Z-Plus : ಎನ್ಐಎ ಮಾಜಿ ಮಹಾನಿರ್ದೇಶಕ ದಿನಕರ್ ಗುಪ್ತಾ ಅವರಿಗೆ ಖಲಿಸ್ತಾನ್ ಪರ ಅಂಶಗಳಿಂದ ಸಂಭಾವ್ಯ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಇತ್ತೀಚೆಗೆ ಉನ್ನತ 'ಝಡ್-ಪ್ಲಸ್' ವರ್ಗದ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
Rameswaram Cafe Blast : ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ತನಿಖೆ ಆರಂಭಿಸಿರುವ ರಾಷ್ಟ್ರೀಯ ತನಿಖಾ ದಳವು ಶಂಕಿತ ಆರೋಪಿಯ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.
ಟಿ.ನಜೀರ್ನನ್ನ ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಆತ್ಮಾಹುತಿ ದಾಳಿ ನಡೆಸಿ, ನಜೀರ್ ಪರಾರಿಯಾಗಲು ಸಹಾಯ ಮಾಡಲು ಸಿದ್ದವಾಗಿದ್ದರು. ಅಲ್ಲದೆ, ಕೃತ್ಯದ ತಯಾರಿಯ ಭಾಗವಾಗಿ ಪೊಲೀಸ್ ಕ್ಯಾಪ್ಗಳನ್ನು ಕದಿಯಲು ಮತ್ತು ಸರ್ಕಾರಿ ಬಸ್ಗಳಿಗೆ ಬೆಂಕಿ ಹಚ್ಚಿ ತಪ್ಪಿಸಿಕೊಳ್ಳುವಂತೆ ಜುನೈದ್ ಸಹ ಆರೋಪಿಗಳಿಗೆ ಸೂಚನೆ ನೀಡಿದ್ದ.
ISIS terror conspiracy case: ಐಸಿಸ್ ಭಯೋತ್ಪಾದನೆ ಸಂಚಿನ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಶನಿವಾರ ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.
NIA: ಕೇಂದ್ರ ಗೃಹ ಸಚಿವ ಅಮಿತ್ ಶಾ ಐದು ಅಂತರಾಷ್ಟ್ರೀಯ ಮಾನವ ಕಳ್ಳಸಾಗಣೆ ಮಾಡ್ಯೂಲ್ಗಳ ವಿರುದ್ಧ ಕೈಗೊಂಡಿರುವ ಕ್ರಮಕ್ಕಾಗಿ, ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು (ಎನ್ಐಎ) ಶ್ಲಾಘಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
NIA Big Action: ಆರೋಪಿ ಕುಲದೀಪ್ ಸಿಂಗ್ ಫತೇಘರ್ ಸಾಹಿಬ್ನಲ್ಲಿರುವ ಗುರುದ್ವಾರದಲ್ಲಿ ಚಾಲಕನಾಗಿದ್ದು, ಆತನ ಬೊಲೆರೋ ವಾಹನದಲ್ಲಿ ಗುರುದ್ವಾರದ ಸ್ಟಿಕ್ಕರ್ ಇತ್ತು. ಇದರಿಂದಾಗಿ ಯಾವುದೇ ಪೊಲೀಸ್ ಠಾಣೆ ಬಳಿ ವಾಹನ ನಿಲ್ಲಿಸಿರಲಿಲ್ಲ. ಇದರ ಲಾಭ ಪಡೆದು ಆತ ದೆಹಲಿಯಿಂದ ಕರ್ನಾಲ್, ಕುರುಕ್ಷೇತ್ರ ಮಾರ್ಗವಾಗಿ ಲುಧಿಯಾನಕ್ಕೆ ಮತ್ತು ಅಮೃತಸರಕ್ಕೆ ಈ ಡ್ರಗ್ಸ್ ಸಾಗಿಸುತ್ತಿದ್ದ. .
ಶಿವಮೊಗ್ಗ: ಶಿವಮೊಗ್ಗದ ತುಂಗಾ ತೀರದಲ್ಲಿ ನಡೆದ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಪೂರಕ ಚಾರ್ಜ್ ಶೀಟ್ ನ್ನು ಸಲ್ಲಿಸಿದ್ದಾರೆ.
ಐಸಿಸ್ ನೊಂದಿಗೆ ನಂಟು ಹೊಂದಿದ್ದ ಮೊಹಮ್ಮದ್ ಶಾರಿಕ್, ಮಾಜ್ ಮುನೀರ್ ಅಹ್ಮದ್, ಸೈಯದ್ ಯಾಸೀನ್, ರಿಶಾನ್ ತಾಜುದ್ದೀನ್ ಶೇಕ್, ಹುಜೈರ್ ಪರ್ಹಾನ್ ಬೇಗ್, ಮಾಜೀನ್ ಅಬ್ದುಲ್ ರೆಹಮಾನ್, ನದೀಂ ಅಹ್ಮದ್, ಜಬೀವುಲ್ಲಾ, ಮತ್ತು ನದೀಂ ಪೈಜಲ್ ಎನ್ನುವ ಒಂಭತ್ತು ಮಂದಿ ಶಂಕಿತರ ವಿರುದ್ಧ ಚಾರ್ಜ್ ಶೀಟ್ ನ್ನು ಸಲ್ಲಿಸಲಾಗಿದೆ.ಈ ಒಂಬತ್ತು ಮಂದಿ ಶಂಕಿತರ ವಿರುದ್ಧ ಯುಎಪಿಎ, ಐಪಿಸಿ, ಕೆಪಿ ಆಕ್ಟ್ ಅಡಿಯಲ್ಲಿ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ.
NIA raids in Dakshina Kannada: ದಕ್ಷಿಣ ಭಾರತದ ನಿಷೇಧಿತ ಪಿಎಫ್ಐ (Popular Front of India) ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಇದಿಷ್ಟೇ ಅಲ್ಲದೆ, ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಲಾಗಿತ್ತು. ಈ ಪ್ರಕರಣ ಸಂಬಂಧ ಕೂಡ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.
Terror Funding Case:ಶ್ರೀನಗರದಲ್ಲಿ ವಾಯುಪಡೆಯ ನಾಲ್ವರು ಅಧಿಕಾರಿಗಳ ಹತ್ಯೆ ಹಾಗೂ ಕೇಂದ್ರ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬಯ್ಯ ಸಯೀದ್ ಅವರ ಅಪಹರಣ ಪ್ರಕರಣದಲ್ಲೂ ಯಾಸಿನ್ ಮಲಿಕ್ ಭಾಗಿಯಾಗಿದ್ದಾನೆ ಎಂದು ಎನ್ ಐಎ ದೆಹಲಿ ಹೈಕೋರ್ಟ್ ಗೆ ತಿಳಿಸಿದೆ.
ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾದಲ್ಲಿರುವ ಅಕ್ರಮ ಪಟಾಕಿ ಘಟಕದಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Cooker Bomb Blast : ಶಂಕಿತರು ಸೋಶಿಯಲ್ ಮೀಡಿಯಾದಲ್ಲಿ ಮಾಡೋ ಪೋಸ್ಟ್, ವಿಡಿಯೋಗಳಿಗೆ ಕೋಟಿಗಟ್ಟಲೆ ಬೀಳ್ತಿತ್ತು ಹಣ ಬರುತ್ತಿದೆ. ಹಾಗಾದ್ರೆ ಶಂಕಿತರಿಗೆ ಹಣ ಹೇಗೆ ಟ್ರಾನ್ಸಫರ್ ಆಗ್ತಿತ್ತು ಗೊತ್ತಾ.. ಎಲ್ಲಿಂದ ಶಂಕಿತರಿಗೆ ಹಣ ಬರ್ತಿತ್ತು..? ಟೆರರಿಸಂನಲ್ಲಿ ಅಮೌಂಟ್ ಟ್ರಾನ್ಸ್ಫರಿಂಗ್ ಹೇಗೆಲ್ಲಾ ನಡೆಯುತ್ತೆ ಎಂದರೆ. ಶಂಕಿತರ ಅಕೌಂಟ್ ಗೆ ಕ್ರಿಪ್ಟೋಕರೆನ್ಸಿ ಮೂಲಕ ಕೋಟಿ ಕೋಟಿ ಹಣ ಬರ್ತಿತ್ತು.
ಅದು ಕರಾವಳಿಯಲ್ಲಿ ಕಿಚ್ಚು ಹಚ್ಚಿದಂತಹ ಕೊಲೆ ಪ್ರಕರಣ. ಕೊಲೆ ನಡೆದು ಎಂಟು ತಿಂಗಳಾದ್ರು, ಅದರ ಸಂಚುಕೋರ ಮಾತ್ರ ಇನ್ನೂ ಸಿಕ್ಕಿರಲಿಲ್ಲ. ಅದ್ರೆ NIA ಮಿಂಚಿನ ಕಾರ್ಯಾಚರಣೆಯಲ್ಲಿ ಬೆಂಗಳೂರಿನಲ್ಲೇ ಆರೋಪಿ ಸಿಕ್ಕಿ ಬಿದ್ದಿದ್ದಾನೆ.
NIA RAID : 2022 ರ ಕೊಯಮತ್ತೂರು ಕಾರ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ, ತಮಿಳುನಾಡು, ಮತ್ತು ಕೇರಳದ ಸುಮಾರು 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್ಐಎ ದಾಳಿ ನಡೆಸಿದೆ.
ಕಳೆದ 3 ತಿಂಗಳಿನಿಂದ ಮಂಗಳೂರಿನಲ್ಲಿ ಎನ್ಐಎ ಸಕ್ರಿಯವಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯೊಂದಿಗೆ ಸಹಕರಿಸುವಂತೆ ಸ್ಥಳೀಯ ಪೊಲೀಸರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.
ಪಿಎಫ್ಐನಿಂದ ಎಲೆಕ್ಷನ್ಗೆ ನಿಲ್ಲಲು ಕೆಲವರು ತಯಾರಾಗಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ ಇವರ ಹಣದ ಮೂಲ ಏನೂ ಎಂಬ ಬಗ್ಗೆ ಎನ್ಐಎ ಮಾಹಿತಿ ಕಲೆಹಾಕುತ್ತಿದೆ. ಹೀಗಾಗಿ ಬೆಂಗಳೂರು ಪೊಲೀಸರಿಗೂ ಮಾಹಿತಿ ಕಲೆಹಾಕುವಂತೆ ಎನ್ಐಎ ಅಧಿಕಾರಿಗಳು ಸೂಚಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.