Lokshabha Elections 2024: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಜಾಹೀರಾತು ಅಸ್ತ್ರವನ್ನು ಬಳಕೆ ಮಾಡಿದೆ. ಅಡುಗೆ ಎಣ್ಣೆ ಲೀಟರ್ಗೆ 180 ರೂ., ಪೆಟ್ರೋಲ್ 100 ರೂ., ಡೀಸೆಲ್ 85 ರೂ., ತೊಗರಿಬೇಳೆ ಕೆಜಿಗೆ 200 ರೂ. ಇದ್ದರೆ, ಡಿಎಪಿ ರಸಗೊಬ್ಬರ 1,600 ರೂ., ಅಡುಗೆ ಅನಿಲದ ಪ್ರತಿ ಸಿಲಿಂಡರ್ಗೆ 1,100 ರೂ. ದರ ಹೆಚ್ಚಾಗಿದೆ. ಅಚ್ಛೇದಿನ್ ಎಂದರೆ ದುಬಾರಿ ಎಂಬಂತಾಗಿದೆʼ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
Shivratri 2024: ನಾಳೆ (ಮಾರ್ಚ್ 08) ದೇಶಾದ್ಯಂತ ಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿದೆ. ಇದಕ್ಕಾಗಿ ಪೂಜಾ ಸಾಮಗ್ರಿಗಳ ಖರೀದಿ ಭರಾಟೆ ಭರದಿಂದ ಸಾಗಿದ್ದು ಹೂವು-ಹಣ್ಣುಗಳ ದರಗಳು ಗಗನಮುಖಿಯಾಗಿರುವುದು ಜನರಲ್ಲಿ ಬೇಸರ ಉಂಟು ಮಾಡಿದೆ.
ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್ಗಳ ದರ ಡಬಲ್... ಹಬ್ಬದ ನೆಪದಲ್ಲಿ ಟಿಕೆಟ್ ದರ ಒನ್ ಟು ತ್ರಿಬಲ್... ದುಪ್ಪಟ್ಟು ದರವಿದ್ರೂ ಕಣ್ಮುಚ್ಚಿ ಕುಳಿತ ಅಧಿಕಾರಿಗಳು... ಬೆಂಗಳೂರಿನಿಂದ ಎಲ್ಲಾ ಕಡೆಗಳಿಗೆ ದುಪ್ಪಟ್ಟು ದರ... ಸಾಮಾನ್ಯ ದರಕ್ಕಿಂತ ಮೂರು ಪಟ್ಟು ಹೆಚ್ಚಳ
ಬೆಲೆ ಏರಿಕೆಯಿಂದ ಸುಸ್ತಾಗಿದ್ದ ಜನರಿಗೆ ಸರ್ಕಾರ ಶೀಘ್ರದಲ್ಲೇ ಕೊಂಚ ನೆಮ್ಮದಿಯ ಸುದ್ದಿ ನೀಡಲಿದೆ. ಅದಕ್ಕಾಗಿ ದೆಹಲಿಯಲ್ಲಿ ನಡೆದ 52ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಂತೆಯೇ, ಈ ಒಂದು ವಸ್ತುವಿನ ಮೇಲಿನ GST ದರವನ್ನು ಕಡಿಮೆ ಮಾಡಲು ಸರ್ಕಾರ ನಿರ್ಧರಿಸಿದೆ. ಹಾಗಾಗದ್ರೆ ಯಾವುದರ GST ಬೆಲೆ ಕಡಿಮೆಯಾಗಲಿದೆ? ಎಷ್ಟು ಪ್ರಮಾಣ ಇಳಿಯಲಿದೆ? ಇಲ್ಲಿದೆ ಡಿಟೇಲ್ಸ್.
Sugar Price Hike: ಈ ವರ್ಷ ಕೇವಲ 330 ಲಕ್ಷ ಟನ್ ಸಕ್ಕರೆ ಉತ್ಪಾದನೆ ನಿರೀಕ್ಷೆಯಿದೆ. ಉತ್ಪಾದನೆ ಕಡಿಮೆಯಾಗಲಿರುವ ಹಿನ್ನೆಲೆ ಶೀಘ್ರವೇ ಸಕ್ಕರೆ ದರ ಏರಿಕೆ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ಸಕ್ಕರೆ ದರ ನಿಯಂತ್ರಣಕ್ಕೆ ಮುಂದಿನ ತಿಂಗಳು ಸಕ್ಕರೆ ರಫ್ತು ನಿಷೇಧಿಸಬಹುದು ಎಂದು ವರದಿಯಾಗಿದೆ.
Modi surname defamation case : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿಗೆ ಹೋಗುವಾಗ ಅದಾನಿ ಸಮಸ್ಯೆ ಮತ್ತು ಮಣಿಪುರ ಸಮಸ್ಯೆ ಸೇರಿದಂತೆ 3 ಪ್ರಶ್ನೆಗಳನ್ನು ಎತ್ತುವ ನಿರೀಕ್ಷೆಯಿದೆ. ಸದ್ಯ ಅನರ್ಹತೆ ಎದುರಿಸಿದ್ದ ರಾಹುಲ್ ಗಾಂಧಿ ಮತ್ತೆ ಸಂಸದರಾಗಿ ಮುಂದುವರಿದಿದ್ದಾರೆ. ಅಲ್ಲದೆ ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ.
ವಿಸ್ಕಿ, ರಮ್, ಬ್ರಾಂಡಿ, ಜಿನ್ ಬಿಯರ್ ಸೇರಿದಂತೆ ಎಲ್ಲಾ ಬಗೆಯ ಮದ್ಯದ ಮೇಲೆ ಬೆಲೆ ಏರಿಕೆ .18 ಸ್ಲ್ಯಾಬ್ ಗಳ ಮೇಲೆ ಶೇಕಡ 20ರಷ್ಟು ಅಬಕಾರಿ ಸುಂಕ ಹೆಚ್ಚಳ. ೧ ರಿಂದ ೧೦ ನೇ ಸ್ಲ್ಯಾಬ್ ವರೆಗೆ ಮಧ್ಯಮ ಹಾಗೂ ಕಡಿಮೆ ದರದ ಮಧ್ಯ ಲಭ್ಯ . ಆದರೆ ೧೦ ರಿಂದ 18 ನೇ ಸ್ಲ್ಯಾಬ್ ನಂತರ ದುಬಾರಿ ಬೆಲೆಯ ಮದ್ಯ ಲಭ್ಯ . ಅಬಕಾರಿ ಇಲಾಖೆಯಿಂದ ಒಟ್ಟು 18 ಸ್ಲ್ಯಾಬ್ ನಿಗದಿ .ಸ್ಲ್ಯಾಬ್ ಹೊರತುಪಡಿಸಿ ಇತರ ಎಲ್ಲಾ ಬ್ರಾಂಡ್ಗಳು ಕರ್ನಾಟಕದಲ್ಲಿ ದುಬಾರಿ. ಪ್ರತಿ ಬಿಯರ್ ಬಾಟಲ್ ಗೆ 3 ರಿಂದ 5 ರೂಪಾಯಿ ಹೆಚ್ಚಳ ಸಾಧ್ಯತೆ.ಜುಲೈ 20 ನೇ ತಾರೀಕಿನಿಂದ ಹೊಸ ಲೇಬಲ್ ನ ಬಾಟಲ್ ಗಳು ಮಾರಾಟಕ್ಕೆ. ಇಗಾಗ್ಲೇ ಹಳೆಯ ಲೇಬಲ್ ಬಾಟಲ್ ಗಳಿಗೆ ಯಾವುದೇ ಅಂಟಿಸುವುದಿಲ್ಲ. ಆದರೆ ಜುಲೈ ೨೦ ರ ನಂತರ ಉತ್ಪತ್ತಿ ಆಗುವ ಹೊಸ ಬೆಲೆಯ ಲೇಬಲ್ ಅಳವಡಿಕೆ
ದುಬಾರಿ ಬೆಲೆ ಕಾರಣ ಶಾಲಾ ಬಿಸಿಯೂಟದಲ್ಲಿ ಪೌಷ್ಠಿಕದ ಕೊರತೆ. ಅಂಗನವಾಡಿ ಕೇಂದ್ರಗಳು ನೀಡುತ್ತಿರೋ ಊಟದಲ್ಲಿ ತರಕಾರಿ ನಾಪತ್ತೆ. ಬರಿ ಅನ್ನ ಮತ್ತು ತಿಳಿಸಾರು ಮೊರೆ ಹೋದ ಅಂಗನವಾಡಿ ಕೇಂದ್ರಗಳು. ಮಕ್ಕಳು ಮತ್ತು ಬಾಣಂತಿಯಾರಿಗೆ ದಿನನಿತ್ಯದ ಪೌಷ್ಠಿಕ ಆಹಾರಕ್ಕೆ ಕೊಕ್ಕೆ
ಟೊಮೇಟೊ ಚಿಲ್ಲರೆ ಬೆಲೆ: ಭಾರೀ ಮಳೆ ಹಾಗೂ ತರಕಾರಿ ಪೂರೈಕೆ ಕೊರತೆಯೇ ಟೊಮೇಟೊ ಬೆಲೆ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. ಇದರಿಂದಾಗಿ ತರಕಾರಿ ದರದಲ್ಲಿ ಭಾರೀ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಏರುತ್ತಿರುವ ತರಕಾರಿ ಬೆಲೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ.
Tomato Price Hike: ನಾವು ನಮ್ಮ ಗ್ರಾಹಕರಿಗೆ ಎಂದಿನಂತೆ ಉತ್ತಮ ಗುಣಮಟ್ಟದ ಬರ್ಗರ್ಗಳನ್ನು ನೀಡಲಿದ್ದು, ಟೊಮೇಟೊ ಬಳಕೆಯನ್ನು ಮಾತ್ರ ಕಡಿತಗೊಳಿಸುತ್ತಿದ್ದೇವೆ ಎಂದು ಮೆಕ್ಡೊನಾಲ್ಡ್ ಹೇಳಿದೆ.
Price Hike: ರಾಜ್ಯದಲ್ಲಿ ತರಕಾರಿ ಬೆಲೆ ದುಪ್ಪಟ್ಟಾಗಿದೆ. ಚೀಲ ತುಂಬಾ ದುಡ್ಡು ಕೊಂಡೊಯ್ದು ಜೇಬು ತುಂಬಾ ತರಕಾರಿ ತರುವಂತಾಗಿದೆ. ಇವುಗಳನ್ನೆಲ್ಲ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಾದ ಸರ್ಕಾರ ಹಾಲಿನ ಮೇಲೆಯೂ ₹5 ಏರಿಕೆಯ ತೂಗುಗತ್ತಿ ನೇತಾಡಿಸಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
Congress Vs BJP: ತರಕಾರಿ, ಬೇಳೆ ಸೇರಿದಂತೆ ದಿನಸಿ ಬೆಲೆ ಕೇಳಿ ಜನರು ಮೂರ್ಛೆ ಹೋಗುವಂತಾಗಿದೆ. ಮಳೆ ಇಲ್ಲದೆ ರೈತರು ಕಂಗಾಲಾಗಿ ಕೂತಿರುವುದರಿಂದ ಬೆಲೆ ಗಗನಕ್ಕೆ ಏರುತ್ತಿದೆ. ಗ್ರಾಹಕರ ಕಣ್ಣಲ್ಲಿ ನೀರು ಬರುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.
HD Kumaraswamy On Price Hike: ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಿಗೆಟ್ಟ ವರನಂತೆ ವರ್ತಿಸುತ್ತಿದೆ ಕಾಂಗ್ರೆಸ್ ಸರ್ಕಾರವೆಂದು ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.