ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಹೊರಗೆ ಮಹಾತ್ಮ ಗಾಂಧಿ (Mahatma Gandhi) ಯವರ ಪ್ರತಿಮೆಯನ್ನು ಧ್ವಂಸಗೊಳಿಸಲಾಯಿತು, ಅಮೆರಿಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ. ಜೂನ್ 2 ಮತ್ತು 3 ರ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ 20 ಲಕ್ಷ ಕೋಟಿ ರೂ.ಆರ್ಥಿಕ ಪ್ಯಾಕೇಜ್ ನ್ನು ಆತ್ಮ-ನಿರ್ಭರ ಭಾರತ ನಿರ್ಮಾಣಕ್ಕಾಗಿ ಘೋಷಿಸಿದರು.
ಈ ಕುರಿತು ಹೇಳಿಕೆ ನೀಡಿರುವ RSS ಪ್ರಮುಖ ಮೋಹನ್ ಭಾಗವತ್, "ನಾವು ಇಂದಿನಿಂದ ಗಾಂಧೀಜಿಯವರ ಪ್ರಾಮಾಣಿಕತೆಯ ಪಾಠವನ್ನು ಪ್ರಾರಂಭಿಸಬೇಕು. ಪ್ರಾಮಾಣಿಕತೆ ಅತ್ಯುತ್ತಮ ನೀತಿಯಾಗಿದೆ." ಎಂದಿದ್ದಾರೆ.
ರಾಷ್ಟ್ರದ ಪಿತಾಮಹ ಮಹಾತ್ಮ ಗಾಂಧಿ ಅವರನ್ನು ಜನರು ಗೌರವದಿಂದ ಕಾಣುತ್ತಾರೆ, ಇದು ಯಾವುದೇ ಔಪಚಾರಿಕತೆಯ ಮಾನ್ಯತೆಗೆ ಮೀರಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ, ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಗೌರವಿಸುವಂತೆ ಸರ್ಕಾರವನ್ನು ನಿರ್ದೇಶಿಸಲು ಸುಪ್ರೀಂ ನಿರಾಕರಿಸಿದೆ.
ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಲೋಕಸಭೆಯಲ್ಲಿನ ಕಾಮೆಂಟ್ಗಳಿಗೆ ಸಂಬಂಧಿಸಿದಂತೆ ಪಕ್ಷದ ಸದಸ್ಯತ್ವದಿಂದ ವಜಾಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ.
ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಅವರನ್ನು ಸಂಸತ್ತಿನಲ್ಲಿ ದೇಶಭಕ್ತ ಎಂದು ಬಣ್ಣಿಸಿದ ಒಂದು ದಿನದ ನಂತರ ಬಿಜೆಪಿ ಸಂಸದ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ರಕ್ಷಣಾ ಸಚಿವಾಲಯದ ಸಮಾಲೋಚನಾ ಸಮಿತಿಯಿಂದ ಗುರುವಾರ ಕೈಬಿಡಲಾಗಿದೆ.
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಗಾಂಧಿಜಿ ಹಂತಕ ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದು ವಿವಾದ ಸೃಷ್ಟಿಸಿದ್ದ ಸಾಧ್ವಿ ಪ್ರಗ್ಯಾ, ಈಗ ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರನ್ನು ಈ ಮಣ್ಣಿನ ಮಗ ಎಂದು ಕರೆದಿದ್ದಾರೆ.
ಫಿಲಿಪೈನ್ಸ್ ನ ಮಿರಿಯಮ್ ಕಾಲೇಜಿನ ಶಾಂತಿ ಶಿಕ್ಷಣ ಕೇಂದ್ರದಲ್ಲಿ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ರಾಷ್ಟ್ರಪತಿ ರಾಮನಾಥ್ ಕೊವಿಂದ್ ಭಾನುವಾರ ಅನಾವರಣಗೊಳಿಸಿದರು.
ಶಾಂತಿ, ಅಹಿಂಸೆ ಮತ್ತು ಕೋಮು ಸೌಹಾರ್ದತೆಯ ಸಂದೇಶವನ್ನು ಸಾರುವ ಉದ್ದೇಶದಿಂದ ಮಂಗಳೂರಿನ ಗರೋಡಿ ಪ್ರದೇಶದ ದೇವಾಲಯವೊಂದರಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಪ್ರಾರ್ಥನೆ ಸಲ್ಲಿಸುತ್ತಾರೆ.
ಮಹಾತ್ಮಾ ಗಾಂಧಿ ಹಂತಕ ಗೋಡ್ಸೆಯನ್ನು ಪ್ರಶಂಸಿಸಿದ ಐಎಎಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಗೆ ಆಗ್ರಹಿಸಿದ್ದಾರೆ.
ಭೂಪಾಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪ್ರಗ್ಯಾ ಸಿಂಗ್ ಠಾಕೂರ್ ಗೆ ಸೋತ ನಂತರ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಮಹಾತ್ಮಾ ಗಾಂಧಿ ಸಿದ್ಧಾಂತ ಅವರನ್ನು ಕೊಂದ ಗೋಡ್ಸೆವಾದಿಗಳಿಗೆ ಸೋತಿದೆ ಎಂದು ಹೇಳಿದ್ದಾರೆ.
ಮಹಾತ್ಮಾ ಗಾಂಧಿ ಹಂತಕ ಗೋಡ್ಸೆಯನ್ನು ದೇಶ ಭಕ್ತ ಎಂದು ಹೇಳಿರುವ ಪ್ರಗ್ಯಾ ಸಿಂಗ್ ಅವರ ಹೇಳಿಕೆಗೆ ಕಿಡಿ ಕಾರಿರುವ ನೋಬೆಲ್ ಶಾಂತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಗೋಡ್ಸೆ ಗಾಂಧಿಯನ್ನು ಕೊಂದರೆ ಪ್ರಗ್ಯಾ ಸಿಂಗ್ ರಂತಹವರು ಅವರ ಆತ್ಮವನ್ನು ಕೊಲ್ಲುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಗಾಂಧಿ ಕುಟುಂಬದ ಹೆಸರು ಫಿರೋಜ್ ಗಾಂಧಿಯವರಿಂದ ಬಂದಿರುವುದೇ ಹೊರತು ಮಹಾತ್ಮಾ ಗಾಂಧಿಜೀ ಅವರಿಂದ ಬಂದಿರುವುದಲ್ಲ ಎಂದು ಬಿಜೆಪಿ ನಾಯಕಿ ಉಮಾ ಭಾರತಿ ಹೇಳಿದ್ದಾರೆ.ರಾಹುಲ್ ಗಾಂಧಿ ಹಾಗೂ ಅವರ ಕುಟುಂಬದ ಬಗ್ಗೆ ಉಲ್ಲೇಖಿಸಿ ಮಾತನಾಡುತ್ತಾ ಫಿರೋಜ್ ಗಾಂಧಿಯವರಿಂದ ಗಾಂಧಿ ಕುಟುಂಬದ ಹೆಸರು ಬಳುವಳಿಯಾಗಿ ಬಂದಿದೆ ಎಂದು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.