ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿಯವರನ್ನು ಕೂಲ್ ಕ್ಯಾಪ್ಟನ್ ಎಂ.ಎಸ್.ಧೋನಿಗೆ ಹೋಲಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವ್ಯಂಗ್ಯವಾಡಿದ್ದಾರೆ. ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿರುವ ಅವರು, ನನಗೆ ತಿಳಿದಿರುವಂತೆ ಕ್ರಿಕೆಟ್ನಲ್ಲಿ ಈಗಲೂ ಅಭಿಮಾನಿಗಳು ಧೋನಿಯನ್ನು ಉತ್ತಮ ಫಿನಿಶರ್ ಎನ್ನುತ್ತಾರೆ. ಕ್ರಿಕೆಟ್ನಲ್ಲಿ ಧೋನಿ ಅತ್ಯುತ್ತಮ ಫಿನಿಶರ್ ಹೇಗೋ.. ಅದೇ ರೀತಿ ರಾಜಕಾರಣದಲ್ಲಿ ರಾಹುಲ್ ಗಾಂಧಿ ಕೂಡ ಓರ್ವ ಉತ್ತಮ ಫಿನಿಶರ್ ಅಂತಾ ಟೀಕಿಸಿದ್ದಾರೆ.
Rajnath singh: ಭಾರತದ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಭಾರತ ತನ್ನ ಸ್ವಾತಂತ್ರ್ಯ ಗಳಿಸಿದ ನೂರು ವರ್ಷಗಳ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರ ಎನಿಸಿಕೊಳ್ಳಬೇಕು ಎಂದಿದ್ದು, ಅದಕ್ಕಾಗಿ ಭಾರತೀಯ ಸೇನಾಪಡೆಗಳ ಸಾಮರ್ಥ್ಯ ವೃದ್ಧಿ ಮತ್ತು ಆರ್ಥಿಕ ಸಂಪನ್ಮೂಲಗಳ ಸಮರ್ಥ ಬಳಕೆ ನಡೆಸಬೇಕು ಎಂದು ಕರೆ ನೀಡಿದ್ದಾರೆ.
ಚುನಾವಣೆಗಾಗಿ ರಾಜ್ಯಗಳಲ್ಲಿ ತಿಂಗಳುಗಟ್ಟಲೆ ಟೆಂಟ್ ಹಾಕುವ ಇವರು ಬಿಜೆಪಿ ಆಡಳಿತದ ಒಂದು ರಾಜ್ಯ ಸಂಕಷ್ಟ ಎದುರಿಸುತ್ತಿರುವಾಗ ಅತ್ತ ಸುಳಿಯದಿರುವುದೇಕೆ? ಮಣಿಪುರ ವಿಷಯ ಬಂದರೆ 56 ಇಂಚಿನ ಎದೆಯ ಅಳತೆ 16 ಇಂಚಿಗೆ ಇಳಿಯುವುದೇಕೆ? ಎಂದು ಕಾಂಗ್ರೆಸ್ ಕುಟುಕಿದೆ.
Karnataka CM Siddaramaiah meets PM Modi: ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯನವರು ಗುರುವಾರ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.
Rajnath Singh on PoK: ರಕ್ಷಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಯಾವಾಗಲೂ ನಮ್ಮ ಭಾಗವಾಗಿದೆ ಮತ್ತು ಅಲ್ಲಿನ ಜನರು ಸಹ ಭಾರತಕ್ಕೆ ಸೇರಲು ಬಯಸುತ್ತಾರೆ ಎಂದಿದ್ದಾರೆ.
Rajnath Singh On Indian Economy: ಬಿಹಾರದ ರೋಹ್ತಾಸ್ ಜಿಲ್ಲೆಯ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ರಾಜನಾಥ್ ಸಿಂಗ್ ಮಾತನಾಡಿದ್ದು, ಭಾರತವು ಪ್ರಸ್ತುತ ವಿಶ್ವದ ಟಾಪ್-5 ಆರ್ಥಿಕತೆಗಳಲ್ಲಿ ಒಂದಾಗಿದೆ ಮತ್ತು 2027ರವರೆಗೆ ಟಾಪ್ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ ಎಂದು ಹೇಳಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ತಮ್ಮ ಚೀನೀ ಸಹವರ್ತಿ ಲಿ ಶಾಂಗ್ಫು ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಭಾರತ-ಚೀನಾ ಗಡಿ ಪ್ರದೇಶಗಳಲ್ಲಿನ ಬೆಳವಣಿಗೆಗಳು ಮತ್ತು ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚೆ ನಡೆಸಿದರು.
Rajnath Singh Covid positive: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಕೋವಿಡ್ನ ಸೌಮ್ಯ ಲಕ್ಷಣಗಲಿರುವ ಕಾರಣ ರಾಜನಾಥ್ ಸಿಂಗ್ ಸದ್ಯ ಹೋಮ್ ಕ್ವಾರಂಟೈನ್ನಲ್ಲಿದ್ದಾರೆ ಎಂದು ತಿಳಿದುಬಂದಿದೆ.
Shaheed Diwas 2023: ಇಂದು, ಮಾರ್ಚ್ 23 ರಂದು, ಭಾರತ ಮಾತೆಯ ಸುಪುತ್ರರಾದ ಶಹೀದ್ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಇದೆ ದಿನದಂದು ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು.
ರಾಜ್ಯದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದೆ.. ಅಮಿತ್ ಶಾ, ಮೋದಿ ಬಳಿಕ ಇಂದು ಕೇಂದ್ರ ರಕ್ಷಣಾ ಸಚಿವ ಎಂಟ್ರಿ ನೀಡುತ್ತಿದ್ದಾರೆ. ಇಂದು ಬೆಳಗಾವಿಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಲಿದ್ದಾರೆ.
Aero India 2023: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ ಕಾರ್ಯಕ್ರಮದಲ್ಲಿ 98 ದೇಶಗಳು ಭಾಗವಹಿಸಿವೆ. 32 ದೇಶಗಳ ರಕ್ಷಣಾ ಸಚಿವರು, 29 ದೇಶಗಳ ವಾಯುಪಡೆ ಮುಖ್ಯಸ್ಥರು ಸಹ ಭಾಗವಹಿಸಿದ್ದರು.
ಭಾರತವನ್ನು ಕೆಣಕಿದರೆ ಪರಿಣಾಮ ಏನಾಗುತ್ತದೆ ಎಂಬುದು ಇದೀಗ ಚೀನಾ ಮತ್ತು ಪಾಕಿಸ್ತಾನಕ್ಕೆ ಅರ್ಥವಾಗಿದೆ. ಈ ಎರಡೂ ದೇಶಗಳು ಭಾರತದ ವಿರುದ್ಧ ಹೊಂಚು ಹಾಕಿ ಹಗೆತನ ಸಾಧಿಸಲು ಅವಕಾಶಗಳನ್ನು ಹುಡುಕುತ್ತಲೇ ಇರುತ್ತವೆ. ಆದರೆ ಭಾರತ ತಕ್ಕ ಉತ್ತರ ನೀಡುವ ಮೂಲಕ ತಿರುಗೇಟು ನೀಡಿದೆ.
Bhupendra Patel Oath Ceremony: ಗಾಂಧಿನಗರದಲ್ಲಿ ನಡೆದ ಸಮಾರಂಭದಲ್ಲಿ ಭೂಪೇಂದ್ರ ಪಟೇಲ್ ಸತತ 2ನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಯ ಹಲವು ಪ್ರಮುಖ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಉಕ್ರೇನ್ ಸಂಘರ್ಷವನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಪರಿಹರಿಸಬೇಕು ಮತ್ತು ಪರಮಾಣು ಆಯ್ಕೆಯನ್ನು ಯಾವುದೇ ಕಡೆಯಿಂದ ಆಶ್ರಯಿಸಬಾರದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ರಷ್ಯಾದ ಸಹವರ್ತಿ ಸೆರ್ಗೆಯ್ ಶೋಯಿಗು ಅವರಿಗೆ ಹೇಳಿದ್ದಾರೆ.
ಭಾರತವು ತನ್ನ ಒಂದು ಇಂಚು ಭೂಮಿಯನ್ನು ಚೀನಾಕ್ಕೆ ಬಿಟ್ಟುಕೊಡುವುದಿಲ್ಲ ಮತ್ತು ಉಭಯ ದೇಶಗಳ ನಡುವಿನ ಪೂರ್ವ ಲಡಾಖ್ ಗಡಿ ಬಿಕ್ಕಟ್ಟಿಗೆ ಸಂಬಂಧಿಸಿದ ಉಳಿದ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಪರಿಹರಿಸಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಹೇಳಿದ್ದಾರೆ.
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) ಮತ್ತು ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ ಅಗ್ನಿಪಥ್ ಯೋಜನೆಯಡಿಯಲ್ಲಿ 4 ವರ್ಷಗಳನ್ನು ಪೂರೈಸಿದ ಅಗ್ನಿವೀರರಿಗೆ ಗೃಹ ವ್ಯವಹಾರಗಳ ಸಚಿವಾಲಯವು ಶೇ.10 ರಷ್ಟು ಮೀಸಲಾತಿಯನ್ನು ಪ್ರಕಟಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.