Mrunal Thakur : ಒಬ್ಬ ಭಾರತೀಯ ನಟಿ, ಅವರು ಪ್ರಧಾನವಾಗಿ ಹಿಂದಿ ಮತ್ತು ತೆಲುಗು ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ. ದೂರದರ್ಶನದ ಸೋಪ್ ಒಪೆರಾಗಳಾದ ಮುಜ್ಸೆ ಕುಚ್ ಕೆಹ್ತಿ...ಯೇ ಖಮೋಶಿಯಾನ್ (2012) ಮತ್ತು ಕುಂಕುಮ್ ಭಾಗ್ಯ (2014-2016) ಗಳೊಂದಿಗೆ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದರು. ಠಾಕೂರ್ ಅವರು ಲವ್ ಸೋನಿಯಾ (2018) ನೊಂದಿಗೆ ಹಿಂದಿ ಚಲನಚಿತ್ರಕ್ಕೆ ಪಾದಾರ್ಪಣೆ ಮಾಡಿದರು
Namratha Gowda : ಕನ್ನಡ ಕಿರುತೆೆಯ ನಟಿ, `ಕೃಷ್ಣ ರುಕ್ಮಿಣಿ' ಸೀರಿಯಲ್ ಮೂಲಕ ಕಿರುತೆರೆ ಪಾದಾರ್ಪಣೆ ಮಾಡಿದರು. ಅಲ್ಲದೇ ಪುಟ್ಟಗೌರಿ ಮದುವೆ, ನಾಗಿಣಿ2 ಧಾರಾವಾಹಿಯ ಮೂಲಕ ಖ್ಯಾತಿಯನ್ನು ಪಡೆದವರು.
KusheeRavi : ಕುಶೀ ರವಿ ಎಂದು ಕರೆಯಲ್ಪಡುವ ಸುಶ್ಮಿತಾ ರವಿ ಅವರು ಕನ್ನಡ ಮತ್ತು ತೆಲುಗು ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ ಎಂಬ ಕನ್ನಡ ಚಲನಚಿತ್ರದ ಮೂಲಕ ಕುಶೀ ರವಿ ಇಲ್ಲಿಗೆ ಪಾದಾರ್ಪಣೆ ಮಾಡಿದರು ಕುಶೀ ಅವರು ಕನ್ನಡ ಚಲನಚಿತ್ರ ದಿಯಾ ಮೂಲಕ ಹೆಸರುವಾಸಿಯಾದರು. ತಮ್ಮ ಮೊದಲ ತೆಲುಗು ಚಲನಚಿತ್ರ ಪಿಂಡಮ್ ಗೆ ಸಹಿ ಹಾಕಿದರು. ಅವರು ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನದ ವಿಜಯ್ ರಾಘವೇಂದ್ರ ಮತ್ತು ಭಾವನಾ ಮೆನನ್ ಸಹ-ನಟಿಸಿದ ಕೇಸ್ ಆಫ್ ಕೊಂಡಾಣದಲ್ಲಿ ನಟಿಸಿದ್ದಾರೆ.
Chaitra J Achar : ಕನ್ನಡ ಚಿತ್ರರಂಗದ ಭಾರತೀಯ ನಟಿ ಮತ್ತು ಗಾಯಕಿ. ಸಪ್ತ ಸಾಗರದಾಚೆ ಎಲ್ಲೋ ಸೈಡ್-ಬಿ ಸಿನಿಮಾದ ಮೂಲಕ ಹೆಸರುವಾಸಿಯಾದವರು. ಚೈತ್ರ ಅವರು "ಗಿಲ್ಕಿ", "ತಲೆದಂಡ" ಮತ್ತು ಆದೃಶ್ಯದಂತಹ ಬೆರಗುಗೊಳಿಸುವ ಅಭಿನಯದೊಂದಿಗೆ ಚಲನಚಿತ್ರಗಳಲ್ಲಿ ಪ್ರಮುಖ ಪಾತ್ರಗಳಿಗೆ ಹೆಸರುವಾಸಿಯಾಗಿದ್ದಾರೆ . ಎರಡೂ ಚಲನಚಿತ್ರಗಳಲ್ಲಿನ ಅವರ ಅಭಿನಯವು ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಮತ್ತು ವ್ಯಾಪಕವಾಗಿ ಮೆಚ್ಚುಗೆ ಗಳಿಸಿತು
KusheeRavi : ಕುಶೀ ರವಿ ಎಂದು ಕರೆಯಲ್ಪಡುವ ಸುಶ್ಮಿತಾ ರವಿ ಅವರು ಕನ್ನಡ ಮತ್ತು ತೆಲುಗು ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ ಎಂಬ ಕನ್ನಡ ಚಲನಚಿತ್ರದ ಮೂಲಕ ಕುಶೀ ರವಿ ಇಲ್ಲಿಗೆ ಪಾದಾರ್ಪಣೆ ಮಾಡಿದರು ಕುಶೀ ಅವರು ಕನ್ನಡ ಚಲನಚಿತ್ರ ದಿಯಾ ಮೂಲಕ ಹೆಸರುವಾಸಿಯಾದರು. ತಮ್ಮ ಮೊದಲ ತೆಲುಗು ಚಲನಚಿತ್ರ ಪಿಂಡಮ್ ಗೆ ಸಹಿ ಹಾಕಿದರು. ಅವರು ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನದ ವಿಜಯ್ ರಾಘವೇಂದ್ರ ಮತ್ತು ಭಾವನಾ ಮೆನನ್ ಸಹ-ನಟಿಸಿದ ಕೇಸ್ ಆಫ್ ಕೊಂಡಾಣದಲ್ಲಿ ನಟಿಸಿದ್ದಾರೆ.
Student Suicide in Bengaluru: ಜಯನಗರದ ಕಮ್ಯುನಿಟಿ ಕಾಲೇಜಿನಲ್ಲಿ ವರ್ಷಿಣಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಅಲ್ಲದೇ ಕಾಲೇಜಿನಲ್ಲೂ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಪೋಷಕರ ಮಾತಿಗೆ ಬೇಸರಗೊಂಡು ಸೂಸೈಡ್ ಮಾಡಿಕೊಂಡಿದ್ದಾಳೆ.
ಎಸ್ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 30 ದಿನಗಳ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ರಾಯಚೂರು: ಇಲ್ಲಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ವೃತ್ತಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.