Congress Guarantee Schemes: ನಾವು ಬಜೆಟ್ನಲ್ಲಿ 5 ಗ್ಯಾರಂಟಿಗಳಿಗೆ ಹಣ ಒದಗಿಸುವುದರ ಜೊತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಲೋಕಸಭೆ ಗೆಲ್ಲಲ್ಲು ದೆಹಲಿಯಲ್ಲಿ ಕಾಂಗ್ರೆಸ್ ರಣತಂತ್ರ ನಡೆಸಿದೆ.. ನಿನ್ನೆ ಮೀಟಿಂಗ್ ಮಾಡಿ ಕಾಂಗ್ರೆಸ್ ನಾಯಕರಿಗೆ ಹೊಸ ಟಾರ್ಗೆಟ್ ನೀಡಿದೆ.. ಮುಂದಿನ ಲೋಕಸಭಾ ಚುನಾವಣೆ ಕಡೆ ಹೆಚ್ಚು ಗಮನವಿರಲಿ..
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಕರ್ನಾಟಕ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ನಮ್ಮ ನಾಯಕರಿಗೆ ಭರವಸೆ ನೀಡಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನಾನು ಸಿಎಂ ಆದ ನಂತರ ಮೋದಿ ಭೇಟಿ ಮಾಡಲು ಸಾಧ್ಯವಾಗಿಲ್ಲ. ಕಳೆದ ಬಾರಿ ನಾನು ದೆಹಲಿಯಲ್ಲಿದ್ದಾಗ ಅವರು ವಿದೇಶ ಪ್ರವಾಸಕ್ಕೆ ತೆರಳಿದ್ದರು. ಈ ಬಾರಿ ನನಗೆ ಸಮಯಾವಕಾಶ ನೀಡಲಾಗಿದ್ದು, ಅವರನ್ನು ಭೇಟಿ ಮಾಡಲಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಶೀಘ್ರದಲ್ಲಿಯೇ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಂಬಂಧಿ ಎಸ್.ಐ.ಚಿಕ್ಕನಗೌಡರ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಚಿಕ್ಕನಗೌಡರ ಕುಂದಗೋಳ ಮಾಜಿ ಶಾಸಕರಾಗಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳದಿದ್ದ ಚಿಕ್ಕನಗೌಡರ ಪರಾಜಿತರಾಗಿದ್ದರು.
ಲೋಕಸಭೆ ಚುನಾವಣೆ ಗೆಲ್ಲಲು ಪ್ರಧಾನಿ ಮೋದಿ ರಣತಂತ್ರ ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ನಮೋ ಸರ್ಕಸ್ ರಾಜ್ಯದಿಂದ ಕಲಬುರಗಿ ಸಂಸದರಿಗೆ ಸಚಿವ ಸ್ಥಾನದ ಲಕ್ ಉಮೇಶ್ ಜಾಧವ್ಗೆ ಕೇಂದ್ರಲ್ಲಿ ಮಂತ್ರಿ ಸ್ಥಾನ ಬಹುತೇಕ ಫಿಕ್ಸ್ 2024ರ ಲೋಕಸಭಾ ಚುನಾವಣೆಗೆ ಟಾರ್ಗೆಟ್ ಮಲ್ಲಿಕಾರ್ಜುನ ಖರ್ಗೆ
ಕಾನೂನು ಪ್ರಕೊಷ್ಠಗಳ ಕಾರ್ಯಕಾರಣಿ ಸಭೆ ಉದ್ದೇಶಿಸಿ ಸೋಮಣ್ಣ ಭಾಷಣ ಚುನಾವಣೆ ಆದ ಬಳಿಕ ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಬಂದಿದ್ದೇನೆ ದೇಶಕ್ಕೆ ಕರಾಳ ದಿನ ಬಂದಂತ ದಿನ ನಾವು ಕಾರ್ಯಕಾರಣಿ ಸಭೆ ಮಾಡ್ತಾಯಿದ್ದೇವಿ ಅಂಬೇಡ್ಕರ್ ಅವರು ಕೊಟ್ಟಿರುವ ಅನೇಕ ಸಂದೇಶಗಳು ಎಲ್ಲರಿಗೂ ದೊಡ್ಡದು ಕಾನೂನನ್ನು ಕಾರ್ಯರೂಪಕ್ಕೆ ತರೋಕೆ ಅನೇಕರು ಕೆಲಸ ಮಾಡ್ತಾಯಿದ್ದಾರೆ ನನ್ನ 45 ವರ್ಷದ ಅನುಭವದಲ್ಲಿ ಕಾನೂನುನ್ನು ಯಾವ ರೀತಿ ಪ್ರಚಾರ ಮಾಡ್ತಾ ಇದೀವಿ ಎಂಬುದು ಮುಖ್ಯ ರಾಜಕಾರಣದಲ್ಲಿ ಅಧಿಕಾರ ಬಂದಾಗ ನಡೆದು ಕೊಳ್ಳುವ ರೀತಿ ಇಂದಿರಾ ಗಾಂಧಿ ಅವರು ಕರಾಳ ದಿನ ಮಾಡಿದ ದಿನ ಅನೇಕರು ನೆನಪಿಟ್ಟುಕೊಳ್ಳುವಂತದ್ದು ಅಂತಹ ಕರಾಳ ದಿನ ಮುಂದೆ ಮತ್ತೆ ಬರಬಾರದು
ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು, ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಅನೇಕರು ಬಿಜೆಪಿ ಜತೆ ಕೈ ಜೋಡಿಸಿದ್ದಾರಂದು ಹೇಳಿದರು.
ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು, ಈ ಚುನಾವಣೆಯಲ್ಲಿ ನಾವು ಸೋತಿದ್ದೇವೆ. ಅದರಿಂದ ಕುಗ್ಗಬೇಕಿಲ್ಲ. ಅನೇಕ ಚುನಾವಣೆಗಳಲ್ಲಿ ನಾನು ಸೇರಿದಂತೆ ನಾವೆಲ್ಲರೂ ಗೆದಿದ್ದೇವೆ, ಸೋತಿದ್ದೇವೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಕಡೆಗಣಿಸಿದ ಪರಿಣಾಮ ಭಾರತೀಯ ಜನತಾ ಪಕ್ಷ ತೊರೆದು ಲಿಂಗಾಯಿತ ಜನರ ನಾಯಕರು ಕಾಂಗ್ರೆಸ್ ಸೇರಿದರು. ಸಚಿವ ಸಂಪುಟದಲ್ಲಿ ಸರಿಯಾದ ಸ್ಥಾನ ನೀಡದೆ ಇದ್ದರೆ ಕಾಂಗ್ರೆಸ್ ಪಕ್ಷ ಬರುವ ಲೋಕಸಭಾ ಚುನಾವಣೆಯಲ್ಲಿ ಅದರ ಪರಿಣಾಮ ಹೆದರಿಸ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
2024ರ ಜೂನ್ವರೆಗೂ ಜೆ.ಪಿ.ನಡ್ಡಾ ಅವರೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘೋಷಿಸಿದ್ದಾರೆ. 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಅಲ್ಲಿವರೆಗೂ ನಡ್ಡಾ ಅವರನ್ನೇ ಮುಂದುವರಿಯಲಿದ್ದಾರೆ ಎಂದಿದ್ದಾರೆ.
ನವದೆಹಲಿಯಲ್ಲಿಂದು ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾಗಿದೆ.ಕರ್ನಾಟಕ ಸೇರಿದಂತೆ ಮಧ್ಯಪ್ರದೇಶ, ತೆಲಂಗಾಣ,ರಾಜಸ್ಥಾನ ಪ್ರಮುಖ ರಾಜ್ಯಗಳ ವಿಧಾನ ಸಭೆ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರದಂದು ಬಿಜೆಪಿಯೇತರ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ವರ್ಗದ ಸ್ಥಾನಮಾನವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.
ತಮ್ಮ ರಾಜಕೀಯ ಆಕಾಂಕ್ಷೆಯನ್ನು ಮತ್ತೊಮ್ಮೆ ಬಹಿರಂಗಪಡಿಸಿದ ಬಾಲಿವುಡ್ ನಟ ವಿವೇಕ್ ಒಬೆರಾಯ್ ಒಂದು ವೇಳೆ ರಾಜಕೀಯ ಸೇರಿದರೆ 2024ರಲ್ಲಿ ಗುಜರಾತಿನಿಂದ ಸ್ಪರ್ಧಿಸಲು ತಾವು ಚಿಂತನೆ ನಡೆಸಿರುವುದಾಗಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.