ಶಾಲಾ ಆವರಣ ಗೋಡೆ ಕುಸಿದು 7 ವರ್ಷದ ಬಾಲಕಿ ಸಾವು
ದಕ್ಷಿಣ ಕನ್ನಡದ ಹರೇಕಳ ಗ್ರಾಮದ ನಡೆದಿರುವ ದುರ್ಘಟನೆ
ಮಗು ಆಟವಾಡುತ್ತಿದ್ದಾಗ ಗೇಟ್ ಸಮೇತ ಕುಸಿದ ಗೋಡೆ
ಸಿದ್ದೀಕ್ ಎಂಬುವರ ಪುತ್ರಿ ಶಾಝಿಯಾ ಬಾನು ಮೃತ ಬಾಲಕಿ
D K Shivakumar : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಅಂಕಿತಾಗೆ ₹ 5 ಲಕ್ಷ ಮತ್ತು ಮೂರನೇ ಸ್ಥಾನ ಗಳಿಸಿರುವ ಮಂಡ್ಯದ ನವನೀತ್ಗೆ ₹ 2 ಲಕ್ಷ ಪ್ರೋತ್ಸಾಹಧನ ನೀಡಿ ಉಪ ಮುಖ್ಯಮಂತ್ರಿ ನೀಡಿ ಗೌರವಿಸಿದರು.
SSLC Results : SSLC ಫಲಿತಾಂಶ ಇಂದು ಹೊರಬಿದ್ದಿದ್ದು, ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ವಿದ್ಯಾರ್ಥಿನಿಗೆ ರಿಷಬ್ ಶೆಟ್ಟಿ ಶುಭಕೋರುವ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.
ಕೆಲ ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಶಿಕ್ಷಣ ಸಂಸ್ಥೆಯ ಶಿಕ್ಷಕ ಅರುಣ್ ಕುಮಾರ್ ಎಂಬಾತ ಎಸ್ಎಸ್ಎಲ್ಸಿ (SSLC) ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ ನೀಡಿ ಲೈಂಗಿಕವಾಗಿ ಬಳಸಿಕೊಂಡಿದ್ದನು.
Teacher's Rasalila Viral Video: ನಂಜನಗೂಡು ತಾಲೂಕಿನ ರಾಂಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 58 ವರ್ಷದ ಶಿಕ್ಷಕ ಸಿದ್ದರಾಜು ಎಂಬಾತನೇ 20 ವರ್ಷದ ತನ್ನ ಹಳೇ ವಿದ್ಯಾರ್ಥಿನಿಯೊಂದಿಗೆ ಈ ಕೃತ್ಯ ಎಸಗಿದ್ದಾನೆಂದು ಹೇಳಲಾಗಿದೆ.
SSLC Exam: ಶಿಕ್ಷಕರ ಆಜಾಗರೂಕತೆಯಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಿದ್ಯಾರ್ಥಿಯ ವರ್ಷದ ಭವಿಷ್ಯವೇ ಹಾಳಾದಂತಾಗಿದೆ. ಇದೀಗ ಶಿಕ್ಷಕರ ನಿರ್ಲಕ್ಷ್ಯವನ್ನು ಖಂಡಿಸಿ ವಿದ್ಯಾರ್ಥಿಯ ಪೋಷಕರು ಹಾವೇರಿ ಡಿಸಿ ಕಚೇರಿ ಎದುರು ವಿದ್ಯಾರ್ಥಿಯೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ.
ವಿದ್ಯಾರ್ಥಿನಿ ಕಾವ್ಯಶ್ರೀ ಸಂಬಂಧಿಕರು ಮತ್ತು ವಿವಿಧ ಸಂಘಟನೆಗಳ ಸದಸ್ಯರು ಠಾಣೆಯ ಎದುರು ಬಂದು ಪ್ರತಿಭಟನೆ ನಡೆಸಿದ್ದಾರೆ. ನಿರ್ವಾಹಕಿ ಸೌಭಾಗ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಮಕ್ಕಳಿಗೆ ವಿದ್ಯೆ ಕಲಿಯೋಕೆ ಕಷ್ಟ.. ಹೆತ್ತವರಿಗೆ ಮಕ್ಕಳು ಚನ್ನಾಗಿ ಓದಬೇಕು ಅನ್ನೋ ಇಷ್ಟ.. ಮನೆಯಲ್ಲಿ ಚನ್ನಾಗಿ ಓದಿಕೋ ಅಂದಿದ್ದೇ ತಪ್ಪಾಗಿಹೋಗಿತ್ತು.. ಅಮ್ಮಾ ಕರೆ ಮಾಡಿ ಕಾಲೇಜ್ ಗೆ ಹೋಗಲ್ಲ.. ತಪ್ಪು ಮಾಡಲ್ಲ.. ಸಾರಿ ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ..
Teacher Romantic Photoshoot With Student: ಇತ್ತೀಚೆಗೆ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ವಿದ್ಯಾರ್ಥಿಯೊಂದಿಗೆ ಶಿಕ್ಷಕಿ ಪುಷ್ಪಲತಾ ಈ ರೀತಿ ವರ್ತಿಸಿದ್ದಾರೆ. ಇವರಿಬ್ಬರ ಪೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.
Public Exam For 5th, 8th, 9th Class: ಶೈಕ್ಷಣಿಕ ವರ್ಷ 2023-24ರಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸನ್ನದ್ದವಾಗಿರುವ ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ 2024ರ ಮಾರ್ಚ್ ನಲ್ಲಿ ಪಬ್ಲಿಕ್ ಪರೀಕ್ಷೆ ನಡೆಸಲು ಯೋಜಿಸಿದೆ.
Student Suicide: ಇತ್ತೀಚೆಗಷ್ಟೇ ಬಿಹಾರದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ರೇಸ್ನಲ್ಲಿ ಪಾಲ್ಗೊಂಡಿದ್ದರು. ಆದರೆ ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಕಾರಣ ಆಕೆ ಬೇಸರಗೊಂಡಿದ್ದಳು.
SSLC Board: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ
ಅಂಕಪಟ್ಟಿಯಲ್ಲಿ ಅಭ್ಯರ್ಥಿ ತಂದೆ/ತಾಯಿಯ ಹೆಸರು, ಜನ್ಮ ದಿನಾಂಕ ಮತ್ತು ಇತರೆ ತಿದ್ದುಪಡಿಗಳಿದ್ದಲ್ಲಿ ಇನ್ನು ಮುಂದೆ ಈ ಕೆಲಸಕ್ಕಾಗಿ ಬೇರೆಲ್ಲೂ ಅಲೆದಾಡುವ ಅಗತ್ಯವಿಲ್ಲ. ಬದಲಿಗೆ ಆನ್ಲೈನ್ ಮೂಲಕವೇ ಈ ಕೆಲಸವನ್ನು ಸುಲಭವಾಗಿ ಮಾಡಬಹುದಾಗಿದೆ.
CM Siddaramaiah: ಪೋಷಕರ ಒತ್ತಡದಿಂದಾಗಿ ವಿದ್ಯೆ ಬಿಟ್ಟು ಕುರಿ ಕಾಯುತ್ತಿದ್ದ ಬಾಲಕನನ್ನು ಶಾಲೆಗೆ ಮರಳುವಂತೆ ಮಾಡಿ ಬಾಲ್ಯದ ನೆನಪನ್ನು ಮೆಲುಕು ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ.
ಉನ್ನತ ಶಿಕ್ಷಣ ಪಡೆಯುವುದು ಎಲ್ಲರ ಆಶಯ. ಆದ್ರೆ ಕೆಲವೊಮ್ಮೆ ಹಣ ಇಲ್ದೆ ಶಿಕ್ಷಣ ಅರ್ಧಕ್ಕೆ ನಿಲ್ಲಿಸಿರುವ ಪ್ರಸಂಗಗಳು ಇವೆ. ಹೀಗಾಗಿ RBI ಶಿಕ್ಷಣ ಸಾಲ ಸುಲಭವಾಗಿ ಸಿಗುವಂತೆ ಚಿಂತನೆ ನಡೆಸಿದೆ. ಹೇಗೆ ಸಾಲ ಪಡೆಯೋದು.. ನಿಜಕ್ಕೂ ಇದು ಲಾಭದಾಯಕನ ಅಂತ ನಾವ್ ಹೇಳ್ತಿವಿ ಈ ಸ್ಟೋರಿ ನೋಡಿ
ಸರ್ಕಾರದ ಶಕ್ತಿ ಯೋಜನೆ ಉಪಯೋಗಕಿಂತ ಅನಾನುಕೂಲ ಹೆಚ್ಚು ಶಕ್ತಿ ಯೋಜನೆ ಎಫೆಕ್ಟ್ನಿಂದ ತುಂಬಿ ತುಳುಕುತ್ತಿದೆ ಸಾರಿಗೆ ಬಸ್ಗಳು ಶೈಕ್ಷಣಿಕ ಜಿಲ್ಲೆಯಾದ ಚಿಕ್ಕೋಡಿಯಲ್ಲಿ ಅಪಾಯಕಾರಿ ಬಸ್ ಸಂಚಾರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.