Republic Day 2024 Live Updates: ಮಾಹಿತಿ ಪ್ರಕಾರ, ಬಂಧಿತ ವ್ಯಕ್ತಿಯ ಅಳಿಯ ಕೆಪಿಎಸ್ಸಿ ಪರೀಕ್ಷೆ ಬರೆದಿದ್ದನಂತೆ. ಆದರೆ ಇನ್ನೂ ಪರೀಕ್ಷೆಯ ಫಲಿತಾಂಶ ಪ್ರಕಟವಾಗದಿರುವ ಕಾರಣಕ್ಕೆ ಹೀಗೆ ಮಾಡಿರುವುದಾಗಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆಂದು ತಿಳಿದುಬಂದಿದೆ.
ದೇಶಾದ್ಯಂತ ಇಂದು 75ನೇ ಗಣರಾಜ್ಯೋತ್ಸವದ ಸಂಭ್ರಮ
ನವದೆಹಲಿ ಕರ್ತವ್ಯ ಪಥ ಸಿಂಗಾರ.. ಯೋಧರ ತಾಲೀಮು
ಭಾರತದ ಸೇನಾ ಸಾಮರ್ಥ್ಯ ಅನಾವರಣಕ್ಕೆ ಕ್ಷಣಗಣನೆ
ಮುಖ್ಯ ಅಥಿತಿಯಾಗಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಆಗಮನ
ದೆಹಲಿಯಲ್ಲಿ ಇಂದು ಪರೇಡ್ ವೀಕ್ಷಿಸಲಿರುವ ಮ್ಯಾಕ್ರನ್
ಫ್ರಾನ್ಸ್ ತುಕಡಿಯಿಂದ ಪರೇಡ್.. ಸ್ತಬ್ಧಚಿತ್ರಗಳು ಸಿದ್ಧ!
Republic Day Parade: ದೇಶವು ಇಂದು 75ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಸಹ ಗಣರಾಜ್ಯೋತ್ಸವ ಪ್ರಯುಕ್ತ ಕರ್ತವ್ಯ ಪಥದಲ್ಲಿ 90 ನಿಮಿಷಗಳ ಪರೇಡ್ ನಡೆಯಲಿದೆ.
2024ರ ಗಣರಾಜ್ಯೋತ್ಸವ ಪಥ ಸಂಚಲನ ಜನವರಿ 26ರಂದು ಬೆಳಗ್ಗೆ 10:30ಕ್ಕೆ ಆರಂಭಗೊಳ್ಳಲಿದೆ. ಈ ಪಥ ಸಂಚಲನ ವಿಜಯ ಚೌಕದಿಂದ ಕರ್ತವ್ಯ ಪಥದ ತನಕ ಸಾಗಲಿದೆ. ಸಮಾರಂಭದಲ್ಲಿ 77,000 ಜನರು ಪಾಲ್ಗೊಳ್ಳಬಹುದಾಗಿದ್ದು, ಸಾರ್ವಜನಿಕರಿಗೆ 42,000 ಆಸನಗಳ ಲಭ್ಯತೆಯಿದೆ.
Republic day Parade Karnataka Tableau: ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೊದಲ ಗಣರಾಜ್ಯೋತ್ಸವದಿಂದ ಕಳೆದ ವರ್ಷದವರೆಗೆ, ಬ್ರಿಟಿಷರ ಕಾಲದ 25-ಪೌಂಡರ್ ಫಿರಂಗಿಯಿಂದ 21-ಗನ್ ಸೆಲ್ಯೂಟ್ ಅನ್ನು ಬಳಸಲಾಗುತ್ತಿತ್ತು. ಈ ಸಮಯದಿಂದ, ಇದು 105 ಎಂಎಂ ಇಂಡಿಯನ್ ಫೀಲ್ಡ್ ಗನ್ ಬಳಸಲಾಗುತ್ತಿದೆ. ಹಾಗೆಯೇ ಕರ್ತವ್ಯ ಪಥದಲ್ಲಿ ಭಾರತದ ಮೊದಲ ಪ್ರಯಾಣಿಕ ಡ್ರೋನ್ನ ಮ್ಯಾಜಿಕ್ ಕೂಡ ಬಿಚ್ಚಿಡಲಿದೆ. ಈ ಪ್ರಯಾಣಿಕ ಡ್ರೋನ್ಗೆ ವರುಣ ಎಂದು ಹೆಸರಿಡಲಾಗಿದೆ. ಇದನ್ನು ಪುಣೆಯ ಸಾಗರ್ ಡಿಫೆನ್ಸ್ ಇಂಜಿನಿಯರಿಂಗ್ ತಯಾರಿಸಿದ್ದಾರೆ. ಕೆಲ ಸಮಯದ ಹಿಂದೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಭಾರತೀಯ ನೌಕಾಪಡೆ ವರುಣನ ಪ್ರಾತ್ಯಕ್ಷಿಕೆ ನಡೆಸಿತ್ತು.
Republic Day 2023: ಜನವರಿ 26 ಗಣರಾಜ್ಯೋತ್ಸವ ದಿನ. ಈ ದಿನವನ್ನು ಭಾರತದಾದ್ಯಂತ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಅದರಲ್ಲೂ ದೆಹಲಿಯ ಕೆಂಪುಕೋಟೆ ಪ್ರಮುಖ ಆಕರ್ಷಣೆ ಕೇಂದ್ರ ಬಿಂದು. ಭವ್ಯ ಮೆರವಣಿಗೆ ಭಾರತೀಯ ಸೇನೆ, ನೌಕಾಪಡೆ, ವಾಯುಪಡೆ, ಪೊಲೀಸ್ ಮತ್ತು ಅರೆಸೇನಾ ಪಡೆಯ ರಾಜಪಥ ನೋಡುಗರ ಮನಸ್ಸು ಗೆಲ್ಲುತ್ತದೆ.
ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ ಪರೇಡ್ಗೆ ಸಿದ್ಧತೆ ಮಾಡಲಾಗ್ತಿದೆ. ಇಂದು ಬಿಬಿಎಂಪಿ ಆಯುಕ್ತ, ಪೊಲೀಸ್ ಆಯುಕ್ತರ ಜಂಟಿ ಸಭೆ ನಡೆಯಲಿದೆ. ಗಣರಾಜ್ಯೋತ್ಸವ ಕವಾಯತ್ತಿನಲ್ಲಿ 32 ತಂಡಗಳು ಭಾಗಿಯಾಗಲಿವೆ.
ಪ್ರತಿವರ್ಷದಂತೆ ಈ ವರ್ಷವೂ ಜನವರಿ 26 ರಂದು ದೆಹಲಿಯ ಕರ್ತವ್ಯ ಪಥದಲ್ಲಿ 74ನೇ ಗಣರಾಜ್ಯವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈಗಾಗಲೇ ಸಶಸ್ತ್ರ ಪಡೆಗಳು, ದೆಹಲಿ ಪೊಲೀಸರು ಮತ್ತು ಇತರರು ದೆಹಲಿಯ ಕರ್ತವ್ಯ ಪಥದಲ್ಲಿ ಪರೇಡ್ಗಾಗಿ ತಾಲೀಮು ನಡೆಸುತ್ತಿದ್ದಾರೆ. ಈ ವರ್ಷದ ಗಣರಾಜ್ಯೋತ್ಸವ ಆಚರಣೆಗಳು ಪ್ರಧಾನಮಂತ್ರಿಯವರ ‘ಜನ ಭಗೀತರಿ’ ಥೀಮ್ ಅನ್ನು ಪ್ರತಿಬಿಂಬಿಸುತ್ತಿದೆ ಎಂದು ರಕ್ಷಣಾ ಕಾರ್ಯದರ್ಶಿ ಕೃತರ್ ಅರಮನೆ ತಿಳಿಸಿದ್ದಾರೆ.
ಸ್ವಾತಂತ್ರ್ಯ ಬಂದಾಗಿನಿಂದ ಇಂದಿನವರೆಗೆ ಗಣರಾಜ್ಯೋತ್ಸವದಂದು ಭಾರತದ ಮುಖ್ಯ ಅತಿಥಿಗಳಾಗಿರುವ ಎಲ್ಲ ಅತಿಥಿಗಳ ಹೆಸರನ್ನು ಹೇಳಲಿದ್ದೇವೆ. ಈ ವರ್ಷ (2023) ಭಾರತವು ತನ್ನ 74 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ.
ಈ ವರ್ಷ ಗಣರಾಜ್ಯೋತ್ಸವ ಆಚರಣೆಗಳು ಪರಿಷ್ಕೃತ ಸೆಂಟ್ರಲ್ ವಿಸ್ಟಾ ಅವೆನ್ಯೂದಲ್ಲಿ ನಡೆಯಲಿದ್ದು, ಸರ್ಕಾರವು ಜನಸಾಮಾನ್ಯರಿಗಾಗಿ ಆನ್ಲೈನ್ನಲ್ಲಿ 32,000 ಟಿಕೆಟ್ಗಳನ್ನು ಮಾರಾಟಕ್ಕೆ ಇರಿಸಿದೆ ಎಂದು ರಕ್ಷಣಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
Republic Day: 1950-1954 ರ ನಡುವೆ, ದೆಹಲಿಯಲ್ಲಿ ಗಣರಾಜ್ಯೋತ್ಸವವನ್ನು ಇರ್ವಿನ್ ಸ್ಟೇಡಿಯಂ, ಕಿಂಗ್ಸ್ವೇ ಕ್ಯಾಂಪ್, ರೆಡ್ ಫೋರ್ಟ್ ಮತ್ತು ಕೆಲವೊಮ್ಮೆ ರಾಮಲೀಲಾ ಮೈದಾನದಲ್ಲಿ ನಡೆಸಲಾಗುತ್ತಿತ್ತು. ಈಗ ಈ ಮೆರವಣಿಗೆ ರೈಸಿನಾ ಹಿಲ್ನಿಂದ ಪ್ರಾರಂಭವಾಗುತ್ತದೆ ಮತ್ತು ರಾಜ್ಪಥ್, ಇಂಡಿಯಾ ಗೇಟ್ ಮೂಲಕ ಹಾದುಹೋಗುವ ಕೆಂಪು ಕೋಟೆಯಲ್ಲಿ ಕೊನೆಗೊಳ್ಳುತ್ತದೆ.
ನವದೆಹಲಿಯಗಣರಾಜ್ಯೋತ್ಸವದ ಸ್ತಬ್ದ ಚಿತ್ರಗಳ ಪರೇಡ್'ಗೆ ಜಿಲ್ಲೆಯ ಸುಪ್ರಸಿದ್ಧ ಇಳಕಲ್ ಸೀರೆ ಹಾಗೂ ಗುಳೇದಗುಡ್ಡದ ಖಣ(ಕುಪ್ಪಸ) ಯಾಗಿದ್ದು ಜಿಲ್ಲೆಯ ನೇಕಾರರಲ್ಲಿ ಸಂಭ್ರಮ ಮನೆ ಮಾಡುವಂತೆ ಮಾಡಿದೆ.
ಸ್ತಬ್ಧಚಿತ್ರವನ್ನು ಏಕೆ ತಿರಸ್ಕರಿಸಲಾಗಿದೆ ಎಂದು ಆಯಾ ರಾಜ್ಯಗಳಿಗೆ ಕೇಂದ್ರ ರಕ್ಷಣಾ ಇಲಾಖೆಯೇ ಸ್ಪಷ್ಟಪಡಿಸಿದೆ. ಇಷ್ಟರ ಮೇಲೂ ಸಿದ್ದರಾಮಯ್ಯ ಅವರು ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.
ಈ ನೆಲದ ನಿಜ ಸಮಾಜ ಸುಧಾರಕರನ್ನು ಕೋಮುವಾದಿ-ಜಾತಿವಾದಿ ಬಿಜೆಪಿ ಅಂತರಂಗದಲ್ಲಿ ದ್ವೇಷಿಸುತ್ತದೆ, ಬಹಿರಂಗವಾಗಿ ಕೊಂಡಾಡುತ್ತಾ ನಾಟಕವಾಡುತ್ತದೆ. ಈ ಆತ್ಮವಂಚನೆಯನ್ನು ನಿಲ್ಲಿಸಿ ಅಂತಾ ಸಿದ್ದರಾಮಯ್ಯ ಕುಟುಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.