Ayodhya Ram Mandir : ಈ ದೇವಾಲಯದ ನಿರ್ಮಾಣಕ್ಕಾಗಿ ಸಾಮಾನ್ಯರಿಂದ ಹಿಡಿದು ಕೋಟ್ಯಾಧಿಪತಿಯವರೆಗೆ ದೇಣಿಗೆ ನೀಡಿದ್ದಾರೆ. ಹೀಗೆ ನೀಡಿದ ದೇಣಿಗೆಯಲ್ಲಿ ಸಂಗ್ರಹವಾದ ಮೊತ್ತ 3,200 ಕೋಟಿ ರೂ. ಎಂದು ಹೇಳಲಾಗಿದೆ.
ಬರೊಬ್ಬರಿ 5 ಶತಮಾನಗಳ ಹೋರಾಟ ಮತ್ತು ದಶಕಗಳ ಕಾಯುವಿಕೆ ಕೊನೆಗೂ ಅಂತ್ಯವಾಗಿದ್ದು, ಅಯೋಧ್ಯೆ ರಾಮಮಂದಿರ ಕೊನೆಗೂ ಉದ್ಘಾಟನೆಯಾಗಿ, ರಾಮಲಲ್ಲಾ ವಿಗ್ರಹಕ್ಕೆ ನಿನ್ನೆ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಲಾಗಿದೆ.
ಅಯೋಧ್ಯೆ ಪೀಠದಲ್ಲಿ ವಿರಾಜಮಾನವಾದ ಶ್ರೀರಾಮ
ಇಂದಿನಿಂದ ಭಕ್ತರಿಗೆ ಶ್ರೀರಾಮನ ದರ್ಶನಕ್ಕೆ ಮುಕ್ತ
ಬೆಳ್ಳಂ ಬೆಳಗ್ಗೆ ಓಡೋಡಿ ಬಂದ ರಾಮ ಭಕ್ತರು
ಅಯೋಧ್ಯೆ ರಾಮಮಂದಿರದಲ್ಲಿ ಭಾರಿ ಜನಸ್ತೋಮ
1 ವರ್ಷಕ್ಕೆ 5 ಕೋಟಿ ಜನರು ದೇಗುಲಕ್ಕೆ ಭೇಟಿ ನಿರೀಕ್ಷೆ
Kiccha Sudeeep Post: ಅಯೋಧ್ಯೆಯ ರಾಮಲಲಾ ಪ್ರಾಣ ಪ್ರತಿಷ್ಠಾಪನೆಯ ದಿನ ನಟ ಕಿಚ್ಚ ಸುದೀಪ್ ಬಾಲ ರಾಮನ ಫೋಟೋ ಮುಂದೆ ಹೂವನಿಟ್ಟು ದೀಪ ಬೆಳಗಿಸಿರುವ ವಿಡಿಯೋವನ್ನು ಸೋಷಿಯಲ್ ಮಿಡಿಯಾದಲ್ಲಿ ಶೇರ್ ಮಾಡುವುದರ ಜೊತೆಗೆ ಕವಿತೆಯನ್ನು ಬರೆದು ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ್ದಾರೆ.
Rocking Star Yash: ಸ್ಯಾಂಡಲ್ವುಡ್ ರಾಕಿಂಗ್ ಸ್ಟಾರ್ ಯಶ್ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆಉ ಸುದಿನದಂದು ರಾಮನ ಮೇಲಿನ ಭಕ್ತಿಯನ್ನು ಸೋಷಿಯಲ್ ಮಿಡಿಯಾದ ಪೋಸ್ಟ್ ಮೂಲಕ ಮೆರೆದಿದ್ದಾರೆ.
Financial Planning Mantra: ಶ್ರೀರಾಮನು ಸವಾಲುಗಳನ್ನು ಹೇಗೆ ಪರಿಹಾರಿಸಬೇಕು ಮತ್ತು ಅವುಗಳನ್ನು ಹೇಗೆ ಎದುರಿಸಬೇಕೆಂದನ್ನು ಹೇಳಿಕೊಟ್ಟಿದ್ದಾನೆ. ಇಂದಿನ ಯುಗದಲ್ಲಿ, ಆರ್ಥಿಕ ಯೋಜನೆಯ ಮಂತ್ರವನ್ನು ಕಲಿಯಲು ಶ್ರೀರಾಮನಿಂದ ಸ್ಫೂರ್ತಿ ಪಡೆಯಬೇಕು. (Business News In Kannada)
Ram Mandir Pran Pratisthapana: ಇಂದು, ಸೋಮವಾರ, ಜನವರಿ 22 ರಂದು, ಅಯೋಧ್ಯಾ ನಗರಿಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹರ್ಷೋಲ್ಲಾಸದಿಂದ ನೆರವೇರಿದೆ. ಇಂದು ಅಯೋಧ್ಯೆಯಲ್ಲಿ ರಾಜಕೀಯ ಮುಖಂದರಿಂದ ಹಿಡಿದು ನಟ-ನಟಿಯರ ದಂಡೆ ನೆರದಿತ್ತು. ಈ ಮಧ್ಯೆ ರಾಮಭಕ್ತರ ಮನಗೆದ್ದಿರುವ ಕಂಗನಾ ರಣಾವತ್ ಅವರ ವಿಡಿಯೋವೊಂದು ಇದೀಗ ಭಾರಿ ವೈರಲ್ ಆಗುತ್ತಿದೆ. (Entertainment News In Kannada)
Yogi Adityanath On Pran Pratishtha:ಯಾವ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಬೇಕು ಎನ್ನುವ ಸಂಕಲ್ಪ ಮಾಡಲಾಗಿತ್ತೋ ಅದೇ ಸ್ಥಳದಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.
PM Modi In Ram Mandir: ಸುದೀರ್ಘ ಹೋರಾಟ ಮತ್ತು ದಶಕಗಳ ಕಾಯುವಿಕೆಯ ನಂತರ ಅಯೋಧ್ಯೆಯ ಭವ್ಯವಾದ ರಾಮಮಂದಿರದಲ್ಲಿ ರಾಮಲಲ್ಲಾನನ್ನು ಪ್ರತಿಷ್ಠಾಪಿಸಲಾಯಿತು. ಈ ವೇಳೆ ಪ್ರಧಾನಿ ಮೋದಿ ಭಾವುಕರಾದರು.
Shri Ram Jai Hanuman Poster: ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ನಿರ್ಮಾಣವಾಗಲಿರುವ "ಶ್ರೀ ರಾಮ್, ಜೈ ಹನುಮಾನ್" ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ಅಯೋಧ್ಯೆ ಶ್ರೀರಾಮನಿಗಿಂದು ಪ್ರಾಣಪ್ರತಿಷ್ಠಾಪನೆ ಕೌಂಟ್ಡೌನ್
1100 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಮಂದಿರ ಉದ್ಘಾಟನೆ
ಮ12.30ರ ಮುಹೂರ್ತದಲ್ಲಿ ಬಾಲರಾಮ ಮೂರ್ತಿಗೆ ಪ್ರಾಣಪ್ರತಿಷ್ಠೆ
ರಾಮನ ವಿಗ್ರಹಕ್ಕೆ ವೇದಾಗಮ ಪಂಡಿತರಿಂದ ಪೂಜೆ ಕೈಂಕರ್ಯಗಳು
ಮಧ್ಯಾಹ್ನ 3.30ರ ವೇಳೆಗೆ ಎಲ್ಲ ಕಾರ್ಯಕ್ರಮಗಳು ಮುಕ್ತಾಯ
Indian Celebrity Contribution For Ram Mandir: ಅಯೋಧ್ಯೆ ಶ್ರೀರಾಮ ಮಂದಿರಯ ಕಾರ್ಯಕ್ರಮ ನಡೆಯುತ್ತಿದ್ದು, ಚಿತ್ರರಂಗದ ಹಲವರಿಗೆ ಆಹ್ವಾನ ಬಂದಿದೆ. ಆದರೆ, ಸುಮಾರು 1800 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀರಾಮ ಮಂದಿರಕ್ಕೆ ಸಿನಿಮಾ ತಾರೆಯರು ತಮ್ಮ ಕೈಯಲ್ಲಾದ ಸಹಾಯ ಮಾಡಿದ್ದಾರೆ. ಭಾರತದ ಸಿನಿಮಾರಂಗದ ಯಾವೆಲ್ಲಾ ತಾರೆಯರು ಎಷ್ಟು ದೇಣಿಗೆ ಕೊಟ್ಟದ್ದಾರೆ ಅದರ ಪಟ್ಟಿ ಇಲ್ಲಿದೆ.
ಐದು ಶತಮಾನಗಳ ಕೋಟಿ ಕೋಟಿ ರಾಮ ಭಕ್ತರ ಅಪೂರ್ವ ಕ್ಷಣ
ಅಯೋಧ್ಯೆಯಲ್ಲಿಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ
ಶ್ರೀ ರಾಮನ ತವರಿನಲ್ಲಿ ಮತ್ತೆ ಮರುಕಳಿಸುತ್ತಿದೆ ʻರಾಮಯುಗʼ
ಮನೆ ಮನೆಯಲ್ಲೂ ಸಂಭ್ರಮ.. ದೇಶದೆಲ್ಲೆಡೆ ಹಬ್ಬದ ವಾತಾವರಣ
ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತರ
ಅಯೋಧೈಯಲ್ಲಿ ಭವ್ಯವಾದರಾಮಮಂದಿರ ಕಾಣುವ ಕೋಟ್ಯಂತರ ಭಕ್ತರ ನೂರಾರು ವರ್ಷಗಳ ತಪಸ್ಸು ಕೊನೆಗೂ ಫಲಕೊಡುವ ಸಮಯ ಸನ್ನಿಹಿತವಾಗಿದೆ. ಸುಪ್ರೀಂಕೋರ್ಟ್ ಅನು ಮತಿ ಮತ್ತು ಕೋಟ್ಯಂತರ ಭಾರತೀಯರ ತನು ಮನ ಧನದಿಂದ ನಿರ್ಮಾಣಗೊಂಡಿರುವ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಸೋಮವಾರ ವೈಭವೋಪೇತ ಸಮಾರಂಭದಲ್ಲಿ ಜರುಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.