ರಾಮ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಷಣಗಣನೆ
ರಾಮನಗರಿಗೆ ಹರಿದು ಬಂತು ಗಣ್ಯಾತಿಗಣ್ಯರ ದಂಡು
ರಾಜಕೀಯ ಗಣ್ಯರು, ತಾರೆಯರು, ಸಾಧು ಸಂತರು,
ಸ್ವಾಮೀಜಿಗಳು ಸೇರಿ ಗಣ್ಯಾತಿ ಗಣ್ಯರು ಆಗಮನ
ಏಳು ಸುತ್ತಿನ ಕೋಟೆಯಾಗಿ ಬದಲಾದ ಅಯೋಧ್ಯಾ
Ram Mandir Pran Pratishtha: ಜನರು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವನ್ನು ನೇರಪ್ರಸಾರ ವೀಕ್ಷಿಸಲು ಹಾಗೂ ಈ ಐತಿಹಾಸಿಕ ಸಂದರ್ಭವನ್ನು ಕಣ್ತುಂಬಿಕೊಳ್ಳಲು ಇಂದು ಶಾಲಾ-ಕಾಲೇಜು ಸೇರಿದಂತೆ ದೇಶದ ಪ್ರಮುಖ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
Nikhil Kumarswamy: ಅಯೋಧ್ಯೆಯಲ್ಲಿ ರಾಮ್ ಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೂ ಆಮಂತ್ರಣ ಪತ್ರ ನೀಡಲಾಗಿದ್ದು, ಇದರ ಅಂಗವಾಗಿ ನಿಖಿಲ್ ಕುಮಾರ್ ತಾತಾ, ಅಜ್ಜಿ ಹಾಗೂ ತಂದೆಯ ಜೊತೆ ಅಯೋಧ್ಯೆಗೆ ಪಯಣ ಬೆಳೆಸಿದ್ದಾರೆ.
Hanumangarhi Temple : ಹನುಮಾನ್ಗರ್ಹಿ ದೇವಸ್ಥಾನವು ಹನುಮಂತನಿಗೆ ಸಮರ್ಪಿತವಾಗಿದೆ. ಶ್ರೀರಾಮನ ಭಕ್ತನಾದ ಆಂಜನೇಯಸ್ವಾಮಿಯ ದೇಗುಲವಾದ ಅಯೋಧ್ಯೆಯಲ್ಲಿ ಹನುಮಂತನಗರಿಗೆ ವಿಶೇಷ ಮಹತ್ವವಿದೆ. ಇದನ್ನು ಅಯೋಧ್ಯೆಯ ಹತ್ತು ಪ್ರಮುಖ ದೇವಾಲಯಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಈ ದೇವಾಲಯವನ್ನು ಅಯೋಧ್ಯಾ ನಗರದ ಹೃದಯಭಾಗದಲ್ಲಿ ನಿರ್ಮಿಸಲಾಗಿದೆ. ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡದೆ ರಾಮ್ ಲಲ್ಲಾಗೆ ಭೇಟಿ ನೀಡುವುದು ಅಪೂರ್ಣ ಎಂದು ನಂಬಲಾಗಿದೆ.
Ayodhya Ram Mandir inauguration: ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು.. ಹತ್ತು ಸಾವಿರ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ...
Kangana Ranaut: ಬಾಲಿವುಡ್ ನಟಿ ಕಂಗನಾ ರನೌತ್ ನಿನ್ನೆ ಅಯೋಧ್ಯೆ ತಲುಪಿ ಅಲ್ಲಿಯ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರ ಜೊತೆಗೆ, ರಾಮ ಮಂದಿರದಲ್ಲಿ ರೇಷ್ಮನೆ ಸೀರೆಯಲ್ಲಿ ಸನ್ಗ್ಲಾಸ್ ಧರಿಸಿ ಪೊರಕೆ ಹಿಡಿದು ನೆಲ ಸ್ವಚ್ಚಗೊಳಿಸುತ್ತಿರುವ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Ayodhya,Ram Mandir: ರಾಮಲಾಲಾ ಪ್ರಾಣಪ್ರತಿಷ್ಠೆಗೆ 7,000 ಜನರನ್ನು ಆಹ್ವಾನಿಸಲಾಯಿತು. ಅತಿಥಿಗಳಲ್ಲಿ 4 ಸಾವಿರ ಸ್ವಾಮೀಜಿಗಳು ಮತ್ತು 50 ವಿದೇಶಿಗರು ಇದ್ದರು. ವಿಐಪಿಗಳ ಆಗಮನದಿಂದ ನೂರಕ್ಕೂ ಹೆಚ್ಚು ಚಾರ್ಟರ್ಡ್ ವಿಮಾನಗಳು, 12 ಸಾವಿರ ಪೊಲೀಸರು, 10 ಸಾವಿರ ಸಿಸಿ ಕ್ಯಾಮೆರಾಗಳು ಮತ್ತು ಎಐ ಅನ್ನು ಬಲವಾದ ಕಣ್ಗಾವಲು ಸ್ಥಾಪಿಸಲಾಗಿದೆ.
Ayodhya Ram Mandir Free Prasad: ಕೋಟ್ಯಾಂತರ ಹಿಂದೂ ಜನರ ಬಹಳ ವರ್ಷಗಳ ಕನಸು ಇಂದು ನನಸಾಗುತ್ತಿದೆ. ಇಂದು ಅಂದರೆ ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಾಲ ಪ್ರತಿಷ್ಠಾಪನೆ ನಡೆಯಲಿದೆ. ನೀವು ಕುಳಿತಿರುವಲ್ಲಿಯೇ ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾ ಪೂಜೆಯ ಪ್ರಸಾದವನ್ನು ಆರ್ಡರ್ ಮಾಡಬಹುದು.
Ayodhya Sarayu Nadi: ಅಯೋಧ್ಯೆಯ ಬಗ್ಗೆ ಮಾತನಾಡುವಾಗ ಅಲ್ಲಿ ಹರಿಯುವ ನದಿ ಮತ್ತು ಅದರ ಮಹತ್ವದ ಬಗ್ಗೆ ಮಾತನಾಡಲೇಬೇಕು.. ಹಾಗಾದರೆ ಇದೀಗ ಸರಯೂ ನದಿಯ ಕೆಲವು ವಿಶೇಷತೆಗಳ ಬಗ್ಗೆ ತಿಳಿಯೋಣ..
Ayodhya Ram Mandir: ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭಗೊಂಡಿದೆ. ಪ್ರಾಣ ಪ್ರತಿಷ್ಟಾಪನೆಯ ಕಾರ್ಯಕ್ರಮ 22 ಜನವರಿ 2024 ರಂದು ನಡೆಯಲಿದೆ. ಈ ದಿನಗಳಲ್ಲಿ ರಾಮ ಮಂದಿರದ ಬಗ್ಗೆ ದೇಶಾದ್ಯಂತ ಚರ್ಚೆಯಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಜನರು ಮತ್ತೊಂದು ವಿಷಯವನ್ನು ಭಾರಿ ಚರ್ಚಿಸುತ್ತಿದ್ದಾರೆ, ಅದೇನೆಂದರೆ, ಅದು ಆದಾಯ ತೆರಿಗೆ. ರಾಮ ಮಂದಿರದ ಸಹಾಯದಿಂದ ಕೂಡ ಆದಾಯ ತೆರಿಗೆ ಉಳಿಸಬಹುದು ಎಂಬುದು ಬಹುತೇಕರಿಗೆ ತಿಳಿದಿಲ್ಲ (Business News In Kananda)
ನಾಳೆ ಅಯೋಧ್ಯೆಯಲ್ಲಿ ಶ್ರೀರಾಮನ ದೇವಾಲಯ ಉದ್ಘಾಟನೆ ಆಗ್ತಿದ್ದು. ರಾಜ್ಯಾದ್ಯಂತ ರಾಮನಾಮ ಜಪ ಜೋರಾಗಲಿದೆ. ಗಲ್ಲಿ ಗಲ್ಲಿಯಲ್ಲೂ ಶ್ರೀರಾಮನ ಕಟೌಟ್, ಬ್ಯಾನರ್ಗಳು ತಲೆ ಎತ್ತಲಿವೆ. ಅಹಿತಕರ ಘಟನೆ ನಡೆಯೋ ಸಾಧ್ಯತೆ ಇದ್ದು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಚೆನ್ನೈಗೆ ಭೇಟಿ ನೀಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ನಟ ಅರ್ಜುನ್ ಸರ್ಜಾ ಮತ್ತು ಅವರ ಮಗಳು ಐಶ್ವರ್ಯಾ ಸರ್ಜಾ ಭೇಟಿ ಮಾಡಿದರು. ಈ ವೇಳೆ ಮೋದಿಯವರಿಗೆ ನಟ ಅಂಜನಾಸುತ ಶ್ರೀ ಯೋಗಾಂಜನೇಯ ಮಂದಿರಂ ದೇವಸ್ಥಾನದ ಭಾವಚಿತ್ರವನ್ನು ಉಡುಗೂರೆಯಾಗಿ ನೀಡಿದರು.
Ramapada Temple: ರಾಮನ ಪಾದವೇ ಮಂದಿರವಾಗಿ, ದೇವರ ಹೆಜ್ಜೆ ಗುರುತನ್ನು ಶ್ರದ್ಧಾ ಭಕ್ತಿಯಿಂದ ನಿತ್ಯ ಪೂಜಿಸುವ ಸ್ಥಳವೊಂದಿದೆ. ಇಲ್ಲಿ ಪಾದದ ಗುರುತಿಗೆ ನಮಸ್ಕರಿಸಿ ಬೇಡಿಕೊಂಡರೆ ಇಷ್ಟಾರ್ಥ ಸಿದ್ಧಿಸಲಿದೆ ಎಂಬ ನಂಬಿಕೆ ಭಕ್ತರದ್ದಾಗಿದೆ.
Ram Mandir inauguration : ಭಕ್ತಿ, ಧರ್ಮ, ಗೌರವವನ್ನು ನಾವು ಪ್ರಚಾರಕ್ಕೆ ಬಳಸುವುದಿಲ್ಲ. ಪ್ರಾರ್ಥನೆಗಳಿಂದ ಫಲ ಸಿಗುತ್ತದೆ ಎಂಬುದು ನಮ್ಮ ನಂಬಿಕೆ. ಹೀಗಾಗಿ ಪ್ರಾರ್ಥನೆ ಮಾಡಿಕೊಳ್ಳಲು ಹೇಳಿದ್ದೇವೆ ಎಂದು ರಾಮ ಮಂದಿರ ಉದ್ಘಾಟನೆಯ ದಿನ ರಜೆ ಘೋಷಣೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
how to use ram mandir mantrakshate: ರಾಮಭಕ್ತರು ಮನೆ ಮನೆಗೆ ತೆರಳಿ, ಮಂತ್ರಾಕ್ಷತೆಯನ್ನು ಹಂಚುತ್ತಿದ್ದಾರೆ. ಆದರೆ ಆ ಮಂತ್ರಾಕ್ಷತೆಯನ್ನು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? ಇಲ್ಲದಿದ್ದರೆ ಈ ವರದಿಯನ್ನು ಓದಿ.
Ram Mandir inauguration live streaming : ಕಳೆದ ಕೆಲವು ವರ್ಷಗಳಿಂದ ಭಾರತೀಯರು ಕಾಯುತ್ತಿದ್ದ ಶುಭ ಮುಹೂರ್ತ ಕೊನೆಗೂ ಹತ್ತಿರ ಬಂದಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಗೆ ಇಡೀ ಭಾರತವೇ ಕಾತರದಿಂದ ಕಾಯುತ್ತಿದೆ. ಅಲ್ಲದೆ, ಎಲ್ಲರಿಗೂ ಈ ಮಹತ್ತರ ಕಾರ್ಯಕ್ರಮ ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.