ಭಾರತ ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಮತ್ತು ಏಕದಿನ ಸರಣಿ ಆಡಿದೆ. ಈ ವೇಳೆ ಪ್ಲೇಯಿಂಗ್-11ರ ಭಾಗವಾಗಲು ಸಾಧ್ಯವಾಗದ ಆಟಗಾರನೊಬ್ಬ ತಂಡದಲ್ಲಿದ್ದ. ಅಷ್ಟೇ ಅಲ್ಲ ಇದುವರೆಗೆ ಕೇವಲ 2 ಫಾರ್ಮೆಟ್ಗಳಲ್ಲಿ ಆಟ ಆಡಿರುವ ಈ ಆಟಗಾರ ಟೆಸ್ಟ್ಗೆ ಪದಾರ್ಪಣೆ ಮಾಡಲೂ ಸಾಧ್ಯವಾಗಲಿಲ್ಲ. ಈ ಆಟಗಾರ ಅನ್ಯಾಯಕ್ಕೆ ಬಲಿಯಾಗುತ್ತಿದ್ದಾರಾ? ಅನ್ನೋ ಪ್ರಶ್ನೆ ಎದ್ದಿದೆ.
ಮುಂಬೈನ ವಾಂಖೆಡೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಗೆದ್ದು ಬೀಗಿದೆ. ಆಸ್ಟ್ರೇಲಿಯಾ ನೀಡಿದ 189 ರನ್ಗಳ ಸಾಧಾರಣ ಮೊತ್ತದ ಗುರಿಯನ್ನು ಬೆನ್ನತ್ತಿದ ಟೀಂ ಇಂಡಿಯಾ 40 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 191 ರನ್ ಬಾರಿಸಿ ಗೆದ್ದಿದೆ. ಮೊದಲ ಏಕದಿನ ಪಂದ್ಯದಲ್ಲಿ 5 ವಿಕೆಟ್ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
Tim Paine Retirement: ಆಸ್ಟ್ರೇಲಿಯಾ ಪರ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಆಗಿದ್ದ ಟಿಮ್ ಪೈನ್ ಅವರು ತಮ್ಮ ದೇಶಕ್ಕಾಗಿ ಒಟ್ಟು 35 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅವರು 2018 ರಿಂದ 2021 ರವರೆಗೆ 23 ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯನ್ ತಂಡದ ನಾಯಕರಾಗಿದ್ದರು. 2018 ರಲ್ಲಿ, ಸ್ಟೀವ್ ಸ್ಮಿತ್ ದಕ್ಷಿಣ ಆಫ್ರಿಕಾದಲ್ಲಿ ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದರಿಂದ ನಾಯಕತ್ವವನ್ನು ಕಳೆದುಕೊಳ್ಳಬೇಕಾಯಿತು.
IND vs AUS: ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ತಮ್ಮ ಫಿಟ್ನೆಸ್ ಬಗ್ಗೆ ಸ್ಪಷ್ಟವಾಗಿಲ್ಲ. ಶುಕ್ರವಾರ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಮೂರು ವಾರಗಳ ವಿಶ್ರಾಂತಿಯ ಹೊರತಾಗಿಯೂ ಅವರು ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. 36 ವರ್ಷದ ವಾರ್ನರ್ ಅವರು ಇಂದು ಫಿಟ್ನೆಸ್ ಪರೀಕ್ಷೆಗೆ ಒಳಗಾಗುವ ಸಾಧ್ಯತೆಯಿದೆ.
IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ನಂತರ ಮಾರ್ಚ್ 17 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಆದರೆ ಬಿಸಿಸಿಐ ಆ ಆಟಗಾರನನ್ನು ಆಯ್ಕೆ ಮಾಡಿಲ್ಲ. ಹೀಗಾಗಿ ಆಟಗಾರನ ಗೋಲ್ಡನ್ ವೃತ್ತಿಜೀವನವು ಕೊನೆಗೊಳ್ಳಬಹುದು ಎಂದು ತೋರುತ್ತದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 17ರಿಂದ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧದ ಈ ಏಕದಿನ ಸರಣಿಯಲ್ಲಿ ದಿಢೀರ್ ಅಂತಾ ಒಬ್ಬ ಆಟಗಾರನನ್ನು ಕಡೆಗಣಿಸಲಾಗಿದೆ. ಟೀಂ ಇಂಡಿಯಾದ ಈ ಆಟಗಾರನ ವೃತ್ತಿಜೀವನ ಇದೀಗ ಅಂತ್ಯವಾಗಿದೆ ಎಂದು ಹೇಳಲಾಗುತ್ತಿದೆ. ಯಾರು ಈ ಆಟಗಾರ ಅಂತೀರಾ?
IND vs NZ: ರಾಂಚಿ ಬಾಯ್ ಧೋನಿ ಮೊದಲು ಟಿ20 ನಾಯಕ ಹಾರ್ದಿಕ್ ಪಾಂಡ್ಯ ಜೊತೆ ಮಾತನಾಡಿದ್ದಾರೆ. ಆ ನಂತರ ಯುವ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೂಡ ಇಶಾನ್ ಕಿಶನ್ಗೆ ಸಲಹೆ ನೀಡುತ್ತಿರುವುದು ಕಂಡುಬಂದಿತು. ಟೀಂ ಇಂಡಿಯಾದ ಡ್ರೆಸ್ಸಿಂಗ್ ರೂಮ್ನಲ್ಲಿ ಧೋನಿ ಅವರನ್ನು ಕಂಡಿದ್ದೇ ತಡ ನ್ಯೂಜಿಲೆಂಡ್ ತಂಡದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
India vs New Zealand 1st ODI: ಈಗ ಮುಂದಿನ ಏಕದಿನ ಪಂದ್ಯದಿಂದ ಈ ಆಟಗಾರನನ್ನು ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ XI ನಿಂದ ಕೈಬಿಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಈ ಆಟಗಾರನನ್ನು ಟೀಂ ಇಂಡಿಯಾದ ಪ್ಲೇಯಿಂಗ್ XI ನಲ್ಲಿ ಇರಿಸುವ ಮೂಲಕ ಯಾವುದೇ ಅಪಾಯವನ್ನು ತೆಗೆದುಕೊಳ್ಳಲು ಇಷ್ಟಪಡುವುದಿಲ್ಲ.
India VS New Zealand Odi Series: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾದಲ್ಲಿ ಯುವ ವಿಕೆಟ್ ಕೀಪರ್ ಕೆಎಸ್ ಭರತ್ ಸೇರ್ಪಡೆಗೊಂಡಿದ್ದಾರೆ. ಈ ಹಿಂದೆ ಕೆಎಸ್ ಭರತ್ ಟೆಸ್ಟ್ ತಂಡದಲ್ಲಿ ಮಾತ್ರ ಸ್ಥಾನ ಪಡೆಯಲು ಸಾಧ್ಯವಾಗಿತ್ತು. ಆದರೆ, ಟೀಂ ಇಂಡಿಯಾಗೆ ಪದಾರ್ಪಣೆ ಮಾಡಲು ಇನ್ನೂ ಸಾಧ್ಯವಾಗಿಲ್ಲ. ಟೆಸ್ಟ್ ತಂಡದಲ್ಲಿ ಬ್ಯಾಕಪ್ ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ಅವರನ್ನು ತಂಡದಲ್ಲಿ ಇರಿಸಲಾಗಿದೆ.
India vs Bangladesh: ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತೀಯ ಆಯ್ಕೆಗಾರರು 31 ವರ್ಷದ ಆಟಗಾರನಿಗೆ ತಂಡದಲ್ಲಿ ಅವಕಾಶ ನೀಡಿದ್ದಾರೆ. ಈ ಆಟಗಾರ ತನ್ನ ಮೊದಲ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ರೋಹಿತ್ ನಾಯಕತ್ವದಲ್ಲಿ ಈ ಆಟಗಾರನಿಗೆ ಅವಕಾಶ ಸಿಕ್ಕರೆ ಅದೃಷ್ಟ ಖುಲಾಯಿಸಲಿದೆ.
India vs New Zealand : ಕ್ರೈಸ್ಟ್ಚರ್ಚ್ನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯವೂ ಮಳೆಯಿಂದಾಗಿ ರದ್ದಾಗಿದೆ. ಇದರಿಂದ ಟೀಂ ಇಂಡಿಯಾ ಕಿವೀಸ್ ವಿರುದ್ಧದ ಏಕದಿನ ಸರಣಿಯನ್ನು 0-1 ಅಂತರದಿಂದ ಸೋಲು ಅನುಭವಿಸಿದೆ.
ಕ್ರಿಕೆಟ್ ವೆಸ್ಟ್ ಇಂಡೀಸ್ ತನ್ನ 16 ಆಟಗಾರರ T20 ತಂಡವನ್ನು ಪ್ರಕಟಿಸಿದೆ, ಇದರಲ್ಲಿ ಕೀರಾನ್ ಪೊಲಾರ್ಡ್ ಕೆರಿಬಿಯನ್ ತಂಡವನ್ನು ಮುನ್ನಡೆಸಲಿದ್ದಾರೆ ಮತ್ತು ನಿಕೋಲಸ್ ಪೂರನ್ ಉಪನಾಯಕನ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
ಬಿಸಿಸಿಐನ ಈ ನಿರ್ಧಾರದಿಂದ ವಿರಾಟ್ ಕೊಹ್ಲಿ ಮುನಿಸಿಕೊಂಡಿರುವುದಂತೂ ಸುಳ್ಳಲ್ಲ. ಇದೀಗ ಕೊಹ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ಸರಣಿಯಿಂದ ಹಿಂದೆ ಸರಿದಿದ್ದಾರೆ ಎಂಬ ಬಗ್ಗೆ ವರದಿಯಾಗಿದೆ.
India Vs England:ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಅವರ ಬಲ ಮೊಣಕೈಯಲ್ಲಿ ಮೊದಲೇ ನೋವಿತ್ತು ಮತ್ತು ಇದೀಗ ಅದು ತೀವ್ರವಾಗಿದೆ. ಹೀಗಾಗಿ ತಂಡದ ನಾಯಕ ಇಯಾನ್ ಮಾರ್ಗನ್ ಅವರಿಗೆ ಆರ್ಚರ್ ಭಾಗವಹಿಸುವುದರ ಬಗ್ಗೆ ಖಚಿತತೆ ಇಲ್ಲ.
ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ ತಂಡವು ಆಷ್ಟ್ರೇಲಿಯಾ ವಿರುದ್ದ ಏಳು ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಇದೇ ಮೊದಲ ಬಾರಿಗೆ ಐತಿಹಾಸಿಕ ಸರಣಿಯನ್ನು ವಶಪಡಿಸಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.