Horaata Lyrical Song: ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಬಿಡುಗಡೆಗೂ ಮುನ್ನ ಭಾರಿ ಸುದ್ದಿಯಲ್ಲಿದೆ. ಇದೀಗ ಈ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದ್ದು, ಭಾರಿ ಸದ್ದುಮಾಡುತ್ತಿದೆ. ಜೀವನದಲ್ಲಿ ಸೋತು ಗೆಲುವಿನ ದಾರಿ ಹುಡುಕುವ ತವಕದ ಹಾಡು ಇದಾಗಿದೆ ಎನ್ನುತ್ತಿದ್ದಾರೆ ನೆಟ್ಟಿಗರು.
Highest-Paid Kannada actors: ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್: ಅಧ್ಯಾಯ 1 ಮತ್ತು 2, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ, ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಮತ್ತು ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿಯಂತಹ ಪ್ಯಾನ್-ಇಂಡಿಯಾ ಚಲನಚಿತ್ರಗಳು ಭರ್ಜರಿ ಯಶಸ್ಸು ಕಂಡಿದ್ದು, ಭಾರತೀಯ ಚಿತ್ರರಂಗವೇ ಕನ್ನಡ ಸಿನಿಮಾಗಳತ್ತ ತಿರುಗಿ ನೋಡುವಂತೆ ಮಾಡಿವೆ.
Sapta Sagaradaache Ello: ರಶ್ಮಿಕಾ ಜೊತೆಗಿನ ಎಂಗೇಜ್ಮೆಂಟ್ ಮುರಿದು ಬಿದ್ದ ಬಳಿಕ ರಕ್ಷಿತ್ ಶೆಟ್ಟಿ ಡಿಸ್ಟರ್ಬ್ ಆಗಿದ್ರು. ಚಾರ್ಲಿ 777 ಸಿನಿಮಾ ಬಳಿಕ ರಕ್ಷಿತ್ ಶೆಟ್ಟಿ ಖ್ಯಾತಿ ಭಾರತದಾದ್ಯಂತ ಹಬ್ಬಿತು. ರಕ್ಷಿತ್ ಶೆಟ್ಟಿ ತಮ್ಮ ಜನ್ಮದಿನದಂದು ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ನೀಡಿದ್ದಾರೆ.
Rashmika Mandanna - Rakshit Shetty break-up: ರಕ್ಷಿತ್ ಶೆಟ್ಟಿ - ರಶ್ಮಿಕಾ ಮಂದಣ್ಣ 2016 ರಲ್ಲಿ ತೆರೆಕಂಡ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಸುಮಾರು ಒಂದು ವರ್ಷದ ನಂತರ, ಅವರು 2017 ರಲ್ಲಿ ತಮ್ಮ ನಿಶ್ಚಿತಾರ್ಥ ಮಾಡಿಕೊಂಡರು.
ARMʼ Teaser Released By Rakshit Shetty: 777 ಚಾರ್ಲಿ' ಸಿನಿಮಾದ ಸಕ್ಸಸ್ ಬಳಿಕ ರಕ್ಷಿತ್ ಶೆಟ್ಟಿ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾದ ಶೂಟಿಂಗ್ನಲ್ಲಿ ಬ್ಯೂಸಿಯಾಗಿದ್ದರು. ಇದರ ನಡುವೆ ಮಿನ್ನಲ್ ಮುರಳಿ ನಟನೆಯ ಟೊವಿನೋ ಥಾಮಸ್ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಅಜಯಂತೆ ರಂದಂ ಮೋಷನಂ ಚಿತ್ರದ ಟೀಸರ್ ನ್ನು ಸಿಂಪಲ್ ಸ್ಟಾರ್ ರಿಲೀಸ್ ಮಾಡಿದ್ದಾರೆ.
Shettyʼs Actor: ಇತ್ತೀಚೀನ ದಿನಗಳಲ್ಲಿ ರಕ್ಷಿತ್ ಶೆಟ್ಟಿ, ರಿಶಬ್ ಶೆಟ್ಟಿ ಸಿನಿಮಾ ಎಂದರೆ ಜನರಿಗೆ ಅಚ್ಚುಮೆಚ್ಚು. ಅದೆನೋ ಗೊತ್ತಿಲ್ಲ.. ಈ ಶೆಟ್ಟಿ ನಟರ ಗ್ಯಾಂಗ್ ಗಳು ಕನ್ನಡ ಸಿನಿಮಾ ರಂಗದಲ್ಲಿ ಟ್ರೇಂಡ್ ಕ್ರಿಯೆಟ್ ಮಾಡಿದ್ದಾರೆ.
ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಮೆಗಾ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ ʼದಸರಾʼ ಟೀಸರ್ ಬಿಡುಗಡೆಗೆ ಒಂದೇ ದಿನ ಬಾಕಿ ಇದೆ. ಬಹು ನಿರೀಕ್ಷಿತ ಟೀಸರ್ ಬಿಡುಗಡೆಯನ್ನು ಸಿನಿ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಜನವರಿ 30 ಟೀಸರ್ ಬಿಡುಗಡೆಯ ವಿಶೇಷತೆಯನ್ನು ಚಿತ್ರತಂಡ ರಿವೀಲ್ ಮಾಡಿದ್ದು ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಯ ಸ್ಟಾರ್ ನಟರು ಟೀಸರ್ ಬಿಡುಗಡೆ ಮಾಡಲಿದ್ದಾರೆ.
ವಾದ ವಿವಾದಗಳಿಗೆ ಕಾರಣವಾಗುತ್ತಿದ್ದ ನಟಿ ರಶ್ಮಿಕಾ ಮಂದಣ್ಣ ಯಾಕೋ ಶಾಂತಿ ಮಂತ್ರ ಜಪಸುತ್ತಿದ್ದಾರೆ. ಇಷ್ಟು ದಿನ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ನ್ಯಾಷುನಲ್ ಕ್ರಶ್ ಮೊದಲ ಬಾರಿಗೆ ಮನಬಿಚ್ಚಿ ಮಾತನಾಡಿದ್ದಾರೆ. ನಟ ರಕ್ಷಿತ್ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರುವ ಮಂದಣ್ಣ ಸಿನಿಮಾ ಇಂಡಸ್ಟ್ರಿಗೆ ದಾರಿ ತೋರಿಸಿದ್ದೇ ರಕ್ಷಿತ್, ರಿಷಬ್ ಎಂದು ಹೇಳಿದ್ದಾರೆ.
ಚಾರ್ಲಿ ನಂತ್ರ ರಕ್ಷಿತ್ ಶೆಟ್ಟಿ ರಿಚರ್ಡ್ ಆಂಟೋನಿ ಚಿತ್ರದಲ್ಲಿ ಬ್ಯುಸಿಯಾಗಬಹುದು. ಯಾಕಂದ್ರೆ ರಕ್ಷಿತ್ ಮತ್ತೆ ಈ ಚಿತ್ರದ ಮೂಲಕ ಡೈರೆಕ್ಷನ್ ಮಾಡೊದ್ರ ಜೊತೆಗೆ ನಟನೆಯನ್ನು ಮಾಡೋದ್ರಿಂದ ಪುಲ್ ಹೋಮ್ ವರ್ಕ್ ಮಾಡಿಯೇ ರಿಚರ್ಡ್ ಆಂಟೋನಿ ಅಡ್ಡದಲ್ಲಿ ಕಾಣಿಸೋದು. ಹಾಗಾಗಿ ಶೆಟ್ರು ಚಾರ್ಲಿ ಮೂಡ್ ನಿಂದ ಬಂದು ಆಂಟೋನಿ ಪ್ರಿಪರೇಶನ್ ನಲ್ಲಿ ಬ್ಯುಸಿ ಇರ್ತಾರೆ ಅಂತ ಅವರ ಫ್ಯಾನ್ಸ್ ಗಳು ಲೆಕ್ಕಾಚಾರ ಹಾಕಿದ್ರು.
Saptha Sagaradache Ello : ನಿರ್ದೇಶಕ ಹೇಮಂತ್ ರಾವ್ ಮತ್ತು ರಕ್ಷಿತ್ ಶೆಟ್ಟಿ ಕಾಂಬಿನೇಷನ್ನಲ್ಲಿ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಸೆಟ್ಟೇರಿದೆ. ಸಿನಿಮಾದ ಶೂಟಿಂಗ್ ಬಹುತೇಕ ಮುಕ್ತಾಯವಾಗಿದೆ. ಇದೀಗ ಸಿನಿಮಾದ ಕೆಲವು ಮೇಕಿಂಗ್ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ.
ಸಮಂತಾ ಅಭಿನಯದ ‘ಯಶೋದಾ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಮನಮೋಹಕ ದೃಶ್ಯಗಳು ಮತ್ತು ಬಿಜಿಎಂನೊಂದಿಗೆ ಈ ಟ್ರೇಲರ್ ಎಲ್ಲರ ಮೆಚ್ಚುಗೆ ಪಡೆದಿದೆ. ‘ಯಶೋದಾ’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗು ಅಲ್ಲದೆ ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂನಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ, ಗುರುವಾರ ಸಂಜೆ ಚಿತ್ರದ ಐದು ಭಾಷೆಗಳ ಟ್ರೇಲರ್ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ.
‘ಯಶೋದಾ’ಸಿನಿಮಾ ರಿಲೀಸ್ ಆಗುವ ಮೊದಲು, ಈ ಚಿತ್ರದ ಬಹುನಿರೀಕ್ಷಿತ ಟ್ರೇಲರ್ ಬಿಡುಗಡೆಯಾಗಲಿದೆ. ಐದು ಭಾಷೆಗಳ ಟ್ರೇಲರ್ಗಳ ಪೈಕಿ ಕನ್ನಡದ ಟ್ರೇಲರ್ ಅನ್ನು ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ ಇದೇ ಅಕ್ಟೋಬರ್ 27ರಂದು ಸಂಜೆ 5:36ಕ್ಕೆ ಬಿಡುಗಡೆ ಮಾಡಲಿದ್ದಾರೆ.
ಚಿತ್ರರಂಗ ಎಂದರೆ ಎಲ್ಲ ರೀತಿಯ ಸಿನಿಮಾಗಳನ್ನೂ ಮಾಡಬೇಕು. ಹೊಸ ಶೈಲಿಯ ಕಥೆಗಳನ್ನು, ಹೊಸ ಆಲೋಚನೆಗಳನ್ನು ಬರಮಾಡಿಕೊಳ್ಳಬೇಕು.ಹೊಸ ಯೋಚನೆಗಳಿರುವ ಕಥೆಗಾರರನ್ನು ಚಿತ್ರರಂಗದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು.ಈ ನಿಟ್ಟಿನಲ್ಲಿ ಪರಂವಃ ಸ್ಟುಡಿಯೋಸ್ ಹೆಜ್ಜೆ ಇಟ್ಟಿದ್ದು, ‘ಮಿಥ್ಯ’ ಅಂಥದ್ದೊಂದು ವಿನೂತನ ಪ್ರಯತ್ನವಾಗಲಿದೆ.
'ಮಿಥ್ಯ', ರಕ್ಷಿತ್ ಶೆಟ್ಟಿ ನಿರ್ಮಾಣದ ಹೊಸ ಚಿತ್ರ.ಈ ಚಿತ್ರದ ಮೂಲಕ ಸುಮಂತ್ ಭಟ್ ಸ್ವತಂತ್ರ ನಿರ್ದೇಶಕರಾಗಿ ಕಾಲಿಡುತ್ತಿದ್ದಾರೆ.ತಮ್ಮ ಮೊದಲ ಪ್ರಯತ್ನದಲ್ಲೇ 11 ವರ್ಷದ ಬಾಲಕನ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರೆ. ಅವನ ನೋವು ಮತ್ತು ವಿಮೋಚನೆಯ ಕಥೆಯನ್ನು ಹೇಳವ ಪ್ರಯತ್ನ ಮಾಡುತ್ತಿದ್ದಾರೆ.
ಕನ್ನಡ ಸಿನಿಮಾರಂಗದ ಮಟ್ಟಿಗೆ '777 ಚಾರ್ಲಿ' ಎಂದೂ ಮರೆಯಲಾಗದ ಚಿತ್ರ. ಅದ್ರಲ್ಲೂ ಕೆಜಿಎಫ್ ಚಾಪ್ಟರ್ 2 ನಂತ್ರ ರಿಲೀಸ್ ಆಗಿ ಭರ್ಜರಿ ಯಶಸ್ಸು ಸಾಧಿಸಿದ ಈ ಸಿನಿಮಾ ಜಗತ್ತಿನಾದ್ಯಂತ ಮೋಡಿ ಮಾಡಿತ್ತು. ಉತ್ತರ ಭಾರತ ಸೇರಿದಂತೆ ಜಗತ್ತಿನ ಮೂಲೆ ಮೂಲೆಯಲ್ಲೂ ಈ ಸಿನಿಮಾ ನೋಡಿದವರು '777 ಚಾರ್ಲಿ' ಪಾರ್ಟ್-2 ನೋಡಲು ಕಾದು ಕುಳಿತಿದ್ದಾರೆ. ಈ ಹೊತ್ತಲ್ಲೇ ಸಿಹಿ ಸುದ್ದಿಯೊಂದು ಹೊರಬಿದ್ದಿದೆ.
Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರ ಬಗ್ಗೆ ಭವಿಷ್ಯ ನುಡಿದಿರುವ ಖ್ಯಾತ ಜ್ಯೋತಿಷಿ ವೇಣು ಸ್ವಾಮಿ, ನಾಯಕ ರಕ್ಷಿತ್ ಶೆಟ್ಟಿ ಜೊತೆ ರಶ್ಮಿಕಾ ಬ್ರೇಕ್ ಅಪ್ ಆಗಲು ನಾನೇ ಕಾರಣ ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.