Salary Hike latest news:ಎಲ್ಐಸಿ ನೌಕರರ ಮೂಲ ವೇತನದಲ್ಲಿ ಶೇ 17ರಷ್ಟು ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರದ ನಿರ್ಧಾರದಿಂದ ಎಲ್ ಐಸಿ ನೌಕರರ ವೇತನದಲ್ಲಿ ಹೆಚ್ಚಳವಾಗಲಿದೆ
CAA: ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಹಿಂದೂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ನಿರಾಶ್ರಿತರು CAA 2019 ರ ಅಡಿಯಲ್ಲಿ ಪೌರತ್ವಕ್ಕಾಗಿ ಹೇಗೆ ಸಲ್ಲಿಸಬೇಕು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ...
Gratuity: ಕೇಂದ್ರ ಸಂಪುಟ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಗ್ರಾಚ್ಯುಟಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ತೆರಿಗೆ ಮುಕ್ತ ಗ್ರಾಚ್ಯುಟಿಯ ಮಿತಿಯನ್ನು ಹೆಚ್ಚಿಸಿದೆ.
ಉಷಾ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂಪಾಯಿ, ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂ. ಹಾಗೂ ಧಾರವಾಡ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂಪಾಯಿ ದೊರೆಯಲಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.
PMJJBY: ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಒಂದು ವರ್ಷದವರೆಗೆ ಜೀವ ವಿಮಾ ರಕ್ಷಣೆಯನ್ನು ಒದಗಿಸುತ್ತದೆ. ಇದನ್ನು ಪ್ರತಿ ವರ್ಷ ನವೀಕರಿಸಬೇಕು. ಯಾವುದೇ ಕಾರಣದಿಂದ ಸಾವಿನ ಸಂದರ್ಭದಲ್ಲಿ ಇದು ಜೀವ ವಿಮೆಯನ್ನು ಒದಗಿಸುತ್ತದೆ. ಯಾವುದೇ ಕಾರಣದಿಂದ ವಿಮಾದಾರನು ಮರಣ ಹೊಂದಿದಲ್ಲಿ ಅವರ ನಾಮಿನಿಗೆ ರೂ. 2 ಲಕ್ಷ ಸಿಗಲಿದೆ. ಈ ಪಾಲಿಸಿಯನ್ನು ಪಡೆಯಲು ನಿಮಗೆ ಯಾವುದೇ ವೈದ್ಯಕೀಯ ಪರೀಕ್ಷೆಯ ಅಗತ್ಯವಿಲ್ಲ.
ಡಿಸಿಪಿ ಲಕ್ಷ್ಮೀಪ್ರಸಾದ್ ಮಾರ್ಗದರ್ಶನದಲ್ಲಿ ಭಾರಿ ಬಂದೋಬಸ್ತ್. ಭದ್ರತೆಗೆ ಬೆಂಗಳೂರು ನಗರದ ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ. ಭಾರಿ ಭದ್ರತೆ ವ್ಯವಸ್ಥೆ ಮಾಡಿರುವ ಬೆಂಗಳೂರು ನಗರ ಪೊಲೀಸರು.
Free LPG Cylinder:ಪ್ರಧಾನಮಂತ್ರಿ ಅವರು ಆರಂಭಿಸಿರುವ ಉಜ್ವಲ ಯೋಜನೆಯಡಿ ಜನರಿಗೆ ಉಚಿತ ಸಿಲಿಂಡರ್ ವಿತರಿಸಲಾಗುತ್ತಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಫಲಾನುಭವಿಗಳು ಗ್ಯಾಸ್ ಸಿಲಿಂಡರ್ಗಾಗಿ ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಈ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಇಲ್ಲಿ ನೀಡಲಾಗಿದೆ.
ಮಂಡ್ಯದ ಮದ್ದೂರು ತಾಲೂಕಿನ ಹೆಮ್ಮನಹಳ್ಳಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ರಾಜ್ಯ ದರ್ಜೆ ಸಚಿವರು, ಹಾಗೂ ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವ ಕ್ರಿಶನ್ ಪಾಲ್ ಗುರ್ಜರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
7th Pay Commission Latest News:ಜನವರಿಯಿಂದ ಜುಲೈವರೆಗಿನ ಅಂಕಿಅಂಶಗಳನ್ನು ಆಧರಿಸಿ, ಡಿಎ ಹೆಚ್ಚಳವು ಶೇಕಡಾ 46 ರ ದರದಲ್ಲಿ ಇರಲಿದೆ ಎನ್ನುವುದು ಖಚಿತ. ಇದುವರೆಗೆ ನೌಕರರ ತುಟ್ಟಿಭತ್ಯೆ ಶೇ.42ರಷ್ಟಿದ್ದು, ಈಗ ಅದು ಶೇ.46ಕ್ಕೆ ಏರಿಕೆಯಾಗಲಿದೆ.
ಬೆಂಗಳೂರು : ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ ಲಭ್ಯವಿರುವ ಬಡ್ಡಿ ದರವು ಪ್ರಸ್ತುತ ದಾಖಲೆ ಮಟ್ಟದಲ್ಲಿದೆ. ಹಿರಿಯ ನಾಗರಿಕರ ಉಳಿತಾಯ ಯೋಜನೆಗೆ ಜುಲೈನಿಂದ ಸೆಪ್ಟೆಂಬರ್ ವರೆಗೆ ಬಡ್ಡಿದರವನ್ನು ಶೇಕಡಾ 8.2 ಕ್ಕೆ ನಿಗದಿಪಡಿಸಲಾಗಿದೆ.
Senior Citizen Saving Scheme :ಹಿರಿಯ ನಾಗರಿಕರ ಉಳಿತಾಯ ಯೋಜನೆಗೆ ಜುಲೈನಿಂದ ಸೆಪ್ಟೆಂಬರ್ ವರೆಗೆ ಬಡ್ಡಿದರವನ್ನು ಶೇಕಡಾ 8.2 ಕ್ಕೆ ನಿಗದಿಪಡಿಸಲಾಗಿದೆ. ಇಲ್ಲಿ ಮಾಡುವ ಹೂಡಿಕೆ ಮೇಲೆ ಮಾಸಿಕವಾಗಿ ಮಾಸಿಕ ಆಧಾರದಲ್ಲಿ ನೋಡಿದರೆ 20, 500 ರೂಪಾಯಿ ಬಡ್ಡಿ ಸಿಗುತ್ತದೆ.
Ration Card Update: ಪ್ರಸ್ತುತ ದೇಶದಲ್ಲಿ ಆಧಾರ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ. ಇದರೊಂದಿಗೆ ವೋಟರ್ ಐಡಿ, ಪ್ಯಾನ್ ಕಾರ್ಡ್, ಬ್ಯಾಂಕ್ ಖಾತೆ ಸೇರಿದಂತೆ ಪ್ರಮುಖ ದಾಖಲೆಗಳನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದೆ. ನೀವು ನಿಮ್ಮ ಪಡಿತರ ಚೀಟಿಯನ್ನು ಸಹ ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ.
DA Hike News:ಮಾರ್ಚ್ 2023 ರಲ್ಲಿ ಸರ್ಕಾರವು 4 ಶೇಕಡಾ ಡಿಎ ಹೆಚ್ಚಳವನ್ನು ಘೋಷಿಸಿದೆ. ಇದಾದ ಬಳಿಕ ತುಟ್ಟಿ ಭತ್ಯೆ ಶೇ.42ಕ್ಕೆ ಏರಿಕೆಯಾಗಿದೆ. ಈ ಹೆಚ್ಚಳವನ್ನು ಸರ್ಕಾರ ಜನವರಿ 1 ರಿಂದ ಜಾರಿಗೆ ತಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.