Prakash Raj on Gyanvapi mosque: ಜ್ಞಾನವಾಪಿ ಮಸೀದಿ ವಿವಾದದ ಬೆನ್ನಲ್ಲೆ ನಟ ಪ್ರಕಾಶ್ ರಾಜ್ ಸಂದರ್ಶನವೊಂದರಲ್ಲಿ ನೀಡಿದ್ದ ಹೇಳಿಕೆ ಇದೀಗ ವೈರಲ್ ಆಗುತ್ತಿದೆ. ಅವರು ಮಸೀದಿಯನ್ನು ಅಗೆದರೆ ದೇಗುಲಗಳು, ಮಂದಿರಗಳನ್ನು ಅಗೆದರೆ ಬುದ್ಧನ ಪ್ರತಿಮೆಗಳು ಕಾಣಸಿಗುತ್ತವೆ ಎಂದು ಹೇಳಿಕೆ ನೀಡಿದ್ದರು.
ಕನಸಿನ ಅರ್ಥ: ಕನಸಿನ ವಿಜ್ಞಾನದ ಪ್ರಕಾರ, ಕನಸಿನಲ್ಲಿ ಕೆಲವು ವಿಷಯಗಳನ್ನು ನೋಡುವುದು ಜೀವನದಲ್ಲಿ ನಡೆಯುವ ಮಂಗಳಕರ ಸಂಗತಿಗಳನ್ನು ಸೂಚಿಸುತ್ತದೆ. ಅದೇ ರೀತಿ ನೀವು ನಿಮ್ಮ ಕನಸಿನಲ್ಲಿ ಭಗವಾನ್ ಶ್ರೀರಾಮನನ್ನು ಕಾಣುತ್ತಿದ್ದರೆ, ನಿಮ್ಮ ಜೀವನದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸಲಿವೆ ಎಂದು ಅರ್ಥಮಾಡಿಕೊಳ್ಳಿ.
ಭಾರತ 42 ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳನ್ನು ಹೊಂದಿದ್ದು, ಇವುಗಳಲ್ಲಿ ಸಾಕಷ್ಟು ತಾಣಗಳು ಧಾರ್ಮಿಕ ತಾಣಗಳಾಗಿವೆ. ಭಾರತದಲ್ಲಿ ಬಹುತೇಕ ಪ್ರವಾಸಿಗರು ಧಾರ್ಮಿಕ ಪ್ರವಾಸವನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ.
Prabhas Ram Mandir donation : ಇದೇ ತಿಂಗಳು 22 ರಂದು ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆಯಾಗಲಿದೆ. ಇದರ ಬೆನ್ನಲ್ಲೆ ನಟ ಪ್ರಭಾಸ್ ರಾಮಮಂದಿರಕ್ಕೆ 50 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂಬ ವರದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಅಲ್ಲದೆ, ದೇಗುಲ ಉದ್ಘಾಟನೆಯ ದಿನದ ಊಟದ ಖರ್ಚನ್ನು ಸಹ ವಹಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸ್ಪಷ್ಟತೆ ಇಲ್ಲಿದೆ ನೋಡಿ..
ಅಯೋಧ್ಯೆ ರಾಮ ಪ್ರಾಣ ಪ್ರತಿಷ್ಠಾಪನೆಗೆ ದಿನಗಣನೆ..!
ರಾಯಚೂರು ಜಿಲ್ಲೆಯಿಂದ ಅಯೋಧ್ಯೆಗೆ ಸೈಕಲ್ ಸವಾರಿ
ಉದ್ಘಾಟನಾ ಕಾರ್ಯಕ್ರಮಕ್ಕೆ ಯುವಕನಿಂದ ಸೈಕಲ್ ರೈಡ್
ಲಿಂಗಸ್ಗೂರು ತಾ. ಉಳಿಮೇಶ್ವರ ಗ್ರಾಮದ ಮಲ್ಲಿಕಾರ್ಜುನ
ರಾಮ ಭಕ್ತನಿಂದ ಅಯೋಧ್ಯೆಯವರೆಗೂ ಸೈಕಲ್ ಸವಾರಿ
ಶ್ರೀರಾಮಮಂದಿರ ಉದ್ಘಾಟನೆಯ ದಿನವೇ ತಮಗೆ ಸಿಜೀರಿನ್ ಮಾಡಿಸಿ ಎಂದು ಅನೇಕರು ವೈದ್ಯರಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರಂತೆ. ರಾಮಮೂರ್ತಿ ಪ್ರತಿಷ್ಠಾಪನೆಯ ದಿನ ತುಂಬಾ ಒಳ್ಳೆಯ ದಿನವಾಗಿದೆ. ಹೀಗಾಗಿ ಸಾಕಷ್ಟು ಗರ್ಭಿಣಿಯರು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಜನವರಿ 22ರಂದೇ ಡೆಲಿವರಿ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ.
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಶ್ರೀರಾಮನ ಪ್ರತಿಮೆಯನ್ನು ಆಯ್ಕೆ ಮಾಡಲಾಗಿದೆ. ಇದರಿಂದಾಗಿ ಅವರು ಇದ್ದಕ್ಕಿದ್ದಂತೆ ಬೆಳಕಿಗೆ ಬಂದಿದ್ದಾರೆ. ಇದಕ್ಕೂ ಮುನ್ನ ಅರುಣ್ ಯೋಗಿರಾಜ್ ಅವರು ದೇಶದ ಹಲವು ಪ್ರಮುಖ ಸ್ಥಳಗಳು ಮತ್ತು ದೇವಾಲಯಗಳಿಗೆ ಪ್ರತಿಮೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಪ್ರಧಾನಿ ಮೋದಿ ಕೂಡ ಯೋಗಿರಾಜ್ ಭೇಟಿ ಮಾಡಿದ್ದು, ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಭಾರತದ ಇಬ್ಬರು ಶ್ರೇಷ್ಠ ಕ್ರಿಕೆಟ್ ಐಕಾನ್ಗಳಾದ ವಿರಾಟ್ ಕೊಹ್ಲಿ ಮತ್ತು ಸಚಿನ್ ತೆಂಡೂಲ್ಕರ್ ಅವರಿಗೆ ಅಯೋಧ್ಯೆಯ ರಾಮ ಮಂದಿರದ ರಾಮ್ ಲಾಲಾನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ.
Ayodhya Ram Mandir: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿದಂತೆ ಇಂದು (ಮಂಗಳವಾರ, 05 ಸೆಪ್ಟೆಂಬರ್ 2023) ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಇಂದು ಸಂಜೆ 6 ಗಂಟೆಗೆ ಉಭಯ ನಾಯಕರು ಭೇಟಿಯಾಗಲಿದ್ದಾರೆ.
Ram Mandir Construction : ಧನ್ನಿಪುರ ಮಸೀದಿ ನಿರ್ಮಾಣಕ್ಕೆ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ (ಎಡಿಎ) ಶುಕ್ರವಾರ ಅಂತಿಮ ಒಪ್ಪಿಗೆ ನೀಡಿದೆ. ಬಾಬರಿ ಮಸೀದಿ-ರಾಮ ಜನ್ಮಭೂಮಿ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ, ಸರ್ಕಾರವು ಅಯೋಧ್ಯೆ ಜಿಲ್ಲೆಯ ಧನ್ನಿಪುರ ಗ್ರಾಮದಲ್ಲಿ ಐದು ಎಕರೆ ಭೂಮಿಯನ್ನು ನೀಡಿತ್ತು, ಅದರಲ್ಲಿ 'ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್' ಟ್ರಸ್ಟ್ ಮಸೀದಿ, ಆಸ್ಪತ್ರೆಯನ್ನು ನಿರ್ಮಿಸುತ್ತದೆ. ಸಂಶೋಧನಾ ಸಂಸ್ಥೆ, ಸಮುದಾಯ ಅಡುಗೆ ಕೋಣೆ ಮತ್ತು ಗ್ರಂಥಾಲಯ ನಿರ್ಮಾಣವಾಗಲಿದೆ.
ಹಲವಾರು ದಶಕಗಳಿಂದ ವಿವಾದಕ್ಕಿಡಾಗಿದ್ದ ರಾಮಮಂದಿರ ವಿಚಾರ ಈಗ ಬಗೆಹರಿದಿದ್ದರಿಂದಾಗಿ ಅಲ್ಲಿ ಈಗ ಭವ್ಯ ಮಂದಿರವನ್ನು ನಿರ್ಮಾಣ ಮಾಡಲಾಗುತ್ತಿದೆ.ಈಗ ಈ ಮಂದಿರಕ್ಕೆ ವಿಶೇಷವಾಗಿ ಸಾಲಿಗ್ರಾಮದ ಕಲ್ಲುಗಳನ್ನು ಬಳಸಲಾಗುತ್ತಿದೆ.ಈಗ ಮಂದಿರ ನಿರ್ಮಾಣಕ್ಕೆ ಸಾಲಿಗ್ರಾಮದ ಕಲ್ಲುಗಳನ್ನು ಬಳಸುವುದಕ್ಕೆ ಕಾರಣ ಏನು ಎನ್ನುವುದನ್ನು ತಿಳಿಯೋಣ ಬನ್ನಿ..
Cheque Bounce - ಇತ್ತೀಚೆಗಷ್ಟೇ ರಾಮ ಮಂದಿರ ನಿರ್ಮಾಣಕ್ಕಾಗಿ ವಿಶ್ವಹಿಂದೂ ಪರಿಷತ್ ದೇಣಿಗೆ ಸಂಗ್ರಹ ಅಭಿಯಾನ ನಡೆಸಿತ್ತು. ಈ ದೇಣಿಗೆ ಸಂಗ್ರಹ ಕಾರ್ಯಕ್ರಮದಲ್ಲಿ ಪಡೆಯಲಾಗಿದ್ದ ಸುಮಾರು 22 ಕೋಟಿ ರೂ. ಮೌಲ್ಯದ 15000 ಚೆಕ್ ಗಳು ಬೌನ್ಸ್ ಆಗಿವೆ.
ನವದೆಹಲಿ-ಅಯೋಧ್ಯೆಯಲ್ಲಿ ರಾಮ್ ದೇವಾಲಯ ನಿರ್ಮಾಣದ ಕುರಿತು ಚರ್ಚೆ ನಡೆಸಲು ಶ್ರೀ ರಾಮ್ ಜನಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯರು ಗುರುವಾರ (ಆಗಸ್ಟ್ 20) ನವದೆಹಲಿಯಲ್ಲಿ ಸಭೆ ಸೇರಿದರು.
ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ್ ಮಂದಿರದ 'ಭೂಮಿ ಪೂಜೆ' ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ಸಮಾರಂಭಕ್ಕೆ ಯಾವುದೇ ರಾಜ್ಯದ ಮುಖ್ಯಮಂತ್ರಿಯನ್ನು ಆಹ್ವಾನಿಸಲಾಗಿಲ್ಲ. ಪ್ರೋಟೋಕಾಲ್ ಪ್ರಕಾರ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.