Lok Sabha Election 2024: ತುಂಗಾ ಮೇಲ್ದಂಡೆ ಯೋಜನೆಯಲ್ಲಿ ಒಂದು ಲಕ್ಷ ಎಕರೆ ನೀರಾವರಿ ಮಾಡಿರುವುದು ಸಾಮಾನ್ಯ ಮಾತಲ್ಲ. ಇದರಿಂದ ಹಾನಗಲ್, ಹಿರೆಕೆರೂರು, ರಾಣೆಬೆನ್ನೂರು ತಾಲೂಕುಗಳಲ್ಲಿ ನೀರಾವರಿಯಾಗಿದೆ. ಈ ಕೆಲಸ ಸಾಧ್ಯವಿಲ್ಲ ಎಂದು ಹೇಳಿದ್ದರು. ಅದನ್ನು ಮಾಡಿ ತೋರಿಸಿದ್ದೇನೆ.ಶಿಗ್ಗಾಂವಿ ಕ್ಷೇತ್ರ ಬಿಟ್ಟು ಎಂಟು ಏತ ನೀರಾವರಿ ಯೋಜನೆ ಮಾಡಿದ್ದೇನೆ ಎಂದರು.
10 ವರ್ಷಗಳಲ್ಲಿ ಪ್ರಧಾನಮಂತ್ರಿಯಾಗಿ ಏನು ಮಾಡಿದ್ದಾರೆ ಎಂದು ಮೋದಿ ಅವರು ಮೊದಲು ಹೇಳಬೇಕು.ಅದರ ಅವಲೋಕನ ಆದ ನಂತರ ಮುಂದಿನದ್ದು ಹೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Lok Sabha Election 2024 news : ಬಲಿಷ್ಟ ದೇಶಕ್ಕೆ ಬಲಿಷ್ಟ ನಾಯಕತ್ವ ಬೇಕು. ಬಿಜೆಪಿ ಜಗತ್ತಿನ ಅತಿ ದೊಡ್ಡ ಪಕ್ಷ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಬಲಿಷ್ಠ ನಾಯಕರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Basavaraj Bommai: ಮೋದಿಯವರು ತಮ್ಮ ತಾಯಿ ತೀರಿ ಹೋದಾಗ ಕೇವಲ ಎರಡು ತಾಸಿನಲ್ಲಿ ಅವರ ಅಂತ್ಯ ಸಂಸ್ಕಾರ ಮುಗಿಸಿ ಮತ್ತೆ ದೇಶದ ಕರ್ತವ್ಯಕ್ಕೆ ಹಾಜರಾದರು. ದೇಶದ ಸಫಾಯಿ ಕರ್ಮಚಾರಿಗಳ ಪಾದಪೂಜೆ ಮಾಡಿದರು. ಇಡೀ ದೇಶದ ಜನಸಂಖ್ಯೆಯನ್ನು ಆಸ್ತಿಯನ್ನಾಗಿ ಪರಿಗಣಿಸಿ ದೇಶದ ಅಭಿವೃದ್ದಿಗೆ ಜನಸಂಖ್ಯೆ ಕಾರಣ ಅಂತ ಜಗತ್ತಿಗೆ ತೊರಿಸಿ ಕೊಟ್ಟರು.
Basavaraj Bommaiah: ಎಲ್ಲರ ಮನೆಗೆ ನಲ್ಲಿ ನೀರು, ಐದು ಕೆಜಿ ಅಕ್ಕಿ, ಕೊವಿಡ್ ಲಸಿಕೆ ಕೊಟ್ಟು ಎಲ್ಲರ ಜೀವ ಉಳಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಋಣ ತೀರಿಸಲು ಬಿಜೆಪಿಗೆ ಮತ ಹಾಕಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
ಬಡವರಿಗೆ, ಸಾಮಾಜಿಕ ನ್ಯಾಯ ಅನುಷ್ಠಾನಕ್ಕಾಗಿ ಈ ಯೋಜನೆ
ಈ ಯೋಜನೆ ಕಡ್ಡಾಯ ಜಾರಿಗೆ ತರುವಂತೆ ಮೋದಿಗೆ MTB ಮನವಿ
ಭ್ರಷ್ಟ ರಾಜಕಾರಣಿಗಳು, ಅಧಿಕಾರಿಗಳ ಹಣ ಬಡವರಿಗೆ ಹಂಚಿಕೆ
ಚುನಾವಣೆಯಲ್ಲಿ BJP ಗೆದ್ದರೆ ಯೋಜನೆ ಜಾರಿಗೆ ತರಲು ಚಿಂತನೆ
ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ
4 ಕ್ಷೇತ್ರಕ್ಕೆ BJP ಅಭ್ಯರ್ಥಿಗಳ ಹೆಸರು ಘೋಷಣೆ
ಬೆಳಗಾವಿ- ಶೆಟ್ಟರ್, ಉ.ಕ.- ವಿಶ್ವೇಶ್ವರ ಹೆಗಡೆ ಕಾಗೇರಿ
ಚಿಕ್ಕಬಳ್ಳಾಪುರ - ಡಾ.ಸುಧಾಕರ್, ರಾಯಚೂರು- ಅಮರೇಶ್ವರ ನಾಯಕ್
ಚಿತ್ರದುರ್ಗಕ್ಕೆ ಅಭ್ಯರ್ಥಿ ಹೆಸರು ಘೋಷಣೆ ಬಾಕಿ
ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದ್ದು, ಈ ಬಾರಿ ರಾಜ್ಯದ 20 ಲೋಕಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು..
ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ
ತಮಿಳುನಾಡಿನ 9 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ
ಕೊಯಮತ್ತೂರಿನಿಂದ ಕೆ.ಅಣ್ಣಾಮಲೈ ಸ್ಪರ್ಧೆ
ಇಂದು ಕರ್ನಾಟಕದ ಬಾಕಿ ಲಿಸ್ಟ್ ಬಿಡುಗಡೆ
ಚುನಾವಣಾ ಕಣದಲ್ಲಿ ಮಾಜಿ ರಾಜ್ಯಪಾಲೆ
ಚೆನ್ನೈ ದಕ್ಷಿಣದಿಂದ ತಮಿಳಿಸೈ ಸೌಂದರರಾಜನ್ ಅಖಾಡಕ್ಕೆ
ಲೋಕಸಭೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದ್ದೇ ತಡ ರಾಜ್ಯ ಬಿಜೆಪಿಯಲ್ಲಿ ತಳಮಳ ಶುರುವಾಗಿದೆ... ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ಬಹಿರಂಗವಾಗೇ ಅಸಮಾಧಾನ ಹೊರ ಹಾಕ್ತಿದ್ದಾರೆ.. ನೇರವಾಗೇ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಮಗಿಬಿದ್ದಿದ್ದಾರೆ. ಈ ಮಧ್ಯೆ ಬಿಜೆಪಿಯಲ್ಲಿ ಕುರುಬರನ್ನು ಕಡೆಗಣಿಸಲಾಗ್ತಿದೆ ಅನ್ನೋ ಆರೋಪ ಕೇಳಿ ಬರ್ತಿದೆ.. ಈ ಕುರಿತ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ...
ಟಿಕೆಟ್ ವಿಚಾರ ಮಾಜಿ ಸಿಎಂ ಎಚ್ಡಿಕೆ ಮುನಿಸು ಹಿನ್ನೆಲೆ
ಎಚ್ಡಿಕೆ ಅಸಮಾಧಾನ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ಹೈಕಮಾಂಡ್
ಕುಮಾರಸ್ವಾಮಿಗೆ ಕರೆ ಮಾಡಿದ ಬಿಜೆಪಿ ಹೈಕಮಾಂಡ್
3 ಸ್ಥಾನ ನೀಡೋದಾಗಿ ಬಿಜೆಪಿ ಹೈಕಮಾಂಡ್ ಭರವಸೆ
ಇನ್ನು 2-3 ದಿನದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ
ಮಂಡ್ಯ, ಹಾಸನದ ಜೊತೆ ಜೆಡಿಎಸ್ ಗೆ ಕೋಲಾರ ಸೀಟು ಫಿಕ್ಸ್
ಬೆಂಗಳೂರು ಸಮಾವೇಶದ ಬಳಿಕ ತಮಿಳುನಾಡಿನ ಕೊಯಮತ್ತೂರಿಗೆ ತೆರಳಿ ರೋಡ್ ಶೋ ನಡೆಸಿದರು. ಸಾಯಿಬಾಬಾ ಕಾಲೋನಿಯಿಂದ ಆರ್ ಎಸ್ ಪುರಂವರೆಗೆ ಎರಡೂವರೆ ಕಿಲೋ ಮೀಟರ್ವರೆಗೆ ತೆರೆದ ವಾಹನದಲ್ಲಿ ಸಾಗಿದ್ರು.. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ, ಕೇಂದ್ರ ಸಚಿವ ಸಚಿವ ಎಲ್.ಮುರುಗನ್, ಕೊಯಮುತ್ತೂರು ಶಾಸಕಿ, ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ವಸಂತಿ ಶ್ರೀನಿವಾಸನ್ ಪ್ರಧಾನಿ ಮೋದಿ ಜೊತೆಗಿದ್ದರು.. ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದ ಲಕ್ಷಾಂತರ ಮಂದಿ ಹೂವಿನ ಮಳೆಗರೆದು, ಮೋದಿಯನ್ನು ಕಣ್ತುಂಬಿಕೊಂಡರು..
Lok Sabha Elections: ಕೇಂದ್ರ ಸಚಿವ ಮತ್ತು ಆರ್ಎಲ್ಜೆಪಿ ನಾಯಕ ಪಶುಪತಿ ಕುಮಾರ್ ಪಾರಸ್ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷವು ಎನ್ಡಿಎಯಿಂದ ಬೇರ್ಪಡಲಿದೆಯೇ ಎಂಬ ಅನುಮಾನಗಳು ಕೂಡ ವ್ಯಕ್ತವಾಗಿವೆ.
ಇಂದು ಕರುನಾಡಿಗೆ ಪ್ರಧಾನಿ ಮೋದಿ ಆಗಮನ
ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ಕಾರ್ಯಕ್ರಮದಲ್ಲಿ ಭಾಗಿ
ಶ್ರೀ ಅಲ್ಲಮ ಪ್ರಭು ಮೈದಾನದಲ್ಲಿ ಮ. 1 ಗಂಟೆಗೆ ಸಮಾವೇಶ
ಬಂಡಾಯ ನಾಯಕರ ಜೊತೆ ಮೋದಿ ಮಾತುಕತೆ..?
ಭಾರೀ ಕುತೂಹಲ ಮೂಡಿಸಿರುವ ಪ್ರಧಾನಿ ಮೋದಿ ಭೇಟಿ
Lok Sabha Election 2024: ಲೋಕಸಭೆ ಚುನಾವಣೆ ಬಿಜೆಪಿ ರಣಕಹಳೆ ಮೊಳಗಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಕರ್ಕಾಟಕದ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ದಕ್ಷಿಣ ರಾಜ್ಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೊದಲ ಕಾರ್ಯಕ್ರಮ ಇದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.