Royal Challengers Bengaluru: ಮುಂಬೈನಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಹರ್ಮನ್ ಪ್ರೀತ್ ಮತ್ತು ತಂಡ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದೆ. ಆರ್ ಸಿ ಬಿ ಎಲೈಟ್ ಪಂದ್ಯಾವಳಿಯಲ್ಲಿ ತಮ್ಮ ಎರಡನೇ ನೇರ ಸೋಲನ್ನು ಅನುಭವಿಸಿದ್ದಾರೆ. ಈ ಸೋಲು ಕಾಣುತ್ತಿದ್ದಂತೆ ಅಭಿಮಾನಿಗಳು, ಸ್ಮೃತಿ ಮಂಧಾನ ವಿರಾಟ್ ಕೊಹ್ಲಿ ಹಾದಿಯನ್ನೇ ತುಳಿಯುತ್ತಿದ್ದಾರೆಯೇ? ಎಂದು ಪ್ರಶ್ನೆಗಳನ್ನು ಎತ್ತಿದ್ದಾರೆ.
WPL 2023 : ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಉದ್ಘಾಟನಾ ಆವೃತ್ತಿಗೆ ಸ್ಮೃತಿ ಮಂಧಾನ ಅವರನ್ನು ಕ್ಯಾಪ್ಟನ್ ನೇಮಿಸಿದೆ. ಪುರುಷರ ತಂಡದ ಮಾಜಿ ಮತ್ತು ಪ್ರಸ್ತುತ ನಾಯಕರಾದ ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಈ ಬಗ್ಗೆ ಆರ್ಸಿಬಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವೀಡಿಯೊದ ಮೂಲಕ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
Women Premier League 2023: ಮುಂಬೈ ಇಂಡಿಯನ್ಸ್ (MI), ಡೆಲ್ಲಿ ಕ್ಯಾಪಿಟಲ್ಸ್ (DC), ಗುಜರಾತ್ ಜೈಂಟ್ಸ್ (GG), ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು UP ವಾರಿಯರ್ಜ್ (UPW) ಫ್ರಾಂಚೈಸಿಗಳು ಭಾಗವಹಿಸಿವೆ. ಒಟ್ಟು 448 ಕ್ರಿಕೆಟಿಗರಲ್ಲಿ, 269 ಭಾರತೀಯರು ಮತ್ತು 179 ವಿದೇಶಿಯರು (ಅವರಲ್ಲಿ 19 ಆಟಗಾರರು ಅಸೋಸಿಯೇಟ್ ನೇಷನ್ಸ್ನವರು) ಭಾಗವಹಿಸಿದ್ದಾರೆ.
Smriti Mandhana Video: ಸ್ಮೃತಿ ಮಂಧಾನ ಭಾರತದ ಯುವ ಮತ್ತು ಪ್ರತಿಭಾವಂತ ಕ್ರಿಕೆಟ್ ಆರ್ಟಗಾರ್ತಿ. ಅಂತರಾಷ್ಟ್ರೀಯ ಕ್ರಿಕೆಟ್ ಅಂಗಳದಲ್ಲಿ ಹೆಸರು ಮಾಡಿದ್ದಾರೆ. ಎಡಗೈ ಬ್ಯಾಟ್ಸ್ವುಮನ್ ಮತ್ತು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ. ಮಂಧಾನ ತನ್ನ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಗೆ ಹೆಸರುವಾಸಿಯಾಗಿದ್ದು, T20I ಸ್ವರೂಪದಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ.
RCB Twitter Account Hacked: ಜನವರಿ 21 (ಶನಿವಾರ) ಬೆಳಗ್ಗೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಅಧಿಕೃತ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ.
ಐಪಿಎಲ್ 2023ಕ್ಕೆ ಕೊನೆಗೂ ಆರ್ಸಿಬಿ ಯುವ ಕ್ರಿಕೆಟಿಗ ಮನೋಜ್ ಭಂಡಾಜೆ ಮಣೆ ಹಾಕಿದೆ. ಪ್ರತಿಭಾನಿತ್ವ ಹಾಗೂ ದೇಸಿ ಕ್ರಿಕೆಟ್ನಲ್ಲಿ ಸಾಕಷ್ಟು ಮಿಂಚಿರುವ ಮನೋಜ್ ಭಂಡಾಜೆ ಮೂಲ ಬೆಲೆ 20 ಲಕ್ಷ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿಕೊಂಡಿದ್ದಾರೆ.
Ishan Kishan Injured: ಯುವ ಆಟಗಾರ ಇಶಾನ್ ಕಿಶನ್ ಗಾಯಗೊಂಡಿದ್ದ ಕೆಲವೇ ದಿನಗಳಲ್ಲಿ ಮತ್ತೆ ಮೈದಾನಕ್ಕೆ ಮರಳಿದ್ದರು. 2018ರ ಐಪಿಲ್ ಟೂರ್ನಿಯಲ್ಲಿ ಅವರು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದರು.
ಇಂದು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ 85 ರನ್ ಗಳಿಸಿದರೆ, ಒಟ್ಟಾರೆ ಟಿ20 ಕ್ರಿಕೆಟ್ನಲ್ಲಿ 11,000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾಲೀಕರಾಗಿದ್ದ ಉದ್ಯಮಿ ವಿಜಯ್ ಮಲ್ಯ ಅವರು ವೆಸ್ಟ್ ಇಂಡೀಸ್ ಕ್ರಿಕೆಟ್ ತಾರೆ ಕ್ರಿಸ್ ಗೇಲ್ ಅವರೊಂದಿಗೆ ಈಗ ತಮ್ಮ ಸಾಮಾಜಿಕ ವೇದಿಕೆಗಳಲ್ಲಿ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.ಗೇಲ್ ಅವರೊಂದಿಗೆ ಫೋಟೋ ಹಂಚಿಕೊಂಡು ಅವರನ್ನು ಗುಡ್ ಫ್ರೆಂಡ್ ಎಂದು ಬಣ್ಣಿಸಿದ್ದಾರೆ.
ಐಪಿಎಲ್ 2022 ರ ಆವೃತ್ತಿಯಲ್ಲಿ ಫೈನಲ್ ತಲುಪುವ ನಿರೀಕ್ಷೆಯನ್ನು ಇಟ್ಟುಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಾಜಸ್ಥಾನ ರಾಯಲ್ಸ್ ತಂಡವು ಆಘಾತ ನೀಡಿದೆ. ಆ ಮೂಲಕ ಪ್ರಶಸ್ತಿ ಗೆಲ್ಲುವ ನಿರೀಕ್ಷೆಯಲ್ಲಿದ್ದ ಬೆಂಗಳೂರು ತಂಡದ ಕನಸು ಈಗ ಭಗ್ನವಾಗಿದೆ.
ಕನ್ನಡಿಗ ಕೆ.ಎಲ್.ರಾಹುಲ್ ನೇತೃತ್ವದ ಲಕ್ನೋ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ. ಫಾಫ್ ಡು ಪ್ಲೇಸಿಸ್ ನೇತೃತ್ವದ ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದುಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.