ಪ್ರಣಾಳಿಕೆಯಲ್ಲಿ ಹೇಳಬೇಕಾದ್ರೆ ಮೈಮೇಲೆ ಜ್ಞಾನ ಇರಲಿಲ್ವಾ? ಕಾಂಗ್ರೆಸ್ ವಿರುದ್ಧ ಗದಗದಲ್ಲಿ ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ಗ್ಯಾರಂಟಿಗಳನ್ನು ಯಾರನ್ನ ಕೇಳಿ ಇವರು ಘೋಷಣೆ ಮಾಡ್ತಾರೆ? ಕೇಂದ್ರ ಸರ್ಕಾರಕ್ಕೆ ಕೇಳಿದ್ರಾ..? ಮೋದಿಯವರನ್ನ ಕೇಳಿದ್ರಾ..? ಕಾಂಗ್ರೆಸ್ ಜನರನ್ನ ಮರಳು ಮಾಡೋಕೆ ಎಲ್ಲ ಪ್ರಯತ್ನ ನಡೆಸಿದ್ರು
PM Modi speech on terror in US Congress: ಭಯೋತ್ಪಾದನೆಗೆ ಪ್ರಚೋದನೆ ಮತ್ತು ಸೃಷ್ಟಿ ಮಾಡುವವರೊಂದಿಗೆ ನಾವು ಕಟ್ಟುನಿಟ್ಟಾಗಿ ವ್ಯವಹರಿಸಬೇಕಾದ ಸಮಯ ಈಗ ಬಂದಿದೆ ಎಂದು ಕಿಕ್ಕಿರಿದ ಯುಎಸ್ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಪಾಕಿಸ್ತಾನದ ಹೆಸರನ್ನು ತೆಗೆದುಕೊಳ್ಳದೆ ಹೇಳಿದರು.
PM Modi In US: ವಿಶೇಷವಾಗಿ ಅಮೆರಿಕದ ಪ್ರಥಮ ಮಹಿಳೆ, ಜೊ ಬಿಡೆನ್ ಪತ್ನಿ ಜಿಲ್ ಬಿಡೆನ್ಗೆ ಪ್ರಯೋಗಾಲಯದಲ್ಲಿ ತಯಾರಿಸಿದ 7.5 ಕ್ಯಾರೆಟ್ನ ಹಸಿರು ವಜ್ರವನ್ನು ಪ್ರಧಾನಿ ಮೋದಿ ಉಡುಗೊರೆಯಾಗಿ ನೀಡಿದ್ದಾರೆ.
PM Modi US Visit: ಪ್ರಧಾನಿ ಮೋದಿ ಪ್ರವಾಸದ ವೇಳೆ ಎಲ್ಲಿಗೆ ಹೋದರೂ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುತ್ತಿದೆ. ಅಂತೆಯೇ ಬುಧವಾರ ವಾಷಿಂಗ್ಟನ್ ತಲುಪುತ್ತಿದ್ದಂತೆ, ಅಲ್ಲಿ ಅವರನ್ನು ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡೆನ್ ಅವರು ಬರಮಾಡಿಕೊಂಡರು.
PM Modi In USA: ಪ್ರಸ್ತುತ ಭೇಟಿಯ ವೇಳೆ ಉಭಯ ರಾಷ್ಟ್ರಗಳು ಹಲವು ಒಪ್ಪಂದಗಳಿಗೆ ಸಹಿ ಹಾಕಲಿವೆ. ಭಾರತದ ರಕ್ಷಣಾ ಸಾಮರ್ಥ್ಯ ಹೆಚ್ಚಿಸಲು 15 ಪ್ರಿಡೇಟರ್ (ಎಂಕ್ಯೂ9) ಡ್ರೋಣ್ಗಳನ್ನು ಅಮೆರಿಕ ಭಾರತಕ್ಕೆ ಸರಬರಾಜು ಮಾಡಲಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
PM Modi In USA: ಪ್ರಧಾನಿ ಮೋದಿಯವರು ಹೊಸ ಕಂಪನಿಗಳನ್ನು ಬೆಂಬಲಿಸಬಯಸುತ್ತಾರೆ. ಭಾರತವು ಸೋಲಾರ್ ಪವರ್ನಲ್ಲಿ ಹೂಡಿಕೆ ಮಾಡಲು ಉತ್ತಮ ದೇಶವಾಗಿದೆ. ಭಾರತದ ಬಗ್ಗೆ ಮೋದಿಯವರು ಉತ್ತಮ ಯೋಜನೆಗಳನ್ನು ಹೊಂದಿದ್ದಾರೆ ಎಂದು ಮಸ್ಕ್ ಹೇಳಿದರು.
Elon Musk Met Narendra Modi: ಪ್ರಧಾನಿ ಮೋದಿ ಭೇಟಿಯಾದ ಬಳಿಕ ಮಾತನಾಡಿದ ಎಲಾನ್ ಮಸ್ಕ್, ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವ ಯೋಜನೆ ಇದೆ. ಆದಷ್ಟು ಬೇಗ ಟೆಸ್ಲಾ ಭಾರತದಲ್ಲಿ ಕಾರ್ಯಾಚರಣೆ ಆರಂಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿಯವರ ಬೆಂಬಲಕ್ಕೆ ನಾನು ಧನ್ಯವಾದ ಅರ್ಪಿಸುತ್ತೇನೆ ಅಂತಾ ಇದೇ ವೇಳೆ ಅವರು ಹೇಳಿದ್ದಾರೆ.
Karnataka Anna Bhagya Scheme: ಕೇಂದ್ರ ಸರ್ಕಾರದ ಧೋರಣೆಯು ಒಕ್ಕೂಟ ವ್ಯವಸ್ಥೆಗೆ ಮಾಡುತ್ತಿರುವ ಅವಮಾನ. ರಾಜ್ಯಗಳಿಂದಲೇ ಸಂಗ್ರಹಿಸಿದ ಅಕ್ಕಿಯನ್ನು ರಾಜ್ಯಗಳಿಗೆ ಕೊಡುವುದಿಲ್ಲ ಎಂದರೆ ಏನರ್ಥ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
New RAW Chief Ravi Sinha: ನೆರೆ ರಾಷ್ಟ್ರದಲ್ಲಿ ಮುಂದುವರೆದ ರಾಜಕೀಯ ಮತ್ತು ಆರ್ಥಿಕ ಪ್ರಕ್ಷುಬ್ಧತೆ ಎದುರಿಸುತ್ತಿರುವ ಸಂದರ್ಭಗಳಲ್ಲಿ ಬಂದ ಮತ್ತು ಅದರಲ್ಲಿಯೂ ವಿಶೇಷವಾಗಿ ನೆರೆ ರಾಷ್ಟ್ರಗಳ ವಿಷಯ ತಜ್ಞ ಎಂದೇ ಪರಿಗಣಿಸಲ್ಪಟ್ಟಿರುವ ರವಿ ಸಿನ್ಹಾ ಅವರ ರಾ ಮುಖ್ಯಸ್ಥ ಸ್ಥಾನಕ್ಕೆ ನಿಯುಕ್ತಿ ಭಾರಿ ಮಹತ್ವ ಪಡೆದುಕೊಂಡಿದೆ. ಪ್ರಸ್ತುತ ಕೆಲ ದೇಶಗಳು ಸಿಖ್ ಉಗ್ರವಾದವನ್ನು ಉತ್ತೇಜಿಸಲು ಯತ್ನಿಸುತ್ತಿವೆ ಮತ್ತು ಈಶಾನ್ಯ ಭಾಗದಲ್ಲಿ ಅದರಲ್ಲಿಯೂ ವಿಶೇಷವಾಗಿ ಮಣಿಪುರದಲ್ಲಿ ಹಿಂಸಾಚಾರ ಉತ್ತೇಜನಕ್ಕೆ ಪ್ರಯತ್ನಗಳು ನಡೆದಿರುವುದು ಇಲ್ಲಿ ಉಲ್ಲೇಖನೀಯ.
ಇಲ್ಲಿನ ತೀನ್ ಮೂರ್ತಿ ಭವನದ ಆವರಣದಲ್ಲಿರುವ ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯನ್ನು ಸರ್ಕಾರವು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಿದೆ.ಕೇಂದ್ರ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಇದನ್ನು ಕ್ಷುಲ್ಲಕ ಕೃತ್ಯ ಎಂದು ಕರೆದಿದೆ.
US India Relations: ಯುಎಸ್ ಅಧ್ಯಕ್ಷರ ಅಧಿಕೃತ ನಿವಾಸ ಮತ್ತು ಕಚೇರಿಯಾದ ಶ್ವೇತಭವನದಲ್ಲಿ ಈ ಔತಣವನ್ನು ಆಯೋಜಿಸಲಾಗಿದೆ. ಅಮೆರಿಕದ ಹಿರಿಯ ಆಡಳಿತಾಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದಾರೆ.
Odisha Train Accident: ತಮ್ಮ ನೆರವಿಗೆ ಧಾವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳಿಗೆ ಕ್ರೀಡಾಪಟುಗಳು ಧನ್ಯವಾದ ಅರ್ಪಿಸಿದ್ದಾರೆ.
Odisha Train Accident: ಒಡಿಶಾದ ಬಾಲಸೋರ್ ಬಳಿ ಸಂಭವಿಸಿರುವ ಭೀಕರ ರೈಲು ಅಪಘಾತದಲ್ಲಿ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಭೀಕರ ರೈಲು ಅಪಘಾತಕ್ಕೆ ಕಾರಣವೇನು ಅನ್ನೋದು ಇದೀದ ಪ್ರತಿಯೊಬ್ಬರ ಪ್ರಶ್ನೆಯಾಗಿದೆ.
Odisha Train Accident: ಒಡಿಶಾದ ಬಾಲಸೋರ್ ಬಳಿ ಸಂಭವಿಸಿರುವ ಭೀಕರ ರೈಲು ಅಪಘಾತದಲ್ಲಿ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 900ಕ್ಕೂ ಹೆಚ್ಚು ಪ್ರಯಾಣಿಕರು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.
Indo-Nepal Relationship: ಪ್ರಧಾನಿ ಮೋದಿ ಮತ್ತು ಪಿಎಂ ಪ್ರಚಂಡ ಅವರು ಭಾರತ-ನೇಪಾಳ ಗಡಿಯಲ್ಲಿ ಉತ್ತರ ಪ್ರದೇಶದಲ್ಲಿ ಮೊದಲ 'ಲ್ಯಾಂಡ್ ಪೋರ್ಟ್' ನ ವರ್ಚುವಲ್ ಉದ್ಘಾಟನೆಯನ್ನು ಇಂದು ನೆರವೇರಿಸಿದ್ದಾರೆ.
Wrestlers protest: ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳ ಪ್ರತಿಭಟನೆಯ ನಡುವೆ ಬಿಜೆಪಿ ಸಂಸದ ಪ್ರೀತಮ್ ಮುಂಡೆ ಅವರು ಯಾವುದೇ ಮಹಿಳೆ ನೀಡಿದ ಯಾವುದೇ ದೂರನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
Brij Bhushan Singh: ನನ್ನ ವಿರುದ್ಧದ ಆರೋಪ ಸಾಬೀತಾದರೆ ನಾನು ಯಾವುದೇ ರೀತಿಯ ಶಿಕ್ಷೆ ಅನುಭವಿಸಲು ಸಿದ್ಧನಿದ್ದೇನೆ. ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೂ ನಾನು ನೇಣು ಹಾಕಿಕೊಳ್ಳುತ್ತೇನೆ ಅಂತಾ ಬ್ರಿಜ್ಭೂಷಣ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.