Lok Sabha Election 2024 Yuvraj Singh Contender: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಬಿಜೆಪಿಯ ಸಿಇಸಿ ಸಭೆಯ ನಂತರ, ಮತ್ತೊಮ್ಮೆ ಬಿಜೆಪಿ ಅನೇಕ ಸೆಲೆಬ್ರಿಟಿಗಳನ್ನು ಚುನಾವಣಾ ಕ್ಷೇತ್ರದಲ್ಲಿ ಕಣಕ್ಕಿಳಿಸಬಹುದು ಎಂಬ ಊಹಾಪೋಹಗಳು ಶುರುವಾಗಿವೆ.
India GDP Growth: ಭಾರತದಲ್ಲಿ 8 ಪ್ರಮುಖ ವಲಯಗಳ ಬೆಳವಣಿಗೆ ದರವು ಜನವರಿಯಲ್ಲಿ ವಾರ್ಷಿಕ ಆಧಾರದ ಮೇಲೆ 15 ತಿಂಗಳ ಕನಿಷ್ಠ ಮಟ್ಟವನ್ನು ತಲುಪಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿದೆ.
ರಾಜ್ಯದ 27 ಲೋಕಸಭಾ ಕ್ಷೇತ್ರಗಳದ್ದು ಒಂದೊಂದು ರೀತಿಯ ರಾಜಕಾರಣವಾದರೆ ಮಂಡ್ಯ ಕ್ಷೇತ್ರದ ರಾಜಕಾರಣ ಕಳೆದ ಚುನಾವಣೆಯಿಂದ ಬೇರೆ ರೂಪವನ್ನೇ ಪಡೆದುಕೊಂಡಿದೆ. ಸಂಸದರಾಗಿ 5 ವರ್ಷ ಪೂರೈಕೆ ಹಿನ್ನೆಲೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ಸಂಸದೆ ಸುಮಲತಾ ನಿವಾಸದಲ್ಲಿ ಬೆಂಬಲಿಗರ ಸಭೆ ಮಾಡಿದ್ದಾರೆ. ಮಂಡ್ಯ ಕ್ಷೇತ್ರದಿಂದ ಸುಮಲತಾ ಸ್ಪರ್ಧೆ ಸಂಬಂಧ ಬೆಂಬಲಿಗರೊಂದಿಗೆ ಸಭೆ ಮಾಡಿದ್ದಾರೆ.
UP Politics News: ಈ ಸ್ಥಾನಗಳ ಸಮೀಕ್ಷೆಗೆ ಪಕ್ಷವು ಇತ್ತೀಚೆಗೆ ಸಚಿವರು ಮತ್ತು ಅಧಿಕಾರಿಗಳನ್ನು ಕಳುಹಿಸಿದ್ದು, ಗೆಲುವಿಗೆ ಬೇಕಾದ ಸಮೀಕರಣಗಳು ಹಾಗೂ ಸದ್ಯದ ಸ್ಥಿತಿಗತಿ ಕುರಿತು ವರದಿ ನೀಡಿದ್ದಾರೆ.
ನಾನು ಬೇಡ ಅನ್ನೋಕೆ ಯಾರು?, ಯಾರು ಬೇಕಾದರೂ ನಿಂತಿಕೊಳ್ಳಬಹುದು.
ಲೋಕಸಭಾ ಚುನಾವಣೆಗೆ ಯುಪಿ ಯಿಂದಲೂ ಬಂದು ಮಂಡ್ಯದಲ್ಲಿ ನಿಂತಿಕೊಳ್ಳಬಹುದು
ನಾನು ಹೋಗಿ ಬೀದರ್ ನಲ್ಲಿ ನಿಂತಿಕೊಳ್ಳಬಹುದು.
ಇದು ಲೋಕಸಭಾ ಚುನಾವಣೆ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು.
ಬೇಡ ಅಂತ ಹೇಳಕ್ಕಾಗಲ್ಲ, ಆದ್ರೆ ನಮ್ಮ ಜನ ಇಷ್ಟ ಪಡುವ ವ್ಯಕ್ತಿ ನಮ್ಮ ಜಿಲ್ಲೆಯವರೆಗೆ ಆಗಬೇಕು ಅನ್ನೋದು ಸಹಜ.
ಮಂಡ್ಯದಿಂದ ಮೈತ್ರಿ ಅಭ್ಯರ್ಥಿ ಆಗ್ತಾರಾ ಡಾ. ಮಂಜುನಾಥ್
ಮಂಜುನಾಥ್ ಸ್ಪರ್ಧೆ ಬಗ್ಗೆ ಸುಳಿವು ಕೊಟ್ಟ C.S.ಪುಟ್ಟರಾಜು
ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗ್ತಾರಾ ಡಾ.ಮಂಜುನಾಥ್
ಡಾ.ಮಂಜುನಾಥ್ ಅಭ್ಯರ್ಥಿ ಆಗಲು ಶ್ರೀಗಳು ಆಶೀರ್ವಾದ ಬೇಕು
ಆದಿಚುಂಚನಗಿರಿ ಕಾರ್ಯಕ್ರಮದಲ್ಲಿ C.S. ಪುಟ್ಟರಾಜು ಹೇಳಿಕೆ
ಬಿಜೆಪಿಯವರಿಗೆ ಬಜೆಟ್ ಅರ್ಥ ಆಗಿಲ್ಲ. ಹೀಗಾಗಿ ಅವರು ಆ ರೀತಿ ಮಾತನಾಡುತ್ತಿದ್ದಾರೆ. ಬಡವರ ವಿರೋಧಿ ಯಾರು ಇರುತ್ತಾರೋ ಅವರಿಗೆ ಬಜೆಟ್ ಅರ್ಥವಾಗುವುದಿಲ್ಲ. ನಾವು ಹೇಳಿದ ಐದೂ ಗ್ಯಾರಂಟಿಗಳನ್ನು ಜಾರಿಗೆ ಮಾಡಿದ್ದೇವೆ, ಇದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
DCM D.K. Shivakumar: “ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟುಗಳು ಕುಸಿದಿವೆ. ಇಲ್ಲಿ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಭಾಗದ ಜನ ಬದಲಾವಣೆ ಮಾಡುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸತೀಶ್ ಜಾರಕಿಹೊಳಿ ದೆಹಲಿ ರಾಜಕಾರಣದತ್ತ ಕಳಿಸಲು ತಂತ್ರ
ಸತೀಶ್ ಸ್ಪರ್ಧಿಸಿದ್ರೆ ಕೆಲವರಿಗೆ ರಾಜಕೀಯ ಲಾಭ
ಸತೀಶ್ ಜಾರಕಿಹೊಳಿ ಲೋಕಸಭೆ ಸ್ಪರ್ಧೆಯಿಂದ ನಾಲ್ಕು ಲಾಭ
ಒಂದೇ ಕಲ್ಲಲ್ಲಿ ನಾಲ್ಕು ಹಕ್ಕಿ ಹೊಡೆಯಲು ಕೈ ನಾಯಕರ ಪ್ಲ್ಯಾನ್
ಸತೀಶ್ ಸ್ಪರ್ಧಿಸಿದ್ರೆ ಬೆಳಗಾವಿಯ ಕೆಲ ನಾಯಕರಿಗೆ ರಾಜಕೀಯ ಲಾಭ
ಜಾರಕಿಹೊಳಿಗೆ ಟಿಕೆಟ್ ಕೊಡಿಸಲು ವಿರೋಧಿ ಗುಂಪು ಕಸರತ್ತು
ಬೆಳಗಾವಿ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ ವಿಚಾರ
ನಾನು ಲೋಕಸಭೆ ಚುನಾವಣೆ ಸ್ಪರ್ಧಾಕಾಂಕ್ಷಿ ಅಲ್ಲ
ವರಿಷ್ಠರು ಹೇಳಿದ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ
ಚಾಮರಾಜನಗರ ಜಿಲ್ಲೆಯಲ್ಲಿ ಜಗದೀಶ್ ಶೆಟ್ಟರ್ ಹೇಳಿಕೆ
ರಾಜ್ಯದಲ್ಲಿ ರಂಗೇರಿದ ಲೋಕಸಭಾ ಚುನಾವಣೆ ಸಮರ
ಲೋಕ ಸಮರಕ್ಕೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ತಯಾರಿ
ಕಾಂಗ್ರೆಸ್ ಸರ್ಕಾರದ ಲೋಕಸಭಾ ಚುನಾವಣೆ ಅಸ್ತ್ರಗಳೇನು?
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ
ಕೇಂದ್ರದಿಂದ ರಾಜ್ಯಕ್ಕೆ ಬಾರದ ಬರ ಪರಿಹಾರದ ಅನುದಾನ
ಅಹಿಂದ-ಸೂಕ್ಷ್ಮ ಸಮುದಾಯಗಳ ಮೇಲೆ ಸರ್ಕಾರದ ಕಣ್ಣು
ಸಾಫ್ಟ್ ಹಿಂದುತ್ವ, ಜಾತ್ಯಾತೀತ ತತ್ವದಲ್ಲಿ ಗಟ್ಟಿ ನಂಬಿಕೆ
ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚು ಟಿಕೆಟ್ ನೀಡಿ
ರಾಜ್ಯಸಭಾ-ಲೋಕಸಭಾ ಚುನಾವಣೆಗೆ ಟಿಕೆಟ್ಗಾಗಿ ಒತ್ತಾಯ
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪತ್ರ ಬರೆದ ಶಾಮನೂರು
ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಟಿಕೆಟ್ ನೀಡಬೇಕು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.