Prabhas Ram Mandir donation : ಇದೇ ತಿಂಗಳು 22 ರಂದು ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆಯಾಗಲಿದೆ. ಇದರ ಬೆನ್ನಲ್ಲೆ ನಟ ಪ್ರಭಾಸ್ ರಾಮಮಂದಿರಕ್ಕೆ 50 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂಬ ವರದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಅಲ್ಲದೆ, ದೇಗುಲ ಉದ್ಘಾಟನೆಯ ದಿನದ ಊಟದ ಖರ್ಚನ್ನು ಸಹ ವಹಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸ್ಪಷ್ಟತೆ ಇಲ್ಲಿದೆ ನೋಡಿ..
ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನಾ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹುಬ್ಬಳ್ಳಿಯ ವಿದ್ವಾನ್ ಸುಜಯ ಶಾನಭಾಗ ಅವರಿಗೆ ಅಹ್ವಾನ ಬಂದಿದ್ದು, ಜ.25ರಂದು ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.
Ranganathaswamy Temple: ಪ್ರಧಾನಿ ಮೋದಿ ಅವರು ದಕ್ಷಿಣ ಭಾರತದ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಈ ದೇವಾಲಯವು ಬೃಹದಾಕಾರವಾಗಿದ್ದು, 156 ಎಕರೆಗಳಷ್ಟು ವಿಸ್ತಾರವಾಗಿದೆ. ವಿಷ್ಣುವಿಗೆ ಸಮರ್ಪಿತವಾಗಿರುವ ಈ ದೇವಾಲಯದಲ್ಲಿ ವಿಗ್ರಹದಿಂದ ಹಿಡಿದು ದೇವಾಲಯದ ವೈಶಾಲ್ಯ, ಸೌಂದರ್ಯ, ಭವ್ಯತೆ ಇತ್ಯಾದಿ ಎಲ್ಲವೂ ಬಹಳ ವಿಶೇಷವಾಗಿದೆ
Ayodhya Ram Mandir Live Updates: ಇಂದು ಬಿಡುಗಡೆಯಾಗಿರುವ 6 ಸ್ಮರಣಾರ್ಥ ಅಂಚೆಚೀಟಿಗಳು ಅಯೋಧ್ಯೆಯಲ್ಲಿನ ರಾಮಮಂದಿರ, ಗಣೇಶ, ಹನುಮಾನ್, ಜಟಾಯು, ಕೇವತ್ರಾಜ್ ಮತ್ತು ಶಬರಿಯನ್ನು ಒಳಗೊಂಡಿವೆ. ಪ್ರತಿಯೊಂದೂ ಭಗವಾನ್ ರಾಮನಿಗೆ ಸಂಬಂಧಿಸಿದ ವಿಚಾರಗಳನ್ನು ತಿಳಿಸುತ್ತವೆ.
ಗರ್ಭಗುಡಿಯೊಳಗೆ ಬಂದ ಶ್ರೀರಾಮನ ವಿಗ್ರಹ
ಕ್ರೇನ್ ಸಹಾಯದಿಂದ ಮೂರ್ತಿಯ ಪ್ರವೇಶ
ಅಯೋಧ್ಯೆಯಲ್ಲಿ ಮತ್ತಷ್ಟು ಕಳೆಗಟ್ಟಿದ ಸಂಭ್ರಮ
ಇದಕ್ಕೂ ಮುನ್ನ ಗರ್ಭಗುಡಿಗೆ ವಿಶೇಷ ಪೂಜೆ
ಈ ವೇಳೆ ಅರುಣ್ ಯೋಗಿರಾಜ್ ಉಪಸ್ಥಿತಿ
ಅರುಣ್ ಯೋಗಿರಾಜ್, ಶ್ರೀರಾಮನ ಮೂರ್ತಿ ಶಿಲ್ಪಿ
ಐತಿಹಾಸಿಕ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ಇನ್ನು ಮೂರು ದಿನದಲ್ಲಿ ರಾಮಮಂದಿರ ಉದ್ಘಾಟನೆ ಆಗಲಿದ್ದು, ಅಯೋಧ್ಯೆಯಲ್ಲಿ ಭರ್ಜರಿ ತಯಾರಿ ನಡೆದಿವೆ. ಹೀಗಾಗಿ, ಅಯೋಧ್ಯೆಯ ಲತಾ ಮಂಗೇಶ್ಕರ್ ಚೌಕ್ನಲ್ಲಿ ಯುಪಿ ಎಟಿಎಸ್ನ ಕಮಾಂಡೋಗಳನ್ನು ನಿಯೋಜಿಸಲಾಗಿದೆ. ಅತ್ಯಾಧುನಿಕ ತಂತ್ರಜ್ಞಾನಗಳನ್ನು ನಗರದ ಕಣ್ಣಾವಲಿಗೆ ಬಳಕೆ ಮಾಡಲಾಗಿದೆ.
ಇದೇ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಸಂಭ್ರಮ ಮನೆ ಮಾಡಿದೆ.. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ದೇಶದೇ ಕಾತುವಾಗಿದ್ದು, ಈ ಸಂಭ್ರಮವನ್ನು ಹಬ್ಬದ ರೀತಿ ಆಚರಿಸೋದಕ್ಕೆ ಶ್ರೀರಾಮನ ಭಕ್ತರು ತಯಾರಿ ಮಾಡುತ್ತಿದ್ದಾರೆ. ಉತ್ತರಾಖಂಡದ ಡೆಹ್ರಾಡೂನ್ನ ಕ್ಲಾಕ್ ಟವರ್ ಮೇಲೆ ಲೇಸರ್ ಲೈಟ್ ಮೂಲಕ ಶ್ರೀರಾಮನ ಚಿತ್ರ ಪ್ರದರ್ಶಿಸಲಾಗ್ತಿದ್ದು, ಕಣ್ಮನ ಸಳೆದಿದೆ..
Ram Mandir: ಅಂದು ಅಯೋಧ್ಯೆಯಲ್ಲಿ ಶ್ರೀರಾಮ ಚಂದ್ರನ ದೇವಸ್ಥಾನ ನಿರ್ಮಾಣಕ್ಕಾಗಿ ದೊಡ್ಡ ಹೋರಾಟವೇ ನಡೆದಿತ್ತು. ಈ ಹೋರಾಟದಲ್ಲಿ ಧಾರವಾಡದಿಂದ ಅನೇಕ ಕರಸೇವಕರು ಕೂಡ ಪಾಲ್ಗೊಂಡಿದ್ದರು. ದೇವರ ಹುಬ್ಬಳ್ಳಿ ಗ್ರಾಮದಿಂದಲೂ ಇಬ್ಬರು ಕರಸೇವರು ಅಯೋಧ್ಯೆ ಹೋರಾಟದಲ್ಲಿ ಪಾಲ್ಗೊಂಡಿದ್ದರು.
Solar Boat In Sarayu River: ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠೆಗೂ ಮೊದಲೇ ಸರಯು ನದಿಯಲ್ಲಿ ಸೋಲಾರ್ ಬೋಡ್ ಸಂಚರಣೆಗೆ ಸಿದ್ದವಾಗಿದೆ. ಈ ಸೋಲಾರ್ ಬೋಡ್ 30 ಪ್ರಯಾಣಿಕರಿಗೆ ಸ್ಥಳಾವಕಾಶ ನೀಡಬಲ್ಲದು ಮತ್ತು ನಯಾ ಘಾಟ್ನಿಂದ ಕಾರ್ಯನಿರ್ವಹಿಸುತ್ತದೆ.
Free VIP Pass to Ram Mandir on WhatsApp: ಇತ್ತೀಚಿನ ದಿನಗಳಲ್ಲಿ ಅಯೋಧ್ಯೆ ರಾಮಮಂದಿರಕ್ಕೆ ಉಚಿತ ವಿಐಪಿ ಪ್ರವೇಶ ಕೊಡುಗೆ ಹೆಸರಿನಲ್ಲಿ ನಕಲಿ ವಾಟ್ಸಾಪ್ ಸಂದೇಶ ಎಲ್ಲೆಡೆ ಬಾರೀ ಸದ್ದು ಮಾಡುತ್ತಿದೆ. ನಿಮಗೂ ಇಂತಹ ಸಂದೇಶ ಬಂದಿದ್ದರೆ ಎಚ್ಚರ! ಎಚ್ಚರ!
Ram Mandir: ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಾರ, ಮಧ್ಯಾಹ್ನ 1:20 ರ ಸುಮಾರಿಗೆ, ಜಲ ಯಾತ್ರೆ, ತೀರ್ಥ ಪೂಜೆ, ಬ್ರಾಹ್ಮಣ-ಬಟುಕ್- ಕುಮಾರಿ-ಸುವಾಸಿನಿ ಪೂಜೆ, ವರ್ಧಿನಿ ಪೂಜೆ, ಕಲಶಯಾತ್ರ ಮತ್ತು ಭಗವಾನ್ ಶ್ರೀ ರಾಮಲಾಲಾ (ರಾಮ ಜನ್ಮಭೂಮಿ) ವಿಗ್ರಹದ ಮೆರವಣಿಗೆ ಇರುತ್ತದೆ.
Ayodhya Ram Mandir: ಹನುಮನೂರು ಕರ್ನಾಟಕದಿಂದ ಶ್ರೀರಾಮನೂರು ಅಯೋಧ್ಯೆಗೆ 12ಕ್ಕೂ ಹೆಚ್ಚು ರೈಲುಗಳೂ ಓಡಾಡಲಿವೆ. ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮೈಸೂರು ಮತ್ತು ಶಿವಮೊಗ್ಗದಿಂದ ವಿಶೇಷ ರೈಲುಗಳನ್ನು ಆರಂಭಿಸಲು ನೈರುತ್ಯ ರೈಲ್ವೆ ಸಿದ್ಧತೆ ನಡೆಸಿದೆ.
ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಕುರಿತು ಮತ್ತೊಂದು ಸಂತಸದ ಸುದ್ದಿ ಹೊರಬಿದ್ದಿದೆ. ಜನವರಿ 22 ರಂದು ನಡೆಯಲಿರುವ ಸಮಾರಂಭದಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ 'ರಾಮ ಲಲ್ಲಾ' ಮೂರ್ತಿ ಪ್ರತಿಷ್ಠಾಪನೆಗೆ ನಿರ್ಧರಿಸಲಾಗಿದೆ ಎಂದು ದೇವಾಲಯ ಟ್ರಸ್ಟ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ʻಪ್ರಸಿದ್ಧ ಶಿಲ್ಪಿ ಅರುಣ್ ಯೋಗಿರಾಜ್ ಕೃಷ್ಣಶಿಲೆಯಿಂದ ಕೆತ್ತಿರುವ ವಿಗ್ರಹವನ್ನು ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲಾಗುವುದು ಎಂದು ತಿಳಿಸಿದೆ.
ಅನ್ನಪೂರ್ಣ ನಿರಂಜನ್ ಅವರು ಬರೆದಂತ 16 ಲಕ್ಷಕ್ಕೂ ಅಧಿಕ ರಾಮ ನಾಮ ಜಪಗಳುಳ್ಳ ಪುಸ್ತಕಗಳನ್ನು ಪೂಜೆ ಸಲ್ಲಿಸಿ ಲೋಕಾರ್ಪಣೆಗೊಳಿಸಿದ್ದಾರೆ. ಎಂ.ಎಲ್.ಸಿ ಪಿ.ಹೆಚ್.ಪೂಜಾರ್, ಬೆಳಗಾವಿ ವಿಭಾಗದ ಬಿಜೆಪಿ ಸಹಪ್ರಭಾರಿ ಬಸವರಾಜ ಯಂಕಂಚಿ ಸಾಥ್ ನೀಡಿದ್ದಾರೆ.
Rama Mandir Golden door: ಗರ್ಭಗುಡಿಯಲ್ಲಿ ಒಂದೇ ಬಾಗಿಲು ಇರುತ್ತದೆ. ಆ ಬಾಗಿಲಿನ ಚೌಕಟ್ಟಿನ ಮೇಲೆ ಮಲಗಿರುವ ಭಂಗಿಯಲ್ಲಿರುವ ವಿಷ್ಣುವಿನ ಚಿತ್ರವನ್ನು ಕೆತ್ತಲಾಗಿದೆ. ರಾಮ ಮಂದಿರದಲ್ಲಿ ಒಟ್ಟು 46 ಬಾಗಿಲುಗಳನ್ನು ಅಳವಡಿಸಲಾಗಿದ್ದು, ಈ ಪೈಕಿ 42 ಬಾಗಿಲುಗಳಿಗೆ 100 ಕೆಜಿ ಚಿನ್ನದ ಲೇಪನ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.