ದ್ವೇಷಪೂರಿತ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸರು ಶರ್ಜಿಲ್ ಇಮಾಮ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಹಾರ ರಾಜಧಾನಿ ಪಟ್ನಾ ಸಮೀಪ ಇರುವ ಕಾಕೋ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ BJP ಸಂಸದ, "ಈ ಜನರು ನಿಮ್ಮ ಮನೆಗೆ ನುಗ್ಗಲಿದ್ದಾರೆ, ಹೆಣ್ಣುಮಕ್ಕಳನ್ನು ಅಪಹರಿಸಿ, ಅವರ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆಗೈಯಲಿದ್ದಾರೆ. ಇಂದು ನಿಮ್ಮ ಬಳಿ ಸಮಯವಿದೆ ಆದರೆ, ನಾಳೆ ಮೋದಿ ಕೂಡ ನಿಮ್ಮನ್ನು ಕಾಪಾಡಲು ಬರುವುದಿಲ್ಲ" ಎಂಬ ವಿವಾದಾತ್ಮಕ ಟಿಪ್ಪಣಿ ಮಾಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳಿಗೆ ಹಿಂಸಾತ್ಮಕ ಸ್ವರೂಪ ನೀಡಿದ ಆರೋಪ ಎದುರಿಸುತ್ತಿರುವ ನಿಷೇಧಿತ ಸಂಘಟನೆಯಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ, ದೆಹಲಿಯ ಶಾಹೀನ್ ಬಾಗ್ ಜೊತೆಗಿನ ಕನೆಕ್ಷನ್ ಇದೀಗ ಬಹಿರಂಗವಾಗಿದೆ.
ಯೋಗ ಗುರು ಬಾಬಾ ರಾಮ್ದೇವ್ ಅವರು ದೆಹಲಿಯ ಶಾಹೀನ್ ಬಾಗ್ಗೆ ಭೇಟಿ ನೀಡುವುದಾಗಿ ಹೇಳಿದ್ದಾರೆ.ಮುಸ್ಲಿಮರ ವಿರುದ್ಧ ತಾರತಮ್ಯ ತೋರುತ್ತಿರುವ ಪೌರತ್ವ ಕಾನೂನಿನ ವಿರುದ್ಧ ತಿಂಗಳಿಂದಲೂ ಶಾಹೀನ್ ಬಾಗ್ ನಲ್ಲಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ದೆಹಲಿಯ ಶಾಹೀನ್ ಬಾಗ್ ನಲ್ಲಿ ಕಳೆದು ಒಂದು ತಿಂಗಳಿಗಿಂತ ಹೆಚ್ಚು ದಿನದಿಂದ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಆಂದೋಲನವನ್ನು ಕೊನೆಗೊಳಿಸಬೇಕೆಂದು ಶಹೀನ್ ಬಾಗ್ನ ಪ್ರತಿಭಟನಾಕಾರರ ನಿಯೋಗಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮಂಗಳವಾರ ಮನವಿ ಮಾಡಿದರು.
1990ರ ಜನವರಿ 19ರಂದು ನಡೆದ ಘಟನೆ ಇದರ ಪ್ರತೀಕವಾಗಿ ಇಂದಿಗೂ ಮುಂದುವರೆದಿದೆ. ಜಿಹಾದಿ ಇಸ್ಲಾಮಿಕ್ ಸಂಘಟನೆಗಳು ಕಾಶ್ಮೀರ ಪಂಡಿತರ ಮೇಲೆ ಯಾವ ರೀತಿ ಅತ್ಯಾಚಾರ ನಡೆಸಿದ್ದವು ಎಂದರೆ, ಅವರ ಬಳಿ ಕೇವಲ ಮೂರು ಆಯ್ಕೆಗಳು ಮಾತ್ರ ಉಳಿದುಕೊಂಡಿದ್ದವು-ಧರ್ಮ ಪರಿವರ್ತನೆ, ಸಾವು ಬಿಟ್ಟರೆ ಪಲಾಯನ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.