ಈ ಕುರಿತಾಗಿ ಪ್ರತಿಕ್ರಿಯಿಸಿದ ಪೊಲೀಸ್ ಅಧಿಕಾರಿ ವಿಜಯ್ ಸಿಂಘ ಜ್ವಾಲಾ 'ಅಹಮದಾಬಾದ್ಗೆ ಬಂದ ನಂತರ ವಿರಾಟ್ ಕೊಹ್ಲಿ ಬಂಧನದ ಬಗ್ಗೆ ತಿಳಿದುಕೊಂಡಿದ್ದಾರೆ.ಅವರು ರಾಷ್ಟ್ರೀಯ ಸಂಪತ್ತು, ಮತ್ತು ಅವರ ಭದ್ರತೆ ನಮ್ಮ ಅತ್ಯಂತ ಆದ್ಯತೆಯಾಗಿದೆ.ಆರ್ಸಿಬಿ ರಿಸ್ಕ್ ತೆಗೆದುಕೊಳ್ಳಲು ಬಯಸಲಿಲ್ಲ. ಹಾಗಾಗಿ ಅವರು ಯಾವುದೇ ನೆಟ್ ಪ್ರಾಕ್ಟೀಸ್ ಇರುವುದಿಲ್ಲ' ಎಂದು ನಮಗೆ ತಿಳಿಸಿದರು.
Amarnath : ಅಮರನಾಥ್ ಯಾತ್ರೆ ಇದೇ ಜೂನ್ 29 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 19, 2024 ರಂದು ಮುಕ್ತಾಯಗೊಳ್ಳಲಿದೆ. ಮುಂಗಡ ನೋಂದಣಿ ಏಪ್ರಿಲ್ 15 ರಂದು ಪ್ರಾರಂಭವಾಗುತ್ತದೆ ಎಂದು ಶ್ರೀ ಅಮರನಾಥ್ ಪುಣ್ಯಕ್ಷೇತ್ರ ಮಂಡಳಿ ತಿಳಿಸಿದೆ
ಹುಬ್ಬಳ್ಳಿಯ ಭೈರಿದೇ ವರಕೊಪ್ಪದಲ್ಲಿರುವ ಪ್ರತಿಷ್ಠಿತ ದರ್ಗಾ ತೆರವು ಕಾರ್ಯಾಚರಣೆ ಹಿನ್ನೆಲೆಯಲ್ಲಿ ಭಾರೀ ಭದ್ರತೆ ನೀಡಲಾಗಿದೆ. ಮೂವರು ಡಿವೈಎಸ್ಪಿ, ಆರು ಜನ ಪಿಐ, ಹತ್ತು ಜನ ಪಿಎಸ್ಐ, ಮೂವರು ಎಎಸ್ಐ, ಹೆಡ್ ಕಾನ್ಸಟೇಬಲ್ 20, ಪಿಸಿ 30, ಡಬ್ಲೂಪಿಸಿ ಹಾಗೂ ಡಬ್ಲೂ ಎಚ್ ಸಿ ನಾಲ್ಕು ಜನ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ರಸ್ತೆ ಅಗಲೀಕರಣದ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಯ ಭೈರಿದೇವರಕೊಪ್ಪದಲ್ಲಿರುವ ಹಜರತ್ ಸೈಯದ್ ಮೆಹಮೂದ್ ಶಾ ಖಾದ್ರಿ ದರ್ಗಾ ತೆರವಿಗೆ ಹೈಕೋರ್ಟ್ ಆದೇಶ ಹಿನ್ನೆಲೆ ಕಾರ್ಯಾಚರಣೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ರದ್ದಾಗಿದೆ. ಆದರೂ ಮುಂಜಾಗೃತಾ ಕ್ರಮವಾಗಿ ಗಡಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಗಡಿ ಎಂಟ್ರಿ ದ್ವಾರದಲ್ಲಿ ಬಾರಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಭಾರತದಾದ್ಯಂತ CRPF ರಕ್ಷಣೆಯೊಂದಿಗೆ ‘Y’ ಕೆಟಗರಿ ಭದ್ರತೆಯನ್ನು ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಈ ಚಿತ್ರ ಸಾಕಷ್ಟು ಚರ್ಚೆಯಲ್ಲಿದೆ.
ಗೂಗಲ್ ತನ್ನ ಸುರಕ್ಷತೆಯನ್ನು ಬಲಪಡಿಸಲು ಹೊಸ ವೈಶಿಷ್ಟ್ಯವನ್ನು ಬಿಡುಗಡೆ ಮಾಡಲಿದೆ. ಈ ವೈಶಿಷ್ಟ್ಯವನ್ನು ಪ್ರಾರಂಭಿಸಿದ ನಂತರ, ನೀವು ಪಾಸ್ವರ್ಡ್ ಅನ್ನು ನಮೂದಿಸುವ ಅಗತ್ಯವಿಲ್ಲ. ಮತ್ತೊಂದೆಡೆ, ನಿಮ್ಮ ಪಾಸ್ವರ್ಡ್ ಮತ್ತು ಬಳಕೆದಾರರ ಹೆಸರಿನ ಮೂಲಕ ಯಾರಾದರೂ ಖಾತೆಯನ್ನು ತೆರೆಯಲು ಪ್ರಯತ್ನಿಸಿದರೆ, ಅದು ಸಾಧ್ಯವಿಲ್ಲ.
ಗಾಂಧಿ ಕುಟುಂಬದ ಸಮರ್ಪಕ ರಕ್ಷಣೆಗಾಗಿ ಸಿಆರ್ಪಿಎಫ್ 6 ಕಂಪನಿಗಳನ್ನು ನಿಯೋಜಿಸಿದೆ, ಆದರೆ ಸಿಆರ್ಪಿಎಫ್ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ಅವರಲ್ಲಿ ಹೆಚ್ಚು ಬುಲೆಟ್ ಪ್ರೂಫ್ ಕಾರು ಇಲ್ಲದಿರುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.