ಸರ್ಕಾರದ ಶಕ್ತಿ ಯೋಜನೆ ಉಪಯೋಗಕಿಂತ ಅನಾನುಕೂಲ ಹೆಚ್ಚು ಶಕ್ತಿ ಯೋಜನೆ ಎಫೆಕ್ಟ್ನಿಂದ ತುಂಬಿ ತುಳುಕುತ್ತಿದೆ ಸಾರಿಗೆ ಬಸ್ಗಳು ಶೈಕ್ಷಣಿಕ ಜಿಲ್ಲೆಯಾದ ಚಿಕ್ಕೋಡಿಯಲ್ಲಿ ಅಪಾಯಕಾರಿ ಬಸ್ ಸಂಚಾರ
BALA ಹೆಸರಿನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಸಾವಿರಾರು ಜನರು ಈ ವಿಡಿಯೋವನ್ನು ಲೈಕ್ ಮಾಡಿದ್ದು, ಅನೇಕರ ವಿವಿಧ ರೀತಿಯಲ್ಲಿ ಕಾಮೆಂಟ್ ಸಹ ಮಾಡಿದ್ದಾರೆ.
ಹೀಗೆ ಪಟಾ ಪಟಾ ಅಂತಾ ಉತ್ತರ ನೀಡ್ತಿರೋ ಪುಟ್ಟ ಬಾಲಕಿ. ಆ ಪುಟ್ಟ ಮೋರಿಗೆ ಅಕ್ಕ ಪಕ್ಕಾ ಕೂತು ಪ್ರಶ್ನೇ ಮಾಡ್ತಿರೋ ಪೋಷಕರು. ಈ ಎಲ್ಲ ದೃಶ್ಯ ಹಾವೇರಿ ಜಿಲ್ಲೆಯ ಹಿರೇಕೆರೂರ ಪಟ್ಟಣದ ಜಾಣ ವಿದ್ಯಾರ್ಥಿನಿ ವರ್ಷಾನ ಮನೆಯಲ್ಲಿ ಕಂಡು ಬಂದಿದೆ.
Haveri News: ಈ ಬಾಲಕಿ ಹಾವೇರಿ ಜಿಲ್ಲೆಯ ಹಿರೇಕೆರೂರ ಪಟ್ಟಣದ ಜಾಣ ವಿದ್ಯಾರ್ಥಿನಿ ವರ್ಷಾ. ಹಿರೇಕೆರೂರ ಪಟ್ಟಣದ ಸರ್ಕಾರಿ ಶಾಲೆಯಲ್ಲಿ 2 ನೇ ತರಗತಿಯಲ್ಲಿ ಓದುತ್ತಿರುವ ಬಾಲ ಪ್ರತಿಭೆ. ಈ ಪುಟಾಣಿಯ ತಂದೆ ಈರಣ್ಣ, ತಾಯಿ ಅಕ್ಷತಾ.
Interesting Facts: ನಾವೆಲ್ಲರೂ ಚಿಕ್ಕವರಿದ್ದಾಗ, ಇಂತಹ ಅನೇಕ ವಿಷಯಗಳನ್ನು ಶಾಲೆಯಲ್ಲಿ ನೋಡುತ್ತೇವೆ. ವಯಸ್ಸು ಮತ್ತು ವರ್ಗದ ಹೆಚ್ಚಳದೊಂದಿಗೆ, ನಾವು ಓದಲು ಮತ್ತು ಬರೆಯಲು ಕಲಿಯುತ್ತೇವೆ. ಪೆನ್ಸಿಲ್ನಿಂದ ಬರೆಯುವುದನ್ನು ಅಭ್ಯಾಸ ಮಾಡಿದ ನಂತರ, ನಾವು ಪೆನ್ ಅನ್ನು ಬಳಸುತ್ತೇವೆ.
ಇಂದು ಪ್ರಕಟಗೊಂಡ ಫಲಿತಾಂಶದಲ್ಲಿ ನಾಲ್ಕು ವಿಷಯಗಳು ಫೇಲಾಗಿದ್ದರಿಂದ ತೀವ್ರವಾಗಿ ಮನನೊಂದು ಹಾಸ್ಟೆಲ್ ನಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Principal Kama Purana: ಬಿಸಿಲುನಾಡು ರಾಯಚೂರಿನಲ್ಲೊಬ್ಬ ಕಾಮುಕ ಪ್ರಿನ್ಸಿಪಲ್ ಇಡೀ ಶಿಕ್ಷಕ ಧರ್ಮಕ್ಕೆ ಕಳಂಕ ತಂಡಿಟ್ಟಿದ್ದಾನೆ.. ನೋಡೊಕೇ ಅಮಾಯಕನಂತೆ ಕಾಣೋ ಈ ರಾಕ್ಷಸ ಮಾಡಿದ್ದು ಮಾತ್ರ ಅಂತಿಂಥದ್ದಲ್ಲ. ರಾಯಚೂರು ತಾಲ್ಲೂಕಿನ ಶಕ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ಇಂಥದ್ದೊಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
Viral Video : ಇಂದಿನ ಕಾಲದಲ್ಲಿ ಯಾರ ಮೇಲೂ ಸಂಪೂರ್ಣ ಭರವಸೆ ಇಡುವುದು ಅಂದುಕೊಂಡಂತೆ ಸುಲಭವಲ್ಲ. ನಮ್ಮ ಸುತ್ತ ಮುತ್ತ ನಡೆಯುವ ಘಟನೆಗಳನ್ನು ನೋಡುತ್ತಿದ್ದರೆ, ಪ್ರತಿಯೊಬ್ಬರನ್ನು ಕಾಮಾಲೆ ಕಣ್ಣಿನಿಂದಲೇ ನೋಡುವ ಸ್ಥಿತಿ ಎದುರಾಗಿದೆ.
ಪ್ರಕೃತಿ(18) ಮೃತ ಯುವತಿಯಾಗಿದ್ದು ಅಪಾರ್ಟ್ಮೆಂಟ್ ನ 10ನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾಳೆ. ಮೃತ ಪ್ರಕೃತಿ ಸೋಫಿಯಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದು, ಟಾಪರ್ ಆಗಿದ್ದಳು.
ಪೋಷಕರು ಬುದ್ದಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಉದಯ್ ಕುಮಾರ್ ಸೋಮವಾರ(ಜನವರಿ 02) ವಿಷ ಸೇವಿಸಿದ್ದ. ಕೂಡಲೇ ಉದಯ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಉದಯ್ ಗುರುವಾರ (ಜನವರಿ 05) ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಹೊಸ ವರ್ಷದಲ್ಲಿ, ವಿದ್ಯಾರ್ಥಿಗಳು ತಮ್ಮ ಖರ್ಚಿಗೆ ಬೇಕಾದ ಹಣವನ್ನು ತಾವೇ ಸಂಪಾದಿಸಿಕೊಳ್ಳಬೇಕು ಎಂದು ಬಯಸಿದರೆ ಅದಕ್ಕೂ ಬೇಕಾದಷ್ಟು ಮಾರ್ಗಗಳಿವೆ. ಈ ಮೂಲಕ ನಿಮ್ಮ ಪಾಕೆಟ್ ಮನಿಯನ್ನು ನೀವೇ ಸಂಪಾದಿಸಿಕೊಳ್ಳಬಹುದು.
ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾಲೇಜು ಹಾಸ್ಟೆಲ್ನ ಶೌಚಾಲಯದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕೇರಳ ಮೂಲದ 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಚಿಕ್ಕಬಳ್ಳಾಪುರದಲ್ಲಿ ಬಸ್ಗಳಿಲ್ಲದೆ ವಿದ್ಯಾರ್ಥಿಗಳ ಪರದಾಟ.. ಕೆಎಸ್ಆರ್ಟಿಸಿ ಅಧಿಕಾರಿಗಳ ವಿರುದ್ಧ ಸ್ಟೂಡೆಂಟ್ಸ್ ಆಕ್ರೋಶ.. ಚಿಕ್ಕಬಳ್ಳಾಪುರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಘಟನೆ
ಬಾಣಸವಾಡಿ ಮರಿಯಮ್ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅಮೃತಾಗೆ ಶಾಲೆಯಲ್ಲಿ ಓದುವ ವಿಷಯದಲ್ಲಿ ಶಾಲೆಯ ಶಿಕ್ಷಕಿ ಎಲ್ಲ ವಿದ್ಯಾರ್ಥಿಗಳ ಮುಂದೆ ಬೈದಿದ್ದರಂತೆ. ಇದರಿಂದ ಮನನೊಂದ ಅಮೃತಾ ನಿನ್ನೆ ಸಂಜೆ ಮನೆಯಲ್ಲಿ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಅಥಣಿ-ಕೊಟ್ಟಲಗಿ ಹೆದ್ದಾರಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ದುರಸ್ತಿ ಹಾಗೂ ಸೂಕ್ತ ಬಸ್ ವ್ಯವಸ್ಥೆಗಾಗಿ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ರಾಮತೀರ್ಥ ಕ್ರಾಸ್ನಿಂದ ರಾಮತೀರ್ಥಕ್ಕೆ ಬಸ್ ಇಲ್ಲ. ಬಸ್ ಇಲ್ಲದೇ ಇರೋದ್ರಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.