Rajasthan Assembly Election 2023: ರಾಜಸ್ಥಾನ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಪ್ರಮುಖ ಅಭ್ಯರ್ಥಿಗಳಾದ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್ ಮತ್ತು ವಸುಂಧರಾ ರಾಜೆ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಗೆಹ್ಲೋಟ್ ಸರ್ದಾರ್ಪುರದಿಂದ ಕಣದಲ್ಲಿದ್ದರೆ, ಪೈಲಟ್ ಟೊಂಕ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
Assembly elections Results 2023: ಭಾನುವಾರ-ಸೋಮವಾರದ ಜನಾದೇಶದೊಂದಿಗೆ 2024ರ ಲೋಕಸಭಾ ಚುನಾವಣೆಯ ಸಂದೇಶವು ಸ್ಪಷ್ಟವಾಗುತ್ತದೆಯೇ ಅಥವಾ ಈ ಚುನಾವಣೆಯ ಚಿತ್ರಣವನ್ನು ಅರ್ಥಮಾಡಿಕೊಳ್ಳಲು ನಾವು ಸ್ವಲ್ಪ ಸಮಯ ಕಾಯಬೇಕೇ? ಕಾದು ನೋಡಬೇಕಿದೆ.
Rajasthan Election Result 2023: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸರ್ದಾರ್ಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರವು ಗೆಹ್ಲೋಟ್ ಅವರ ಕಾರ್ಯಕ್ಷೇತ್ರವಾಗಿದ್ದು, ಅವರು 25 ವರ್ಷಗಳಿಂದ ನಿರಂತರವಾಗಿ ಇಲ್ಲಿಂದ ಚುನಾವಣೆಯಲ್ಲಿ ಗೆದ್ದಿದ್ದಾರೆ.
Assembly Elections Exit Poll Results 2023: ಬಿಜೆಪಿಯು ರಾಜಸ್ಥಾನದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಮತ್ತು ಮಧ್ಯಪ್ರದೇಶವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಪಕ್ಷವು ಎಲ್ಲಾ 5 ರಾಜ್ಯಗಳನ್ನು ಗೆದ್ದು ಹೊಸ ಇತಿಹಾಸ ಬರೆಯಲು ನೋಡುತ್ತಿದೆ. ಪಂಚ ರಾಜ್ಯಗಳ ಈ ವಿಧಾನಸಭಾ ಚುನಾವಣಾ ಫಲಿತಾಂಶವನ್ನು 2024ರ ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಎಂದೇ ನೋಡಲಾಗುತ್ತಿದೆ.
Rajasthan Congress Manifesto: ರಾಜಸ್ಥಾನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಇಂದು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ರಾಜ್ಯದ ರೈತರು, ಯುವಕರು ಮತ್ತು ಮಹಿಳೆಯರಿಗಾಗಿ ಭರ್ಜರಿ ಘೋಷಣೆಗಳನ್ನು ಮಾಡಲಾಗಿದೆ.
Rajasthan Election 2023: ಬಿಜೆಪಿಯ ಸುರೇಂದ್ರ ಪಾಲ್ ಸಿಂಗ್ ಮತ್ತು ಕಾಂಗ್ರೆಸ್ನ ಗುರ್ಮೀತ್ ಸಿಂಗ್ ಕುನೇರ್ ವಿರುದ್ಧ ರಾಜಸ್ಥಾನದ ಕರಣಪುರ ವಿಧಾನಸಭಾ ಕ್ಷೇತ್ರದಿಂದ ತಿತಾರ್ ಸಿಂಗ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
ಕಳೆದ ತಿಂಗಳು ಕೋಟಾದಲ್ಲಿ ಒಂದೇ ದಿನ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.ಆವಿಷ್ಕರ್ ಶುಭಾಂಗಿ ಎಂಬುವರು ಪರೀಕ್ಷೆ ಬರೆದ ಬಳಿಕ ಕೋಚಿಂಗ್ ಇನ್ಸ್ಟಿಟ್ಯೂಟ್ನ ಆರನೇ ಮಹಡಿಯಿಂದ ಜಿಗಿದಿದ್ದಾರೆ.ಸಂಜೆ ಮತ್ತೊಬ್ಬ ವಿದ್ಯಾರ್ಥಿ ಆದರ್ಶ್ ನೇಣು ಬಿಗಿದು ಸಾವನ್ನಪ್ಪಿದ್ದಾನೆ.
Student Suicide: ಸೀಲಿಂಗ್ ಫ್ಯಾನ್ಗೆ ‘ಸ್ಟ್ರಿಂಗ್ ಡಿವೈಸ್’ ಅಳವಡಿಸಿದರೆ ಅದು 20 ಕೆಜಿಗಿಂತ ಹೆಚ್ಚು ತೂಕದ ವಸ್ತು ನೇತುಬಿದ್ದರೆ ಹಿಗ್ಗುತ್ತದೆ ಮತ್ತು ಸೈರನ್ ಸಹ ಮೊಳಗುತ್ತದೆ. ಹೀಗಾಗಿ ಈ ಡಿವೈಸ್ ಅಳವಡಿಸಿದ ಸೀಲಿಂಗ್ ಫ್ಯಾನ್ಗೆ ಯಾರೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.
ಬಿಎಡ್ ಪದವಿಯನ್ನು ಪಡೆದಿರುವ ಅಭ್ಯರ್ಥಿಗಳು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ನೇಮಕಾತಿಗೆ ಅನರ್ಹರು ಎಂದು ರಾಜಸ್ಥಾನ ಹೈಕೋರ್ಟ್ ನೀಡಿದ್ದ ತೀರ್ಪನ್ನು ಈಗ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನ ಸಚಿವ ಸಂಪುಟವು ರಾಜ್ಯದಲ್ಲಿ 19 ಹೊಸ ಜಿಲ್ಲೆಗಳು ಮತ್ತು ಮೂರು ಹೊಸ ವಿಭಾಗಗಳನ್ನು ರಚಿಸುವ ಉನ್ನತ ಮಟ್ಟದ ಸಮಿತಿಯ ಪ್ರಸ್ತಾವನೆಗೆ ಶುಕ್ರವಾರ ಅನುಮೋದನೆ ನೀಡಿದೆ. ಗೆಹ್ಲೋಟ್ ಸರ್ಕಾರದ ಒಪ್ಪಿಗೆಯ ನಂತರ, ರಾಜಸ್ಥಾನವು ಈಗ ಒಟ್ಟು 50 ಜಿಲ್ಲೆಗಳನ್ನು ಹೊಂದಿರುತ್ತದೆ.
Chiranjeevi Health Insurance Scheme: ನಿಮ್ಮ ವಾರ್ಷಿಕ ಆದಾಯ 8 ಲಕ್ಷ ರೂ. ಅಥವಾ ಅದಕ್ಕಿಂತ ಕಡಿಮೆ ಇದ್ದರೆ, ನಿಮಗೆ ಸರ್ಕಾರವು ಉಚಿತವಾಗಿ ಆರೋಗ್ಯ ವಿಮೆ ನೀಡುತ್ತದೆ. ಇದರಡಿ ಎಲ್ಲಾ ವರ್ಗಗಳ ಕುಟುಂಬಗಳಿಗೆ ರಾಜ್ಯ ಸರ್ಕಾರವೇ ವಿಮೆಯ ಪ್ರೀಮಿಯಂ ಮೊತ್ತವನ್ನು ಪಾವತಿಸುತ್ತದೆ.
ಜುಲೈ 11ರಂದು ಮನೆಯಿಂದ ಹೋಗಿದ್ದ ಜೋಗೇಂದ್ರ ನಂತರ ವಾಪಸ್ ಬಂದಿರಲಿಲ್ಲ. ಹೀಗಾಗಿ ಆತಂಕಗೊಂಡ ಅವರ ತಂದೆ, ಮದನ್ ಲಾಲ್ ಮೇಲೆ ಶಂಕೆ ಇರುವುದಾಗಿ ಪೊಲೀಸರಿಗೆ ದೂರು ನೀಡಿದ್ದರು. ‘ನನ್ನ ಮಗನನ್ನು ಹತ್ಯೆ ಮಾಡಲಾಗಿದೆ, ಇದರಲ್ಲಿ ಅನೇಕ ಜನರು ಭಾಗಿಯಾಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದ್ದರು.
ಸೀತಾ ಮಾತೆ ತುಂಬಾ ಸುಂದರವಾಗಿದ್ದಳು. ಸೀತೆಯ ಈ ಸೌಂದರ್ಯಕ್ಕೆ ಭಗವಾನ್ ರಾಮ ಮತ್ತು ರಾವಣರು ಹುಚ್ಚರಾಗಿದ್ದರು. ಆಕೆ ಸುಂದರವಾಗಿದ್ದರಿಂದಲೇ ರಾಮ ಮತ್ತು ರಾವಣರ ನಡುವೆ ಯುದ್ಧ ನಡೆದಿತ್ತು ಎಂದು ಹೇಳಿದ್ದಾರೆ.
Nitin Gadkari: ಈಗ ಎಲ್ಲಾ ವಾಹನಗಳು ರೈತರು ಉತ್ಪಾದಿಸುವ ಎಥೆನಾಲ್ನಿಂದ ಓಡುತ್ತವೆ. ಸರಾಸರಿ ಶೇ.60ರಷ್ಟು ಎಥೆನಾಲ್ ಮತ್ತು ಶೇ.40ರಷ್ಟು ವಿದ್ಯುತ್ ತೆಗೆದುಕೊಂಡರೆ ಪೆಟ್ರೋಲ್ ಪ್ರತಿ ಲೀಟರ್ಗೆ 15 ರೂ. ದರದಲ್ಲಿ ಲಭ್ಯವಿರುತ್ತದೆ ಎಂದು ಗಡ್ಕರಿ ಹೇಳಿದ್ದಾರೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜಸ್ಥಾನ ಉಚಿತ ಮೊಬೈಲ್ ಯೋಜನೆ 2023 ರ ಅಡಿಯಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಮೊಬೈಲ್ ಫೋನ್ಗಳನ್ನು ನೀಡಲಿದ್ದಾರೆ. ಈಗ, ಮಹಿಳೆಯರಿಗಾಗಿ ಈ ಯೋಜನೆಯು ಗೇಮ್ ಚೇಂಜರ್ ಆಗಬಹುದೇ ಎಂಬ ಪ್ರಶ್ನೆ ಕೇಳಿ ಬರುತ್ತಿದೆ. ಅಧಿಕಾರಿಗಳ ಪ್ರಕಾರ, ಇದು ರಾಜ್ಯದ ಸುಮಾರು 1.33 ಕೋಟಿ ಅರ್ಹ ಮಹಿಳೆಯರಿಗೆ ನೇರ ಪ್ರಯೋಜನವನ್ನು ನೀಡಲಿದೆ.
Free electricity up to 100 units: ತಿಂಗಳಿಗೆ 100 ಯೂನಿಟ್ಗಿಂತ ಕಡಿಮೆ ವಿದ್ಯುತ್ ಬಳಸುವವರಿಗೆ ಶುಲ್ಕ ಇರುವುದಿಲ್ಲ. ಇದಕ್ಕಿಂತಲೂ ಹೆಚ್ಚು ಬಳಕೆ ಮಾಡುವ ಕುಟುಂಬಗಳಿಗೆ ಮೊದಲ 100 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.
PM Modi In Rajasthan: ಕೇಂದ್ರದ ಬಿಜೆಪಿ ಸರಕಾರಕ್ಕೆ 9 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ರಾಜಸ್ಥಾನದಲ್ಲಿ ರ್ಯಾಲಿ ನಡೆಯಿತು. 5 ತಿಂಗಳಲ್ಲಿ ಚುನಾವಣೆ ನಡೆಯಲಿರುವ ರಾಜಸ್ಥಾನಕ್ಕೆ ಈ ವರ್ಷ ಪ್ರಧಾನಿ ಮೋದಿ ಅವರ 4ನೇ ಭೇಟಿ ಇದಾಗಿದೆ.
Rajasthan Politics: ಇದೇ ವರ್ಷ ರಾಜಸ್ಥಾನದ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮತ್ತು ಸಿಎಂ ಅಶೋಕ್ ಗೆಹ್ಲೋಟ್ ನಡುವಿನ ವೈಮನಸ್ಸನ್ನು ಹೋಗಲಾಡಿಸುವುದು ತುಂಬಾ ಮುಖ್ಯವಾದ ಸಂಗತಿಯಾಗಿದೆ. ಅಶೋಕ್ ಗೆಹ್ಲೋಟ್ ಅವರಿಗೆ ಸಚಿನ್ ಪೈಲಟ್ ಬಗ್ಗೆ ಪ್ರಶ್ನೆ ಕೇಳಿದಾಗ, ಅವರಿಗೆ ಪಕ್ಷದ ಹೈಕಮಾಂಡ್ ಸೋನಿಯಾ ಗಾಂಧಿಯವರ ಒಂದು ಮಾತು ನೆನಪಿಗೆ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.