Lok Sabha Election 2024: 2024ರ ಲೋಕಸಭೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ.ಕಳೆದ 5 ವರ್ಷದ ಹಿಂದೆ ಸಂಸದರಾಗಿ ಚುನಾಯಿತರಾದವರು.ಮುಂದಿನ ಚುನಾವಣೆ ಘೋಷಣೆಗೂ ಇದೀಗ ಪ್ರಸ್ತುತ ಸಂಸದರು ಚುನಾವಣೆ ಗೆಲ್ಲಲ್ಲು ಇನ್ನಿಲ್ಲದ ಕಸರತ್ತು ಆರಂಭಿಸಿದ್ದಾರೆ.
ಮೈಸೂರು-ಬೆಂಗಳೂರು ಹೆದ್ದಾರಿಯ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಆರಂಭಗೊಂಡಿರುವ ಚೆಕ್ಪೋಸ್ಟ್ ತಪಾಸಣೆ ನಡೆಸುವಾಗ ಈ ನಗದು ಸಿಕ್ಕಿದ್ದು, ಜಪ್ತಿ ಮಾಡಿದ್ದಾರೆ.
ಮಂಡ್ಯ ಮೈತ್ರಿ ಟಿಕೆಟ್ಗೆ ಸುಮಲತಾ ಪೈಪೋಟಿ
ಮಂಡ್ಯ ಗೌಡ್ತಿಗೆ ಬಿಜೆಪಿ ಹೈಕಮಾಂಡ್ ಬುಲಾವ್
ಕುತೂಹಲ ಮೂಡಿಸಿದ ಕೇಂದ್ರ ನಾಯಕರ ಮಾತುಕತೆ
ಸಂಸದೆ ಸುಮಲತಾಗೆ ಸಿಗುತ್ತಾ ಸ್ವಾಭಿಮಾನದ ದಾರಿ?
ಜೆಡಿಎಸ್ ಅಭ್ಯರ್ಥಿಗೆ ಸಹಕರಿಸುವಂತೆ ಸೂಚನೆ ಸಾಧ್ಯತೆ
ಮಂಡ್ಯ ʻಲೋಕʼ ಟಿಕೆಟ್ ಆಕಾಂಕ್ಷಿ ಆಗಿದ್ದ ಗೌಡ್ತಿ
ಅಂತರ್ಜಲ ಕುಸಿತ.. ಮಂಡ್ಯದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಜೀ ಕನ್ನಡ ನ್ಯೂಸ್ ವರದಿ ಬೆನ್ನಲ್ಲೇ ಎಚ್ಚೆತ್ತ ಮಂಡ್ಯ ಜಿಲ್ಲಾಡಳಿತ ಜಾನುವಾರುಗಳ ಕುಡಿಯುವ ನೀರಿನ ವ್ಯವಸ್ಥೆಗೆ ಸಹಾಯವಾಣಿ ಆರಂಭ
Lok Sabha elections: ಸಕ್ಕರೆ ಕಾರ್ಖಾನೆ ಬಗ್ಗೆ ಹೇಳಿದ್ದೀರಿ. ಬಜೆಟ್ʼನಲ್ಲಿ ಘೋಷಣೆ ಮಾಡಿದ್ದೀರಿ, ಸರಿ.. ದುಡ್ಡು ಎಲ್ಲಿಟ್ಟಿದ್ದೀರಿ. ನಾನು 2019ರ ಬಜೆಟ್ ನಲ್ಲಿಯೇ ಈ ಕಾರ್ಖಾನೆಗೆ 100 ಕೋಟಿ ತೆಗೆದಿರಿಸಿದ್ದೆ. ಎಲ್ಲಿ ಹೋಯಿತು ಆ ದುಡ್ಡು? ಇದರ ಬಗ್ಗೆ ಗ್ಯಾರಂಟಿ ಸಮಾವೇಶದಲ್ಲಿ ಚಕಾರ ಎತ್ತಿಲಿಲ್ಲವೇಕೆ ಸಿದ್ದರಾಮಯ್ಯನವರೇ? ಇಂಥ ಆತ್ಮವಂಚನೆ ಏತಕ್ಕೆ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.
Lok Sabha Election 2024: ಈ ಬಾರಿಯೂ ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣಾ ರಣಕಣವು ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ಸದ್ದು ಮಾಡಲಿದೆ. ಸುಮಲತಾರ ಪರ ಕಳೆದ ಬಾರಿ ದರ್ಶನ್-ಯಶ್ ಜೋಡಿಯಾಗಿ ಪ್ರಚಾರ ನಡೆಸಿದ್ದರು. ಈ ಬಾರಿಯೂ ಜೊಡೆತ್ತುಗಳು ಜೊತೆಯಾಗಿ ಪ್ರಚಾರ ನಡೆಸುತ್ತಾರಾ? ಕಾದು ನೋಡಬೇಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.