Shivarajkumar In Pressmeet: ಸ್ಯಾಂಡಲ್ವುಡ್ ಸೆಮಚುರಿ ಸ್ಟಾರ್ ಶಿವರಾಜ್ ಕುಮಾರ್ ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ ಸಂಸದೆ ಆಗಬೇಕು ಎಂಬ ಆಸೆಯಿದೆ ಎಂದು ಹೇಳಿಕೊಂಡಿದ್ದಾರೆ.
Crime News: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರ ಪೊಲೀಸ್ ಸ್ಟೇಷನ್ ಲಿಮಿಟ್ಸ್ ನಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಮೇಲ್ನೋಟಕ್ಕೆ ಘಟನೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾರು ಹತ್ತಿಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಲೋಕಸಭಾ ಚುನಾವಣೆ ಅಂದ್ರೆ ಪ್ರಜಾಪ್ರಭುತ್ವದ ಹಬ್ಬ. ದೇಶಕ್ಕೆ ಪ್ರಧಾನ ಮಂತ್ರಿಯನ್ನ ಆರಿಸೋಕೆ ಜನಪ್ರತಿನಿಧಿಗಳನ್ನು ಚುನಾಯಿಸಿ ಕಳುಹಿಸುವ ಗುರುತರವಾದ ಕೆಲಸ. ಕಾನೂನು, ಆಡಳಿತ ಮತ್ತು ಸಂವಿಧಾನಬದ್ಧ ಸಂಸದರ ಚುನಾವಣೆಯಲ್ಲಿ ಭಾಗಿಯಾಗುವುದು ಜವಾಬ್ದಾರಿ ಮತ್ತು ಹೊಣೆಗಾರಿಕೆ ಕೂಡ. ಸಂಸದರೆಂಬುದೇ ಮಹತ್ವದ ಗೌರವ ಮತ್ತು ತನ್ನದೇ ಆದ ಘನತೆಯನ್ನ ಉಳಿಸಿಕೊಂಡಿರುವ ಸಂವಿಧಾನಬದ್ಧ ಅಧಿಕಾರ. ಹೀಗಾಗಿ ಸಂಸದರನ್ನ ಆಯ್ಕೆ ಮಾಡಲು ಮತದಾರ ಪ್ರಭುಗಳು ಕೂಡ ಬಹು ಎಚ್ಚರಿಕೆಯಿಂದ ಸೈದ್ಧಾಂತಿಕ ಮತ್ತು ಅಭಿವೃದ್ಧಿಯ ಮಾನದಂಡಗಳನ್ನು ಬಳಸಿ ಹಕ್ಕನ್ನು ಚಲಾಯಿಸುತ್ತಾನೆ. ಅದೇ ರೀತಿ ಸಂಸತ್ ಪ್ರವೇಶ ಬಯಸಿ ರಾಜಕೀಯ ಪಕ್ಷಗಳ ಮುಖಂಡರು ಕೂಡ ನಾನಾ ರೀತಿಯ ಲೆಕ್ಕಚಾರ ನಡೆತ್ತಾರೆ.
Shivamogga Car Fire: ಕಾರ್ ಶೋರೂಮ್ ಒಳಗಿದ್ದ ಮೂರು ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪ್ರವೇಶ ದ್ವಾರದಲ್ಲಿ ನಿಲ್ಲಿಸಿದ್ದ ನಾಲ್ಕು ಕಾರುಗಳು ಭಾಗಶಃ ಬೆಂಕಿಗೆ ಆಹುತಿಯಾಗಿವೆ.
Sanskrith: ಕರ್ನಾಟಕದ ಒಂದು ಹಳ್ಳಿಯಲ್ಲಿ ಅಲ್ಲಿಯ ಜನರು ಲಿಂಗ, ವಯಸ್ಸು, ಸಾಕ್ಷರತೆಯ ಮಟ್ಟ ಅಥವಾ ಅದರ ಕೊರತೆಯನ್ನು ಲೆಕ್ಕಿಸದೆ ಪ್ರತಿಯೊಬ್ಬರೂ ಸಂಸ್ಕೃತವನ್ನು ನಿರರ್ಗಳವಾಗಿ ಮಾತನಾಡುತ್ತಾರೆ. ಹಾಗಾದ್ರೆ ಆ ಗ್ರಾಮ ಯಾವುದು? ಇಲ್ಲಿದೆ ಸಂಪೂರ್ಣ ಮಾಹಿತಿ.
ಐಸಿಸ್ ಜೊತೆ ನಂಟು ಹೊಂದಿರುವ ಕಾರಣ, ರಾಜ್ಯದ ಧಾರವಾಡ, ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಕೇಂದ್ರ ತನಿಖಾ ದಳವು ಉಗ್ರರನ್ನು ಬಂಧಿಸುತ್ತಿದೆ. ಇಷ್ಟು ವರ್ಷ ಶಾಂತಿಯ ನೆಲೆಬೀಡಾಗಿದ್ದ ಕರ್ನಾಟಕ, ದಿಢೀರ್ ಅಂತಾ ಉಗ್ರರ ವಾಸಸ್ಥಾನವಾಗಿ ಬದಲಾಗಲು ಕಾಂಗ್ರೆಸ್ ಸರ್ಕಾರವೇ ಕಾರಣವೆಂದು ಬಿಜೆಪಿ ಆರೋಪಿಸಿದೆ.
Forest Watcher Recruitment 2023: ಶಿವಮೊಗ್ಗ ಪ್ರಾದೇಶಿಕ ವಿಭಾಗದಲ್ಲಿ 8, ಭದ್ರಾವತಿಯಲ್ಲಿ 8, ಸಾಗರದಲ್ಲಿ 6, ಶಿವಮೊಗ್ಗ ವನ್ಯಜೀವಿ ವಿಭಾಗದಲ್ಲಿ 8 ಸೇರಿ ಒಟ್ಟು 30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
Shivamogga Crime News: ಲಾರಿ ಚಕ್ರ ಅಡಿಗೆ ಸಿಲುಕಿದ್ದ ಮೂವರು ಯುವಕರ ದೇಹಗಳು ಗುರುತು ಸಿಗದಷ್ಟು ಛಿದ್ರ ಛಿದ್ರವಾಗಿವೆ. ಘಟನೆ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
Mid Day Meal: ಮಧ್ಯಾಹ್ನದ ಬಿಸಿ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. 8 ಮತ್ತು 9 ತರಗತಿಯ ವಿದ್ಯಾರ್ಥಿಗಳಿಗೆ ಬಿಸಿ ಊಟ ಸೇವಿಸಿದ ಬಳಿಕ ಹೊಟ್ಟೆನೋವು ಮತ್ತು ವಾಂತಿಯಾಗಿ ಅಸ್ವಸ್ಥರಾಗಿದ್ದಾರೆ.
CCTV Footage: ತೀರ್ಥಹಳ್ಳಿಯ ಮುಖ್ಯ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ನಿಂತಿತ್ತು. ಡ್ರೈವರ್ ಬಸ್ ನಿಲ್ಲಿಸಿ ಕೆಳಕ್ಕಿಳಿದಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ಬಸ್ ಇದ್ದಕ್ಕಿದ್ದಂತೆ ಮುಂದಕ್ಕೆ ಚಲಿಸಿದೆ.
ಮುಂಜಾನೆ ತಾಳಿಕಟ್ಟಿಸಿಕೊಂಡ ನವವಿವಾಹಿತ ಪರೀಕ್ಷಾ ಕೊಠಡಿಗೆ ಬಂದು ಡಿಗ್ರಿ ಪರೀಕ್ಷೆ ಬರೆಯುವ ಮೂಲಕ ಅಚ್ಚರಿ ಮೂಡಿಸಿದ್ದಾಳೆ. ಶಿವಮೊಗ್ಗ ಭರ್ಮಪ್ಪ ನಗರದ ಸತ್ಯವತಿ ಎಂಬ ಯುವತಿ ತನ್ನ ಪ್ರಿಯಕರನೊಂದಿಗೆ ಬೈಕ್ ನಲ್ಲಿ ಪರೀಕ್ಷಾ ಕೊಠಡಿಗೆ ಬಂದು ಪರೀಕ್ಷೆ ಬರೆದಿದ್ದಾಳೆ.
ಬಿಜೆಪಿಗೆ ಉತ್ತರ ಕರ್ನಾಟಕದ ಜನರ ಬಗ್ಗೆ, ದಲಿತರ ಬಗ್ಗೆ, ಕಪ್ಪುವರ್ಣದವರ ಬಗ್ಗೆ ನಿಜಕ್ಕೂ ಗೌರವ ಇದ್ದಿದ್ದೇ ಆದರೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆಯವರನ್ನು, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರನ್ನು ಹಾಗೂ ಉತ್ತರ ಕರ್ನಾಟಕದ ಜನತೆಯನ್ನು ಅತ್ಯಂತ ಕೀಳು ಅಭಿರುಚಿಯ ಮಾತುಗಳಿಂದ ಅವಮಾನಿಸಿದ ಆರಗ ಜ್ಞಾನೇಂದ್ರ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.