Rishab Pant Banned: DC ತಂಡದ ನಾಯಕ ರಿಷಬ್ ಪಂತ್ ಅವರನ್ನು ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ದಂಡವನ್ನು ವಿಧಿಸಿ ಮತ್ತು ಒಂದು ಪಂದ್ಯದಿಂದ ಅಮಾನತುಗೊಳಿಸಲಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Rishabh Pant Fifty vs CSK: ರಿಷಬ್ ಪಂತ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 32 ಎಸೆತಗಳನ್ನು ಎದುರಿಸಿ 51 ರನ್’ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಇದರಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸೇರಿವೆ.
Rishabh Pant on MS Dhoni: ಡಿಸೆಂಬರ್ 2022ರಲ್ಲಿ ಸಂಭವಿಸಿದ ದುರಂತ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಪಂತ್ ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ. ಇದೀಗ ತಮ್ಮ ವೃತ್ತಿಜೀವನದ ಆರಂಭಿಕ ದಿನಗಳಲ್ಲಿ ಧೋನಿಯೊಂದಿಗೆ ಹೋಲಿಕೆ ಮಾಡಿರುವುದು ಅವರಿಗೆ ಯಾವ ರೀತಿಯ ಅನುಭವ ನೀಡಿತ್ತು ಎಂಬುದರ ಬಗ್ಗೆ ಮಾತನಾಡಿದ್ದಾರೆ.
Rishabh Pant Replacement For IPL 2023: ಭೀಕರ ಕಾರು ಅಪಘಾತಕ್ಕೀಡಾಗಿ ಸದ್ಯ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್ ಐಪಿಎಲ್’ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ ರಿಷಬ್ ಪಂತ್ ಬದಲಿಗೆ ವಿಕೆಟ್ ಕೀಪಿಂಗ್ ಸ್ಥಾನದಲ್ಲಿ ಸರ್ಫರಾಜ್ ಖಾನ್ ಆಡಲಿದ್ದಾರೆ ಎಂದು ಹೇಳಲಾಗುತ್ತಿದೆ.
Rishabh Pant Replacement For IPL 2023: ಭೀಕರ ಕಾರು ಅಪಘಾತಕ್ಕೀಡಾಗಿ ಸದ್ಯ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್ ಐಪಿಎಲ್’ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ ರಿಷಬ್ ಪಂತ್ ಬದಲಿಗೆ ವಿಕೆಟ್ ಕೀಪಿಂಗ್ ಸ್ಥಾನದಲ್ಲಿ ಸರ್ಫರಾಜ್ ಖಾನ್ ಆಡಲಿದ್ದಾರೆ ಎಂದು ಹೇಳಲಾಗುತ್ತಿದೆ.
InsideSport ವರದಿ ಪ್ರಕಾರ, ರಿಷಬ್ ಪಂತ್ ಒಂದು ತಿಂಗಳ ಕಾಲ ಆಸ್ಪತ್ರೆಯಲ್ಲಿದ್ದ ನಂತರ ಮನೆಗೆ ಹೋಗಲು ಸಿದ್ಧರಾಗಿದ್ದಾರೆ. ಈ ವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು. ರಿಷಭ್ ಪಂತ್ ಚೇತರಿಸಿಕೊಂಡಿರುವ ಬಗ್ಗೆ ಇನ್ಸೈಡ್ ಸ್ಪೋರ್ಟ್ ಗೆ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುರುವಾರದಂದು ನಟಿ ಊರ್ವಶಿ ತಮ್ಮ ಇನ್ಸ್ಟಾ ಖಾತೆಯ ಮೂಲಕ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಯನ್ನು ಒಳಗೊಂಡ ಕಪ್ಪು ಮತ್ತು ಬಿಳಿ ಫೋಟೋವನ್ನು ಹಂಚಿಕೊಂಡಿದ್ದಾರೆ.
Cricketer Rishabh Pant Car Accident: ಪಂತ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ ಅವರು, ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಈ ಬಳಿಕ ಪಂತ್ ಅವರ ತಾಯಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮಗನ ಸ್ಥಿತಿಗತಿಯ ಬಗ್ಗೆ ತಿಳಿದುಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ, 'ಖ್ಯಾತ ಕ್ರಿಕೆಟಿಗ ರಿಷಭ್ ಪಂತ್ ಅಪಘಾತದಿಂದ ನನಗೆ ನೋವಾಗಿದೆ. ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.
Rishabh Pant car Accident: ಮಂಜು ಕವಿದಿದ್ದ ಪರಿಣಾಮ ಸರಿಯಾಗಿ ರಸ್ತೆ ಕಾಣದಿರುವುದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ರೂರ್ಕಿ, ಮಂಗಳೂರು ಕೊತ್ವಾಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವರದಿಯ ಪ್ರಕಾರ ಮಂಜಿನಿಂದಾಗಿ ಅಪಘಾತ ಸಂಭವಿಸಿದೆ. ಅತಿವೇಗದಿಂದ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾರತವು 3 ವಿಕೆಟ್ಗೆ 55 ರನ್ಗೆ ಹೆಣಗಾಡುತ್ತಿರುವಾಗ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಅವರ ಬ್ಯಾಕ್-ಟು-ಬ್ಯಾಕ್ ವಿಕೆಟ್ಗಳ ನಂತರ ಪಂತ್ ಅವರನ್ನು ಬ್ಯಾಟಿಂಗ್ ಗೆ ಕಳುಹಿಸಲಾಯಿತು.
ರಿಷಬ್ ಪಂತ್ ಅವರ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ತಕ್ಷಣ ಎಲ್ಲರೂ ಅಚ್ಚರಿಗೊಂಡಿದ್ದರು. ವಾಸ್ತವವಾಗಿ, ಸೋಮವಾರ, ಭಾರತೀಯ ಕ್ರಿಕೆಟ್ ತಂಡವು ಬ್ರಿಸ್ಬೇನ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯವನ್ನು ಆಡುತ್ತಿದ್ದಾಗ, ರಿಷಬ್ ಪಂತ್ ಮೊಣಕಾಲಿನ ಮೇಲೆ ಐಸ್ ಪ್ಯಾಕ್ ಕಟ್ಟಿಕೊಂಡು ಡಗೌಟ್ನಲ್ಲಿ ಕುಳಿತಿರುವುದು ಕಂಡುಬಂದಿದೆ.
ರೋಹಿತ್ ಶರ್ಮಾ ಧೋನಿಯಂತೆಯೇ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ನಿಂದ ರಿಷಬ್ ಪಂತ್ ಅವರನ್ನು ಆರಂಭಿಕ ಆಟಗಾರರನ್ನಾಗಿ ಮಾಡಬಹುದು. ರಿಷಬ್ ಪಂತ್ ಎಡಗೈ ಬ್ಯಾಟ್ಸ್ಮನ್ ಆಗಿದ್ದು, ಆರಂಭಿಕ ಹಂತದಲ್ಲಿ ಯಾವುದೇ ಆಟಗಾರ ಘರ್ಜಿಸಿದರೆ ಎದುರಾಳಿ ತಂಡಕ್ಕೆ ತಲೆನೋವಿನಂತೆ ಪರಿಣಮಿಸುತ್ತಾನೆ.
ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ರಿಷಭ್ ಪಂತ್ ಆರಂಭಿಕರಾಗಿ ಬ್ಯಾಟಿಂಗ್ ಆರಂಭಿಸಲು ಅವಕಾಶ ನೀಡುವಂತೆ ಜಾಫರ್ ಟ್ವೀಟ್ ನಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರನ್ನು ಒತ್ತಾಯಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಈಗ ನಟಿ ಊರ್ವಶಿ ರೌಟೆಲಾ ಹಾಗೂ ಕ್ರಿಕೆಟಿಗ ರಿಶಬ್ ಪಂತ್ ಸಾಕಷ್ಟು ಸುದ್ದಿಯಲ್ಲಿದ್ದಾರೆ.ಹೌದು, ರಿಶಬ್ ಪಂತ್ ಬಗ್ಗೆ ಸಂದರ್ಶನವೊಂದರಲ್ಲಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಈಗ ಇಬ್ಬರ ನಡುವಿನ ಜಗಳ ಬೀದಿ ರಂಪಾಟವಾಗಿದೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರಿಷಬ್ ಪಂತ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಇಬ್ಬರೂ ಆಟಗಾರರು ಮಧ್ಯಮ ಕ್ರಮಾಂಕದಲ್ಲಿ ಟೀಂ ಇಂಡಿಯಾಕ್ಕೆ ದೊಡ್ಡ ಬೆನ್ನೆಲುಬಾಗಿದ್ದರು. ಇಂಗ್ಲೆಂಡ್ ವಿರುದ್ಧ ರಿಷಬ್ ಪಂತ್ ಬಿರುಸಿನ ಶತಕ ಸಿಡಿಸಿದ್ದು, ಹಾರ್ದಿಕ್ ಮತ್ತು ಪಂದ್ಯ ಜೊತೆಯಾಗಿ125 ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ದಿನೇಶ್ ಕಾರ್ತಿಕ್ ಭರ್ಜರಿ ಕಮ್ ಬ್ಯಾಕ್ ಮಾಡಿದ್ದಾರೆ. ಕಾರ್ತಿಕ್ ಐಪಿಎಲ್ 2022 ರಲ್ಲಿ ಆರ್ಸಿಬಿ ತಂಡಕ್ಕೆ ಉತ್ತಮ ಫಿನಿಶರ್ ಆಗಿದ್ದರು. ಆಡಿರುವ 16 ಪಂದ್ಯಗಳಲ್ಲಿ 55 ಸರಾಸರಿ ಹೊಂದಿದ್ದು, 330 ರನ್ ಗಳಿಸಿದ್ದಾರೆ. ಜೊತೆಗೆ 183.33 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಕಾರ್ತಿಕ್ ಅವರ ಅಪಾಯಕಾರಿ ಫಾರ್ಮ್ ನೋಡಿ ‘ಬೆಸ್ಟ್ ಸ್ಟ್ರೈಕರ್ ಆಫ್ ದಿ ಸೀಸನ್’ ಎಂಬ ಬಿರುದು ಕೂಡ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.