PM Modi in Papua New Guinea: ಪೋರ್ಟ್ ಮೊರೆಸ್ಬಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರ ಕಾಲು ಮುಟ್ಟಿ ನಮಸ್ಕರಿಸಿದ ಪಪುವಾ ನ್ಯೂ ಗಿನಿಯಾದ ಪ್ರಧಾನಿ ಜೇಮ್ಸ್ ಮರಾಪೆ
ನೂತನವಾಗಿ ನಿರ್ಮಿಸಲಾಗಿರುವ ಸಂಸತ್ ಭವನವನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಉದ್ಘಾಟಿಸಬೇಕೇ ಹೊರತು ಪ್ರಧಾನಿ ನರೇಂದ್ರ ಮೋದಿಯಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.
Rahul Gandhi: ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ರಾಷ್ಟ್ರಪತಿಗಳು ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಇದಕ್ಕೆ ಬಿಜೆಪಿ ತಿರುಗೇಟು ನೀಡಿದೆ.
Two Thousand Note Ban: 8 ನವೆಂಬರ್ 2016 ರಂದು ದೇಶದಲ್ಲಿ ನೋಟು ಅಮಾನ್ಯೀಕರಣದ ಘೋಷಣೆಯಾದಾಗ, ನೃಪೇಂದ್ರ ಮಿಶ್ರಾ ಅವರು ಪ್ರಧಾನಿ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರು ನೋಟು ಅಮಾನ್ಯೀಕರಣ ಪ್ರಕ್ರಿಯೆಯ ಭಾಗವಾಗಿದ್ದರು, ಹೀಗಾಗಿ ಅದರ ಹಿಂದಿನ ಕಥೆಯೂ ಅವರಿಗೆ ತಿಳಿದಿದೆ.
ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ. 2000 ನೋಟುಗಳು ಹಿಂಪಡೆದ ಹಿನ್ನಲೆ ಪ್ರಧಾನಿಯಾಗಿರುವವರು ವಿದ್ಯಾವಂತರಾಗಿರಬೇಕು ಎಂದು ಹೇಳುವ ಮೂಲಕ ವ್ಯಂಗ್ಯವಾಡಿದ್ದಾರೆ.
ಪುರಿ-ಹೌರಾ ವಂದೇ ಭಾರತ್ ಎಕ್ಸ್ಪ್ರೆಸ್: ಇದು ಒಡಿಶಾಗೆ ಮೊದಲ ವಂದೇ ಭಾರತ್ ರೈಲು ಆಗಿದ್ದರೆ, ಬಂಗಾಳಕ್ಕೆ 2ನೇಯದು. ಈ ಹಿಂದೆ ವಂದೇ ಭಾರತ್ ಎಕ್ಸ್ಪ್ರೆಸ್ನ ಪರೀಕ್ಷೆಯನ್ನೂ ನಡೆಸಲಾಗಿತ್ತು. ನಂತರ ಈ ರೈಲು ಖರಗ್ಪುರ, ಬಾಲಸೋರ್, ಭದ್ರಕ್, ಜಾಜ್ಪುರ, ಕಿಯೋಂಜಾರ್ ರಸ್ತೆ, ಕಟಕ್, ಭುವನೇಶ್ವರ ಮತ್ತು ಖುರ್ದಾದಲ್ಲಿ ತಲಾ 2 ನಿಮಿಷಗಳ ಕಾಲ ನಿಲುಗಡೆಯಾಗಿತ್ತು.
ಕರ್ನಾಟಕ ರಾಜ್ಯದ ಮತದಾರರ ಮೇಲೆ ಮೋದಿ ಸಮರ್ಥ ಮತ್ತು ಸ್ಪಷ್ಟ ಪರಿಣಾಮ ಬೀರಿದಾರೆ. ಏಪ್ರಿಲ್ 24ರಿಂದ ಮೇ 7ರ ಸಂಜೆ ತನಕ ಹಲವು ಸಮಾವೇಶ, ರೋಡ್ ಶೋ ಮೂಲಕ ಬಿಜೆಪಿ ಮತ. ಡಬಲ್ ಎಂಜಿನ್ ಸರ್ಕಾರ ಅನ್ನೋ ಘೋಷಣೆಯನ್ನ ಗಟ್ಟಿ ಮಾಡಿದಾರೆ ಅಂತ ವರದಿಯೊಂದು ಹೇಳಿದೆ.
‘ದಿ ಕೇರಳ ಸ್ಟೋರಿ’ ವಿವಾದ: ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಕರ್ನಾಟಕದ ಚುನಾವಣಾ ರ್ಯಾಲಿಯಲ್ಲಿ ‘ದಿ ಕೇರಳ ಸ್ಟೋರಿ’ಯನ್ನು ಹೊಗಳಿದ್ದಾರೆ. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಈ ಚಿತ್ರವನ್ನು ರಾಜ್ಯದಲ್ಲಿ ತೆರಿಗೆ ಮುಕ್ತಗೊಳಿಸುವುದಾಗಿ ಘೋಷಿಸಿದ್ದಾರೆ.
Karnataka Election 2023: ಆಯನೂರು ಗ್ರಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಜನರತ್ತ ಕೈ ಬೀಸಿದ ಪ್ರಧಾನಿ, ಆಯನೂರು ಗ್ರಾಮದ ಮೈದಾನದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
Siddaramaiah: ಪ್ರಧಾನ ಮಂತ್ರಿಯವರು ಕರ್ನಾಟಕದಲ್ಲಿಯೇ ಠಿಕಾಣಿ ಹೂಡಿ ಬಾಯ್ತುಂಬಾ ಮಾತನಾಡುತ್ತಿದ್ದಾರೆ. ಆದರೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರು ಪ್ರಧಾನಿಗಳಿಗೇ ಪತ್ರ ಬರೆಯುವಷ್ಟು ಭ್ರಷ್ಟಾಚಾರ ಇಲ್ಲಿ ತಾರಕಕ್ಕೇರಿದೆ.
Congress:ಚುನಾವಣೆಗೆ ಕೌಂಟ್ ಡೌನ್ ಶುರು ಉದ್ಯಾನನಗರಿ ಬೆಂಗಳೂರಿನಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿದೆ. ಈ ಹಿನ್ನಲೆ ಕಾಂಗ್ರೆಸ್ , ಬಿಜೆಪಿ, ಜೆಡಿಎಸ್ ಸೇರಿದಂತೆಯೇ ಇತರೆ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ.
MOdi Road Show: ಈಗಾಗಲೇ ಮೋದಿಗಾಗಿ ಆಯನೂರು ನಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಆಯನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪಕ್ಕದ ಸುಮಾರು 100 ಎಕರೆ ಜಾಗದಲ್ಲಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ.
Karnataka Assembly Election 2023: ಗ್ರಾಮೀಣ ಬ್ಯಾಂಕಿಂಗ್, IPBS, ಕೇಂದ್ರ ಸ್ವಾಮ್ಯದ ಸಂಸ್ಥೆಗಳ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಬರೆಯಲು ಅವಕಾಶ ನಿರಾಕರಿಸಿ ಹುಟ್ಟಿದ ನೆಲದಲ್ಲಿಯೇ ಕನ್ನಡಿಗ ಯುವಜನರಿಗೆ ಉದ್ಯೋಗ ವಂಚನೆ ಮಾಡಲಾಗಿದೆ. ಇವರು ಪ್ರತಿಭಟನೆ ನಡೆಸುವಾಗ ನ್ಯಾಯ ಕೊಡಿಸಲು ನೀವು ಯಾಕೆ ಬಂದಿರಲಿಲ್ಲ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Karnataka Assembly Election 2023: ರೋಡ್ ಶೋದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದಿದ್ದರೆ ಅವರು ಮುಂಚಿತವಾಗಿ ಹೋಗಿ ಉಳಿದುಕೊಳ್ಳಲ್ಲಿ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆ ಅತ್ಯಂತ ಹೊಣೆಗೇಡಿತನ ಮತ್ತು ದುರಹಂಕಾರದ್ದು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
MOdi Road Show: ಈಗಾಗಲೇ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರ ಕಾರ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಈ ನಿಟ್ಟಿನಲ್ಲಿ ಹಾವೇರಿಯಲ್ಲಿ ವಿಶೇಷ ಉಡುಗೊರೆ ನೀಡಲು ಬಿಜೆಪಿ ನಾಯಕರು ಸಿದ್ದರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.