರೊಫೈಲ್ ಪರೀಕ್ಷೆ ಮಾಡಿಸುವಾಗ ಕೆಲವು ವಿಚಾರಗಳ ವಿಶೇಷ ಗಮನ ಹರಿಸುವುದು ಬಹಳ ಮುಖ್ಯ.
Paneer Recipes: ಭಾರತದ ಅತ್ಯಂತ ಪ್ರಸಿದ್ಧ ಮತ್ತು ಆರೋಗ್ಯಕರ ಡೈರಿ ಉತ್ಪನ್ನಗಳಲ್ಲಿ ಪನೀರ್ ಸಹ ಒಂದು. ಪನೀರ್ನಿಂದ ಹಲವು ಖಾದ್ಯಗಳನ್ನು ತಯಾರಿಸಲಾಗುತ್ತದೆ. ಅವುಗಳಲ್ಲಿ ಕೆಲವು ಖಾದ್ಯಗಳು ನಮ್ಮ ಭಾರತೀಯರನ್ನಷ್ಟೇ ಅಲ್ಲ ವಿದೇಶಿಯರನ್ನು ಸಹ ಮೋಡಿ ಮಾಡಿದೆ.
Omega-3 fatty acids Rich Foods: ನಿಯಮಿತವಾಗಿ ಒಮೆಗಾ -3 ಕೊಬ್ಬಿನಾಮ್ಲವನ್ನು ಸೇವಿಸಿದರೆ ಹೃದಯಾಘಾತದಂತಹ ಗಂಭೀರ ಕಾಯಿಲೆಗಳಿಯಿಂದ ಮುಕ್ತಿ ಸಿಗುತ್ತದೆ. ಈ ಪೋಷಕಾಂಶವು ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕೆಲಸ ಮಾಡುತ್ತದೆ ಮತ್ತು ಅನೇಕ ಜೀವಕೋಶಗಳನ್ನು ಸಕ್ರಿಯಗೊಳಿಸುತ್ತದೆ.
Egg Side Effects: ಮೊಟ್ಟೆ ಮತ್ತು ಬಾಳೆಹಣ್ಣು ಸಹ ತಿನ್ನಬಾರದು. ಮೊಟ್ಟೆಯಲ್ಲಿ ಸಾಕಷ್ಟು ಪ್ರೋಟೀನ್ ಮತ್ತು ಬಾಳೆಹಣ್ಣು ಹೆಚ್ಚು ಪೊಟ್ಯಾಸಿಯಂ ಹೊಂದಿರುತ್ತದೆ, ಇದನ್ನು ಒಟ್ಟಿಗೆ ತಿನ್ನುವುದರಿಂದ ಜೀರ್ಣವಾಗಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ, ಆದ್ದರಿಂದ ನೀವು ಇದನ್ನು ತಿನ್ನಬಾರದು.
ಸೂರ್ಯ ಗೋಚರ 2023: ಗ್ರಹಗಳ ರಾಜ ಸೂರ್ಯನು ಡಿಸೆಂಬರ್ 16ರಂದು ಧನು ರಾಶಿಯನ್ನು ಪ್ರವೇಶಿಸಲಿದ್ದಾನೆ. ಧನು ರಾಶಿಯಲ್ಲಿ ಸೂರ್ಯನ ಸಂಚಾರವನ್ನು ಧನು ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಸೂರ್ಯನು ಧನು ರಾಶಿಯಲ್ಲಿ 1 ತಿಂಗಳು ನೆಲೆಸುವ ಮೂಲಕ 3 ರಾಶಿಗಳ ಜನರ ಭವಿಷ್ಯವನ್ನು ಬದಲಾಯಿಸುತ್ತಾನೆ.
ವಾಸ್ತು ಸಲಹೆಗಳು: ಇಂದು ನಾವು ವೀಳ್ಯದೆಲೆ ಮತ್ತು ಅರಳಿ ಮರದ ಎಲೆಗಳಿಗೆ ಸಂಬಂಧಿಸಿದ ಕೆಲವು ಪರಿಹಾರಗಳನ್ನು ನಿಮಗಾಗಿ ತಂದಿದ್ದೇವೆ. ನೀವು ಇವುಗಳನ್ನು ಪಾಲಿಸಿದರೆ ನಿಮ್ಮ ಪ್ರಗತಿಯ ದಾರಿ ತೆರೆಯುತ್ತದೆ. ಅದೃಷ್ಟದ ಬೀಗವನ್ನು ತೆರೆಯುವ ವಾಸ್ತುವಿನ ಪರಿಹಾರಗಳ ಬಗ್ಗೆ ತಿಳಿಯಿರಿ.
ಯಾವುದೇ ಒಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ವಿಷ್ಣು ಪುರಾಣದಲ್ಲಿ ಉಲ್ಲೇಖಿಸಲಾದ ಸಲಹೆಗಳನ್ನು ಅಳವಡಿಸಿಕೊಂಡರೆ, ಆತ ಜೀವನದಲ್ಲಿ ಯಶಸ್ವಿಯಾಗುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ಜೀವನವನ್ನು ಸಂತೋಷ ಮತ್ತು ಸಮೃದ್ಧವಾಗಿಸ ಬಯಸಿದರೆ, ನೀವು ಈ ಉಪಯುಕ್ತ ಸಲಹೆಗಳನ್ನು ಅಳವಡಿಸಿಕೊಳ್ಳಬೇಕು.
Astro Tips: ಜಾತಕದಲ್ಲಿ ರಾಹು ಶುಭ ಮತ್ತು ಬಲಿಷ್ಠನಾಗಿದ್ದರೆ, ಆ ವ್ಯಕ್ತಿಯ ಜೀವನವು ತುಂಬಾ ಚೆನ್ನಾಗಿರುತ್ತದೆ. ಇಂತಹ ಜನರಿಗೆ ಸುಖ-ಸಂಪತ್ತಿಗೆ ಯಾವುದೇ ರೀತಿಯ ಕೊರತೆ ಇರುವುದಿಲ್ಲ. ಜಾತಕದಲ್ಲಿ ರಾಹು ಬಲದ ಲಾಭಗಳನ್ನು ತಿಳಿಯಿರಿ.
Health and fitness tips: ಬಿಸಿನೀರಿನ ಸ್ನಾನವು ನಿಮ್ಮ ದೇಹಕ್ಕೆ ವಿಶ್ರಾಂತಿ ನೀಡುತ್ತದೆ. ಆದ್ದರಿಂದ ನೀವು ಆಲಸ್ಯ ಅನುಭವಿಸದಿರಲು ಮತ್ತು ಫಿಟ್ ಆಗಿರಲು ಬಿಸಿ ನೀರಿನಿಂದ ಸ್ನಾನ ಮಾಡಬೇಕು.
ದೇಹವನ್ನು ಸದೃಢವಾಗಿಡಲು ವ್ಯಾಯಾಮ ಮಾಡುವುದು ಬಹಳ ಮುಖ್ಯ. ಇದು ನಿಮ್ಮನ್ನು ದೈಹಿಕವಾಗಿ ಆರೋಗ್ಯವಾಗಿರಿಸುವುದು ಮಾತ್ರವಲ್ಲದೆ ನೀವು ಮಾನಸಿಕವಾಗಿಯೂ ಉತ್ತಮ ಭಾವನೆಯನ್ನು ಹೊಂದುತ್ತೀರಿ. ನೀವು ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿದ್ದರೆ, ನಿಮ್ಮ ಆಹಾರದಲ್ಲಿ ಆರೋಗ್ಯಕರ ಆಹಾರವನ್ನು ಸೇರಿಸಿಕೊಳ್ಳಬೇಕು. ನೀವು ಜಿಮ್ಗೆ ಹೋದಾಗಲೆಲ್ಲಾ, ನಿಮ್ಮ ವ್ಯಾಯಾಮದ ಪೂರ್ವ ಊಟದಲ್ಲಿ ಶಕ್ತಿಯನ್ನು ಹೆಚ್ಚಿಸಲು ಈ ವಸ್ತುಗಳನ್ನು ಸೇವಿಸಲು ಮರೆಯಬೇಡಿ.
Hair Fall: ಇತ್ತೀಚಿನ ದಿನಗಳಲ್ಲಿ ತುಂಬಾ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಉದುರುವುದು ಸರ್ವೇ ಸಾಮಾನ್ಯವಾಗಿದೆ. ಇದಕ್ಕೆ ಹಲವು ಕಾರಣಗಳಿದ್ದರೂ ಕೂಡ ಈ ಒಂದು ಪೋಷಕಾಂಶದ ಕೊರತೆ ಕೂದಲು ಉದುರುವಿಕೆಗೆ ಪ್ರಮುಖ ಕಾರಣವಾಗಿದೆ.
Health Tips: ನಿತ್ಯ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ, ನೆನಪಿಡಿ. ಹಾಗಂತ ನೀವು ಒಂದೇ ಲೋಟದಲ್ಲಿ ಇಲ್ಲವೇ ಬಾಟಲಿನಲ್ಲಿ ಪದೇ ಪದೇ ನೀರು ಕುಡಿಯುವುದರಿಂದ ಹಲವು ಕಾಯಿಲೆಗಳಿಗೆ ತುತ್ತಾಗಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.