Woman techie shot dead by boyfriend: ವಂದನಾ ದ್ವಿವೇದಿ ಪ್ರಿಯಕರನಿಂದ ಹತ್ಯೆಯಾದ ಟೆಕ್ಕಿ. ಹಿಂಜಾವಾಡಿಯ ಪ್ರತಿಷ್ಠಿತ ಐಟಿ ಸಂಸ್ಥೆಯಲ್ಲಿ ವಂದನಾ ಕೆಲಸ ಮಾಡುತ್ತಿದ್ದಳು. ಕೊಲೆ ಮಾಡಿರುವ ರಿಷಬ್ ನಿಗಮ್ ಉತ್ತರ ಪ್ರದೇಶದ ಲಕ್ನೋ ನಿವಾಸಿ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Udupi Family Murder: ಹಸೀನಾ (46), ಅಫ್ನಾನ್ (23), ಅಯ್ನಾಝ್ (21) ಮತ್ತು ಆಸೀಮ್ (12) ಮೃತ ದುರ್ದೈವಿಗಳು. ಹಂತಕರು ಚೂರಿಯಿಂದ ಚುಚ್ಚಿ ಕೊಲೆ ಮಾಡಿ ಪರಾರಿ ಆಗಿದ್ದಾರೆ ಎನ್ನಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Shocking News: ಪಾಕಿಸ್ತಾನಿ ಹ್ಯಾಕರ್ಗಳು ಕೆಲವು ಅಪ್ಲಿಕೇಶನ್ಗಳನ್ನು ಬಳಸಿಕೊಂಡು ಭಾರತೀಯರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಸೈಬರ್ ಸೆಕ್ಯುರಿಟಿ ಕಂಪನಿ ಸೆಂಟಿನೆಲ್ ಒನ್ ವರದಿ ಮಾಡಿದೆ.
MP Tea deaths: ಚಹಾದಲ್ಲಿರುವ ಕೆಫೀನ್ ಅನ್ನು ಉತ್ತೇಜಕವೆಂದು ಕರೆಯಲಾಗುತ್ತದೆ. ಚಿಕ್ಕಮಕ್ಕಳ ದೇಹವು ಸೂಕ್ಷ್ಮವಾಗಿರುತ್ತದೆ, ಹೀಗಾಗಿ ಕೆಫೀನ್ ಸೇವಿಸುವುದರಿಂದ ಅವರ ದೇಹಕ್ಕೆ ಹಾನಿಯಾಗುತ್ತದೆ.
Smartphones: ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಜೀವನಾಡಿ ಆಗಿರುವ ಸ್ಮಾರ್ಟ್ಫೋನ್ ಬಗ್ಗೆ ಅಧ್ಯಯನವೊಂದು ಕೆಲವು ಶಾಕಿಂಗ್ ಮಾಹಿತಿಗಳನ್ನು ಬಹಿರಂಗಗೊಳಿಸಿದೆ. ಈ ಅಧ್ಯಯನದಲ್ಲಿ ಯಾವ ದೇಶದವರು ಹೆಚ್ಚಾಗಿ ಸ್ಮಾರ್ಟ್ಫೋನ್ ಬಳಸುತ್ತಾರೆ? ಯಾವ ವಯಸ್ಸಿನವರು ಯಾವ ಅಪ್ಲಿಕೇಶನ್ಗಳಲ್ಲಿ ಹೆಚ್ಚು ಸಮಯ ಕಳೆಯುತ್ತಾರೆ ಎಂಬಿತ್ಯಾದಿ ಮಾಹಿತಿಗಳು ಬಹಿರಂಗಗೊಂಡಿವೆ.
Train Derails into River: ನದಿಯ ಮೇಲಿನ ರೈಲ್ವೆ ಸೇತುವೆ ಕುಸಿದಿರುವ ಬಗ್ಗೆ ತನಿಖೆ ನಡೆಯುತ್ತಿದ್ದು, ಕಲುಷಿತಗೊಂಡ ನದಿ ನೀರು ಹೊಲಗಳಿಗೆ ಹೋಗದಂತೆ ಕಾಲುವೆಯಲ್ಲೇ ನಿಲ್ಲಿಸಲಾಗಿದೆ.
Trending News: ಬ್ರೆಜಿಲ್ ನಿಂದ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಎಲ್ಲರನ್ನು ನಿಬ್ಬೆರಗಾಗಿಸಿದೆ. ಇಲ್ಲಿ ಮಹಿಳೆಯೊಬ್ಬರು ಮೊದಲು ಬೊಂಬೆಯೊಂದನ್ನು ಮದುವೆಯಾಗಿದ್ದು, ಇದೀಗ ಗರ್ಭಿಣಿಯಾಗಿದ್ದಾಳೆ. ಈ ಸುದ್ದಿ ಕೇಳಿ ಸಾಕಷ್ಟು ಜನರು ನಿಬ್ಬೆರಗಾಗಿದ್ದಾರೆ.
Viral News: ಮದುವೆಯಾದ ಮಾರನೇ ದಿನ ಯುವಕ ಚಂದೂರು ಗ್ರಾಮದ ಮತ್ತೊರ್ವ ಯುವಕನ ಮನೆಗೆ ಹೋಗಿ ನಾನು ನಿಮ್ಮ ಮಗನ ಜೊತೆಗೆ ವಿವಾಹ ಮಾಡಿಕೊಂಡಿದ್ದೇನೆ ಎಂದು ಹೇಳಿ ಅವರ ಮನೆಯಲ್ಲಿಯೇ ವಾಸಿಸಲು ಆರಂಭಿಸಿದ್ದಾನೆ.
Shocking Viral Video: ಹೈದರಾಬಾದ್ನ ಜಿಮ್ನ ಸಿಸಿಟಿವಿ ಫೂಟೇಜ್ನಲ್ಲಿ 24 ವರ್ಷದ ಪೊಲೀಸ್ ಕಾನ್ಸ್ ಟೇಬಲ್ ನೆಲದ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿರುವುದು ಸೆರೆಯಾಗಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ತಲೆಗೆ ತೀವ್ರ ಪೆಟ್ಟಾಗುತ್ತಿರುವ ಹಿನ್ನೆಲೆ ಸಾವಿನ ಸಂಖ್ಯೆಗಳು ಹಾಗೂ ವಿವಿಧ ರೀತಿಯ ಅಂಗ ವೈಕಲ್ಯತೆ ಕೇಸ್ಗಳು ಹೆಚ್ಚಾಗುತ್ತಿವೆಯಂತೆ. ಇನ್ನು ನಿಮ್ಹಾನ್ಸ್ ನಲ್ಲಿ ಪ್ರತಿ ತಿಂಗಳು ಸರಾಸರಿ 150 ಹಾಗೂ ವಾರ್ಷಿಕ 1,800 ಕೇಸ್ಗಳು ಬೆಂಗಳೂರಿನಲ್ಲೇ ದಾಖಲಾಗುತ್ತಿರುವ ಆಘಾತಕಾರಿ ವಿಚಾರ.
ವರನಿಗೆ ಅನಕ್ಷರಸ್ಥ ಎಂದು ಯಾರೋ ವೇದಿಕೆಯ ಮೇಲೆ ಹೇಳಿದಾಗ ಈ ದುರದೃಷ್ಟಕರ ಪ್ರಕರಣ ಮುನ್ನೆಲೆಗೆ ಬಂದಿದೆ. ಇದನ್ನು ಪರಿಶೀಲಿಸಲು ವಧುವಿನ ಕಡೆಯಿಂದ ವರನಿಗೆ 2100 ರೂ. ನೀಡಿ ಎಣಿಸಲು ಕೇಳಲಾಯಿತು. ಆ ನಂತರ ನಡೆದ ಘಟನೆ ಕೇಳಿದ್ರೆ ನೀವು ಶಾಕ್ ಆಗುತ್ತೀರಿ.
ಕಾರಿನಲ್ಲಿ ಬಂದ ಯುವತಿಯರು ವಿಳಾಸ ಕೇಳುವ ನೆಪದಲ್ಲಿ ಮನೆಗೆ ತೆರಳುತ್ತಿದ್ದ ವ್ಯಕ್ತಿಯನ್ನು ತಡೆದು ನಿಲ್ಲಿಸಿದ್ದಾರೆ. ಬಳಿಕ ಆತನ ಮುಖಕ್ಕೆ ರಾಸಾಯನಿಕ ಸಿಂಪಡಿಸಿ ಕಿಡ್ನಾಪ್ ಮಾಡಿದ್ದಾರೆ. ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆಂದು ಹೇಳಲಾಗಿದೆ.
ತನ್ನ ಜೊತೆ ಮಾತನಾಡಲು ನಿರಾಕರಿಸಿದ 21 ವರ್ಷದ ಯುವತಿಯನ್ನು ವ್ಯಕ್ತಿಯೋರ್ವ ಸ್ಕ್ರೂಡ್ರೈವರ್ನಿಂದ 51 ಬಾರಿ ಚುಚ್ಚಿ ಚುಚ್ಚಿ ಕೊಂದಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು ಭೀಕರವಾಗಿ ಕೊಂದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಟೀ ಮಾಡಲಿಲ್ಲವೆಂಬ ಕಾರಣಕ್ಕೆ ಪತ್ನಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಿ ಕೊಂದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪತಿ 40 ವರ್ಷದ ಪತ್ನಿಯ ಮೇಲೆ ಚಪಾತಿ ಲಟ್ಟಿಸುವ ರೋಲಿಂಗ್ ಬೋರ್ಡ್ ನಿಂದ ಹಲ್ಲೆ ನಡೆಸಿದ್ದಾನೆಂದು ತಿಳಿದುಬಂದಿದೆ.
ಬ್ಯಾಂಕ್ ದಾಖಲೆಗಳ ಪ್ರಕಾರ ಮನೋಜ್ ಯಾದವ್ ಹೆಸರಿನಲ್ಲಿ ಅನೇಕ ಕಂಪನಿಗಳ ವ್ಯಹವಾರ ನಡೆಯುತ್ತಿವೆಯಂತೆ. ಹೀಗಾಗಿ ಅವುಗಳ ಒಟ್ಟು 14 ಕೋಟಿ ರೂ. ತೆರಿಗೆ ಹಣ ಬಾಕಿ ಇದೆ ಅಂತಾ ಅಧಿಕಾರಿಗಳು ಹೇಳಿದ್ದಾರೆ. ಇದನ್ನು ಕೇಳಿ ಮನೋಜ್ ಮತ್ತು ಆತನ ಕುಟುಂಬಸ್ಥರಿಗೆ ದಿಗ್ಭ್ರಮೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.