Rajasthan Congress: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಅಶೋಕ್ ಗೆಹಲೋಟ್ ಘೋಷಿಸಿದ ಬಳಿಕ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ರಾಜಕೀಯ ಕಸರತ್ತು ತೀವ್ರಗೊಂಡಿದೆ. ಸಿಎಂ ಸ್ಥಾನದ ಆಕಾಂಕ್ಷಿ ಎಂದೇ ಪರಿಗಣಿಸಲಾಗುವ ಸಚಿಕ್ ಪೈಲಟ್ ಸಕತ್ ಹಲ್ಚಲ್ ನಡೆಸಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಎರಡು ಹೆಸರುಗಳು ಸ್ಪರ್ಧೆಯಲ್ಲಿ ಬಹುತೇಕ ಖಚಿತವಾಗಿ ಹೊಸ ಮುಖ್ಯಸ್ಥರನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಕಾಂಗ್ರೆಸ್ ಇಂದು ಪ್ರಾರಂಭಿಸಿತು.ಈಗ 20 ವರ್ಷಗಳ ನಂತರ ಪಕ್ಷದ ಮೊದಲ ಚುನಾವಣೆಗೆ ಇನ್ನೂ ಇಬ್ಬರು ಅಭ್ಯರ್ಥಿಗಳು ಹೊರಹೊಮ್ಮಿದ್ದಾರೆ.
ಚುನಾವಣೆಗೂ ಮುನ್ನ ರಾಜಕೀಯ ನಾಯಕರು ಜನರ ಕೈ-ಕಾಲು ಹಿಡಿದು ಬೇಡುವುದನ್ನು ನೀವು ನೋಡಿರಬೇಕು. ಈಗ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲೂ ಇದೇ ಆಗುತ್ತಿದೆ. ರಾಜಸ್ಥಾನದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಭ್ಯರ್ಥಿಗಳು ವಿದ್ಯಾರ್ಥಿನಿಯರ ಕಾಲಿಗೆ ಬಿದ್ದು ಮತ ಕೇಳುತ್ತಿರುವುದು ಕಂಡು ಬಂದಿದೆ.
Woman Delivers 5 Babies in Rajasthan:ಕರೌಲಿಯ ಖಾಸಗಿ ಆಸ್ಪತ್ರೆಯಲ್ಲಿ ರೇಷ್ಮಾ 5 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇಬ್ಬರು ಗಂಡು ಮತ್ತು ಮೂರು ಹೆಣ್ಣು ಮಕ್ಕಳಿಗೆ ಜನ್ಮ ರೇಷ್ಮಾ ಜನ್ಮ ನೀಡಿರುವ ಬಗ್ಗೆ ಖಾಸಗಿ ಆಸ್ಪತ್ರೆ ವೈದ್ಯೆ ಆಶಾ ಮೀನಾ ತಿಳಿಸಿದ್ದಾರೆ.
Temple preist threat in Bharatpur:ಕಾಲೇಜು ಆವರಣದಲ್ಲಿ ನಿರ್ಮಿಸಿರುವ ದೇವಸ್ಥಾನದ ಅರ್ಚಕರಿಗೆ ಬೆದರಿಕೆ ಪತ್ರ ಬಂದಿದೆ. ದೇವಸ್ಥಾನ ತೊರೆಯದೆ ಇದ್ದಲ್ಲಿ 10 ದಿನದಲ್ಲಿ ತಲೆ ಕಡಿಯುವುದಾಗಿ ಆ ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ.
ಉದಯಪುರದಲ್ಲಿ ನಡೆದ ಘಟನೆ ಹೇಯ ಕೃತ್ಯ ಎಂದು ಮಾಜಿ ಸಚಿವ ಯು.ಟಿ.ಖಾದರ್ ಖಂಡಿಸಿದ್ದಾರೆ.. ಹಿಂದೂ ಟೈಲರ್ ಹತ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿದ ಯು.ಟಿ.ಖಾದರ್, ಕಾನೂನು, ಸುವ್ಯವಸ್ಥೆ ಬಗ್ಗೆ ಹೆದರಿಕೆ ಇಲ್ಲದವರಿಂದ ಇಂತಹ ಘಟನೆಗಳು ನಡೆಯುತ್ತಿವೆ. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಅಲ್ಲದೆ, ಇವರ ಹಿಂದಿರುವ ಜಾಲ ಮತ್ತು ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕನ್ಹಯ್ಯನ ಹತ್ಯೆಗೆಂದು ಮೊಹಮ್ಮದ್ ಗೌಸ್ ಹರಿತವಾದ ಆಯುಧವನ್ನು ತಯಾರಿಸಿದ್ದಾನೆ. ಈ ಆಯುಧವನ್ನು ಎಸ್ಕೆ ಇಂಜಿನಿಯರಿಂಗ್ ಫ್ಯಾಕ್ಟರಿಯಲ್ಲಿ ತಯಾರಿಸಲಾಗಿದೆ. ಈ ಹತ್ಯೆಯ ಉದ್ದೇಶವೆಂದರೆ, ಜನರಲ್ಲಿ ಭಯವನ್ನು ಸೃಷ್ಟಿಸುವುದಾಗಿತ್ತು.
ಈ ಇಡೀ ಘಟನೆಯಲ್ಲಿ ಪಾಕಿಸ್ತಾನ ಭಾಗಿಯಾಗಿರುವುದು ಬಯಲಾಗಿದೆ. ವಾಸ್ತವವಾಗಿ, ಈ ಇಬ್ಬರೂ ಆರೋಪಿಗಳು ಪಾಕಿಸ್ತಾನಲ್ಲಿರುವ ಕೆಲವು ಜನರೊಂದಿಗೆ ಸಂಪರ್ಕದಲ್ಲಿದ್ದರು. ಅಷ್ಟೇ ಅಲ್ಲ, ಮೂಲಗಳ ಪ್ರಕಾರ ಇಬ್ಬರೂ ಆರೋಪಿಗಳು ಕನ್ಹಯ್ಯಾ ಲಾಲ್ ಹತ್ಯೆಗೆ ಐಸಿಸ್ನ ವೀಡಿಯೋಗಳನ್ನು ನೋಡಿದ್ದರು ಎಂದು ಹೇಳಲಾಗುತ್ತಿದೆ.
ರಾಜಸ್ಥಾನದಲ್ಲಿ ಹಿಂದೂ ಟೈಲರ್ ಹತ್ಯೆ ನಾಚಿಕೆಗೇಡು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.. ಇದೊಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ. ರಾಜಸ್ಥಾನ ಘಟನೆ ಮತ್ತು ಗಲಭೆ ಹಿಂದೆ ವಿದೇಶಿ ಕೈವಾಡವಿದೆ. ಕಾಂಗ್ರೆಸ್ ಈಗ ಮೌನವಾಗಿರೋದ್ರ ಹಿನ್ನೆಲೆ ಏನು? ಎಂದು ಕಟೀಲ್ ಪ್ರಶ್ನಿಸಿದ್ದಾರೆ.
ರಾಜಸ್ಥಾನದಲ್ಲಿ ಹಿಂದೂ ಟೈಲರ್ ಕನ್ಹಯ್ಯ ಹತ್ಯೆಯನ್ನು ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಖಂಡಿಸಿದ್ದಾರೆ. ಇದು ಇಡಿ ದೇಶ ತಲೆ ತಗ್ಗಿಸುವಂತಹ ವಿಚಾರ. ಆರೋಪಿಗಳಾದ ಮೊಹಮ್ಮದ್ ರಿಯಾಜ್ ಮತ್ತು ಅನ್ಸಾರಿಯನ್ನು ಗುಂಡಿಟ್ಟು ಹತ್ಯೆ ಮಾಡಬೇಕು. ಇಂಥಹ ಕೊಲೆಗಡುಕರು ಐಸಿಸ್ ಏಜೆಂಟರು ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಹಾರ ಮತ್ತು ರಾಜಸ್ಥಾನದಲ್ಲಿ ಅಗ್ನಿಪಥ್ ನೇಮಕಾತಿ ಯೋಜನೆಯ ವಿರುದ್ಧ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದು, ಪ್ರತಿಭಟನಾಕಾರರು ಉದ್ಯೋಗ ಭದ್ರತೆ ಮತ್ತು ಪಿಂಚಣಿ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.
ಆಸ್ತಿಗಾಗಿ ತನ್ನ ಹೆಂಡತಿ ತನ್ನನ್ನು ಪ್ರತಿನಿತ್ಯವೂ ಹಿಂಸಿಸುತ್ತಿದ್ದಾಳೆ. ಆಕೆಯಿಂದ ನನಗೆ ಭದ್ರತೆ ನೀಡಬೇಕೆಂದು ಹೆಡ್ಮಾಸ್ಟರ್ ಒಬ್ಬರು ಫ್ಯಾಮಿಲಿ ಕೋರ್ಟ್ಗೆ ಸಿಸಿಟಿವಿ ದೃಶ್ಯಾವಳಿ ಸಮೇತ ದೂರು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.