ದೇಶಾದ್ಯಂತ ಲಾಕ್ ಡೌನ್ ಇರುವ ಹಿನ್ನಲೆಯಲ್ಲಿ ಈಗ ಜೀವನ ಸ್ಥಬ್ದಗೊಂಡಿದೆ. ಇದು ನಟ ನಟಿಯರ ಮೇಲೆಯೂ ಕೂಡ ಪ್ರಭಾವ ಬಿರಿದೆ. ವಿಷಯ ಏನಪ್ಪಾ ಅಂದರೆ ಬಾಲಿವುಡ್ ನಟಿ ಇತ್ತೀಚಿಗೆ ತಮ್ಮ ಹೇರ್ ಕಟಿಂಗ್ ಮಾಡಿಸಿಕೊಂಡಿರುವ ಕುರಿತಾಗಿ ಇನ್ಸಾಗ್ರಾಂ ನಲ್ಲಿ ಪೋಟೋವೊಂದನ್ನು ಹಂಚಿಕೊಂಡಿದ್ದಾರೆ.
ಕ್ರಿಕೆಟ್ ಜಗತ್ತಿನ ಡೋರ್ ಸಚಿನ್ ತೆಂಡೂಲ್ಕರ್ ಅವರ ಸರಳತೆ ಎಲ್ಲರನ್ನೂ ಹುಚ್ಚರನ್ನಾಗಿ ಮಾಡುತ್ತದೆ. ಆದರೆ ಸಚಿನ್ ತೆಂಡೂಲ್ಕರ್ ಅವರನ್ನು ಕ್ರಿಕೆಟ್ ಪ್ರಿಯರು ಮಾತ್ರವಲ್ಲ ಬಾಲಿವುಡ್ ಸೂಪರ್ಸ್ಟಾರ್ಗಳು ಕೂಡ ಹೆಚ್ಚು ಇಷ್ಟಪಡುತ್ತಾರೆ.
ಬಾಲಿವುಡ್ ನಲ್ಲಿ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಪರಸ್ಪರ ಡೇಟಿಂಗ್ ನಡೆಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಅವರು ಇನ್ನು ಮದುವೆಯಂತೂ ಆಗಿಯೇ ಇಲ್ಲ. ಆದರೆ ಈಗ ವೈರಲ್ ಫೋಟೋದಲ್ಲಿ ಮದುವೆ ಧಿರಿಸಿನಲ್ಲಿ ಮಿಂಚುತ್ತಿದ್ದಾರೆ.
ಇತ್ತೀಚಿಗೆ ಕಂಗನಾ ರಾವತ್ ಬಾಲಿವುಡ್ ನಲ್ಲಿ ವಿವಾದಾತ್ಮ ಹೇಳಿಕೆ ನೀಡುವುದರಲ್ಲೇ ಬ್ಯುಸಿಯಾಗಿದ್ದಾರೆ.ಅಂತಹ ವಿವಾದಕ್ಕೆ ಮತ್ತೊಂದು ಹೇಳಿಕೆ ಈಗ ಸೇರ್ಪಡೆಯಾಗಿದೆ. ಹೌದು,ಈಗ ಅವರು ರಣಬೀರ್ ಕಪೂರ್ ಹಾಗೂ ಅಲಿಯಾ ಭಟ್ ವಿಚಾರವಾಗಿ ನೀಡಿರುವ ಹೇಳಿಕೆ ನಿಜಕ್ಕೂ ಹೊಸ ವಿವಾದಕ್ಕೆ ಕಾರಣವಾಗಿದೆ.
1993 ಬಾಂಬೆ ಸ್ಫೋಟದಲ್ಲಿನ ಪಾತ್ರಕ್ಕಾಗಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ಭೂಗತ ಪಾತಕಿ ಅಬು ಸಲೇಂ ಇತ್ತೀಚೆಗೆ ಸಂಜು ಚಿತ್ರ ನಿರ್ದೇಶಕರಿಗೆ ಚಿತ್ರದಲ್ಲಿ ತಮ್ಮ ಬಗ್ಗೆ ತಪ್ಪು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರಿಗೆ ಲೀಗಲ್ ನೋಟಿಸ್ ನ್ನು ಜಾರಿ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.